ಪುತ್ತೂರು

ನವದೆಹಲಿ ಗಣರಾಜ್ಯೋತ್ಸವದಲ್ಲಿ ಮೇಳೈಸಲಿದೆ ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಮೂವರು ಹಿರಿಯ ಶಿಷ್ಯರ ಭರತನಾಟ್ಯ ಪ್ರದರ್ಶನ | ಕರ್ನಾಟಕದ ನಾಲ್ಕು ತಂಡಗಳ ಪೈಕಿ ಕರಾವಳಿಯ ಏಕೈಕ ತಂಡ

ಪುತ್ತೂರು: ಕೇಂದ್ರ ಸಂಸ್ಕೃತಿ ಸಚಿವಾಲಯ ಮತ್ತು ಸಂಗೀತ ನೃತ್ಯಾ ಅಕಾಡೆಮಿ ಜಂಟಿಯಾಗಿ ನಡೆಸಿದ ‘ವಂದೇ ಭಾರತ’ ನೃತ್ಯ ಆನ್‌ಲೈನ್ ನೃತ್ಯ ಸ್ಪರ್ಧೆಯಲ್ಲಿ ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಟರ್ ಅಕಾಡೆಮಿಯ ಹಿರಿಯ ಮೂವರು ಶಿಷ್ಯರು ಆಯ್ಕೆಗೊಂಡು ಜ.26ರಂದು ನವದಹೆಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ನೃತ್ಯ ಪ್ರದರ್ಶನ ನೀಡಲಿದ್ದಾರೆ. ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ಒಂದು ಸಾವಿರಕ್ಕೂ ಮಿಕ್ಕಿ ಸ್ಪರ್ಧೆಯಲ್ಲಿ ಕರ್ನಾಟಕದಿಂದ ನಾಲ್ಕು ತಂಡಗಳು ಆಯ್ಕೆಗೊಂಡು ಈ ಪೈಕಿ ಕರಾವಳಿ ಭಾಗದ ಏಕೈಕ ತಂಡವಾಗಿ ಪುತ್ತೂರು ಶ್ರೀ ಮೂಕಾಂಬಿಕಾ ಕಲ್ಬರಲ್ ಅಕಾಡೆಮಿಯ ಮೂವರು […]

ನವದೆಹಲಿ ಗಣರಾಜ್ಯೋತ್ಸವದಲ್ಲಿ ಮೇಳೈಸಲಿದೆ ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಮೂವರು ಹಿರಿಯ ಶಿಷ್ಯರ ಭರತನಾಟ್ಯ ಪ್ರದರ್ಶನ | ಕರ್ನಾಟಕದ ನಾಲ್ಕು ತಂಡಗಳ ಪೈಕಿ ಕರಾವಳಿಯ ಏಕೈಕ ತಂಡ Read More »

ಕಡಬ ಹೊಸಮಠದಲ್ಲಿ ನಡೆಯಿತು ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿತು ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಹಸ್ತದಿಂದ | ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ | ಬೆಳ್ಳಿರಥದಲ್ಲಿ ಸ್ವಾಮೀಜಿಯವರ ಮೆರವಣಿಗೆ | ಪೂರ್ಣಕುಂಭ ಸ್ವಾಗತ

ಕಡಬ: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ, ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ ಹಾಗೂ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನಾ ಸಮಾರಂಭ ಮಂಗಳವಾರ ಕಡಬ ಹೊಸಮಠದಲ್ಲಿ ನಡೆಯಿತು. ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಿ ಆಶೀರ್ವನ ನೀಡಿದರು. ಶ್ರೀ ಅದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತರಿದ್ದರು. ಸ್ವಾಮೀಜಿಯವರಿಗೆ

ಕಡಬ ಹೊಸಮಠದಲ್ಲಿ ನಡೆಯಿತು ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿತು ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಹಸ್ತದಿಂದ | ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ | ಬೆಳ್ಳಿರಥದಲ್ಲಿ ಸ್ವಾಮೀಜಿಯವರ ಮೆರವಣಿಗೆ | ಪೂರ್ಣಕುಂಭ ಸ್ವಾಗತ Read More »

ಶಾಂತಿಯುತವಾಗಿ ನಡೆದ ನಗರಸಭೆ ಉಪಚುನಾವಣೆ | ವಾರ್ಡು 1 ರಲ್ಲಿ ಶೇ.73.46, ವಾರ್ಡು 11 ರಲ್ಲಿ ಶೇ. 61.07 ಮತ ಚಲಾವಣೆ |

ಪುತ್ತೂರು: ಪುತ್ತೂರು ನಗರಸಭೆ ಸದಸ್ಯರ ಅಕಾಲಿಕ ಮರಣದಿಂದ ತೆರವಾದ ಎರಡು ವಾರ್ಡುಗಳಿಗೆ ಉಪಚುನಾವಣೆ ಮುಂಜಾನೆಯಿಂದ ಆರಂಭಗಂಡಿದ್ದು ಸಂಜೆ 5 ಗಂಟೆ ಹೊತ್ತಿಗೆ ಸಂಪೂರ್ಣಗೊಂಡಿದೆ. ವಾರ್ಡು1 ರಲ್ಲಿ 73.46 ಶೇ. ಮತದಾನವಾಗಿದ್ದು, ವಾರ್ಡು11 ರಲ್ಲಿ 61.07 ಶೇ. ಮತ ಚಲಾವಣೆಯಾಗಿದೆ. ನಗರ ಸಭೆಯ ವಾರ್ಡ್ 1 ಹಾಗೂ ವಾರ್ಡ್ 11ರ ಸದಸ್ಯರಿಬ್ಬರ ನಿಧನದಿಂದ ತೆರವಾಗಿರುವ ಎರಡು ಸ್ಥಾನಗಳಿಗೆ ಉಪಚುನಾವಣೆ ನಡೆದು ಕಾಂಗ್ರೆಸ್, ಬಿಜೆಪಿ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗಳ ಮಧ್ಯೆ ನಡುವೆ ತ್ರಿಕೋನ ಸ್ಪರ್ಧೆ ನಡೆದಿತ್ತು. ವಾರ್ಡ್-1

ಶಾಂತಿಯುತವಾಗಿ ನಡೆದ ನಗರಸಭೆ ಉಪಚುನಾವಣೆ | ವಾರ್ಡು 1 ರಲ್ಲಿ ಶೇ.73.46, ವಾರ್ಡು 11 ರಲ್ಲಿ ಶೇ. 61.07 ಮತ ಚಲಾವಣೆ | Read More »

ಜ.6: ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ | ಶ್ರೀ ಅರಸು ಮುಂಡ್ಯತ್ತಾಯ, ಗ್ರಾಮದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ

ಪುತ್ತೂರು: ನಗರದ ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ, ಗಣಹೋಮ, ನಾಗತಂಬಿಲ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಗ್ರಾಮದೈವ ಮತ್ತು ಪರಿವಾರ ದೈವಗಳ ನೇಮೋತ್ಸವ ಜ.6 ಶನಿವಾರ ನಡೆಯಲಿದೆ ಎಂದು ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಸಮಿತಿ ಅಧ್ಯಕ್ಷ ತಾರನಾಥ ರೈ ಬಿ. ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆರಂಭದಲ್ಲಿ ದೈವಸ್ಥಾನ ದೈವಸ್ಥಾನ ಕೇವಲ ಅರ್ಧ ಸೆಂಟ್ಸ್ ಜಾಗ ಹೊಂದಿತ್ತು. ಪ್ರಸ್ತುತ ಭಕ್ತಾದಿಗಳ, ಸ್ಥಳೀಯರ ಸಹಕಾರದಿಂದ  84 ಸೆಂಟ್ಸ್ ಜಾಗ ಹೊಂದಿದೆ. ಶ್ರೀ

ಜ.6: ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ | ಶ್ರೀ ಅರಸು ಮುಂಡ್ಯತ್ತಾಯ, ಗ್ರಾಮದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ Read More »

ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಮಂಗಳೂರು ಮಹಾನಗರಪಾಲಿಕೆಗೆ ವರ್ಗಾವಣೆ

ಪುತ್ತೂರು: ಪುತ್ತೂರು ಸಹಾಯಕ ಆಯುಕ್ತರಾಗಿ ಜುಬಿನ್ ಮಹಾಪಾತ್ರ ಬರಲಿದ್ದು, ಪ್ರಸ್ತುತ ಸಹಾಯಕ ಆಯುಕ್ತರಾಗಿರುವ ಗಿರೀಶ್‍ ನಂದನ್ ಅವರು ಮಂಗಳೂರು ಮಹಾನಗರ ಪಾಲಿಕೆಯ (ಕಂದಾಯ) ಉಪ ಆಯುಕ್ತರಾಗಿ ತೆರಳಲಿದ್ದಾರೆ. ಪುತ್ತೂರು ಸೇರಿದಂತೆ ರಾಜ್ಯದ ಎಂಟು ಉಪವಿಭಾಗದ ಸಹಾಯಕ ಆಯುಕ್ತರನ್ನು ವರ್ಗಾಯಿಸಿ  ಸರಕಾರ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಆದೇಶ ಈ ಆದೇಶ ಹೊರಡಿಸಿದ್ದು, ಈ ಪೈಕಿ ಹೊಸದಾಗಿ ನೇಮಕಗೊಂಡ ಎಲ್ಲಾ ಎಂಟು ಸಹಾಯ ಆಯುಕ್ತರು 2021ನೇ ಬ್ಯಾಚ್‍ನ ಐಎಎಸ್ ಅಧಿಕಾರಿಗಳಾಗಿದ್ದಾರೆ.

ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಮಂಗಳೂರು ಮಹಾನಗರಪಾಲಿಕೆಗೆ ವರ್ಗಾವಣೆ Read More »

ರಾಜ್ಯದ ಎಂಟು ಉಪವಿಭಾಗಗಳಿಗೆ ಸಹಾಯಕ ಆಯುಕ್ತರ ನೇಮಕ | ಆದೇಶ ಹೊರಡಿಸಿದ ಸರಕಾರ

ಪುತ್ತೂರು: ರಾಜ್ಯದ ಎಂಟು ಉಪ ವಿಭಾಗಗಳಿಗೆ ನೂತನ ಸಹಾಯಕ ಆಯಕ್ತರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ದ.ಕ. ಜಿಲ್ಲೆಯ ಪುತ್ತೂರು ಉಪ ವಿಭಾಗದ ಸಹಾಯಕ ಆಯಕ್ತರಾಗಿ ಜುಬಿನ್ ಮಹಾಪಾತ್ರ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ಉಪ ವಿಭಾಗದ ಸಹಾಯಕ ಆಯಕ್ತರಾಗಿ ಅಪರ್ಣಾ ರಮೇಶ್, ಕಾರವಾರ ಉಪ ವಿಭಾಗದ ಸಹಾಯಕ ಆಯಕ್ತ  ಶ್ರೀಕೃಷ್ಣ, ಕೊಡಗು ಜಿಲ್ಲೆಯ ಮಡಿಕೇರಿ ಉಪ ವಿಭಾಗದ ಸಹಾಯಕ ಆಯಕ್ತರಾಗಿ ನಾರ್ವಡೆ ವಿನಾಯಕ ಕರ್ಭರಿ, ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ದಲ್ಮೀತ್

ರಾಜ್ಯದ ಎಂಟು ಉಪವಿಭಾಗಗಳಿಗೆ ಸಹಾಯಕ ಆಯುಕ್ತರ ನೇಮಕ | ಆದೇಶ ಹೊರಡಿಸಿದ ಸರಕಾರ Read More »

ಗ್ರಾಮೀಣ ಪ್ರದೇಶ ಕ್ರೀಡಾ ಪ್ರತಿಭೆಗಳನ್ನು ಹೊರತರಲು ಕ್ರೀಡಾಕೂಟ ಸಹಕಾರಿ | ಕಾಣಿಯೂರು ಕೂಡುರಸ್ತೆ ಫ್ರೆಂಡ್ಸ್ ಸ್ಪೋರ್ಟ್ಸ್‍ ಕ್ಲಬ್‍ನ ಪ್ರೀಮಿಯರ್ ಲೀಗ್ ಕೆಪಿಎಲ್‍-2023 ಕ್ರೀಡಾಕೂಟದಲ್ಲಿ ಶಾಸಕಿ ಬಾಗೀರಥಿ ಮುರುಳ್ಯ | ಸೇವಾ ಮನೋಭಾವದಿಂದ ಸಮಾಜ ಅಭಿವೃದ್ಧಿ ಸಾಧ್ಯ : ಸುರೇಶ್ ಬೈಲು | ಕ್ರೀಡೆ ಭಾವೈಕ್ಯದ ಸಂಕೇತ : ಕಿರಣ್ ಬುಡ್ಲೆಗುತ್ತು

ಕಾಣಿಯೂರು: ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದಂತಹ ಕ್ರೀಡಾಕೂಟದಿಂದ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳನ್ನು ಹೊರತರಲು ಸಾಧ್ಯ. ಜೊತೆಗೆ ಯುವ ಜನತೆಯನ್ನು ಒಗ್ಗೂಡಿಸಿ ಆತ್ಮೀಯತೆಯ ಬಾಂಧವ್ಯವನ್ನು ಬೆಸೆಯುವ ಕಾರ್ಯಕ್ಕೆ ಪೂರಕವಾಗಿದೆ ಎಂದು ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ಹೇಳಿದರು. ಅವರು ಕಾಣಿಯೂರು ಕೂಡುರಸ್ತೆ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್‍ ವತಿಯಿಂದ ಏಲಡ್ಕ ನೇತಾಜಿ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ನಡೆದ ಪ್ರೀಮಿಯರ್ ಲಿಗ್ ಕೆಪಿಎಲ್‍-2023 ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಡಬ ಒಕ್ಕಲಿಗ ಗೌಡ

ಗ್ರಾಮೀಣ ಪ್ರದೇಶ ಕ್ರೀಡಾ ಪ್ರತಿಭೆಗಳನ್ನು ಹೊರತರಲು ಕ್ರೀಡಾಕೂಟ ಸಹಕಾರಿ | ಕಾಣಿಯೂರು ಕೂಡುರಸ್ತೆ ಫ್ರೆಂಡ್ಸ್ ಸ್ಪೋರ್ಟ್ಸ್‍ ಕ್ಲಬ್‍ನ ಪ್ರೀಮಿಯರ್ ಲೀಗ್ ಕೆಪಿಎಲ್‍-2023 ಕ್ರೀಡಾಕೂಟದಲ್ಲಿ ಶಾಸಕಿ ಬಾಗೀರಥಿ ಮುರುಳ್ಯ | ಸೇವಾ ಮನೋಭಾವದಿಂದ ಸಮಾಜ ಅಭಿವೃದ್ಧಿ ಸಾಧ್ಯ : ಸುರೇಶ್ ಬೈಲು | ಕ್ರೀಡೆ ಭಾವೈಕ್ಯದ ಸಂಕೇತ : ಕಿರಣ್ ಬುಡ್ಲೆಗುತ್ತು Read More »

ನಗರಸಭೆ ತೆರವಾದ ಎರಡು ವಾರ್ಡುಗಳಿಗೆ ಉಪಚುನಾವಣೆ | ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ

ಪುತ್ತೂರು: ಪುತ್ತೂರು ನಗರಸಭೆ ಸದಸ್ಯರ ಅಕಾಲಿಕ ಮರಣದಿಂದ ತೆರವಾದ ಎರಡು ವಾರ್ಡುಗಳಿಗೆ ಉಪಚುನಾವಣೆ ಮುಂಜಾನೆಯಿಂದ ನಡೆಯುತ್ತಿದ್ದು, ಸುಮಾರು 11 ಗಂಟೆ ಹೊತ್ತಿಗೆ ಶೇ.24 ಮತದಾನವಾಗಿದೆ. ನಗರ ಸಭೆಯ ವಾರ್ಡ್ 1 ಹಾಗೂ ವಾರ್ಡ್ 11ರ ಸದಸ್ಯರಿಬ್ಬರ ನಿಧನದಿಂದ ತೆರವಾಗಿರುವ ಎರಡು ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗಳ ಮಧ್ಯೆ ನಡುವೆ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ವಾರ್ಡ್-1 ಕಬಕ ಸಾಮಾನ್ಯ ಮೀಸಲು ಸ್ಥಾನದಿಂದ ಚುನಾಯಿತ ಸದಸ್ಯರಾಗಿದ್ದ ಬಿಜೆಪಿಯ ಶಿವರಾಮ ಸಪಲ್ಯ ಹಾಗೂ1ವಾರ್ಡ್

ನಗರಸಭೆ ತೆರವಾದ ಎರಡು ವಾರ್ಡುಗಳಿಗೆ ಉಪಚುನಾವಣೆ | ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ Read More »

ಮನೆಯ ಮೇಲ್ಛಾವಣಿಯಿಂದ ಬಿದ್ದು ಯುವಕ ಮೃತ್ಯು !

ಕಡಬ: ಮನೆಯ ಮೇಲ್ಛಾವಣಿಯಿಂದ ಬಿದ್ದು ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್ (27) ಮೃತಪಟ್ಟ ಯುವಕ. ಕಾಮಗಾರಿ ಸಂದರ್ಭ ನೂತನ ಮನೆಯ ಮೇಲ್ಛಾವಣಿಯಿಂದ ಇಳಿಯುತ್ತಿದ್ದ ಸಂದರ್ಭಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ಕುತ್ತಿಗೆದೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರ ಚಿಕಿತ್ಸೆಗೊಳಪಡಿಸಲಾಯಿತು. ಬಳಿಕ ಹೆಚ್ಚಿಕ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮನೆಯ ಮೇಲ್ಛಾವಣಿಯಿಂದ ಬಿದ್ದು ಯುವಕ ಮೃತ್ಯು ! Read More »

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು – ಬಜರಂಗದಳದಿಂದ ಖಂಡನೆ

ಪುತ್ತೂರು: ಹಲವಾರು ದಶಕಗಳಿಂದ ಹಿಂದೂ ಸಾಮಾಜದ ಜಾಗೃತಿಯ ಕೆಲಸ ಮಾಡುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ ಭಟ್ ರವರ ಮೇಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಿರುವುದರ ಕುರಿತು ಕೇಸು ದಾಖಲಿಸಿರುವುದಕ್ಕೆ ಬಜರಂಗದಳ ತೀವ್ರ ಖಂಡನೆ ವ್ಯಕ್ತಪಡಿಸಿದೆ. ತ್ರಿವಳಿ ತಲಾಕ್ ನಿಷೇಧದಿಂದ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆಯ ಹಕ್ಕು ಕೇಂದ್ರ ಸರಕಾರ ನೀಡಿದನ್ನು ತನ್ನ ಭಾಷಣದಲ್ಲಿ ಉಲ್ಲೇಖಿಸಿ ಭಾಷಣ ಮಾಡಿದ್ದು ಆದರೆ ಇದನ್ನೆ ಅಸ್ತ್ರವಾಗಿ ಬಳಸಿಕೊಂಡು ಮುಸ್ಲಿಂ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು – ಬಜರಂಗದಳದಿಂದ ಖಂಡನೆ Read More »

error: Content is protected !!
Scroll to Top