ಪುತ್ತೂರು

ನಾಳೆ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ | ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರಿಂದ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ

ಕಡಬ: ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳಲಿರುವ ಒಕ್ಕಲಿಗ ಗೌಡ ಸಮುದಾಯ ಭವದ ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ಹೊರೆಕಾಣಿಕೆ ಮೆರವಣಿಗೆಗೆ ಸೋಮವಾರ ಕಡಬ ಶ್ರೀ ಗಣಪತಿ ದೇವಸ್ಥಾನ ವಠಾರದಲ್ಲಿ ಚಾಲನೆ ನೀಡಲಾಯಿತು. ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ತೆಂಗಿನಕಾಯಿ ಒಡೆಯುವ ಮೂಲಕ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಸಹಿತ ಪದಾಧಿಕಾರಿಗಳು, ವಿವಿಧ ಸಮಿತಿ […]

ನಾಳೆ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ | ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರಿಂದ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ Read More »

ಕಡಬ ತಾಲೂಕು ಒಕ್ಕಲಿಗರ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ನೇತೃತ್ವದಲ್ಲಿ ಸಾಕಾರಗೊಳ್ಳುತ್ತಿದೆ ಸಮುದಾಯ ಭವನ | ಒಕ್ಕಲಿಗ ಗೌಡ ಸಮುದಾಯದಿಂದ ಮೆಚ್ಚುಗೆ

ಕಡಬ: ಅತೀ ಹೆಚ್ಚು ಒಕ್ಕಲಿಗ ಗೌಡರ ಜನಸಂಖ್ಯೆ ಇರುವ ಕಡಬ ತಾಲೂಕಿನ ಒಕ್ಕಲಿಗ ಗೌಡ ಸಮುದಾಯ ಭವನ ನಿರ್ಮಾಣದ ಕನಸು ಇದೀಗ ಸಾಕಾರಗೊಳ್ಳುತ್ತಿದೆ. ಅದಕ್ಕೆ ಕಾರಣ ಅಧ್ಯಕ್ಷರಾದ ಸುರೇಶ್ ಗೌಡ ಬೈಲು ಅವರು. ಬಿಳಿನೆಲೆಯ ಬೈಲು ಶಿವರಾಮ ಗೌಡರ ಮಗನಾದ ಸುರೇಶ್‌ ಗೌಡರ ಚತುರತೆಗೆ ಇದೀಗ ಒಕ್ಕಲಿಗ ಗೌಡ ಸಮಾಜ ಮೆಚ್ಚುಗೆ ವ್ಯಕ್ತಪಡಿಸಿದೆ. ಬಡತನದಲ್ಲಿ ಹುಟ್ಟಿ ಬೆಳೆದ ಸುರೇಶ್ ಗೌಡರು ಮಂಗಳೂರಿನಲ್ಲಿ ನೆಲೆಸಿ 30 ವರ್ಷ ಸಂದಿದೆ. ಕ್ಲಾಸ್ 1 ವಿದ್ಯುತ್‌ ಗುತ್ತಿಗೆದಾರರಾದ ಸುರೇಶ್ ಗೌಡರ ಸಂಘಟನಾ

ಕಡಬ ತಾಲೂಕು ಒಕ್ಕಲಿಗರ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ನೇತೃತ್ವದಲ್ಲಿ ಸಾಕಾರಗೊಳ್ಳುತ್ತಿದೆ ಸಮುದಾಯ ಭವನ | ಒಕ್ಕಲಿಗ ಗೌಡ ಸಮುದಾಯದಿಂದ ಮೆಚ್ಚುಗೆ Read More »

ಉಪ್ಪಿನಂಗಡಿ ನೇತ್ರಾವತಿ ಸೇತುವೆಯಲ್ಲಿ ಸರಣಿ ಅಪಘಾತ !

ಪುತ್ತೂರು: ಉಪ್ಪಿನಂಗಡಿಯ ನೇತ್ರಾವತಿ ಸೇತುವೆಯ ಮೇಲೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಟ್ರಾಫಿಕ್ ದಟ್ಟಣಿ ಉಂಟಾದ ಘಟನೆ ಸೋಮವಾರ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ನಾಲ್ಕು ಕಾರುಗಳು ಉಪ್ಪಿನಂಗಡಿ ಸೇತುವೆಯ ಮೇಲೆ ಒಂದರ ಹಿಂದೆ ಒಂದರಂತೆ ಡಿಕ್ಕಿಯಾಗಿದೆ. ಅಪಘಾತದಿಂದ ಕಾರುಗಳಿಗೆ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸೇತುವೆ ಮೇಲೆ ಈ ಘಟನೆ ನಡೆದ ಕಾರಣ ಎರಡು ದಿಕ್ಕುಗಳಲ್ಲಿಯೂ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಸಾಲುಗಟ್ಟಿ ನಿಂತಿದೆ. ಉಪ್ಪಿನಂಗಡಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿದ್ದು ವಾಹನಗಳ ಸುಗಮ

ಉಪ್ಪಿನಂಗಡಿ ನೇತ್ರಾವತಿ ಸೇತುವೆಯಲ್ಲಿ ಸರಣಿ ಅಪಘಾತ ! Read More »

ಮೃತಪಟ್ಟ ಅಪರಿಚಿತ ವ್ಯಕ್ತಿ | ಗುರುತು ಪತ್ತೆಗೆ ಕಡಬ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ

ಸುಬ್ರಹ್ಮಣ್ಯ: ಆಸ್ಪತ್ರೆಗೆ ದಾಖಲಾಗಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ವಾರಿಸುದಾರರು ಇದ್ದಲ್ಲಿ ಸಂಪರ್ಕಿಸುವಂತೆ ಕಡಬ ಠಾಣೆ ಪ್ರಕಟಣೆ ನೀಡಿದೆ. ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ಸೈಲ್ವೇ ಸ್ಟೇಷನ್‍ ಬಳಿ ಅಪರಿಚಿತ ವ್ಯಕ್ತಿ ಅಸ್ವಸ್ಥನಾಗಿ ಬಿದ್ದುಕೊಂಡಿದ್ದನ್ನು ಗಮನಿಸಿ 108 ಅಂಬುಲೆನ್ಸ್‍ ನಲ್ಲಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಮೃತಪಟ್ಟಿದ್ದು, ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂದು 30-35 ವರ್ಷ ಪ್ರಾಯದ 7 ಫೀಟ್ ಎತ್ತರ, ಕೋಲು ಮುಖ, ಗೋದಿ ಮೈಬಣ್ಣ, ಕಪ್ಪು ಬಿಳಿ ಮಿಶ್ರಿತ

ಮೃತಪಟ್ಟ ಅಪರಿಚಿತ ವ್ಯಕ್ತಿ | ಗುರುತು ಪತ್ತೆಗೆ ಕಡಬ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ Read More »

ನಾಳೆ ಕಡಬ ತಾಲೂಕು ಒಕ್ಕಲಿಗ ಗೌಡ ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ | ಇಂದು ಸಂಜೆ ನಡೆಯಲಿದೆ ಬೃಹತ್ ಹೊರೆಕಾಣಿಕೆ ಸಮರ್ಪಣೆ | ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ

ಕಡಬ: ಡಿ.26 ರಂದು ನಡೆಯಲಿರುವ ಕಡಬ ತಾಲೂಕು ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ, ನೂತನ ತಾಲೂಕು ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನಾ ಸಮಾರಂಭದ ಅಂಗವಾಗಿ ಹೊರೆಕಾಣಿಕೆ ಮೆರವಣಿಗೆ ಇಂದು ನಡೆಯಲಿದೆ. ಈಗಾಗಲೇ ಕಾರ್ಯಕ್ರಮದ ಅಂಗವಾಗಿ ಎಲ್ಲಾ ಸಿದ್ಧತೆಗಳು ನಡೆದಿದ್ದು, ಎಲ್ಲಾ ಗ್ರಾಮದ ಹೊರಕಾಣಿಕೆ ವಾಹನಗಳು ಇಂದು ಸಂಜೆ 3 ಗಂಟೆಗೆ ಕಡಬ ಶ್ರೀ ಗಣಪತಿ ದೇವಸ್ಥಾನಕ್ಕೆ ಬಂದು ಅಲ್ಲಿಂದ ಗಣ್ಯರ ಸಮ್ಮುಖದಲ್ಲಿ ಮೆರವಣಿಗೆ ಉದ್ಘಾಟನೆಗೊಂಡು ಚೆಂಡೆ,

ನಾಳೆ ಕಡಬ ತಾಲೂಕು ಒಕ್ಕಲಿಗ ಗೌಡ ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ | ಇಂದು ಸಂಜೆ ನಡೆಯಲಿದೆ ಬೃಹತ್ ಹೊರೆಕಾಣಿಕೆ ಸಮರ್ಪಣೆ | ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ Read More »

ಪಾಣಾಜೆ ಗ್ರಾಮದಲ್ಲಿ‌ 1.27 ಕೋಟಿ ರೂ ಕಾಮಗಾರಿಗೆ ಶಿಲಾನ್ಯಾಸ

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರದ 5 ಗ್ಯಾರಂಟಿ ಯೋಜನೆಯಿಂದ ರಾಜ್ಯದ ಪ್ರತೀ ಮನೆಯೂ ಬೆಳಗಿದೆ, ಮನೆ ಬೆಳಗಿಸಿದ ಸರಕಾರ ಮನೆಗೆ ಹೋಗುವ ದಾರಿಗೂ ಕಾಂಕ್ರೀಟ್ ಸೌಲಭ್ಯಕ್ಕೆ‌ ಅನುದಾನ ನೀಡಿ ಮನೆಯ ದಾರಿಯನ್ನೂ ಬೆಳಗಿಸುವ ಕಾರ್ಯ ಮಾಡುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪಾಣಾಜೆ ಗ್ರಾಮದ ವಿವಿಧ ಕಡೆಗಳಲ್ಲಿ ರೂ 1.27 ಕೋಟಿ ರೂ ಅನುದಾನದಲ್ಲಿ ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಪಾಣಾಜೆ ಗ್ರಾಮದಲ್ಲಿ ಈ ಹಿಂದೆ ಅಭಿವೃದ್ದಿ ಕಾರ್ಯಗಳು ನಡೆದಿಲ್ಲ. ಗ್ರಾಮೀಣ

ಪಾಣಾಜೆ ಗ್ರಾಮದಲ್ಲಿ‌ 1.27 ಕೋಟಿ ರೂ ಕಾಮಗಾರಿಗೆ ಶಿಲಾನ್ಯಾಸ Read More »

ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರ ವೈಭವದ ಶೋಭಾಯಾತ್ರೆ | ಆಯೋಧ್ಯಾ ಮಂಟಪದಲ್ಲಿ ಮೇಳೈಸಿದ ಸನಾತನ ಸಮಾಗಮ

ಪುತ್ತೂರು: ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಎರಡು ದಿನಗಳ ಕಾಲ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ತಿರುಪತಿ ತಿರುಮಲ ಶ್ರೀ ಬಾಲಾಜಿ ದೇವರ ಉತ್ಸವ ಮೂರ್ತಿಯನ್ನು ಬರಮಾಡಿಕೊಳ್ಳುವ ನಿಟ್ಟಿನಲ್ಲಿ ವೈಭವದ ಶೋಭಾಯಾತ್ರೆ ಬೊಳುವಾರು ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತನಕ ನಡೆಯಿತು. ಬೊಳುವಾರು ವೃತ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಪುಟ ಮಠದ ಶ್ರಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಬಳಿಕ ಶ್ರೀದೇವಿ, ಭೂದೇವಿ ಸಹಿತ

ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರ ವೈಭವದ ಶೋಭಾಯಾತ್ರೆ | ಆಯೋಧ್ಯಾ ಮಂಟಪದಲ್ಲಿ ಮೇಳೈಸಿದ ಸನಾತನ ಸಮಾಗಮ Read More »

ಚಲಿಸುತ್ತಿದ್ದ ಬಸ್ಸಿನಿಂದ ಹೊರೆಕ್ಕೆಸೆಯಲ್ಪಟ್ಟು ಗಂಭಿರ ಗಾಯ !

ಪುತ್ತೂರು: ಕೆಎಸ್‍ಆರ್ ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಮಾಡನ್ನೂರು ಗ್ರಾಮದ ಕುಡ್ತಿನಡ್ಕದಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ದೇಲಂಪಾಡಿ ನಿವಾಸಿ ಪರಮೇಶ್ವರ (75) ಗಂಭೀರ ಗಾಯಗೊಂಡವರು. ತನ್ನ ಪತ್ನಿಯೊಂದಿಗೆ ಪುತ್ತೂರಿನಿಂದ ಸುಳ್ಯ ಕಡೆ ಕೆಎಸ್‍ ಆರ‍ ಟಿಸಿ ಬಸ್ಸಿನಲ್ಲಿ ತೆರಳುತ್ತಿದ್ದ ಸಂದರ್ಭ ಕುಡ್ತಿನಡ್ಕದಲ್ಲಿ ಬಸ್ಸಿನ ನಿರ್ವಾಹಕ ಹಿಂಬದಿ ಬಾಕಿಲನ್ನು ಹಾಕದ ಪರಿಣಾಮ ತಿರುವಿನಲ್ಲಿ ನಿರ್ಲಕ್ಷದ ಚಾಲನೆ ಮಾಡಿದ ಪರಿಣಾಮ ಹೊರೆಕ್ಕೆಸೆಯಲ್ಪಟ್ಟು ರಸ್ತೆ ಬದಿಯ ಚರಂಡಿಗೆ ಬಿದ್ದು ಗಂಭೀರ ಗಾಯುಗೊಂಡರು. ತಕ್ಷಣ ಅವರನ್ನು ಸುಳ್ಯ ಸರಕಾರಿ

ಚಲಿಸುತ್ತಿದ್ದ ಬಸ್ಸಿನಿಂದ ಹೊರೆಕ್ಕೆಸೆಯಲ್ಪಟ್ಟು ಗಂಭಿರ ಗಾಯ ! Read More »

ಸ್ವಧರ್ಮ ಉಳಿಸಿ, ಪರಧರ್ಮಕ್ಕೆ ಗೌರವ ಕೊಡುವ ಸಮುದಾಯ ನಮ್ಮದಾಗಬೇಕು | ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಪದಪ್ರದಾನ ಸಮಾರಂಭದಲ್ಲಿ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ

ಪುತ್ತೂರು: ಸಂಘಟನೆ ಇಲ್ಲದಿದ್ದರೆ ಮನುಷ್ಯನ ಅಸ್ಥಿತ್ವವೇ ಇಲ್ಲ. ಈ ನಿಟ್ಟಿನಲ್ಲಿ ಸಮುದಾಯದವರು ಒಗ್ಗಟ್ಟಾಗಿ ಕಾರ್ಯ ಪ್ರವೃತ್ತರಾಗುವ ಮೂಲಕ ಧರ್ಮದ ಚೌಕಟ್ಟಿನಲ್ಲಿ ಸ್ವಧರ್ಮವನ್ನು ಉಳಿಸಿ, ಪರ ಧರ್ಮಕ್ಕೆ ಗೌರವ ಕೊಡುವ ಸಮುದಾಯ ನಮ್ಮದಾಗಬೇಕು ಎಂದು ಶ್ರೀ, ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಅವರು ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ತಾಲೂಕು ಸಮಿತಿಗಳ ಪದಪ್ರದಾನ ಸಮಾರಂಭದಲ್ಲಿ ಆಶೀರ್ವಚನ

ಸ್ವಧರ್ಮ ಉಳಿಸಿ, ಪರಧರ್ಮಕ್ಕೆ ಗೌರವ ಕೊಡುವ ಸಮುದಾಯ ನಮ್ಮದಾಗಬೇಕು | ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಪದಪ್ರದಾನ ಸಮಾರಂಭದಲ್ಲಿ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ Read More »

ಡಿ.27: ನಗರಸಭೆ ಉಪಚುನಾವಣೆ | ಎರಡೂ ವಾರ್ಡುಗಳಲ್ಲಿ ಫೀಲ್ಡಿಗಿಳಿದ ಸಂಸದ ನಳಿನ್ ಕುಮಾರ್ ಕಟೀಲ್‍

ಪುತ್ತೂರು: ಪುತ್ತೂರು ನಗರಸಭೆಯ ಎರಡು ವಾರ್ಡುಗಳಿಗೆ ನಡೆಯುವ ಉಪಚುನಾವಣೆ ಹಿನ್ನಲೆಯಲ್ಲಿ ಎರಡು ಕ್ಷೇತ್ರಗಳಿಗೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಹಿಂದಿನ ಪ್ರಾಬಲ್ಯ ಮರಳಿ ಪಡೆಯುವ ಹಿನ್ನಲೆಯಲ್ಲಿ ಸ್ವತಃ ಸಂಸದ ನಳಿನ್ ಕುಮಾರ್ ಕಟೀಲ್‍ ಫೀಲ್ಡ್‍ ಗಿಳಿದಿದ್ದಾರೆ. ಪುತ್ತೂರಿನಲ್ಲಿ ಭಾನುವಾರ ವಾರ್ಡ್‍ 11 ನೆಲ್ಲಿಕಟ್ಟೆ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್‍ ರೈ ಪರ ಫೀಲ್ಡಿಗಿಳಿದು ಬಿರುಸಿನ ಮತ ಯಾಚನೆ ಮಾಡಿದರು. ಮೊದಲಿಗೆ ಸ್ಥಳೀಯ ಬಿಜೆಪಿ ಮುಖಂಡರ ಜತೆಗೆ ಬ್ರಹ್ಮನಗರ ದುರ್ಗಾ ಮಾರಿಯಮ್ಮ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಾರ್ಡ್‍ 1

ಡಿ.27: ನಗರಸಭೆ ಉಪಚುನಾವಣೆ | ಎರಡೂ ವಾರ್ಡುಗಳಲ್ಲಿ ಫೀಲ್ಡಿಗಿಳಿದ ಸಂಸದ ನಳಿನ್ ಕುಮಾರ್ ಕಟೀಲ್‍ Read More »

error: Content is protected !!
Scroll to Top