ಪುತ್ತೂರು

ರಾಷ್ಟ್ರೀಯ ಫುಟ್‍ಬಾಲ್ ಪಂದ್ಯಾಟ | ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ ಧನುಷ್ ಕಲ್ಲುಮುಟ್ಲು

ಸುಳ್ಯ: 17 ವರ್ಷದ ಒಳಗಿನ ಬಾಲಕರ ವಿಭಾಗದ ಎಸ್‍.ಜಿ.ಎಫ್‍.ಐ. ರಾಷ್ಟ್ರೀಯ ಮಟ್ಟದ ಫುಟ್‍ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಧನುಷ್ ಕಲ್ಲುಮುಟ್ಲು ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಮಟ್ಟದ ಫುಟ್‍ಬಾಲ್ ಪಂದ್ಯಾಟ ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಡಿ.27 ರಿಂದ ಜ.6 ರ ತನಕ ನಟಡೆಯಲಿದೆ. ಧನುಷ್ ಕಲ್ಲುಮುಟ್ಪು ಅವರು ಪ್ರಸ್ತುತ ಬೆಂಗಳುರಿನ ಅದಮಾರು ಮಠದ ವಿಡಿಯ ಪೂರ್ಣಪ್ರಜ್ಞಾ ಹೈಸ್ಕೂಲ್‍ನಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಲ್ಲುಮುಟ್ಲು ನಾಗೇಶ್ ಕುಮಾರ್ ಮತ್ತು ತಿಲೋತ್ತಮೆ ದಂಪತಿ ಪುತ್ರ.

ರಾಷ್ಟ್ರೀಯ ಫುಟ್‍ಬಾಲ್ ಪಂದ್ಯಾಟ | ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ ಧನುಷ್ ಕಲ್ಲುಮುಟ್ಲು Read More »

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಯಂತ್ರಗಳಿಗೆ ಹಾನಿ

ಪುತ್ತೂರು: ಇಲ್ಲಿನ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಘಟನೆ ಸಂಭವಿಸಿದ್ದು ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದಾರೆ. ದುರ್ಘಟನೆಯಲ್ಲಿ ಹವಾನಿಯಂತ್ರಿತ ಘಟಕ ಮತ್ತು ಅದರ ಪಕ್ಕದಲ್ಲಿದ್ದ ಇತರ ಕೆಲವೊಂದು ಯಂತ್ರಗಳಿಗೆ ಹಾನಿಯಾಗಿದೆ. ಹವಾನಿಯಂತ್ರಿತ ಘಟಕದ ಚಿಪ್ಪು ಒಡೆದು ಈ ಘಟನೆ ಸಂಭವಿಸಿದೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ತಿಳಿಸಿದ್ದಾರೆ. ಐಸಿಯೂ ನಲ್ಲಿದ್ದ ರೋಗಿಗಳನ್ನು ತಕ್ಷಣ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಉಳಿದಂತೆ ಏನೂ ಅಪಾಯ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಯಂತ್ರಗಳಿಗೆ ಹಾನಿ Read More »

ಡಿ.26: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಸಮುದಾಯ ಭವನದ ಶಿಲಾನ್ಯಾಸ | ಕಾರ್ಯಕ್ರಮದ ಯಶಸ್ಸಿಗೆ ನಡೆಯಿತು ಪೂರ್ವಭಾವಿ ಸಭೆ | ಸಂಪೂರ್ಣ ಮಾಹಿತಿ ನೀಡಿದ ಶ್ರೀ ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ

ಕಡಬ: ಡಿ.26 ರಂದು ಕಡಬ ತಾಲೂಕಿನ ಹೊಸಮಠದಲ್ಲಿ ನಡೆಯುವ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ ಶುಕ್ರವಾರ ಸಂಜೆ ಕಡಬದಲ್ಲಿ ನಡೆಯಿತು. ಸಭೆಯಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರು ಕಾರ್ಯಕ್ರಮದ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ವೇದಿಕೆಯಲ್ಲಿ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು, ಕಾರ್ಯದರ್ಶಿ ಪ್ರಶಾಂತ್ ಗೌಡ ಪಂಜೋಡಿ, ಮಹಿಳಾ ಸಂಘದ ಅಧ್ಯಕ್ಷೆ

ಡಿ.26: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಸಮುದಾಯ ಭವನದ ಶಿಲಾನ್ಯಾಸ | ಕಾರ್ಯಕ್ರಮದ ಯಶಸ್ಸಿಗೆ ನಡೆಯಿತು ಪೂರ್ವಭಾವಿ ಸಭೆ | ಸಂಪೂರ್ಣ ಮಾಹಿತಿ ನೀಡಿದ ಶ್ರೀ ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ Read More »

ಡಿ.26 : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಸಮುದಾಯ ಭವನದ ಶಿಲಾನ್ಯಾಸ | ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು | ಮಾರ್ಗದರ್ಶನ ನೀಡಿದ ಸ್ವಾಮೀಜಿ

ಕಡಬ: ಡಿ.26 ರಂದು ನಡೆಯುವ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದ ಕುರಿತು ಸಂಘದ ಪದಾಧಿಕಾರಿಗಳು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ| ನಿರ್ಮಲಾನಂದನಾಥ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವ ತಯಾರಿ ಮತ್ತು ರೂಪುರೇಷೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಯಿತು. ಭೇಟಿ ಮಾಡಿದ ಪದಾಧಿಕಾರಿಗಳಿಗೆ ಸ್ವಾಮೀಜಿಯವರು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು,

ಡಿ.26 : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಸಮುದಾಯ ಭವನದ ಶಿಲಾನ್ಯಾಸ | ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು | ಮಾರ್ಗದರ್ಶನ ನೀಡಿದ ಸ್ವಾಮೀಜಿ Read More »

ರಾಜ್ಯ ಮಟ್ಟದ ಸ್ಪರ್ದಾತ್ಮಕ ಪರೀಕ್ಷೆ | ಬೆಳ್ಳಾರೆ ಠಾಣೆಯ ಕಾನ್ಸ್ಟೇಬಲ್ ಬಸವರಾಜ್ ಪ್ರಥಮ ಹಾಗೂ ಹಾಲೇಶ್ ದ್ವೀತಿಯ ಸ್ಥಾನ

ಪುತ್ತೂರು: ವಿದ್ಯಾಮಾತ ಅಕಾಡೆಮಿ ರಾಜ್ಯದಲ್ಲೇ ಪ್ರಪಥಮ ಬಾರಿಗೆ ಆಯೋಜಿಸಿದ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮೊದಲ ನಗದು ಬಹುಮಾನವಾದ ಐವತ್ತು ಸಾವಿರ ರೂ.ವನ್ನು ಬೆಳ್ಳಾರೆ ಪೋಲಿಸ್ ಠಾಣೆಯ ಕಾನ್ಸ್ಟೇಬಲ್ ಬಸವರಾಜ್ ಹಾಗೂ ದ್ವಿತೀಯ ಬಹುಮಾನ ನಗದು ಇಪ್ಪತ್ತೈದು ಸಾವಿರ ರೂ.ಯನ್ನು ಬೆಳ್ಳಾರೆ ಠಾಣೆಯ ಕಾನ್ಸ್ಟೇಬಲ್ ಹಾಲೇಶ್ ಅವರು ಪಡೆದುಕೊಂಡಿದ್ದಾರೆ. ಪೋಲಿಸ್ ಸಬ್ ಇನ್ಸ್ ಪೆಕ್ಟರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇನ್ನಿತರ ಹಲವು ಸ್ಪರ್ದಾತ್ಮಕ ಪರೀಕ್ಷೆಯ ಪೂರ್ವ ತಯಾರಿಯಲ್ಲಿರುವವರಿಗೆ ಪ್ರೇರಣೆ ನೀಡುವ ಸಲುವಾಗಿ ಸ್ಪರ್ದಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ

ರಾಜ್ಯ ಮಟ್ಟದ ಸ್ಪರ್ದಾತ್ಮಕ ಪರೀಕ್ಷೆ | ಬೆಳ್ಳಾರೆ ಠಾಣೆಯ ಕಾನ್ಸ್ಟೇಬಲ್ ಬಸವರಾಜ್ ಪ್ರಥಮ ಹಾಗೂ ಹಾಲೇಶ್ ದ್ವೀತಿಯ ಸ್ಥಾನ Read More »

ಡಿ.24-25 : ಶ್ರೀನಿವಾಸ ಕಲ್ಯಾಣೋತ್ಸವ | ಕಾರ್ಯಕ್ರಮ ವಿಶೇಷತೆ ಹೇಗಿರಲಿದೆ | ಇಲ್ಲಿದೆ ವಿವರ

ಪುತ್ತೂರು: ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಡಿ.24-25 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮಕ್ಕೆ ಭರದ ಸಿದ್ಧತೆಗಳು ನಡೆದಿದ್ದು, ಕಾರ್ಯಕ್ರಮದ ವಿಶೇಷತೆ ಹೀಗಿದೆ. 50 ಸಾವಿರ ಶ್ರೀನಿವಾಸ ಕಲ್ಯಾಣ ಲಡ್ಡು ಪ್ರಸಾದ ಸೇವೆ ಸೇರಿದಂತೆ ಅನ್ನದಾನ ಸೇವೆ, ಸರ್ವ ಸೇವೆ, ಫಲಪಂಚಾಮೃತ ಅಭಿಷೇಕ  ಸೇವೆ , ಮಹಾನಿವೇದನಾ ಸೇವೆ , ಸುಪ್ರಭಾತ ಸೇವೆ ಹಾಗೂ ಈಗಾಗಲೇ ನೋಂದಾಣಿಯಾಗಿದೆ. ಅಂದಾಜು 1.25 ಲಕ್ಷ ಜನ ಎರಡು ದಿನ ಭಾಗವಹಿಸಲಿದ್ದು, ಬೆಳಿಗ್ಗೆ ಫಲಹಾರ,

ಡಿ.24-25 : ಶ್ರೀನಿವಾಸ ಕಲ್ಯಾಣೋತ್ಸವ | ಕಾರ್ಯಕ್ರಮ ವಿಶೇಷತೆ ಹೇಗಿರಲಿದೆ | ಇಲ್ಲಿದೆ ವಿವರ Read More »

ಡಿ.24 : ಆದಿದ್ರಾವಿಡ ಸಮಾವೇಶ -2023 | ಪುತ್ತೂರಿನಿಂದ 2 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ

ಪುತ್ತೂರು: ತುಳು ಭಾಷಿಕರಾದ ಆದಿ ದ್ರಾವಿಡ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಆದಿದ್ರಾವಿಡ ಸಮಾವೇಶ -2023 ಮಂಗಳೂರಿನ ಪುರಭವನದಲ್ಲಿ ಡಿ.24ರಂದು ಬೆಳಗ್ಗೆ 10ರಿಂದ ರಾತ್ರಿ 8ವರೆಗೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕ ಅಧ್ಯಕ್ಷ ಬಾಬು ಮರಿಕೆ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ನಡೆಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಅಧ್ಯಕ್ಷ ಶಿವಾನಂದ ಬಲ್ಲಾಳ್

ಡಿ.24 : ಆದಿದ್ರಾವಿಡ ಸಮಾವೇಶ -2023 | ಪುತ್ತೂರಿನಿಂದ 2 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ Read More »

ಲಾರಿ-ಅಟೋ ರಿಕ್ಷಾ ಡಿಕ್ಕಿ | ಮೂವರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಅಟೋ ರಿಕ್ಷಾ ಹಾಗೂ ಲಾರಿ ಡಿಕ್ಕಿ ಹೊಡೆದುಕೊಂಡು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಕುಮಾರಧಾರಾ ನದಿಯ ಸೇತುವೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ರಿಕ್ಷಾ ಚಾಲಕ ಫ್ರಾಂಕ್ಲಿನ್ ಗ್ಲನ್ ಲೋಬೋ (23) ಅವರ ಕಾಲು ತುಂಡರಿಸಲ್ಪಟ್ಟಿದೆ. ಪ್ರಯಾಣಿಕರಾದ ಉತ್ತರ ಭಾರತ ಮೂಲದ ಅಜಯ್ ಖಾರ್ವಾಲ್ (17), ಪೂರನ್ ಸಿಂಗ್ ಖಾರ್ವಾಲ್ (29) ಎಂಬವರೂ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ಪೆರ್ನೆಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಗಾಯಾಳುಗಳೆಲ್ಲರನ್ನು ಉಪ್ಪಿನಂಗಡಿಯ ಅಂಬುಲೆನ್ಸ್ ಚಾಲಕ ಫಾರೂಕ್ ಜಿಂದಗಿ ತ್ವರಿತವಾಗಿ ಪುತ್ತೂರು ಆಸ್ಪತ್ರೆಗೆ

ಲಾರಿ-ಅಟೋ ರಿಕ್ಷಾ ಡಿಕ್ಕಿ | ಮೂವರಿಗೆ ಗಂಭೀರ ಗಾಯ Read More »

ಮಾಧ್ಯಮ ಜಗತ್ತು ಊಹೆಗೂ ಮೀರಿ ಬದಲಾಗಿದೆ | ಮಾಧ್ಯಮಗಳ ಸವಾಲು ಮತ್ತು ಸಾಧ್ಯತೆಗಳ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಪ್ರೊ. ವಿ. ಬಿ ಅರ್ತಿಕಜೆ

ಪುತ್ತೂರು: ಸಂವಾದ ಕಾರ್ಯಕ್ರಮಗಳು ಪತ್ರಿಕೋದ್ಯಮ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತವೆ. ಪತ್ರಿಕೋದ್ಯಮ ವಿದ್ಯಾರ್ಥಿಯಾದವನು ಪ್ರಶ್ನಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಪತ್ರಿಕೋದ್ಯಮ ಬೆಳೆಯಬೇಕಾದರೆ ಪ್ರೋತ್ಸಾಹ ಬಹಳ ಮುಖ್ಯ ಎಂದು ವಿಶ್ರಾಂತ ಇತಿಹಾಸ ಪ್ರಾಧ್ಯಾಪಕ ಹಾಗೂ ಹಿರಿಯ ಪತ್ರಕರ್ತ ಪ್ರೊ. ವಿ. ಬಿ ಅರ್ತಿಕಜೆ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯ, ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗ, ಐಕ್ಯೂಎಸಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ

ಮಾಧ್ಯಮ ಜಗತ್ತು ಊಹೆಗೂ ಮೀರಿ ಬದಲಾಗಿದೆ | ಮಾಧ್ಯಮಗಳ ಸವಾಲು ಮತ್ತು ಸಾಧ್ಯತೆಗಳ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಪ್ರೊ. ವಿ. ಬಿ ಅರ್ತಿಕಜೆ Read More »

ಪುತ್ತೂರು ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಗೌರವಾಧ್ಯಕ್ಷರಾಗಿ ರಾಧಾಕೃಷ್ಣ ಗೌಡ ನಂದಿಲ, ಅಧ್ಯಕ್ಷರಾಗಿ ಅಮರನಾಥ ಗೌಡ ಬಪ್ಪಳಿಗೆ, ಪ್ರಧಾನ ಕಾರ್ಯದರ್ಶಿಯಾಗಿ ಆನಂದ ಗೌಡ ತೆಂಕಿಲ, ಕೋಶಾಧಿಕಾರಿಯಾಗಿ ಪ್ರಶಾಂತ್ ಕೆಮ್ಮಾಯಿ ಆಯ್ಕೆ

ಪುತ್ತೂರು: ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷರಾಗಿ ರಾಧಾಕೃಷ್ಣ ಗೌಡ ನಂದಿಲ, ಅಧ್ಯಕ್ಷರಾಗಿ ಅಮರನಾಥ ಗೌಡ ಬಪ್ಪಳಿಗೆ, ಪ್ರಧಾನ ಕಾರ್ಯದರ್ಶಿಯಾಗಿ ಆನಂದ ಗೌಡ ತೆಂಕಿಲ, ಉಪಾಧ್ಯಕ್ಷರಾಗಿ ಯತೀಂದ್ರ ಕೊಚ್ಚಿ, ಬಾಲಚಂದ್ರ ಬೆಳ್ಳಿಪ್ಪಾಡಿ, ಕೋಶಾಧಿಕಾರಿಯಾಗಿ ಪ್ರಶಾಂತ್ ಕೆಮ್ಮಾಯಿ ಆಯ್ಕೆಯಾಗಿದ್ದಾರೆ. ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಒಕ್ಕಲಿಗ ಗೌಡ ‌ಸಮುದಾಯ ಭವನದಲ್ಲಿ ಪ್ರಸ್ತುತ ಅಧ್ಯಕ್ಷ ನಾಗೇಶ್ ಕೆಡೆಂಜಿ ಅವರ ಅಧ್ಯಕ್ಷತೆಯಲ್ಲಿ, ಪ್ರಧಾನ ಕಾರ್ಯದರ್ಶಿ ಸುಬ್ರಾಯ ಗೌಡ ಪಾಲ್ತಾಡಿ, ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಕುಂಟ್ಯಾನ ಹಾಗೂ ಒಕ್ಕಲಿಗ ಗೌಡ

ಪುತ್ತೂರು ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಗೌರವಾಧ್ಯಕ್ಷರಾಗಿ ರಾಧಾಕೃಷ್ಣ ಗೌಡ ನಂದಿಲ, ಅಧ್ಯಕ್ಷರಾಗಿ ಅಮರನಾಥ ಗೌಡ ಬಪ್ಪಳಿಗೆ, ಪ್ರಧಾನ ಕಾರ್ಯದರ್ಶಿಯಾಗಿ ಆನಂದ ಗೌಡ ತೆಂಕಿಲ, ಕೋಶಾಧಿಕಾರಿಯಾಗಿ ಪ್ರಶಾಂತ್ ಕೆಮ್ಮಾಯಿ ಆಯ್ಕೆ Read More »

error: Content is protected !!
Scroll to Top