ಪುತ್ತೂರು

ಡಿ.23: ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ 5ನೇ ಕಾಣಿಯೂರು ಶಾಖೆ ಉದ್ಘಾಟನೆ

ಪುತ್ತೂರು : ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಕಾಣಿಯೂರು ಶಾಖೆಯ ಉದ್ಘಾಟನಾ ಸಮಾರಂಭ ಡಿ.23 ಶನಿವಾರ ಬೆಳಿಗ್ಗೆ 10.30 ಕ್ಕೆ ಕಾಣಿಯೂರು ಸಮೃದ್ಧಿ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ಗೌರಿ ಹೆಚ್ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಿಳೆಯರಿಂದ ಮಹಿಳೆಯರಿಗಾಗಿ ಇರುವ ಸಂಘ 1975 ರಲ್ಲಿ ಬಾಡಿಗೆ ಕಟ್ಟಡದಲ್ಲಿ ಆರಂಭವಾಗಿ ಪ್ರಸ್ತುತ ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದೆ. ತಾಲೂಕು ಸೀಮಿತವಾಗಿ ಕಾರ್ಯಾಚರಿಸುತ್ತಿದ್ದ ಸಂಸ್ಥೆಯ ಇದೀಗ ಜಿಲ್ಲಾ ವ್ಯಾಪ್ತಿಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಮೊದಲ […]

ಡಿ.23: ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ 5ನೇ ಕಾಣಿಯೂರು ಶಾಖೆ ಉದ್ಘಾಟನೆ Read More »

ಡಿ.24 : ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ತಾಲೂಕು ಸಮಿತಿ ಪದಪ್ರದಾನ

ಪುತ್ತೂರು: ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ತಾಲೂಕು ಸಮಿತಿಗಳ ಪದಪ್ರದಾನ ಸಮಾರಂಭ ಡಿ.24 ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಿಗ್ಗೆ 10 ಗಂಟೆಗೆ ನಡೆಯುವ  ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಯುವ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದು ಹಾಗೂ ಆಯ್ದ

ಡಿ.24 : ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ತಾಲೂಕು ಸಮಿತಿ ಪದಪ್ರದಾನ Read More »

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂದನೆ

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನವೀನ್‍ ಡಿ. ಹಾಗೂ ಉಪಾಧ್ಯಕ್ಷರಾಗಿ ಪವಿತ್ರ ಕೆ.ಪಿ. ಆಯ್ಕೆಯಾಗಿದ್ದು, ಅವರನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು. ಕಳೆದ ವಾರದಲ್ಲಿ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಸಹಕಾರ ಭಾರತಿ ಜಯಗಳಿಸಿತ್ತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಪುರುಷೋತ್ತಮ ಮುಂಗ್ಲಿಮನೆ, ಹರಿಪ್ರಸಾದ್ ಯಾದವ್, ನವೀನ್‍ ಪಡ್ನೂರು ಮತ್ತಿತರರು ಉಪಸ್ಥಿತರಿದ್ದರು.

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂದನೆ Read More »

ಡಿ.24-25 : ಪುತ್ತೂರಿನಲ್ಲಿ ನಡೆಯಲಿದೆ ವೈಭವದ “ಶ್ರೀನಿವಾಸ ಕಲ್ಯಾಣೋತ್ಸವ”, “ಸನಾತನ ಸಮಾಗಮ”

ಪುತ್ತೂರು: ಪುತ್ತೂರು ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಾರಥ್ಯದಲ್ಲಿ ‘ಶ್ರೀನಿವಾಸ ಕಲ್ಯಾಣೋತ್ಸವ’, ‘ಸನಾತನ ಸಮಾಗಮ’ ಡಿ.24 ಹಾಗೂ 25 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸ್ವಾಗತ ಸಮಿತಿ ಸಂಚಾಲಕ ಪ್ರಸನ್ನ ಕುಮಾರ್ ಮಾರ್ತ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದ ಅವರು, ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ನಡೆಯುವ ಕಾರ್ಯಕ್ರಮ ಅಂತ್ಯಂತ ವೈಭವದಿಂದ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಕಾರ್ಯಕ್ರಮದ ಯಶಸ್ಸಿಗಾಗಿ

ಡಿ.24-25 : ಪುತ್ತೂರಿನಲ್ಲಿ ನಡೆಯಲಿದೆ ವೈಭವದ “ಶ್ರೀನಿವಾಸ ಕಲ್ಯಾಣೋತ್ಸವ”, “ಸನಾತನ ಸಮಾಗಮ” Read More »

ಹಿಂಜಾವೇ ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ಗಡಿಪಾರು | ಯಾಕೆ ಗಡಿಪಾರು ಮಾಡಬಾರದು ಎಂದು ಪ್ರಶ್ನಿಸಿದ ಸಹಾಯಕ ಆಯುಕ್ತರು

ಪುತ್ತೂರು: ಹಿಂಜಾವೇ ಸಹಸಂಯೋಜಕ ದಿನೇಶ್ ಪಂಜಿಗ ಅವರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳುವ ಆದೇಶ ಮಾಡಿ ಉಪವಿಭಾಗೀಯ ದಂಡಾಧಿಕಾರಿ ನೊಟೀಸ್ ಜಾರಿ ಮಾಡಿದ್ದಾರೆ. ಪುತ್ತೂರು ತಾಲೂಕಿನ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗೋಡು ಗ್ರಾಮದ ಪಂಜಿಗ ಮನೆ ಎಂಬಲ್ಲಿನ ದಿನೇಶ್ (37) ಅವರು ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿನಾಕಾರಣ ಕ್ಷುಲ್ಲಕ ವಿಚಾರಗಳಿಗೆ ತನ್ನ

ಹಿಂಜಾವೇ ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ಗಡಿಪಾರು | ಯಾಕೆ ಗಡಿಪಾರು ಮಾಡಬಾರದು ಎಂದು ಪ್ರಶ್ನಿಸಿದ ಸಹಾಯಕ ಆಯುಕ್ತರು Read More »

ಮಣಿಕ್ಕರ ಕಾಲು ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

ಪುತ್ತೂರು: ಕೊಳ್ತಿಗೆ ಗ್ರಾಮದ ಮಣಿಕ್ಕರ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಶಾಸಕ ಅಶೋಕ್ ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿದರು. ದೇವಳಕ್ಕೆ ತೆರಳುವ ಈ ರಸ್ತೆಯಲ್ಲಿ ಕಿರಿದಾದ ತೋಡು ಇದ್ದು ಇಲ್ಲಿ ಸೇತುವೆಯ ನಿರ್ಮಾಣ ಮಾಡುವಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಸಾರ್ವಜನಿಕರು ಶಾಸಕರಲ್ಲಿ ಮನವಿ ಮಾಡಿದ್ದರು. ಇಲ್ಲಿ ಸೇತುವೆ ನಿರ್ಮಾಣಕ್ಕೆ ರೂ. 20 ಲಕ್ಷ ಅನುದಾನವನ್ನು ಶಾಸಕರು ಒದಗಿಸಿದ್ದು ಈ ಮೂಲಕ ಇಲ್ಲಿನ ನಿವಾಸಿಗಳ ಮತ್ತು ದೇವಳದ ಭಕ್ತಾದಿಗಳ ಬಹುವರ್ಷದ ಬೇಡಿಕೆ

ಮಣಿಕ್ಕರ ಕಾಲು ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ Read More »

ಡಿ.23: ಗ್ರಾಮ ಸಾಹಿತ್ಯ ಸಂಭ್ರಮ | ಕಿರು ಸಾಹಿತ್ಯ ಸಮ್ಮೇಳನದ ಸ್ವರೂಪ ಪಡೆದ ಗ್ರಾಮ ಸಾಹಿತ್ಯ ಸಂಭ್ರಮ

ಪುತ್ತೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಹಿರೇಬಂಡಾಡಿ ಗ್ರಾಮ ಪಂಚಾಯಿತಿ, ಚಿಗುರೆಲೆ ಸಾಹಿತ್ಯ ಬಳಗದ ಸಹಕಾರದಲ್ಲಿ ಮಿತ್ರಂಪಾಡಿ ಜಯರಾಮ ರೈ ಅವರ ಮಹಾ ಪೋಷಕತ್ವದಲ್ಲಿ “ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ” ಎಂಬ ಘೋಷ ವಾಕ್ಯದಲ್ಲಿ ನಡೆಯುತ್ತಿರುವ ಗ್ರಾಮ ಸಾಹಿತ್ಯ ಸಂಭ್ರಮವು ಈಗಾಗಲೇ 10 ಸರಣಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಪೂರೈಸಿದ್ದು,11ನೇ ಸರಣಿ ಕಾರ್ಯಕ್ರಮವು  ಹಿರೇಬಂಡಾಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಡಿ.23 ಶನಿವಾರ ನಡೆಯಲಿದೆ. ಯುವಜನತೆಯನ್ನು ಸಾಹಿತ್ಯ ಲೋಕದತ್ತ ಬರಮಾಡಿಕೊಳ್ಳುವ ಹಾಗೂ

ಡಿ.23: ಗ್ರಾಮ ಸಾಹಿತ್ಯ ಸಂಭ್ರಮ | ಕಿರು ಸಾಹಿತ್ಯ ಸಮ್ಮೇಳನದ ಸ್ವರೂಪ ಪಡೆದ ಗ್ರಾಮ ಸಾಹಿತ್ಯ ಸಂಭ್ರಮ Read More »

ಹಿಂಜಾವೇ ಕಾರ್ಯಕರ್ತ ಪ್ರವೀಶ್ ಗಡಿಪಾರು | ಆದೇಶ ಹಿಂಪಡೆಯಲು ಪುತ್ತಿಲ ಪರಿವಾರದಿಂದ ಎಸಿಗೆ ಮನವಿ | ಕಾರ್ಯಕರ್ತನಿಗೆ ಸುಳ್ಳು ಪ್ರಕರಣದಲ್ಲಿ ಅನ್ಯಾಯವಾದರೆ ಬಿಡುವ ಪ್ರಶ್ನೆಯೇ ಇಲ್ಲ

ಪುತ್ತೂರು : ಹಲವು ಪ್ರಕರಣಗಳಲ್ಲಿ ಇದ್ದಾರೆಂದು ಬಿಂಬಿಸಿ ಈಶ್ವರಮಂಗಲದ ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರವೀಶ್ ನಾಯರ್ ನ ಗಡಿಪಾರು ಆದೇಶವನ್ನು ತಡೆ ಹಿಡಿಯಬೇಕೆಂದು ಪುತ್ತಿಲ ಪರಿವಾರ ಎಸಿಗೆ ಮನವಿ ಮಾಡಿದೆ. ಪುತ್ತೂರಿನ ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರಿಗೆ ಪುತ್ತಿಲ ಪರಿವಾರದ ಪ್ರಮುಖರು ಮನವಿ ಸಲ್ಲಿಸಿ ಪ್ರವೀಶ್ ನಾಯರ್ ರವರ ಗಡಿಪಾರು ಆದೇಶ ಹಿಂಪಡೆಯಬೇಕು ಎಂದು ಮನವಿ ಮಾಡಿದೆ. ಇಲಾಖಾ ಆದೇಶದಂತೆ  ಹಿಂದೂ ಕಾರ್ಯಕರ್ತ ಪ್ರವೀಶ್ ನಾಯರ್ ಕುಂಟಾಪು ಇವರಿಗೆ ವಿನಾಕಾರಣ ಬೀದರ್‌ಗೆ ಗಡಿಪಾರಿಗೆ ಆದೇಶ ನೀಡಿರುತ್ತೀರಿ.

ಹಿಂಜಾವೇ ಕಾರ್ಯಕರ್ತ ಪ್ರವೀಶ್ ಗಡಿಪಾರು | ಆದೇಶ ಹಿಂಪಡೆಯಲು ಪುತ್ತಿಲ ಪರಿವಾರದಿಂದ ಎಸಿಗೆ ಮನವಿ | ಕಾರ್ಯಕರ್ತನಿಗೆ ಸುಳ್ಳು ಪ್ರಕರಣದಲ್ಲಿ ಅನ್ಯಾಯವಾದರೆ ಬಿಡುವ ಪ್ರಶ್ನೆಯೇ ಇಲ್ಲ Read More »

ಡಿ.29-30: ಕಾವು ಬುಶ್ರಾ ವಿದ್ಯಾಸಂಸ್ಥೆಗಳ ಬೆಳ್ಳಿ ಹಬ್ಬ ಸಂಭ್ರಮ ‘ಬುವಿ ಉತ್ಸವ-2023’ | ನವೀಕೃತ ಸಭಾಂಗಣ ‘ಬುಶ್ರಾ ಅಡಿಟೋರಿಯಂ’ ಉದ್ಘಾಟನೆ

ಪುತ್ತೂರು: ಬೆಳ್ಳಿಹಬ್ಬದ ಹೊಸ್ತಿಲಲ್ಲಿರುವ ಪುತ್ತೂರಿನ ಗ್ರಾಮೀಣ ಪ್ರದೇಶದ ಕಾವು ಬುಶ್ರಾ ವಿದ್ಯಾಸಂಸ್ಥೆಯಲ್ಲಿ ಬೆಳ್ಳಿಹಬ್ಬ ಸಂಭ್ರಮ “ಬುವಿ ಉತ್ಸವ-2023” ಹಾಗೂ ನವೀಕೃತಗೊಂಡ ಸಭಾಂಗಣ “ಬುಶ್ರಾ ಅಡಿಟೋರಿಯಂ”ನ ಉದ್ಘಾಟನಾ ಸಮಾರಂಭ ಡಿ.29 ಹಾಗೂ 30 ರಂದು ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಶೈಕ್ಷಣಿಕ ಸಲಗಹೆಗಾರರಾದ ಕೃಷ್ಣಪ್ರಸಾದ್ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಿಗ್ಗೆ 9.45 ಕ್ಕೆ ಧ್ವಜಾರೋಹಣವನ್ನು ಕಾವು ಬುಶ್ರಾ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಜ.ಅಬ್ದುಲ್ ಅಝೀಝ್‍ನೆರವೇರಿಸಲಿದ್ದು, ಶ್ರೀ ರಾಮಕೃಷ್ಣ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ

ಡಿ.29-30: ಕಾವು ಬುಶ್ರಾ ವಿದ್ಯಾಸಂಸ್ಥೆಗಳ ಬೆಳ್ಳಿ ಹಬ್ಬ ಸಂಭ್ರಮ ‘ಬುವಿ ಉತ್ಸವ-2023’ | ನವೀಕೃತ ಸಭಾಂಗಣ ‘ಬುಶ್ರಾ ಅಡಿಟೋರಿಯಂ’ ಉದ್ಘಾಟನೆ Read More »

ಕಾರು – ಬೈಕ್‍ ಡಿಕ್ಕಿ : ಬೈಕ್‍ ಸವಾರ ಗಂಭೀರ

ನೆಲ್ಯಾಡಿ: ಕಾರು ಹಾಗೂ ಬೈಕ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್‍ ಸವಾರ ಗಂಭೀರ ಗಾಯಗೊಂಡ ಘಟನೆ ಇಚ್ಲಂಪಾಡಿಯಲ್ಲಿ ನಡೆದಿದೆ. ಬಲ್ಯ ಗ್ರಾಮದ ಕಂಚಿನಡ್ಕ ನಿವಾಸಿ ಆನಂದ ಶೆಟ್ಟಿ (51) ಗಾಯಗೊಂಡ ಬೈಕ್‍ ಸವಾರ. ಇಚ್ಲಂಪಾಡಿಯಿಂದ ನೇರ್ಲ ಕಡೆ ಬೈಕ್‍ನಲ್ಲಿ ಹೋಗುತ್ತಿದ್ದ ಸಂದರ್ಭ ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಇಚ್ಲಂಪಾಡಿ ಚರ್ಚ್‍ ಬಳಿ ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿದೆ. ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸಂದರ್ಭ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದು, ತಕ್ಷಣ ಎಚ್ಚೆತ್ತ

ಕಾರು – ಬೈಕ್‍ ಡಿಕ್ಕಿ : ಬೈಕ್‍ ಸವಾರ ಗಂಭೀರ Read More »

error: Content is protected !!
Scroll to Top