ಬೆಳಿಯೂರುಕಟ್ಟೆ ಸರಕಾರಿ ಪ ಪೂ ಕಾಲೇಜು ವಾರ್ಷಿಕೋತ್ಸವ
ಪುತ್ತೂರು: ಮಕ್ಕಳನ್ನು ತಿದ್ದುವ ಮತ್ತು ಉತ್ತಮ ದಾರಿ ತೋರಿಸುವ ಕೆಲಸ ಕೇವಲ ಶಿಕ್ಷಕರಿಂದ ಮಾತ್ರವಲ್ಲ ಪೋಷಕರಿಂದಲೂ ಆಗಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಬೆಳಿಯೂರು ಕಟ್ಟೆ ಸರಕಾರಿ ಪ ಪೂ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರಕಾರಿ ಶಾಲೆಯಲ್ಲಿ ಶಿಸ್ತು ಕಡಿಮೆ ಎಂದು ಕೆಲವರು ಆಪಾದನೆ ಮಾಡುತ್ತಾರೆ. ಸರಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಶಿಸ್ತು ಪಾಲನೆ ಮಾಡಬೇಕಾದರೆ ಪೋಷಕರ ಸಹಕಾರ ಅತೀ ಅಗತ್ಯವಾಗಿದೆ ಎಂದ ಅವರು, […]
ಬೆಳಿಯೂರುಕಟ್ಟೆ ಸರಕಾರಿ ಪ ಪೂ ಕಾಲೇಜು ವಾರ್ಷಿಕೋತ್ಸವ Read More »










