ತಲೆಮರೆಸಿಕೊಂಡಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಶೋಧ | ಮಾಹಿತಿ ಇದ್ದಲ್ಲಿ ತಿಳಿಸುವಂತೆ ಎನ್ಐಎ ಮನವಿ
ಸುಳ್ಯ: ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಐವರು ಆರೋಪಿಗಳು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಎನ್ಐಎ ಮನವಿ ಮಾಡಿದೆ. ಆರೋಪಿಗಳಾದ ಎಂ.ಡಿ.ಮುಸ್ತಫ, ಮಸೂದ್ ಅಗ್ನಾಡಿ, ಮಸೂದ್ ಕೆ.ಎ, ಮೊಹಮ್ಮದ್ ಶರೀಫ್ ಕೊಡಾಜೆ, ಉಮ್ಮರ್ ಆರ್. ಉಮ್ಮರ್ ಫಾರೂಕ್, ಅಬೂಬಕ್ಕರ್ ಸಿದ್ದಿಕ್ ರಾಷ್ಟ್ರೀಯ ತನಿಖಾ ತಂಡದ ವಾಂಟೆಡ್ ಲಿಸ್ಟ್ ಪಟ್ಟಿಯಲ್ಲಿದ್ದಾರೆ. ಆರೋಪಿಗಳು ಕಂಡು ಬಂದಲ್ಲಿ, ಇರುವಿಕೆ ಕುರಿತು ಮಾಹಿತಿ ಇದ್ದಲ್ಲಿ ವಾಟ್ಸಾಪ್ ಸಂಖ್ಯೆ 9497715294 ಸಂಪರ್ಕಿಸುವಂತೆ ಸಾರ್ವಜನಿಕರನ್ನು ಎನ್ಐಎ ವಿನಂತಿಸಿದೆ. ಮಾಹಿತಿ ನೀಡಿದವರಿಗೆ ಸೂಕ್ತ […]










