ಪುತ್ತೂರು

ಡಿ.16: ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ , ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮ | ಪುತ್ತೂರು ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಪ್ರದರ್ಶನ

ಪುತ್ತೂರು: ಪುತ್ತೂರು ತಾಲೂಕಿನ ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ ಹಾಗೂ ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮದ ಅಂಗವಾಗಿ ಪುತ್ತೂರು ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ಉಡುಪಿ ಅಭಿನಯ ಕಲಾವಿದರು ತಂಡದಿಂದ ಕುತೂಹಲಭರಿತ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಕೊಳ್ತಿಗೆ ಶಾಲಾ ಸಭಾಂಗಣದಲ್ಲಿ ಡಿ.16 ಶನಿವಾರ ರಾತ್ರಿ ಗಂಟೆ 11 ರಿಂದ ಪ್ರದರ್ಶನಗೊಳ್ಳಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯತ್ ಕೆಮ್ಮಾರ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಜೆ 6 ರಿಂದ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, […]

ಡಿ.16: ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ , ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮ | ಪುತ್ತೂರು ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಪ್ರದರ್ಶನ Read More »

ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಒಡ್ಡಿದ ಇಬ್ಬರ ಮೇಲೆ ಪ್ರಕರಣ ದಾಖಲು

ಪುತ್ತೂರು: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆತ್ನಿಸಿ, ಜೀವ ಬೆದರಿಕೆ ಒಡ್ಡಿದ ಘಟನೆ ಪುತ್ತೂರು ನಗರದ ಕಿಲ್ಲೆ ಮೈದಾನದ ಕ್ಯಾಂಟೀನ್ ಒಂದರಲ್ಲಿ ಗುರುವಾರ ನಡೆದಿದೆ. ಮಂಜುನಾಥ ಹಾಗೂ ಪ್ರಶಾಂತ ಯಾನೆ ಪಚ್ಚು ಎಂಬವರು ಹಲ್ಲೆಗೆ ಯತ್ನಿಸಿರುವುದಾಗಿ ಆರೋಪಿಸಲಾಗಿದ್ದು, ಆರ್ಯಾಪು ಗ್ರಾಮ ಪುತ್ತೂರು ತಾಲೂಕು ಮೇರ್ಲ ಮನೆ ನಿವಾಸಿ ಪಿ ಕೇಶವ ಸುವರ್ಣ (67) ಎಂಬವರು ಗುರುವಾರ ಮಧ್ಯಾಹ್ನ ಕಿಲ್ಲೆ ಮೈದಾನದ ಬಳಿಯಿರುವ ಕ್ಯಾಂಟೀನ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಆರೋಪಿಗಳು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆಗೆ ಯತ್ನಿಸಿ

ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಒಡ್ಡಿದ ಇಬ್ಬರ ಮೇಲೆ ಪ್ರಕರಣ ದಾಖಲು Read More »

ಕಡಬ ಒಕ್ಕಲಿಗ ಗೌಡ ಯುವ ಸಂಘದ ಸಮಾಲೋಚನಾ ಸಭೆ

ಕಡಬ: ಒಕ್ಕಲಿಗ ಗೌಡ ಯುವ ಸಂಘದ ಸಮಾಲೋಚನಾ ಸಭೆ ಕಡಬ ಒಕ್ಕಲಿಗ ಸಮುದಾಯ ಭವನದಲ್ಲಿ ಡಿ.12 ರಂದು ನಡೆಯಿತು. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು ಇವರು ವಹಿಸಿದರು. ಸಭೆಯಲ್ಲಿ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಹತ್ವಾಕಾಂಕ್ಷಿ ಯೋಜನೆಯಾದ ನೂತನ ಸಮುದಾಯ ಭವನದ ಶಿಲಾನ್ಯಾಸ, ಕಡಬ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘ ನಿಯಮಿತದ ಉದ್ಘಾಟನಾ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲಾಯಿತು. ಯುವ ಸಮಿತಿಯ ಎಲ್ಲಾ ಪದಾಧಿಕಾರಿಗಳಿಗೆ

ಕಡಬ ಒಕ್ಕಲಿಗ ಗೌಡ ಯುವ ಸಂಘದ ಸಮಾಲೋಚನಾ ಸಭೆ Read More »

ಪುತ್ತೂರು ನಗರಸಭೆಯಲ್ಲಿ ತೆರವಾದ ಎರಡು ಸ್ಥಾನಗಳಿಗೆ ಸಮರ್ಥ ಬಿಜೆಪಿ ಅಭ್ಯರ್ಥಿಗಳ ಆಯ್ಕೆ | ಎರಡೂ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಸುದರ್ಶನ್ ಮೂಡಬಿದ್ರೆ

ಪುತ್ತೂರು: ಈಗಾಗಲೇ ನಗರಸಭೆಯ ಎರಡು ವಾರ್ಡುಗಳಲ್ಲಿಯ ಸದಸ್ಯರ ಮರಣದಿಂದ ತೆರವಾದ ಸ್ಥಾನಗಳಿಗೆ ಭಾರತೀಯ ಜನತಾ ಪಾರ್ಟಿಯಿಂದ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಎರಡೂ ವಾರ್ಡುಗಳಲ್ಲಿ ಗೆಲುವು ನಿಶ್ಚಿತ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ವಾರ್ಡು ಒಂದರಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ ಸಫಲ್ಯ ಅವರು ಸದಸ್ಯರಾಗಿದ್ದರು. ವಾರ್ಡು 11 ರಲ್ಲಿ ಕಾಂಗ್ರೆಸ್ ನ ಶಕ್ತಿಸಿನ್ಹ ಸದಸ್ಯರಾಗಿದ್ದರು. ಇದೀಗ ಅವರ ಮರಣದಿಂದ ವಾರ್ಡು ಒಂದರಲ್ಲಿ ಧಾರ್ಮಿಕ, ಸಾಮಾಜಿಕ,

ಪುತ್ತೂರು ನಗರಸಭೆಯಲ್ಲಿ ತೆರವಾದ ಎರಡು ಸ್ಥಾನಗಳಿಗೆ ಸಮರ್ಥ ಬಿಜೆಪಿ ಅಭ್ಯರ್ಥಿಗಳ ಆಯ್ಕೆ | ಎರಡೂ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಸುದರ್ಶನ್ ಮೂಡಬಿದ್ರೆ Read More »

ಡಿ.27: ನಗರಸಭೆ ಎರಡು ವಾರ್ಡುಗಳಿಗೆ ಉಪಚುನಾವಣೆ | ಬಿಜೆಪಿಯಿಂದ ಅಭ್ಯರ್ಥಿಗಳ ಆಯ್ಕೆ ಅಂತಿಮ

ಪುತ್ತೂರು : ಡಿ.27 ರಂದು ಎರಡು ಸ್ಥಾನಗಳಿಗೆ ನಡೆಯಲಿರುವ ನಗರಸಭಾ ಉಪಚುನಾವಣೆ ಅಂಗವಾಗಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಬಿಜೆಪಿಯಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ ಹಾಗೂ ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ಅವರನ್ನು ಆಯ್ಕೆ ಮಾಡಲಾಗಿದೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ರವರ ನೇತೃತ್ವದಲ್ಲಿ ರೋಟರಿ ಮನಿಷಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಆಯ್ಕೆ ಮಾಡಲಾಗಿದೆ. ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ

ಡಿ.27: ನಗರಸಭೆ ಎರಡು ವಾರ್ಡುಗಳಿಗೆ ಉಪಚುನಾವಣೆ | ಬಿಜೆಪಿಯಿಂದ ಅಭ್ಯರ್ಥಿಗಳ ಆಯ್ಕೆ ಅಂತಿಮ Read More »

ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ ಆತ್ಮಹತ್ಯೆ

ಪುತ್ತೂರು: ಸಂಪ್ಯ ಸಮೀಪದ ಕಲ್ಲರ್ಪೆ ನಿವಾಸಿ ಶ್ರೀಧ‌ರ್ ಆಚಾರ್ಯ ಅವರ ಪುತ್ರ ಭರತ್‌ ಕಲ್ಲರ್ಪೆ(24) ಮನೆಯ ಸಮೀಪದ ತಮ್ಮ ತೋಟದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ರಕರ್ತ ಗಣೇಶ್ ಕಲ್ಲರ್ಪೆ ಅವರ ಸಹೋದರ ಆಗಿರುವ ಭರತ್ ಕಲ್ಲರ್ಪೆ ಹೈದರಾಬಾದ್ ನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಅಣ್ಣನ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತ್ತೆ ಹೈದರಾಬಾದ್ ಗೆ ತೆರಳಿದ್ದು, ಡಿ.12ರಂದು ಮತ್ತೆ ಮನೆಗೆ ಬಂದಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಇದೀಗ ಮೃತದೇಹವನ್ನು

ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ ಆತ್ಮಹತ್ಯೆ Read More »

ನಗರಸಭೆ ಉಪ ಚುನಾವಣೆ | ಪುತ್ತಿಲ ಪರಿವಾರದಿಂದ ಎರಡೂ ವಾರ್ಡುಗಳಿಗೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಪುತ್ತೂರು: ಪುತ್ತೂರು ನಗರಸಭೆಯ ಎರಡು ವಾರ್ಡುಗಳಿಗೆ ನಡೆಯುವ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಎರಡೂ ವಾರ್ಡಿನಲ್ಲಿ ಅಭ್ಯರ್ಥಿಗಳು ಕಣದಲ್ಲಿದ್ದು, ಗುರುವಾರ ನಗರಸಭೆಯಲ್ಲಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪುತ್ತೂರು ನಗರಸಭೆಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ವಾರ್ಡ್ ನಂ.1ರ ಅಭ್ಯರ್ಥಿಯಾಗಿ ರಕೇಶ್ವರಿ ಅನ್ನಪೂರ್ಣ ರಾವ್ ಹಾಗೂ ವಾರ್ಡು11 ರ ಅಭ್ಯರ್ಥಿಯಾಗಿ ನೆಲ್ಲಿಕಟ್ಟೆ ಚಿಂತನ್ ಅವರು ಉಪಚುನಾವಣೆಗೆ ಪುತ್ತಿಲ ಪರಿವಾರದ ವತಿಯಿಂದ ನಾಮಪತ್ರ ಸಲ್ಲಿಸಿದರು. ಚುಣಾವಣಾಧಿಕಾರಿ ನಗರ ಸಭೆಯ ಲೋಕೇಶ್ ಅವರಿಗೆ ನಾಮಪತ್ರ ಸಲ್ಲಿಸಲಾಯಿತು.

ನಗರಸಭೆ ಉಪ ಚುನಾವಣೆ | ಪುತ್ತಿಲ ಪರಿವಾರದಿಂದ ಎರಡೂ ವಾರ್ಡುಗಳಿಗೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ Read More »

ಮಾದಕ ವ್ಯಸನಿಗಳಿಂದ ದೇಶಕ್ಕೆ ಅಪಾಯ | ಬೆಳಗಾವಿ ಅಧಿವೇಶನದಲ್ಲಿ ಶಾಸಕ ಅಶೋಕ್ ರೈ ಆಗ್ರಹ

ಪುತ್ತೂರು: ಮಾದಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ. ಯವು ಪೀಳಿಗೆ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ. ಇದು ಅತ್ಯಂತ ಗಂಭೀರ ವಿಚಾರವಾಗಿದ್ದು, ಮುಂದುವರೆದರೆ ವ್ಯಸನಿಗಳಿಂದ ರಾಜ್ಯಕ್ಕೆ, ದೇಶಕ್ಕೆ ತೊಂದರೆ ಉಂಟಾಗಬಹುದು. ಇಂತವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ, ಯುವ ಸಮೂಹ ಇದಕ್ಕೆ ಬಲಿಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 147 ಪೆಡ್ಲರ್‌ಗಳ ವಿರುದ್ದ ಪ್ರಕರಣ ದಾಖಲಾಗಿದೆ. 528 ಮಂದಿ

ಮಾದಕ ವ್ಯಸನಿಗಳಿಂದ ದೇಶಕ್ಕೆ ಅಪಾಯ | ಬೆಳಗಾವಿ ಅಧಿವೇಶನದಲ್ಲಿ ಶಾಸಕ ಅಶೋಕ್ ರೈ ಆಗ್ರಹ Read More »

ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ: ಪೂರ್ವಭಾವಿ ಸಭೆ

ಪುತ್ತೂರು: ಇಲ್ಲಿನ ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ತಾಲೂಕು ಸಮಿತಿಗಳ ಪದಪ್ರಧಾನ ಸಮಾರಂಭದ ಪೂರ್ವಭಾವಿ ಸಭೆ ಡಿ. 13ರಂದು ತೆಂಕಿಲ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು. ಡಿ. 24ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಬೆಳಿಗ್ಗೆ 6ರಿಂದ ಗಣಪತಿ ಹವನ, 8 ಗಂಟೆಗೆ ಸತ್ಯನಾರಾಯಣ ಪೂಜೆ ಆರಂಭಗೊಳ್ಳಲಿದೆ. ಬಳಿಕ ಸಭಾ

ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ: ಪೂರ್ವಭಾವಿ ಸಭೆ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತಾಧಿಕಾರಿ ಅಧಿಕಾರ ಸ್ವೀಕಾರ

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ನೂತನ ಆಡಳಿತ ಅಧಿಕಾರಿಯಾಗಿ ಪುತ್ತೂರು ಹೋಬಳಿಯ ಕಂದಾಯ ನಿರೀಕ್ಷಕ ಗೋಪಾಲ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು ಅಧಿಕಾರ ಹಸ್ತಾಂತರ ಮಾಡಿದರು. ಆಡಳಿತ ಅಧಿಕಾರಿಯನ್ನು ಸ್ವಾಗತಿಸಿ ಗೌರವಿಸಲಾಯಿತು. ನಿರ್ಗಮಿತ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಅವರನ್ನು ಜೀರ್ಣೋದ್ಧಾರ ಸಮಿತಿ ವತಿಯಿಂದ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಶಾಲು ಹಾಕಿ ಗೌರವಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ವ್ಯವಸ್ಥಾಪನಾ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತಾಧಿಕಾರಿ ಅಧಿಕಾರ ಸ್ವೀಕಾರ Read More »

error: Content is protected !!
Scroll to Top