ಪುತ್ತೂರು

ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಅಧ್ಯಾಪನ  ವೃತ್ತಿಯಲ್ಲಿ ಸರಳ ಸಜ್ಜನಿಕೆಯಿಂದ ಕೂಡಿದಾಗ ವಿದ್ಯಾರ್ಥಿಗಳನ್ನು ಅರಿತುಕೊಳ್ಳಲು ಸುಲಭ ಸಾಧ್ಯ.  ಇದಕ್ಕೆ ಉತ್ತಮ ಉದಾಹರಣೆಯಾಗಿ ನಿವೃತ್ತಿಯಾಗುತ್ತಿರುವ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಎನ್ ನರಸಿಂಹ ಭಟ್ ಹಾಗೂ ಕಛೇರಿ ನಿರ್ವಾಹಕ ಜಗನ್ನಾಥ್ ನಾಯಕ್ ಸಾಕ್ಷಿಯಾಗಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು. ಪುತ್ತೂರು ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ)ಮಹಾವಿದ್ಯಾಲಯದ ಅಧ್ಯಾಪಕ ಹಾಗೂ ಅಧ್ಯಾಪಕೇತರ ನೌಕರರ ಸಂಘದಿಂದ ಆಯೋಜಿಸಿದ ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿ […]

ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭ Read More »

ಡಿ.27: ನಗರಸಭೆಯ ತೆರವಾದ ಎರಡು ವಾರ್ಡ್‍ಗಳಿಗೆ ಉಪಚುನಾವಣೆ

ಪುತ್ತೂರು : ನಗರಸಭಾ ಸದಸ್ಯರ ಅಕಾಲಿಕ ಮರಣದಿಂದಾಗಿ ಸ್ಥಳೀಯ ಸಂಸ್ಥೆಗಳ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿದ್ದು, ಎರಡು ಸ್ಥಾನಗಳಿಗೆ ಡಿ.27 ರಂದು ಮತದಾನ ನಿಗದಿಗೊಳಿಸಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಡಿ.8 ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು, , ಅದೇ ದಿನ

ಡಿ.27: ನಗರಸಭೆಯ ತೆರವಾದ ಎರಡು ವಾರ್ಡ್‍ಗಳಿಗೆ ಉಪಚುನಾವಣೆ Read More »

ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರದ ಮಾಸಿಕ ಸಭೆ

ಪುತ್ತೂರು: ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರದ ಮಾಸಿಕ ಸಭೆ ನಡೆಯಿತು. ವಕೀಲೆ ಸ್ವಾತಿ ಜೆ. ಶೆಟ್ಟಿ ಅವರು ಮಹಿಳಾ ಸಬಲಿಕರಣ ಮತ್ತು ಮಹಿಳೆಯರಿಗೆ ಲಭ್ಯವಿರುವ ಉಚಿತ ಕಾನೂನಿನ ಬಗ್ಗೆ ಮಾಹಿತಿ ನೀಡಿದರು. ಜ್ಞಾನವಿಕಾಸ ಸಮನ್ವಯ ಅಧಿಕಾರಿ ಕಾವ್ಯಶ್ರೀ ಅವರು ಜ್ಞಾನವಿಕಾಸ ಕೇಂದ್ರದ ಸಮಯಪಾಲನೆ, ಹಾಜರಾತಿ, ಮಾಹಿತಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ವಾರ್ಷಿಕೋತ್ಸವದ ಕುರಿತು ತಿಳಿಸಿದರು. ಮೀನಾಕ್ಷಿ ಅಧ್ಯಕ್ಷತೆ ವಹಿಸಿದ್ದರು. ಸೇವಾಪ್ರತಿನಿಧಿ ಆಶಾಲತಾ, ಸಂಯೋಜಕಿ ವಿದ್ಯಾಲಕ್ಷ್ಮಿ ಸಹಕರಿಸಿದರು. ಜನನಿ ಸಂಘದ ಸದಸ್ಯರು ಜವಾಬ್ದಾರಿ ನಿರ್ವಹಿಸಿದರು. ಬಳಿಕ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ

ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರದ ಮಾಸಿಕ ಸಭೆ Read More »

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಮಂಗಳೂರು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಮಂಗಳೂರು ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರೌಢ ಶಾಲಾ ವಿಭಾಗದಲ್ಲಿ 8ನೇ ತರಗತಿಯ ಕುಮಾರಿ ಸುಪ್ರಜಾ ರಾವ್ ಜನಪದ ಗೀತೆಯಲ್ಲಿ ದ್ವಿತೀಯ,

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ Read More »

ಡಿ.23, 24, 25: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನಿಂದ ‘ರೋಟರಿ ಬಿಸಿನೆಸ್ ಎಕ್ಸ್ಪೋ’

ಪುತ್ತೂರು: ಸಮಾಜ ಸೇವೆಯ ಜತೆಗೆ ವ್ಯವಹಾರಕ್ಕೆ ಪ್ರಾಮುಖ್ಯತೆಯನ್ನು ನೀಡುವ ನಿಟ್ಟಿನಲ್ಲಿ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಸಮೃದ್ದಿ ಸಂಕೀರ್ಣದಲ್ಲಿ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ವತಿಯಿಂದ ಡಿ.23, 24 ಹಾಗೂ 25 ರಂದು ರೋಟರಿ ಬಿಸಿನೆಸ್ ಎಕ್ಸ್ಪೋ ನಡೆಯಲಿದೆ ಎಂದು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷ ಡಾ. ರಾಜೇಶ್ ಬೆಜ್ಜಂಗಳ ಹೇಳಿದರು. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ಒಂದು ವಸ್ತುವಿನ ಒಂದು ಸ್ಟಾಲ್ ನಂತೆ 100 ಸ್ಟಾಲ್ ಗಳು, ಆಹಾರ, ವಾಹನ, ಉದ್ಯಮ ಮೇಳಗಳು, ವಿಶೇಷ

ಡಿ.23, 24, 25: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನಿಂದ ‘ರೋಟರಿ ಬಿಸಿನೆಸ್ ಎಕ್ಸ್ಪೋ’ Read More »

ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಕಟ್ಟಡ ಕಾರ್ಮಿಕ ಸಂಘದಿಂದ ಮನವಿ

ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪುತ್ತೂರು ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಹಾಯಕ ಆಯುಕ್ತರ ಮೂಲಕ ಸರಕಾರಕ್ಕೆ ಸೋಮವಾರ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳು ಕಳೆದ ಎರಡು ವರ್ಷಗಳಿಂದ ಸಿಗದೇ ಇರುವ ಹಿನ್ನಲೆಯಲ್ಲಿ ಅವಲಂಬಿತರಿಗೆ ತುಂಬಾ ತೊಂದರೆ ಉಂಟಾಗಿದೆ. ತಕ್ಷಣ ಸಂಬಂಧಿಸಿದ ಇಲಾಖೆಗೆ ಸೂಕ್ತ ನಿರ್ದೇಶನ ನೀಡಿ ತಕ್ಷಣ ಸೌಲಭ್ಯ ಸಿಗವಂತಾಗಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನವಕರ್ನಾಟಕ ಕಟ್ಟಡ ಕಾರ್ಮಿಕರ

ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಕಟ್ಟಡ ಕಾರ್ಮಿಕ ಸಂಘದಿಂದ ಮನವಿ Read More »

ಪೊಲೀಸರಿಂದ ವಕೀಲರೊಬ್ಬರ ಮೇಲೆ ಹಲ್ಲೆ | ವಕೀಲರಿಂದ ಖಂಡನಾ ಸಭೆ, ಸಾಂಕೇತಿಕ ಪ್ರತಿಭಟನೆ

ಪುತ್ತೂರು: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಪುತ್ತೂರು ಬಾರ್ ಎಸೋಸಿಯೇಶನ್ ವತಿಯಿಂದ ಖಂಡನಾ ಸಭೆ ನಡೆದು, ನ್ಯಾಯಾಲಯದ ಆವರಣದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು. ಖಂಡನಾ ಸಭೆಯಲ್ಲಿ ನ್ಯಾಯವಾದಿ ಮಹೇಶ್ ಕಜೆ ಮಾತನಾಡಿ, ಹೆಲ್ಮೆಟ್ ಧರಿಸದೇ ಇದ್ದ ವಕೀಲರೊಬ್ಬರ ಮೇಲೆ ಪೊಲೀಸರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲ, ಪ್ರತಿಭಟಿಸಿದ ಇತರ ವಕೀಲರ ಮೇಲೆ ಸುಳ್ಳು ಕೇಸ್ ದಾಖಲು ಮಾಡಿರುವುದು ಖಂಡನೀಯ. ಇದಲ್ಲದೇ, ವಕೀಲರಿಗೆ ಸವಾಲು ಹಾಕಿದ್ದು ಸರಿಯಲ್ಲ. ಪೊಲೀಸರು ವಕೀಲರ ಮೇಲೆ ನಡೆಸಿರುವುದು ಮಾನವ

ಪೊಲೀಸರಿಂದ ವಕೀಲರೊಬ್ಬರ ಮೇಲೆ ಹಲ್ಲೆ | ವಕೀಲರಿಂದ ಖಂಡನಾ ಸಭೆ, ಸಾಂಕೇತಿಕ ಪ್ರತಿಭಟನೆ Read More »

ಅಂತರ್ ಜಿಲ್ಲಾ ಕಬಡ್ಡಿ ಪಂದ್ಯಾಟ : ಲಿಟ್ಲ್ ಫ್ಲವರ್ ಶಾಲಾ ಬಾಲಕಿಯರ ತಂಡ ಪ್ರಥಮ

ಸುಳ್ಯ: ಗುತ್ತಿಗಾರು ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ತಂಡದ ಜುವೆನ್ನಾ ಡ್ಯಾಝಲ್ ಕುಟಿನ್ಹಾ ಸವ್ಯಾಸಾಚಿ ಆಟಗಾರ್ತಿ, ಜೆನಿಟಾ ಸಿಂಧು ಪಸನ್ನ ಅತ್ತ್ಯುತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಪಡೆದುಕೊಂಡರು. ತಂಡವನ್ನು ಸನ್ನಿಧಿ, ಜಸ್ಮಿತಾ, ಫಾತಿಮತ್ ಶೈಮಾ, ಹಾರ್ದಿಕ, ನಿಶ್ಮಿತಾ, ದೃಶಾ,ಫಾತಿಮತ್ ಅಫ್ರ ಹಾಗೂ ಸುಶ್ರಾವ್ಯ ಪ್ರತಿನಿಧಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ವೆನಿಶಾ ಬಿ ಎಸ್

ಅಂತರ್ ಜಿಲ್ಲಾ ಕಬಡ್ಡಿ ಪಂದ್ಯಾಟ : ಲಿಟ್ಲ್ ಫ್ಲವರ್ ಶಾಲಾ ಬಾಲಕಿಯರ ತಂಡ ಪ್ರಥಮ Read More »

ಲವ್ ಜಿಹಾದ್ ಗೆ ಒಳಗಾಗುವ ಮಹಿಳೆಯರು ತಮ್ಮ ಭವಿಷ್ಯದ ಕುರಿತು ಗಂಭೀರ ಚಿಂತನೆ ನಡೆಸಬೇಕಾಗಿದೆ : ‘ನಾರೀ ಶಕ್ತಿ ಸಂಗಮ’ ಮಹಿಳಾ ಸಮಾವೇಶದಲ್ಲಿ ಮಾಳವಿಕ ಅವಿನಾಶ್

ಪುತ್ತೂರು: ಪುತ್ತೂರು ಜಿಲ್ಲಾ ಮಹಿಳಾ ಸಮನ್ವಯ ಹಾಗೂ ಕೇಶವ ಸ್ಮೃತಿ ಸಂವರ್ಧನ ಸಮಿತಿ ಜಂಟಿ ಆಶ್ರಯದಲ್ಲಿ ಮಹಿಳೆ ಇಂದು ಮತ್ತು ನಾಳೆ ಕುರಿತು ‘ನಾರಿ ಶಕ್ತಿ ಸಂಗಮ’ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾನುವಾರ ನಡೆಯಿತು. 2025ನೇ ಇಸವಿಗೆ ಆರ್‌ಎಸ್‌ಎಸ್ ಗೆ 100 ವರ್ಷ ತುಂಬಲಿದ್ದು, ಈ ನಿಟ್ಟಿನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸಮಾವೇಶದಲ್ಲಿ ವೈದ್ಯರು, ವಕೀಲರು, ಅಧ್ಯಾಪಕಿಯರು, ಸ್ವಯಂ ಸೇವಾ ಸಂಸ್ಥೆಯವರು, ಮಹಿಳಾ ಸಂಘಗಳು, ಉದ್ಯೋಗಸ್ಥ ಮಹಿಳೆಯರು, ಗೃಹಿಣಿಯರು, ವಿದ್ಯಾರ್ಥಿನಿಯರು, ಹೋರಾಟಗಾರ್ತಿಯರು ಹೀಗೆ ಸಮಾಜದ ಬೇರೆ

ಲವ್ ಜಿಹಾದ್ ಗೆ ಒಳಗಾಗುವ ಮಹಿಳೆಯರು ತಮ್ಮ ಭವಿಷ್ಯದ ಕುರಿತು ಗಂಭೀರ ಚಿಂತನೆ ನಡೆಸಬೇಕಾಗಿದೆ : ‘ನಾರೀ ಶಕ್ತಿ ಸಂಗಮ’ ಮಹಿಳಾ ಸಮಾವೇಶದಲ್ಲಿ ಮಾಳವಿಕ ಅವಿನಾಶ್ Read More »

ಡಿ.21-24: ಪುತ್ತೂರಿನಲ್ಲಿ ಸಿಪಿಐ(ಎಂ) ರಾಜ್ಯ ಮಟ್ಟದ ಸೈದ್ದಾಂತಿಕ ಅಧ್ಯಯನ ಶಿಬಿರ

ಪುತ್ತೂರು: ಸಿಪಿಐ(ಎಂ) ಪಕ್ಷದ ರಾಜ್ಯ ಮಟ್ಟದ ಸೈದ್ದಾಂತಿಕ ಅದ್ಯಯನ ಶಿಬಿರವು ಡಿ.21 ರಿಂದ 24ರ ತನಕ ಪುತ್ತೂರಿನಲ್ಲಿ ನಡೆಯಲಿದೆ ಎಂದು ಸಿಪಿಐ(ಎಂ) ಪುತ್ತೂರು ತಾಲೂಕು ಕಾರ್ಯದರ್ಶಿ ಪಿ.ಕೆ.ಸತೀಶನ್ ತಿಳಿಸಿದ್ದಾರೆ. ಸ್ವಾಗತ ಸಮಿತಿ ರಚನಾ ಸಭೆಯಲ್ಲಿ ಅವರು ಈ ವಿಚಾರ ತಿಳಿಸಿದ್ದು, ರಾಜ್ಯ ಮಟ್ಟದ ರೈತ, ಕಾರ್ಮಿಕ, ದಲಿತ, ಯುವಜನ ನಾಯಕರುಗಳಿಗೆ ನೀಡುವ ಈ ಸೈದ್ದಾಂತಿಕ ಅದ್ಯಯನ ಶಿಬಿರ ನಡೆಸಲಾಗುವುದು ಎಂದು ತಿಳಿಸಿದರು. ಸ್ವಾಗತ ಸಮಿತಿ ಅದ್ಯಕ್ಷರಾಗಿ ಪುತ್ತೂರು ಪಿಕೆ ಸತೀಶನ್, ಕಾರ್ಯದರ್ಶಿಯಾಗಿ ಬಿ.ಎಂ.ಭಟ್ ಖಜಾಂಜಿಯಾಗಿ ಈಶ್ವರಿ ಮುಂಡೂರು

ಡಿ.21-24: ಪುತ್ತೂರಿನಲ್ಲಿ ಸಿಪಿಐ(ಎಂ) ರಾಜ್ಯ ಮಟ್ಟದ ಸೈದ್ದಾಂತಿಕ ಅಧ್ಯಯನ ಶಿಬಿರ Read More »

error: Content is protected !!
Scroll to Top