ಪುತ್ತೂರು

ಮಕ್ಕಳಿಗೆ ಮನೆಯಲ್ಲೂ ಗುಣಮಟ್ಟದ ಶಿಕ್ಷಣ ಸಿಗಬೇಕು | ಅಂಬಿಕಾ ವಿದ್ಯಾಲಯದ ಪ್ರತಿಭೋತ್ಸವ ಉದ್ಘಾಟಿಸಿ ಶಾಸಕ ಅಶೋಕ್ ರೈ

ಪುತ್ತೂರು: ಶಾಲೆಯಲ್ಲಿ ಎಲ್ಲವನ್ನೂ ಕಲಿಸುವುದಿಲ್ಲ ಒಬ್ಬ ವ್ಯಕ್ತಿಗೆ ಬೇಕಾದ 40% ವಿದ್ಯೆ ಮಾತ್ರ ಶಾಲೆಯಲ್ಲಿ ದೊರೆಯುತ್ತದೆ ಉಳಿದ ಶಿಕ್ಷಣ ಮನೆಯಲ್ಲಿ ಸಿಗುತ್ತದೆ. ಅದು ಗುಣಮಟ್ಟದಿಂದ ಕೂಡಿರಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೆಯ ವರ್ಷಾಚರಣೆ ದಶಾಂಬಿಕೋತ್ಸವದ ಅಂಗವಾಗಿ ಆಯೋಜಿಸಲಾದ ಪ್ರತಿಭಾ ತರಂಗಿಣಿ-2023-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉನ್ನತ ಶಿಕ್ಷಣದ‌ ಕನಸು ಕಾಣಬೇಕು. ಕನಸು ನನಸು‌ಮಾಡಲೂ ಪ್ರಯತ್ನ ಅತೀ ಅಗತ್ಯವಾಗಿದೆ ಎಂದು ಹೇಳಿದರು. ಕೇವಲ‌ ಇಂಜಿನಿಯರ್, ಡಾಕ್ಟರ್ ಕಡೆ […]

ಮಕ್ಕಳಿಗೆ ಮನೆಯಲ್ಲೂ ಗುಣಮಟ್ಟದ ಶಿಕ್ಷಣ ಸಿಗಬೇಕು | ಅಂಬಿಕಾ ವಿದ್ಯಾಲಯದ ಪ್ರತಿಭೋತ್ಸವ ಉದ್ಘಾಟಿಸಿ ಶಾಸಕ ಅಶೋಕ್ ರೈ Read More »

ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ವೀರ ಯೋಧನಿಗೆ ನಮನ

ಪುತ್ತೂರು: ನರಿಮೊಗರು ಸರಸ್ವತಿ ವಿದ್ಯಾ ಮಂದಿರ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ರಾಷ್ಟ್ರಪತಿ ಪುರಷ್ಕೃತ ಸ್ಕೌಟ್ಸ್ ವೀರ ಯೋಧ ಕ್ಯಾ.ಎಂ.ವಿ.ಪ್ರಾಂಜಲ್ ಅವರಿಗೆ ನಮನ ಕಾರ್ಯಕ್ರಮ ಬುಧವಾರ ನಡೆಯಿತು. ಸಂಸ್ಥೆಯ ಸಂಚಾಲಕ ಅವಿನಾಶ್ ಕೊಡಂಕಿರಿ ಭಾರತ ಮಾತೆಯ ಮಡಿಲಿಗೆ ತನ್ನ ಪ್ರಾಣವನ್ನು ಅರ್ಪಿಸಿ ವೀರ ಮರಣವನ್ನು ಹೊಂದಿದ ಯೋಧನಿಗೆ ದೀಪ ಬೆಳಗಿಸಿ ಪುಷ್ಪಾರ್ಚನೆಯನ್ನು ಮಾಡಿ ನುಡಿ ನಮನ ಸಲ್ಲಿಸಿದರು. ಬಳಿಕ ಎಲ್ಲಾ ವಿದ್ಯಾರ್ಥಿಗಳಿಂದ ಮೌನ ಪ್ರಾರ್ಥನೆ ನೆರವೇರಿತು. ಈ ಸಂದರ್ಭದಲ್ಲಿ ಸ್ಕೌಟ್ಸ್, ಗೈಡ್ಸ್

ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ವೀರ ಯೋಧನಿಗೆ ನಮನ Read More »

ಮದ್ಯ ಕುಡಿಸಿ ಮಹಿಳೆಯ ಅತ್ಯಾಚಾರಗೈದಾತನ ಬಂಧನ

ಪುತ್ತೂರು: ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಘಟನೆಗೆ ಸಂಬಂಧಿಸಿ ಆರೋಪಿಯೊಬ್ಬನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಆರ್ಯಾಪು ಗ್ರಾಮದ ಸಂಶುದ್ದೀನ್ (23) ಬಂಧಿತ ವ್ಯಕ್ತಿ ಎನ್ನಲಾಗಿದೆ. ನ.24 ರಂದು ರಾತ್ರಿ ಸಮಯ ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿ ಸಂತ್ರಸ್ಥ ಮಹಿಳೆ ಪುತ್ತೂರಿನ ಬಸ್‌ ನಿಲ್ದಾಣದ ಬಳಿ ನಿಂತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ ಮಹಿಳೆಯೊಂದಿಗೆ ಮಾತನಾಡಿ ಆಕೆಯ ಜೊತೆಗೆ ಸಲುಗೆ ಬಳಸಿಕೊಂಡು ನಂತರ ಮದ್ಯ ಕುಡಿಸಿದ್ದಾನೆ. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

ಮದ್ಯ ಕುಡಿಸಿ ಮಹಿಳೆಯ ಅತ್ಯಾಚಾರಗೈದಾತನ ಬಂಧನ Read More »

ಕಾಣಿಯೂರು ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ

ಕಾಣಿಯೂರು: ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು. ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಪುಂಡಲಿಕ ಪೂಜಾರ ಕ್ರೀಡಾಕೂಟ ಉದ್ಘಾಟಿಸಿ ಶುಭಹಾರೈಸಿದರು. ಕಾಲೇಜಿನ ಪ್ರಾಚಾರ್ಯರಾದ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಸುಧಾಕರ್ ಎಸ್. ಸ್ವಾಗತಿಸಿ, ಶಶಿಕಲಾ ಕೆ. ವಂದಿಸಿದರು. ಸಂಧ್ಯಾ ಜೆ. ರೈ ಕಾರ್ಯಕ್ರಮ ನಿರೂಪಿಸಿದರು.

ಕಾಣಿಯೂರು ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ Read More »

ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಹಲವು ಪ್ರಶಸ್ತಿ

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ  ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಜನಪದಗೀತೆ ಸ್ಪರ್ಧೆಯಲ್ಲಿ ರೇಷ್ಮಾ.ಟಿ ದ್ವಿತೀಯ, ಪ್ರೌಢಶಾಲಾ ವಿಭಾಗದ ಬೋಧನೋಪಕರಣ ತಯಾರಿಕಾ ಸ್ಪರ್ಧೆಯಲ್ಲಿ ರೇಖಾ ಆಚಾರ್ಯ ದ್ವಿತೀಯ, ಪ್ರಾಥಮಿಕ

ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಹಲವು ಪ್ರಶಸ್ತಿ Read More »

ಡಿ.24-25: ಶ್ರೀನಿವಾಸ ಕಲ್ಯಾಣೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಡಿ.24, 25 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಪ್ರಪ್ರಥಮ ಬಾರಿಗೆ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಶ್ರೀ  ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.29ರಂದು ಬೆಳಿಗ್ಗೆ ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ಪ್ರಾರ್ಥನೆ ನೆರವೇರಿಸಿದರು. ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್

ಡಿ.24-25: ಶ್ರೀನಿವಾಸ ಕಲ್ಯಾಣೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ, ರಾಜ್ಯಶಾಸ್ತ್ರ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ನೇತೃತ್ವದಲ್ಲಿ ‘ಸಂವಿಧಾನ ದಿನಾಚರಣೆ’ ಆಚರಿಸಲಾಯಿತು.  ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಪ್ರಾಂಶುಪಾಲ ಡಾ.ಶಂಕರ ಭಟ್ ಪಿ. ಪಾಲ್ಗೊಂಡು ಮಾಹಿತಿ ನೀಡಿದರು. ಕನ್ಯಾಸ ಸರಕಾರಿ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕಿ ಹರಿಣಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಅನುಪಮ ಪಿ. ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಮೂಡಿಸಿದರು. ಎನ್‍ಎಸ್‍ಎಸ್‍ ಕಾರ್ಯಕ್ರಮ ಅಧಿಕಾರಿ ಶಾಂತಿ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂವಿಧಾನ ದಿನದ

ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ Read More »

ಕ್ಷೇತ್ರದ 50 ರಸ್ತೆಗೆ ಏಕಕಾಲದಲ್ಲಿ ಅನುದಾನ ಬಿಡುಗಡೆ | ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮಾಂತರ ಭಾಗದ ಬಹುಬೇಡಿಕೆಯ ಒಟ್ಟು 50 ರಸ್ತೆಗಳಿಗೆ ಏಕಕಾಲದಲ್ಲಿ ಅನುದಾನ ಬಿಡುಗಡೆಯಾಗಿದ್ದು ಎಲ್ಲಾ ಕಾಮಗಾರಿಗಳಿಗೂ ಗುದ್ದಲಿ ಪೂಜೆ ನಡೆಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕಬಕ ಗ್ರಾಮದ ಕಲ್ಲೆಗ ಮಾಡತ್ತಾರು ಪುಣ್ಯಕುಮಾರ್ ದೈವಸ್ಥಾನ ರಸ್ತೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮಾಂತರ ಪ್ರದೇಶದ ರಸ್ತೆಗಳು ಕಾಂಕ್ರಿಟೀಕರಣವಾಗದೆ ಬಾಕಿ ಇದೆ. ಅನೇಕ ಕಡೆಗಳಲ್ಲಿ ಕಾಂಕ್ರಟೀಕರಣವೇ ನಡೆದಿಲ್ಲ. ಕಳೆದ ಚುನಾವಣೆಯ ಸಂದರ್ಭದಲ್ಲಿ ರಸ್ತೆ ಅಭಿವೃದ್ದಿಯ ಬಗ್ಗೆ ಭರವಸೆಯನ್ನು

ಕ್ಷೇತ್ರದ 50 ರಸ್ತೆಗೆ ಏಕಕಾಲದಲ್ಲಿ ಅನುದಾನ ಬಿಡುಗಡೆ | ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿ ಶಾಸಕ ಅಶೋಕ್ ರೈ Read More »

ನಳಿನ್ ಕುಮಾರ್ ಪಕ್ಷದ ಮುಂದೆ ಶೂನ್ಯ: ಬಿಜೆಪಿ ಕಾರ್ಯನಿರ್ವಹಣಾ ಸಮಿತಿ ಸಭೆಯಲ್ಲಿ ಸಂಸದ

ಪುತ್ತೂರು: ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ; ಯಾವುದೇ ವ್ಯಕ್ತಿಯ ಆಸ್ತಿಯೂ ಅಲ್ಲ. ಹೀಗೆಂದು ಹೇಳಿದವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್. ಮಂಗಳವಾರ ಪುತ್ತೂರಿನ ಮನಿಷಾ ಸಭಾಂಗಣದಲ್ಲಿ ನಡೆದ ಬಿಜೆಪಿ ಕಾರ್ಯನಿರ್ವಹಣಾ ಸಮಿತಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರದಲ್ಲಿ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ರಾಜ್ಯಾಧ್ಯಕ್ಷನಾಗಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಗುಂಪುಗಾರಿಕೆಗೆ ಅವಕಾಶ ನೀಡದೆ ಸಂಘಟನೆಯನ್ನು ಬೆಳೆಸಿದ್ದೇನೆ. ಪಕ್ಷದ ಹೆಸರಿನಲ್ಲಿ ವೈಯಕ್ತಿಕ ಪ್ರಚಾರ ತೆಗೆದುಕೊಂಡಿಲ್ಲ. ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ. ಬದಲಾಗಿ

ನಳಿನ್ ಕುಮಾರ್ ಪಕ್ಷದ ಮುಂದೆ ಶೂನ್ಯ: ಬಿಜೆಪಿ ಕಾರ್ಯನಿರ್ವಹಣಾ ಸಮಿತಿ ಸಭೆಯಲ್ಲಿ ಸಂಸದ Read More »

ಎಸ್.ಆರ್.ಕೆ. ಲ್ಯಾಡರ್ಸ್’ನ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ ನೀಡಿದ ಸಹಾಯಕ ಆಯುಕ್ತರು | ಸಂಸ್ಥೆಯ ಲೋಗೋ ಅನಾವರಣಗೊಳಿಸಿದ ಪಿ.ಡಬ್ಲ್ಯೂಡಿ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ | ಬೆಳ್ಳಿಹಬ್ಬ ಸಂಭ್ರಮಕ್ಕೆ ರಕ್ತದಾನದ ಮೂಲಕ ಚಾಲನೆ

ಪುತ್ತೂರು: ಎಸ್.ಆರ್.ಕೆ. ಲ್ಯಾಡರ್ಸ್ ಇದರ ಬೆಳ್ಳಿಹಬ್ಬ ಸಂಭ್ರಮ, ಲೋಗೋ ಅನಾವರಣ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ಸಮಾರಂಭ ನ. 28ರಂದು ಮುಕ್ರಂಪಾಡಿ ಎಸ್.ಆರ್.ಕೆ. ಲ್ಯಾಡರ್ಸ್ ಆವರಣದಲ್ಲಿ ನಡೆಯಿತು. ಲ್ಯಾಡರ್ಸ್’ಗೆ ಹತ್ತಿ ಹಸಿರು ನಿಶಾನೆ ತೋರಿಸುವ ಮೂಲಕ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಸಹಾಯಕ ಆಯುಕ್ತ ಗಿರೀಶ್ ನಂದನ್, ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕರಾದ ಕೇಶವ ಅವರಲ್ಲಿದ್ದ ಸ್ಪೂರ್ತಿ ಇಂದು ಬಹುದೊಡ್ಡ ಇಂಡಸ್ಟ್ರಿ ಕಟ್ಟಿ ಹಲವಾರು ಮಂದಿಗೆ ಉದ್ಯೋಗ ನೀಡುವಂತಾಗಿದೆ. ಅವರ ಮುಂದಿನ ಎಲ್ಲಾ ಕೆಲಸಗಳು, ಯೋಜನೆಗಳು ಯಶಸ್ವಿಯಾಗಲಿ

ಎಸ್.ಆರ್.ಕೆ. ಲ್ಯಾಡರ್ಸ್’ನ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ ನೀಡಿದ ಸಹಾಯಕ ಆಯುಕ್ತರು | ಸಂಸ್ಥೆಯ ಲೋಗೋ ಅನಾವರಣಗೊಳಿಸಿದ ಪಿ.ಡಬ್ಲ್ಯೂಡಿ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ | ಬೆಳ್ಳಿಹಬ್ಬ ಸಂಭ್ರಮಕ್ಕೆ ರಕ್ತದಾನದ ಮೂಲಕ ಚಾಲನೆ Read More »

error: Content is protected !!
Scroll to Top