ಮಕ್ಕಳಿಗೆ ಮನೆಯಲ್ಲೂ ಗುಣಮಟ್ಟದ ಶಿಕ್ಷಣ ಸಿಗಬೇಕು | ಅಂಬಿಕಾ ವಿದ್ಯಾಲಯದ ಪ್ರತಿಭೋತ್ಸವ ಉದ್ಘಾಟಿಸಿ ಶಾಸಕ ಅಶೋಕ್ ರೈ
ಪುತ್ತೂರು: ಶಾಲೆಯಲ್ಲಿ ಎಲ್ಲವನ್ನೂ ಕಲಿಸುವುದಿಲ್ಲ ಒಬ್ಬ ವ್ಯಕ್ತಿಗೆ ಬೇಕಾದ 40% ವಿದ್ಯೆ ಮಾತ್ರ ಶಾಲೆಯಲ್ಲಿ ದೊರೆಯುತ್ತದೆ ಉಳಿದ ಶಿಕ್ಷಣ ಮನೆಯಲ್ಲಿ ಸಿಗುತ್ತದೆ. ಅದು ಗುಣಮಟ್ಟದಿಂದ ಕೂಡಿರಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಹತ್ತನೆಯ ವರ್ಷಾಚರಣೆ ದಶಾಂಬಿಕೋತ್ಸವದ ಅಂಗವಾಗಿ ಆಯೋಜಿಸಲಾದ ಪ್ರತಿಭಾ ತರಂಗಿಣಿ-2023-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉನ್ನತ ಶಿಕ್ಷಣದ ಕನಸು ಕಾಣಬೇಕು. ಕನಸು ನನಸುಮಾಡಲೂ ಪ್ರಯತ್ನ ಅತೀ ಅಗತ್ಯವಾಗಿದೆ ಎಂದು ಹೇಳಿದರು. ಕೇವಲ ಇಂಜಿನಿಯರ್, ಡಾಕ್ಟರ್ ಕಡೆ […]










