ಪುತ್ತೂರು

ನಿವೃತ್ತ ಆರೋಗ್ಯ ಸಹಾಯಕಿ ಗಾಯತ್ರಿ ನಿಧನ

ಪುತ್ತೂರು: ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ  ನಿವೃತ್ತ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಗಾಯತ್ರಿ (63) ಮಂಗಳವಾರ ನಿಧನರಾದರು. ಸುಮಾರು 30 ವರ್ಷಗಳ ಕಾಲ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ಗಾಯತ್ರಿ ಸೇವಾ ಅವಧಿಯಲ್ಲಿ ಉತ್ತಮ ಸೇವೆ ನೀಡುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಮೃತರು ಇಬ್ಬರು ಪುತ್ರಿಯರು, ಅಳಿಯ, ಬಂಧು ಬಳಗವನ್ನು ಅಗಲಿದ್ದಾರೆ.

ನಿವೃತ್ತ ಆರೋಗ್ಯ ಸಹಾಯಕಿ ಗಾಯತ್ರಿ ನಿಧನ Read More »

ಅನುವಾದ ಮಾಡುವ ಸಂದರ್ಭ ಎಚ್ಚರಿಕೆ ವಹಿಸಬೇಕು | ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ನಿಧಿ-2015 ಕಾರ್ಯಕ್ರಮದಲ್ಲಿ ಸಾಹಿತಿ ಜಯಪ್ರಕಾಶ್

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ, ಅದ್ವಯ ಕನ್ನಡ ಸಂಘ, ರೋಟರಾಕ್ಟ್  ಕ್ಲಬ್,  ಅಕ್ಷಯ ಕಾಲೇಜ್ ಸಹಯೋಗದೊಂದಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ನಿಧಿ-2015 ಕಾರ್ಯಕ್ರಮ ನಡೆಯಿತು. ಹಿರಿಯ ಸಾಹಿತಿ  ಜಯಪ್ರಕಾಶ್ ಪುತ್ತೂರು ಉಪನ್ಯಾಸ ನೀಡಿ, ಭಾರತದ ಮಾಜಿ ರಾಷ್ಟ್ರಪತಿ ಡಾ ಅಬ್ದುಲ್ ಕಲಾಮ್ ಅವರು ರಚಿಸಿದ “ವಿಂಗ್ಸ್ ಒಫ್ ಫೈರ್” ಕೃತಿಯನ್ನು “ಅಗ್ನಿಯ ರೆಕ್ಕೆಗಳು” ಎಂಬ  ಹೆಸರಿನಿಂದ ಕನ್ನಡಕ್ಕೆ ಅನುವಾದ ಮಾಡಿದ  ರೋಚಕ ಅನುಭವಗಳನ್ನು ಹಾಗೂ ಅನುವಾದ ಮಾಡುವ ಸಂದರ್ಭದಲ್ಲಿ ಅನೇಕ ವಿಚಾರಗಳಲ್ಲಿ ಎಚ್ಚರಿಕೆಯನ್ನು ವಹಿಸ ಬೇಕಾಗುತ್ತದೆ

ಅನುವಾದ ಮಾಡುವ ಸಂದರ್ಭ ಎಚ್ಚರಿಕೆ ವಹಿಸಬೇಕು | ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ನಿಧಿ-2015 ಕಾರ್ಯಕ್ರಮದಲ್ಲಿ ಸಾಹಿತಿ ಜಯಪ್ರಕಾಶ್ Read More »

ಕರ್ನಾಟಕ ಸಹಾಯಸ್ತ ಲೋಕ ಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಸಹಾಯಧನ ವಿತರಣೆ

ಪುತ್ತೂರು: ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಆಶ್ರಯದಲ್ಲಿ ನಡೆದ ಕಕ್ಕೆಪದವು ಸತ್ಯ ಧರ್ಮ ಕಂಬಳೋತ್ಸವದಲ್ಲಿ ವಿಶೇಷ ವೇಶ ಧರಿಸಿ ಭವತಿ ಭಿಕ್ಷಾಂದೇಹಿ ಸೇವಾ ಕಾರ್ಯದ ಮೂಲಕ ನಿಧಿ ಸಂಗ್ರಹ ಮಾಡಲಾಯಿತು. ಟ್ರಾಕಿಯೋಸೋಪಿಜಿಲ್ ಪಿಸ್ಟುಲಾ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಂಗಳೂರು ತಾಲೂಕಿನ ದೇರೆಬೈಲು ಕೊಂಚಾಡಿಯ ಗಣೇಶ್ ನಿರುಪಮಾ ದಂಪತಿಯ ಮೂರು ತಿಂಗಳ ನವಜಾತು ಶಿಶುವಿನ ಚಿಕಿತ್ಸೆಗೆ ಸಂಗ್ರಹವಾದ 21,800 ರೂಪಾಯಿಯನ್ನು ಕಕ್ಕೆಪದವು ಮೈರಾ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಪದಾಧಿಕಾರಿಗಳ

ಕರ್ನಾಟಕ ಸಹಾಯಸ್ತ ಲೋಕ ಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಸಹಾಯಧನ ವಿತರಣೆ Read More »

ನ. 30: ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ

ಪುತ್ತೂರು: ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯ, ಕಾಲೇಜಿನ ಕನ್ನಡ, ಸಂಸ್ಕೃತ ಹಾಗೂ ಲಲಿತಕಲಾ ಸಂಘ ಮತ್ತು ಐಕ್ಯೂಎಸಿ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಸಹಯೋಗದಲ್ಲಿ ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ ನ. 30ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಅಧ್ಯಕ್ಷ ಡಾ.ಗಣರಾಜ ಕುಂಬ್ಳೆ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜು

ನ. 30: ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ Read More »

ಪುತ್ತೂರು ಪ್ರವೇಶಿಸಿದ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದ ಅಕ್ಷತೆ

ಪುತ್ತೂರು: ಅಯೋಧ್ಯೆಯಿಂದ ಅಕ್ಷತೆ ಹೊತ್ತ ರಥ ಪುತ್ತೂರನ್ನು ಸೋಮವಾರ ಪ್ರವೇಶಿಸಿತು. ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ. 22ರಂದು ನಡೆಯಲಿರುವ ಶ್ರೀ ರಾಮನ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಅಕ್ಷತೆ ವಿತರಣೆ ಕಾರ್ಯಕ್ರಮದ ಅಂಗವಾಗಿ ರಥ ಹೊರಟಿದೆ.ರಥ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿ ಮೂಲಕ ಆಗಮಿಸಿತು. ಈ ಸಂದರ್ಭದಲ್ಲಿ ಅಕ್ಷತೆ ಹೊತ್ತ ರಥವನ್ನು ಕಳಶ ಹಿಡಿದ ಮಹಿಳೆಯರು ಚೆಂಡೆ, ವಾದ್ಯಗಳ ಮೂಲಕ ಸ್ವಾಗತಿಸಿದರು. ಬಳಿಕ

ಪುತ್ತೂರು ಪ್ರವೇಶಿಸಿದ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದ ಅಕ್ಷತೆ Read More »

ಡಿ. 31ರಂದು ಸರಳ ಸಾಮೂಹಿಕ ವಿವಾಹ | ಹೀಗೆ ಅರ್ಜಿ ಸಲ್ಲಿಸಿ

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ, ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಕಾರದ ಆದೇಶದ ಪ್ರಕಾರ ಜ. 31ರಂದು ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಡಿ. 31 ವಧು-ವರರು ನಿಗದಿ ದಾಖಲೆಗಳೊಂದಿಗೆ ಶ್ರೀ ದೇವಳಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಆದ್ದರಿಂದ ಪುಣ್ಯ ಕ್ಷೇತ್ರದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಸರಳ ಸಾಮೂಹಿಕ ವಿವಾಹವಾಗಲು ಅಪೇಕ್ಷಿಸುವವರು ಶೀಘ್ರವೇ ಶ್ರೀ ದೇವಳದ ಕಚೇರಿಯಿಂದ

ಡಿ. 31ರಂದು ಸರಳ ಸಾಮೂಹಿಕ ವಿವಾಹ | ಹೀಗೆ ಅರ್ಜಿ ಸಲ್ಲಿಸಿ Read More »

ನಾಳೆ (ನ. 28): ಮುಕ್ರಂಪಾಡಿ ಎಸ್.ಆರ್.ಕೆ. ಲ್ಯಾಡರ್ಸ್ ನ ಬೆಳ್ಳಿಹಬ್ಬ ಸಂಭ್ರಮ – ರಕ್ತದಾನ ಶಿಬಿರ

ಪುತ್ತೂರು: ಪುತ್ತೂರಿನ ಹೊರವಲಯದ ಮುಕ್ರಂಪಾಡಿಯಲ್ಲಿ ಕಳೆದ 25 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಎಸ್.ಆರ್.ಕೆ. ಲ್ಯಾಡರ್ಸ್ ನ ಬೆಳ್ಳಿಹಬ್ಬ ಸಂಭ್ರಮ, ಲೋಗೋ ಅನಾವರಣ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನ. 28 ಮಂಗಳವಾರ ಎಸ್.ಆರ್.ಕೆ. ಲ್ಯಾಡರ್ಸ್ ಆವರಣದಲ್ಲಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದು, ಪುತ್ತೂರು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜಾರಾಮ್ ಅವರು ಲೋಗೋ ಅನಾವರಣ ಮಾಡುವರು. ಮುಖ್ಯ ಅತಿಥಿಗಳಾಗಿ ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ

ನಾಳೆ (ನ. 28): ಮುಕ್ರಂಪಾಡಿ ಎಸ್.ಆರ್.ಕೆ. ಲ್ಯಾಡರ್ಸ್ ನ ಬೆಳ್ಳಿಹಬ್ಬ ಸಂಭ್ರಮ – ರಕ್ತದಾನ ಶಿಬಿರ Read More »

ಮನುಕುಲದ ಸಮೃದ್ಧಿಗೆ ಗೋವು ಅಗತ್ಯ | ಕಾವು ಸಾಮೂಹಿಕ ಗೋಪೂಜೆಯಲ್ಲಿ ಧಾರ್ಮಿಕ ಭಾಷಣ

ಪುತ್ತೂರು: ವಿಶ್ವ ಹಿಂದೂ ಪರಿಷತ್- ಬಜರಂಗದಳ ಹಾಗೂ ಕಾವು ಗೋಪೂಜಾ ಸಮಿತಿ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ಸಾಮೂಹಿಕ ಗೋಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಅರ್ಚಕ ವೇದಮೂರ್ತಿ ಶಿವಪ್ರಸಾದ್ ಕಡಮಣ್ಣಾಯರ ಪೌರೋಹಿತ್ಯದಲ್ಲಿ ಗೋಪೂಜೆ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಭಾಷಣ ಮಾಡಿದ ಪೂರ್ಣತ್ಮರಾಮ್ ಈಶ್ವರಮಂಗಲ, ಸನಾತನ ಹಿಂದೂ ಧರ್ಮದಲ್ಲಿ ಗೋವುಗಳಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದ್ದು, ಪಂಚಗವ್ಯವು ಮಾರಕ ಕ್ಯಾನ್ಸರ್ ನಂತಹ ಖಾಯಿಲೆಯನ್ನು ಗುಣಪಡಿಸುವ

ಮನುಕುಲದ ಸಮೃದ್ಧಿಗೆ ಗೋವು ಅಗತ್ಯ | ಕಾವು ಸಾಮೂಹಿಕ ಗೋಪೂಜೆಯಲ್ಲಿ ಧಾರ್ಮಿಕ ಭಾಷಣ Read More »

ಬಜತ್ತೂರಿನಲ್ಲಿ ಗ್ರಾಮ ಸಾಹಿತ್ಯ ಸಂಭ್ರಮ | ಮಕ್ಕಳು ಕನ್ನಡ ಸಾಹಿತ್ಯದ ಊರುಗೋಲು : ಗಂಗಾಧರ ಪಿ.ಎನ್.

ಪುತ್ತೂರು: ತಾಲೂಕಿನ ಗ್ರಾಮ ಗ್ರಾಮಗಳಲ್ಲಿ ಕನ್ನಡ ಸಾಹಿತ್ಯದ ಸಂಭ್ರಮ ನಡೆಸುವ ಮೂಲಕ ಮಕ್ಕಳಲ್ಲಿ ಸಾಹಿತ್ಯದ ಒಲವು-ಅರಿವು ಮೂಡಿಸುವ ಕೆಲಸ ಅತ್ಯಂತ ಶ್ಲಾಘನೀಯ. ಕನ್ನಡ ಸಾಹಿತ್ಯವನ್ನು ಓದುವವರ ಸಂಖ್ಯೆ ಕಡಿಮೆಯಾಗುತ್ತಿರುವ ಇಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಮಕ್ಕಳು ಸಾಹಿತ್ಯದ ಊರುಗೋಲುಗಳಾಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಆದರೆ ಕನ್ನಡ ಹೋರಾಟ ಎಂಬ ದಂಧೆಯನ್ನು ನಡೆಸುವ ಮಂದಿಗಳ ವಿರುದ್ಧ ಜಾಗೃತವಾಗಬೇಕಾಗಿದೆ ಎಂದು ಬಜತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಂಗಾಧರ್ ಪಿ.ಎನ್ ನೆಕ್ಕರಾಜೆ ಅಭಿಪ್ರಾಯಪಟ್ಟರು. ಬಜತ್ತೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಸಾಹಿತ್ಯದ ನಡೆ ಗ್ರಾಮದ ಕಡೆ

ಬಜತ್ತೂರಿನಲ್ಲಿ ಗ್ರಾಮ ಸಾಹಿತ್ಯ ಸಂಭ್ರಮ | ಮಕ್ಕಳು ಕನ್ನಡ ಸಾಹಿತ್ಯದ ಊರುಗೋಲು : ಗಂಗಾಧರ ಪಿ.ಎನ್. Read More »

ಅಡಕೆ ಕಳವಿಗೆ ಯತ್ನ | ತಡೆಯಲೆತ್ನಿಸಿದಾಗ ತಲವಾರಿನಿಂದ ಗಾಯಗೊಳಿಸಿದ ಕಳ್ಳರು

ಸವಣೂರು: ವಾಹನದಲ್ಲಿ ಆಗಮಿಸಿದ ಕಳ್ಳರ ಗ್ಯಾಂಗೊಂದು ಅಡಕೆ ಕಳವಿಗೆ ಯತ್ನಿಸಿದಾಗ ಮನೆಯಾತ ನೋಡಿದ್ದು, ಕಳ್ಳರನ್ನು ಹಿಡಿಯಲೆತ್ನಿಸಿದಾಗ ಕಳ್ಳರು ತಲವಾರಿನಿಂದ  ದಾಳಿ ನಡೆಸಿದ ಘಟನೆ ಶನಿವಾರ ಮುಂಜಾನೆ ಸವಣೂರಿನ ಫಾರ್ಮ್ಸ್ ಒಂದರಲ್ಲಿ ನಡೆದಿದೆ. ಕಡಬ ತಾಲೂಕಿನ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಪಣೆಮಜಲುನಲ್ಲಿರುವ ರಾಮಚಂದ್ರ ಎಡಪತ್ಯ ಮಾಲಕತ್ವದ ಎಡಪತ್ಯ ಫಾರ್ಮ್ಸ್ ನಲ್ಲಿ ಈ ಘಟನೆ ನಡೆದಿದೆ ಕಳ್ಳರ ತಂಡ ಕಾರು ಹಾಗೂ ಸ್ಕೂಟರ್‍ ನಲ್ಲಿ ಬಂದು ಅಡಿಕೆ ದೋಚುತ್ತಿದ್ದಾಗ ತೋಟದ ಮಾಲೀಕನ ಪುತ್ರನ ಕಣ್ಣಿಗೆ ಸಿಕ್ಕಿಬಿದ್ದಿದ್ದು ಕಳ್ಳತನ

ಅಡಕೆ ಕಳವಿಗೆ ಯತ್ನ | ತಡೆಯಲೆತ್ನಿಸಿದಾಗ ತಲವಾರಿನಿಂದ ಗಾಯಗೊಳಿಸಿದ ಕಳ್ಳರು Read More »

error: Content is protected !!
Scroll to Top