ಪುತ್ತೂರು

ಚಾಕು ತೋರಿಸಿ ದರೋಡೆಗೆ ಯತ್ನ!!

ವಿಟ್ಲ: ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನ ಲಪಟಾಯಿಸಲು ಯತ್ನಿಸಿದ ಘಟನೆ ಕುಳ ಗ್ರಾಮದ ನೀರಪಳಿಕೆಯಲ್ಲಿ ನಡೆದಿದೆ. ನೀರಪಳಿಕೆ ಮಹಮ್ಮದ್ ಕುಂಞ ಎಂಬವರ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದಾಗ ಮನೆಯಲ್ಲಿ ವೃದ್ಧ ಮಹಿಳೆ ಮಾತ್ರ ಇರುವ ಸಂದರ್ಭ ಮನೆಯ ಮುಖ್ಯ ದ್ವಾರದ ಮೂಲಕ ವ್ಯಕ್ತಿಯೋರ್ವ ಮುಖಕ್ಕೆ ಮಾಸ್ಕ್ ಹಾಕಿ ಒಳ ಪ್ರವೇಶಿಸಿ ಒಳಗಿನಿಂದ ಚಿಲಕ ಹಾಕಿ ಮಹಿಳೆಯ ಹತ್ತಿರ ಚಾಕುವಿನೊಂದಿಗೆ ಬಂದು, ಕಿವಿಯಲ್ಲಿ ಇರುವ ಚಿನ್ನ ಕೊಡುವಂತೆ ಕೇಳಿದ್ದಾನೆ. ಬೆದರಿದ ಮಹಿಳೆ ಹಿಂದಿನ […]

ಚಾಕು ತೋರಿಸಿ ದರೋಡೆಗೆ ಯತ್ನ!! Read More »

ಕಾಲೇಜು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ !!

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಮೃತಪಟ್ಟ ಘಟನೆ ನಡೆದಿದೆ. ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ, ಪುತ್ತೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ನಿಶಾ (17) ಮೃತಪಟ್ಟ ಯುವತಿ. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದರು. ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ

ಕಾಲೇಜು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ !! Read More »

ವಿದ್ಯಾರ್ಥಿಗಳು ಜೀವನದ ಗುರಿ ತಲುಪಲು ಜಾಗೃತರಾಗಬೇಕು | | ‘ಕನಸುಗಳು- 2023’ ಉದ್ಘಾಟಿಸಿ ನರಸಿಂಹ ಪೈ

ಪುತ್ತೂರು:  ಕನಸು ಪ್ರತಿಯೊಬ್ಬರಲ್ಲೂ ಇರುತ್ತದೆ. ಆದರೆ ಅದನ್ನು ಸಾಕಾರಗೊಳಿಸುವ ದಾರಿಯನ್ನು ನಾವೇ ಕಂಡುಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಯನ್ನು ತಲುಪುವುದರ ಬಗ್ಗೆ ಸದಾ ಜಾಗೃತರಾಗಬೇಕು ಎಂದು ಯುವ ಉದ್ಯಮಿ ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಕೋಶಾಧಿಕಾರಿ ನರಸಿಂಹ ಪೈ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆಯನ್ನು ನೀಡುವ ಕನಸುಗಳು-2023 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅವಕಾಶ ಎಲ್ಲರಿಗೂ ಸಿಗುವುದಿಲ್ಲ, ಸಿಕ್ಕಿರುವ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಕನಸನ್ನು

ವಿದ್ಯಾರ್ಥಿಗಳು ಜೀವನದ ಗುರಿ ತಲುಪಲು ಜಾಗೃತರಾಗಬೇಕು | | ‘ಕನಸುಗಳು- 2023’ ಉದ್ಘಾಟಿಸಿ ನರಸಿಂಹ ಪೈ Read More »

ಕಾರ್ಪಾಡಿ ದೇವಳದ ಸುತ್ತುಪೌಳಿಯ ದಾರಂದ ಮುಹೂರ್ತ

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಸುತ್ತುಪೌಳಿಯ ಜೀರ್ಣೋದ್ಧಾರ ಪ್ರಯುಕ್ತ ಶಿಲೆ ಕಲ್ಲಿನ ದಾರಂದ ಮುಹೂರ್ತ ಕಾರ್ಯಕ್ರಮ  ನ.25 ರಂದು ನಡೆಯಿತು. ಬೆಳಿಗ್ಗೆ ವೇದಮೂರ್ತಿ ಸಂದೀಪ ಕಾರಂತರ ನೇತೃತ್ವದಲ್ಲಿ ದಾರಂದ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಸಾಮೆತ್ತಡ್ಕ, ಪಂಚಾಯತ್ ಸದಸ್ಯರು ಜೀರ್ಣೋಧ್ದಾರ ಸಮಿತಿಯ ಹರೀಶ್ ನಾಯಕ್ ಬಳಕ್ಕ, ಡಾ ಎ.ಪಿ ಸತೀಶ್ ಮರಿಕೆ,  ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪರ್ಲಡ್ಕದ ಜ್ಯೋತಿಷಿ ಜಯರಾಮ

ಕಾರ್ಪಾಡಿ ದೇವಳದ ಸುತ್ತುಪೌಳಿಯ ದಾರಂದ ಮುಹೂರ್ತ Read More »

ನ.27 ರಂದು ದ.ಕ. ಜಿಲ್ಲೆಗೆ ಬರಲಿದೆ ಅಯೋಧ್ಯೆ ರಾಮಮಂದಿರದ ಅಕ್ಷತೆ : ಮನೆ ಮನೆ ಸಂಪರ್ಕ ಅಭಿಯಾನ

ಪುತ್ತೂರು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ.22 ರಂದು ನಡೆಯಲಿರುವ  ಶ್ರೀ ರಾಮನ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಅಕ್ಷತೆ ವಿತರಣಾ ಕಾರ್ಯಕ್ರಮದ ಕುರಿತು ಮನೆ ಮನೆ ಸಂಪರ್ಕ ಅಭಿಯಾನ  ಜ.1 ರಿಂದ 15 ರ ತನಕ ನಡೆಯಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜಿಲ್ಲಾ ಸಮಿತಿ ಸಂಚಾಲಕ ಡಾ.ಕೃಷ್ಣ ಪ್ರಸನ್ನ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಭಿಯಾನದ ಯಶಸ್ಸಿಗೆ ಈಗಾಗಲೇ

ನ.27 ರಂದು ದ.ಕ. ಜಿಲ್ಲೆಗೆ ಬರಲಿದೆ ಅಯೋಧ್ಯೆ ರಾಮಮಂದಿರದ ಅಕ್ಷತೆ : ಮನೆ ಮನೆ ಸಂಪರ್ಕ ಅಭಿಯಾನ Read More »

ಮತ್ತು ಬರಿಸುವ ಪಾನೀಯ ನೀಡಿ ಅಪಹರಣ, ಅತ್ಯಾಚಾರಕ್ಕೆ ಯತ್ನ: ದೂರು

ಪುತ್ತೂರು: ಮತ್ತು ಬರಿಸುವ ಪಾನೀಯ ಕುಡಿಸಿ ಅಪಹರಣ ಮಾಡಿ, ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಸಾಲ್ಮರದ ಗುಂಪಕಲ್ಲಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಅಸ್ವಸ್ಥಗೊಂಡು ಬಿದ್ದಿದ್ದ ಮಹಿಳೆ ಅಪರಿಚಿತ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ನ. 24ರಂದು ರಾತ್ರಿ ತನ್ನನ್ನು ಅಪರಿಚಿತ ವ್ಯಕ್ತಿಯೊಬ್ಬ ಪುತ್ತೂರು ಬಸ್‌ ನಿಲ್ದಾಣದಿಂದ ಆಟೋ ರಿಕ್ಷಾವೊಂದರಲ್ಲಿ ಕರೆದೊಯ್ದು ಮತ್ತು ಬರುವ ಪಾನೀಯ ಕುಡಿಸಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿದ ನನಗೆ ಮುಂದೇನಾಯಿತೆಂದು ಗೊತ್ತಿಲ್ಲ. ರಾತ್ರಿ ಹೊತ್ತು ನಾನು ರಸ್ತೆ ಬದಿಯಲ್ಲಿ ಬಿದ್ದಿದ್ದೆ.

ಮತ್ತು ಬರಿಸುವ ಪಾನೀಯ ನೀಡಿ ಅಪಹರಣ, ಅತ್ಯಾಚಾರಕ್ಕೆ ಯತ್ನ: ದೂರು Read More »

ಸಜಂಕಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಮೇಳೈಸಿದ ಮೆಟ್ರಿಕ್ ಮೇಳ | ಮೆಟ್ರಿಕ್ ಮೇಳಗಳು ಮಕ್ಕಳಲ್ಲಿ ವ್ಯವಹಾರ ಜ್ಞಾನ ಹೆಚ್ಚಿಸಲು ಸಹಕಾರಿಯಾಗುತ್ತದೆ: ಸಾವಿತ್ರಿ ಕೆ

ಪುತ್ತೂರು: ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಜ್ಞಾನವನ್ನು ವೃದ್ಧಿಸುವ ಸಲುವಾಗಿ ಹಮ್ಮಿಕೊಳ್ಳಲಾಗುವ ಮೆಟ್ರಿಕ್ ಮೇಳ  ಸ.ಹಿರಿಯ ಪ್ರಾಥಮಿಕ ಶಾಲೆ ಸಜಂಕಾಡಿಯಲ್ಲಿ ನಡೆಯಿತು. ವಿದ್ಯಾರ್ಥಿಗಳು ಬಗೆಬಗೆಯ ಸೊಪ್ಪು, ತರಕಾರಿ, ವಿವಿಧ ಬಗೆಯ ತಿನಿಸುಗಳನ್ನು ವ್ಯವಸ್ಥಿತವಾಗಿ ಜೋಡಿಸಿ ಮಾರಾಟದಲ್ಲಿ ತೊಡಗಿ ಸಂಭ್ರಮಿಸಿದರು . ಮುಖ್ಯ ಅತಿಥಿಯಾಗಿ ನಿವೃತ್ತ  ಶಿಕ್ಷಕಿ  ಸಾವಿತ್ರಿ ಕೆ ಮಾತನಾಡಿ, ಮೆಟ್ರಿಕ್ ಮೇಳಗಳು ಮಕ್ಕಳಲ್ಲಿ ವ್ಯವಹಾರ ಜ್ಞಾನ ಹೆಚ್ಚಿಸಿ ಕ್ರಿಯಾಶೀಲ ರಾಗುವಂತೆ ಮಾಡುತ್ತವೆ ಎಂದರು ಬಡಗನ್ನೂರು ಗ್ರಾಮ ಪಂಚಾಯಿತಿ ಸದಸ್ಯ ರವಿರಾಜ್ ರೈ ಸಜಂಕಾಡಿ ಮೆಟ್ರಿಕ್ ಮೇಳ ಉದ್ಘಾಟಿಸಿ ಶುಭ

ಸಜಂಕಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಮೇಳೈಸಿದ ಮೆಟ್ರಿಕ್ ಮೇಳ | ಮೆಟ್ರಿಕ್ ಮೇಳಗಳು ಮಕ್ಕಳಲ್ಲಿ ವ್ಯವಹಾರ ಜ್ಞಾನ ಹೆಚ್ಚಿಸಲು ಸಹಕಾರಿಯಾಗುತ್ತದೆ: ಸಾವಿತ್ರಿ ಕೆ Read More »

ಡಿ.30: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ನಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟ | ಸಹಕಾರ ಸಂಘಗಳು, ನವೋದಯ ಸ್ವಸಹಾಯ ಸಂಘಗಳ ಪಾಲ್ಗೊಳ್ಳುವಿಕೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ದ.ಕ. ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳು ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಡಿ.30 ರಂದು ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ರೀಡಾಕೂಟ ಮಹಿಳೆಯರಿಗೆ ಹಾಗೂ ಪುರುಷರಿಗೆ ನಡೆಯಲಿದ್ದು, ಹಗ್ಗಜಗ್ಗಾಟ, 100

ಡಿ.30: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ನಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟ | ಸಹಕಾರ ಸಂಘಗಳು, ನವೋದಯ ಸ್ವಸಹಾಯ ಸಂಘಗಳ ಪಾಲ್ಗೊಳ್ಳುವಿಕೆ Read More »

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಕಾರ್ಪಾಡಿ ದೇವಸ್ಥಾನಕ್ಕೆ ಭೇಟಿ

ಪುತ್ತೂರು: ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಅವರು ಬುಧವಾರ ಬೆಳಿಗ್ಗೆ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಶುಕ್ರವಾರ ಭೇಟಿ ನೀಡಿ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿ ದೇವರ ಪ್ರಸಾದ ಸ್ವೀಕರಿಸಿದರು. ದೇವಳದ ಜೀರ್ಣೋದ್ಧಾರ ಕಾರ್ಯಕ್ಕೆ ಮುಜರಾಯಿ , ಧಾರ್ಮಿಕ ದತ್ತಿ ಇಲಾಖೆಯಿಂದ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಸುಧಾಕರ ರಾವ್ ಆರ್ಯಾಪು, ವ್ಯವಸ್ಥಾಪನಾ

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಕಾರ್ಪಾಡಿ ದೇವಸ್ಥಾನಕ್ಕೆ ಭೇಟಿ Read More »

ಬೆಳ್ಳಾರೆಯಲ್ಲಿ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯ ನಿರ್ಮಾಣ | ಶಿಲಾಕಲ್ಲು ಮೆರವಣಿಗೆಗೆ ಚಾಲನೆ

ಪುತ್ತೂರು: ಬೆಳ್ಳಾರೆಯಲ್ಲಿ ನಿರ್ಮಾಣವಾಗಲಿರುವ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯಕ್ಕೆ ಕಾರ್ಕಳದಿಂದ ಆಗಮಿಸಿದ ಶಿಲಾಕಲ್ಲುಗಳಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಪೂಜೆಯ ಮೂಲಕ ಶಿಲಾಕಲ್ಲು ಮೆರವಣಿಗೆಗೆ ಚಾಲನೆ ನೀಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನ ಕಾಯಿ ಒಡೆದು ಶಿಲಾಕಲ್ಲು ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭ ಮಾಜಿ ಸಚಿವ ಎಸ್. ಅಂಗಾರ, ಹಿಂದು ಧಾರ್ಮಿಕ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಗೌರಿಪುರಂ ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ

ಬೆಳ್ಳಾರೆಯಲ್ಲಿ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯ ನಿರ್ಮಾಣ | ಶಿಲಾಕಲ್ಲು ಮೆರವಣಿಗೆಗೆ ಚಾಲನೆ Read More »

error: Content is protected !!
Scroll to Top