ಬಿಟ್ಟಿ ಚಾಕರಿ ಮಾಡಲು ಸಿದ್ಧವಿಲ್ಲ | ಪ್ರತಿಭಟನೆಯಲ್ಲಿ ವಿವಿಧ ಬೇಡಿಕೆ ಮುಂದಿಟ್ಟ ಆಶಾ ಕಾರ್ಯಕರ್ತೆಯರು
ಪುತ್ತೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಪುತ್ತೂರು ತಾಲೂಕು ಸಮಿತಿ ಇಲ್ಲಿನ ಅಮರ್ ಜವಾನ್ ಸ್ಮಾರಕದ ಬಳಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿತು. ಆಶಾ ಕಾರ್ಯಕರ್ತೆಯರ ಸೇವೆಗಳಿಗೆ ನಿಗದಿಯಾಗಿರುವ ಕೇಂದ್ರದ ಪ್ರೋತ್ಸಾಹ ಧನವನ್ನು ಆರ್ ಸಿಎಚ್ ಪೋರ್ಟಲ್ ನಿಂದ ಕೈಬಿಡಬೇಕು, ಕನಿಷ್ಠ 15 ಸಾವಿರ ರೂ. ವೇತನ ನೀಡಬೇಕು ಮೊದಲಾದ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಗೆ ಮೊದಲು ನಗರದ […]
ಬಿಟ್ಟಿ ಚಾಕರಿ ಮಾಡಲು ಸಿದ್ಧವಿಲ್ಲ | ಪ್ರತಿಭಟನೆಯಲ್ಲಿ ವಿವಿಧ ಬೇಡಿಕೆ ಮುಂದಿಟ್ಟ ಆಶಾ ಕಾರ್ಯಕರ್ತೆಯರು Read More »










