ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ | ಜೀವಿತಾ ಎಲ್.ಎಲ್. ಜಿಲ್ಲಾ ಮಟ್ಟಕ್ಕೆ ಆಯ್ಕೆ
ಸವಣೂರು: ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧಾ ವಿಭಾಗದಲ್ಲಿ 9ನೆ ತರಗತಿಯ ಜೀವಿತಾ ಎಲ್. ಎಲ್. ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸವಣೂರು ವಿದ್ಯಾರಶ್ಮಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿಯಾಗಿರುವ ಜೀವಿತಾ ಎಲ್.ಎಲ್. ಹಾಸನ ಲಕ್ಕುಂದದ ಲೋಹಿತಾಶ್ವ ಎಲ್. ಡಿ. ಮತ್ತು ಹರ್ಷಿತಾ ಎನ್. ಪಿ. ದಂಪತಿ ಪುತ್ರಿ. ಇವರಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕ ಧನಂಜಯ ಮರ್ಕಂಜ ತರಬೇತಿ ನೀಡಿದ್ದರು. ವಿದ್ಯಾರ್ಥಿ ಮತ್ತು ಶಿಕ್ಷಕರನ್ನು ಸಂಚಾಲಕ ಸವಣೂರು ಸೀತಾರಾಮ ರೈ, ಆಡಳಿತಾಧಿಕಾರಿ […]
ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ | ಜೀವಿತಾ ಎಲ್.ಎಲ್. ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »










