ಪುತ್ತೂರು

ನವೀಕರಣಗೊಂಡ ಶ್ರೀ ಮಹಾಲಿಂಗೇಶ್ವರ ಸಭಾಭವನ ಇಂದು ಸಮರ್ಪಣೆ | ಹೀಗಿರಲಿದೆ ಸಮರ್ಪಣಾ ಕಾರ್ಯಕ್ರಮ

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೀಕರಣಗೊಂಡ ಶ್ರೀ ಮಹಾಲಿಂಗೇಶ್ವರ ಸಭಾಭವನ ಸಮರ್ಪಣೆ ಸಮಾರಂಭ ಇಂದು (ನ. 20) ನಡೆಯಲಿದೆ. ಬೆಳಿಗ್ಗೆ ಶ್ರೀ ರುದ್ರ ಹವನ ಸಹಿತ ಗಣಪತಿ ಹವನ ನಡೆದು 11 ಗಂಟೆಗೆ ಪೂರ್ಣಾಹುತಿಗೊಳ್ಳಲಿದೆ. ಬಳಿಕ ದೇವಸ್ಥಾನ ವಠಾರದಲ್ಲಿ ಪುನರುತ್ಥಾನದ ವಿವಿಧ ಕಾರ್ಯಗಳ ಕುರಿತು ನಿಧಿ ಸಂಚಯನ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಸಹಾಯಕ ಆಯುಕ್ತ ಗಿರೀಶ್ ನಂದನ್, […]

ನವೀಕರಣಗೊಂಡ ಶ್ರೀ ಮಹಾಲಿಂಗೇಶ್ವರ ಸಭಾಭವನ ಇಂದು ಸಮರ್ಪಣೆ | ಹೀಗಿರಲಿದೆ ಸಮರ್ಪಣಾ ಕಾರ್ಯಕ್ರಮ Read More »

ಸೇವಾ ಸೌರಭ ಕಾರ್ಯಕರ್ತರಿಗೆ ಅಭಿನಂದನೆ

ಪುತ್ತೂರು: ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ವಸ್ತ್ರ ವಿತರಣಾ ಹಾಗೂ ಸಜಭೋಜನ ಕಾರ್ಯಕ್ರಮ ಯಶಸ್ವಿಯಾಗಲು ಟ್ರಸ್ಟಿನ ಸದಸ್ಯರು ಹಾಗೂ ಕಾರ್ಯಕರ್ತರ ಶ್ರಮವೇ ಕಾರಣ ಎಂದು ಟ್ರಸ್ಟ್ ಅಧ್ಯಕ್ಷ,  ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಭಾನುವಾರ ಶಾಸಕರ ಕಚೇರಿ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದರು. ಕಾರ್ಯಕರ್ತರು ಪ್ರತೀ ಗ್ರಾಮಕ್ಕೆ ತೆರಳಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವುದು, ವೇದಿಕೆ ವ್ಯವಸ್ಥೆ, ಸಭಾಂಗಣ, ಊಟೋಪಚಾರದ ವ್ಯವಸ್ಥೆ ಎಲ್ಲವೂ ಅಚ್ಚುಕಟ್ಟಾಗಿ ನಡೆದಿದ್ದು ಇದಕ್ಕೆ ಕಾರಣಕರ್ತರಾದ

ಸೇವಾ ಸೌರಭ ಕಾರ್ಯಕರ್ತರಿಗೆ ಅಭಿನಂದನೆ Read More »

ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ

ವಿಟ್ಲ: ದ್ವಿಚಕ್ರಗಳೆರಡು ಡಿಕ್ಕಿ ಹೊಡೆದುಕೊಂಡ ಪರಿಣಾಮ ಮೂವರು ಗಾಯಗೊಂಡ ಘಟನೆ ಕಂಬಳಬೆಟ್ಟು ಸಮೀಪ ನಡೆದಿದೆ. ಮೂವರ ಪೈಕಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ Read More »

ವ್ಯಕ್ತಿಯ ಮೃತದೇಹ ಪತ್ತೆ

ಉಪ್ಪಿನಂಗಡಿ: 34ನೇ ನೆಕ್ಕಿಲಾಡಿ ಯ ರಾಷ್ಟ್ರೀಯ ಹೆದ್ದಾರಿ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ. ಆಂಧ್ರ ಮೂಲಕ ಶೇಖ್ ಖಾನ್ ಮೃತವ್ಯಕ್ತಿ ಎನ್ನಲಾಗಿದೆ. ಯಾವುದೋ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಹಿಟ್ & ರನ್ ಶಂಕೆ ವ್ಯಕ್ತವಾಗಿದೆ. ಉಪ್ಪಿನಂಗಡಿ ಹಾಗೂ ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ವ್ಯಕ್ತಿಯ ಮೃತದೇಹ ಪತ್ತೆ Read More »

ಅಕ್ಷಯ ಕಾಲೇಜಿನಲ್ಲಿ ಪಿಯು ವಿಭಾಗದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಅಟೆರ್ನಸ್ 2k23″

ಪುತ್ತೂರು: ಸಂಪ್ಯದಲ್ಲಿ ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು ಜಿಲ್ಲೆಗಳ ಪಿಯು ವಿಭಾಗದ ಅಂತರ್ ಕಾಲೇಜ್ ಸಾಂಸ್ಕೃತಿಕ ಸ್ಪರ್ಧೆ ‘ಅಟೆರ್ನಸ್ 2k23″   ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ ರೆIಅಶೋಕ್ ರಾಯನ್ ಕ್ರಾಸ್ತ ಕಾರ್ಯಕ್ರಮ ಉದ್ಘಾಟಿಸಿ, ಗ್ರಾಮೀಣ ಪ್ರದೇಶದಲ್ಲಿ ವೃತ್ತಿಪರ ಶಿಕ್ಷಣಕ್ಕೆ ಇಂದಿನ ಆಧುನಿಕ ಜಗತ್ತಿನಲ್ಲಿ ಬಹಳ ಪ್ರಾಮುಖ್ಯತೆಯಿದ್ದು ಬೇಡಿಕೆಯೂ ಇದೆ. ಈ ನಿಟ್ಟಿನಲ್ಲಿ ಇಲ್ಲಿನ ಅಕ್ಷಯ ಕಾಲೇಜಿನಲ್ಲಿ ವೃತ್ತಿಪರ

ಅಕ್ಷಯ ಕಾಲೇಜಿನಲ್ಲಿ ಪಿಯು ವಿಭಾಗದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಅಟೆರ್ನಸ್ 2k23″ Read More »

ತಾಲೂಕಿನ 14 ಮಂದಿಗೆ ಎಂಡೋ ಮಾಸಾಶನ : ಶಾಸಕ ಅಶೋಕ್ ರೈ ಶಿಫಾರಸ್ಸು

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಶಿಫಾರಸ್ಸಿನಂತೆ ಪುತ್ತೂರು ತಾಲೂಕಿನ 14 ಮಂದಿಗೆ ಎಂಡೋ ಮಾಸಾಶನಕ್ಕೆ ವಿತರಣೆಗೆ ಆದೇಶವಾಗಿದೆ. ಕಳೆದ ಹಲವು ವರ್ಷಗಳ ಹಿಂದೆ ಮಾಸಾಶನಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ಮಾಸಾಶನ ಬಂದಿರಲಿಲ್ಲ. ಇಲಾಖೆಗೆ ಅಲೆದಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಕಳೆದ ಎರಡು ತಿಂಗಳ ಹಿಂದೆ ಈ ಬಗ್ಗೆ ಎಂಡೋ ಪೀಡಿತ ಮಕ್ಕಳ ಪೋಷಕರು ಶಾಸಕರಲ್ಲಿ ಈ ವಿಚಾರವನ್ನು ತಿಳಿಸಿದ್ದರು. ಎಂಡೋ ಮಾಸಾಶನಕ್ಕಾಗಿ ಅರ್ಜಿ ಹಾಕಿದ ಎಲ್ಲಾ ಫಲಾನುಭವಿಗಳ ಮಾಹಿತಿಯನ್ನು ಪಡೆದುಕೊಂಡ ಶಾಸಕರು ಅರ್ಹತೆ ಹೊಂದಿರುವ ಎಲ್ಲರಿಗೂ ತಕ್ಷಣವೇ ಮಾಸಾಶನವನ್ನು

ತಾಲೂಕಿನ 14 ಮಂದಿಗೆ ಎಂಡೋ ಮಾಸಾಶನ : ಶಾಸಕ ಅಶೋಕ್ ರೈ ಶಿಫಾರಸ್ಸು Read More »

ಕಡಬ ಗೌಡ ಸಮುದಾಯ ಭವನ ಶಿಲಾನ್ಯಾಸದ ಪೂರ್ವಭಾವಿ ಸಭೆ | ಡಿ. 26ರಂದು ಕೆದಂಬಾಡಿ ರಾಮಯ್ಯ ಗೌಡರ ಸ್ತಬ್ದಚಿತ್ರ ಸಹಿತ ಭವ್ಯ ವಾಹನ ಜಾಥಾ, ಹೊರೆಕಾಣಿಕೆ

ಪುತ್ತೂರು: ಸಮಾಜದ ಕಟ್ಟಕಡೆಯ ವ್ಯಕ್ತಿಯ ಬಳಕೆಗೆ ಸಿಗುವಂತಹ ಭವನವನ್ನು ನಿರ್ಮಾಣ ಮಾಡುವ ಕನಸು ನನಸಾಗುತ್ತಿದೆ. ಇಂತಹ ಭವನದ ಶಂಕುಸ್ಥಾಪನೆಗೆ ಇನ್ನು ಕೇವಲ 1 ತಿಂಗಳು ಮಾತ್ರ ಇರುವುದು. ಈ ಸಣ್ಣ ಅವಧಿಯಲ್ಲಿ ಸೂಕ್ತ ಕಾರ್ಯಯೋಜನೆ ಸಿದ್ಧಪಡಿಸಿ, ಎಲ್ಲರೂ ಒಂದಾಗಿ ಜಾರಿಗೊಳಿಸಿದರೆ ಯಶಸ್ಸು ಖಂಡಿತಾ ಎಂದು ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಹೇಳಿದರು. ಕಡಬ ವಲಯ ಸಮುದಾಯ ಭವನದಲ್ಲಿ ಶನಿವಾರ ನಡೆದ ಸುಸಜ್ಜಿತ ನೂತನ ಸಮುದಾಯ ಭವನದ ಶಿಲಾನ್ಯಾಸ ಸಮಾರಂಭ, ಕಡಬ ತಾಲೂಕು

ಕಡಬ ಗೌಡ ಸಮುದಾಯ ಭವನ ಶಿಲಾನ್ಯಾಸದ ಪೂರ್ವಭಾವಿ ಸಭೆ | ಡಿ. 26ರಂದು ಕೆದಂಬಾಡಿ ರಾಮಯ್ಯ ಗೌಡರ ಸ್ತಬ್ದಚಿತ್ರ ಸಹಿತ ಭವ್ಯ ವಾಹನ ಜಾಥಾ, ಹೊರೆಕಾಣಿಕೆ Read More »

ನಾಪತ್ತೆಯಾಗಿದ್ದ ಅಬೂಬಕ್ಕರ್ ಅಬೀಲ್‍ ಮೈಸೂರಿನಲ್ಲಿ ಪತ್ತೆ

ಬೆಳ್ಳಾರೆ: ನ.9 ರಂದು ಕಾಣೆಯಾಗಿದ್ದ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಮೈಸೂರಿನಲ್ಲಿ ಪತ್ತೆಯಾಗಿದ್ದಾನೆ. ನ.9 ರಂದು ಸಂಜೆಯಿಂದ ಈತ ಕಾಣೆಯಾಗಿದ್ದು, ತಲಪಾಡಿಯ ಬಿಲಾಲ್ ಮಸೀದಿಯಲ್ಲಿ ಮದ್ರಸ ಶಿಕ್ಷಣದ ಜತೆಗೆ ಶಾಲಾ ಶಿಕ್ಷಣ ಪಡೆಯುತಿದ್ದ. ಎಂಟನೇ ತರಗತಿಯ ವಿದ್ಯಾರ್ಥಿ ಆಗಿರುವ ಈತ ಗುರುವಾರ ಸಂಜೆ ಶಾಲೆಯಿಂದ ಮಸೀದಿಗೆ ಬಂದಿದ್ದು, ಅಲ್ಲಿ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವನು ಮರಳಿ ಬಂದಿಲ್ಲ. ಪೋಷಕರು ಉಳ್ಳಾಲ

ನಾಪತ್ತೆಯಾಗಿದ್ದ ಅಬೂಬಕ್ಕರ್ ಅಬೀಲ್‍ ಮೈಸೂರಿನಲ್ಲಿ ಪತ್ತೆ Read More »

ತಾಳೆ ಮರದಿಂದ ಬಿದ್ದು ಮೃತ್ಯು

ಕೊಳ್ತಿಗೆ: ತಾಳೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೊಳ್ತಿಗೆಯಲ್ಲಿ ನಡೆದಿದೆ. ಕೊಳ್ತಿಗೆ ಗ್ರಾಮದ ಪಾಂಬಾರು ನಿವಾಸಿ ಜಯಂತ ಪೂಜಾರಿ ಮೃತಪಟ್ಟವರು. ತಾಳೆ ಮರಕ್ಕೆ ಏರಿ ಮೂರ್ತೆ ಮಾಡುವ ಸಂದರ್ಭದಲ್ಲಿ ಆಯತಪ್ಪಿ ಕೆಳಕ್ಕೆ ಬಿದ್ದ ಜಯಂತ ಪೂಜಾರಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.  ಮೃತರು ಪತ್ನಿ,ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ತಾಳೆ ಮರದಿಂದ ಬಿದ್ದು ಮೃತ್ಯು Read More »

ಗುರುಂಪುನಾರ್ ಕರಿಕಲ್ಲ ಮೂರ್ತಿ ಭಕ್ತಿಗೀತೆ ಬಿಡುಗಡೆ

ಪುತ್ತೂರು: ಪಡ್ನೂರಿನ ಗುರುಂಪುನಾರ್ ಸ್ವಾಮಿ ಕೊರಗಜ್ಜ ಮತ್ತು ಪರಿವಾರ ದೈವ ಸನ್ನಿಧಿ ಕುರಿತ ಕರಿಕಲ್ಲ ಮೂರ್ತಿ ಪ್ರಥಮ ಭಕ್ತಿಗೀತೆ ಬಿಡುಗಡೆ ದೈವ ಸನ್ನಿಧಿಯಲ್ಲಿ ನಡೆಯಿತು. ಯುವ ಸಾಹಿತಿ ಮೋಹನ್ ದರ್ಬೆತ್ತಡ್ಕ ಗೀತೆಯನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು. ಗುರುಂಪುನಾರ್ ಪೂವಪ್ಪ ಮೇಸ್ತ್ರ ಅವರ ಶುಭ ಆಶೀರ್ವಾದದೊಂದಿಗೆ ಸ್ಥಳ ಸಾನಿಧ್ಯದ ಪ್ರಥಮ ಭಕ್ತಿಗೀತೆ ಪ್ರಶಾಂತ್ ಗುರುಂಪುನಾರ್ ಹಾಗೂ ಭರತ್ ಗುರುಂಪುನಾರ್ ಅವರ ನಿರ್ಮಾಣದಲ್ಲಿ, ಕೇಶವ ಗುರುಂಪುನಾರ್ ಅವರ ಮಾರ್ಗದರ್ಶನದಲ್ಲಿ ಭಕ್ತಿಗೀತೆ ಮೂಡಿ ಬಂದಿದೆ. ಸಾಹಿತ್ಯ – ನವೀನ್ ಎಂ, ಗಾಯನ –

ಗುರುಂಪುನಾರ್ ಕರಿಕಲ್ಲ ಮೂರ್ತಿ ಭಕ್ತಿಗೀತೆ ಬಿಡುಗಡೆ Read More »

error: Content is protected !!
Scroll to Top