ಪುತ್ತೂರು

ನಾಳೆ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಸೇವಾ ಸೌರಭ” ಕಾರ್ಯಕ್ರಮ | ಯಾವೆಲ್ಲಾ ಪೂರ್ವ ತಯಾರಿ ನಡೆದಿದೆ, ಏನೆಲ್ಲಾ ವ್ಯವಸ್ಥೆಗಳಿವೆ | ಇಲ್ಲಿದೆ ಡಿಟೈಲ್ಸ್

ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೋಮವಾರ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯುವ ವಸ್ತ್ರ ವಿತರಣೆ, ಸಹಭೋಜನ ಕಾರ್ಯಕ್ರಮ “ಸೇವಾ ಸೌರಭ” ಕಾರ್ಯಕ್ರಮದ ಅಂಗವಾಗಿ ಎಲ್ಲಾ ಸಿದ್ಧತೆಗಳು ಸಂಪೂರ್ಣಗೊಂಡಿದೆ. ಈಗಾಗಲೇ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ವಸ್ತ್ರ ವಿತರಣೆಗಾಗಿ ಬೃಹತ್ ಪೆಂಡಾಲ್‍ ನ್ನು ನಿರ್ಮಿಸಲಾಗಿದ್ದು, 8 ರಿಂದ 10 ಸಾವಿರ ಮಂದಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಸುಮಾರು 20 ಕೌಂಟರ್‍ ಗಳು ಸಹಿತ ಊಟೋಪಚಾರ ವ್ಯವಸ್ಥೆಗೆ 15 ರಿಂದ 20 ಕೌಂಟರ್‍ ಗಳ ವ್ಯವಸ್ಥೆ ಮಾಡಲಾಗಿದೆ. […]

ನಾಳೆ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಸೇವಾ ಸೌರಭ” ಕಾರ್ಯಕ್ರಮ | ಯಾವೆಲ್ಲಾ ಪೂರ್ವ ತಯಾರಿ ನಡೆದಿದೆ, ಏನೆಲ್ಲಾ ವ್ಯವಸ್ಥೆಗಳಿವೆ | ಇಲ್ಲಿದೆ ಡಿಟೈಲ್ಸ್ Read More »

ಕಬಕ ಬೈಲು ನಿವಾಸಿ ಭೈರಪ್ಪ ಗೌಡ ನಿಧನ

ಕಬಕ: ಇಲ್ಲಿನ ಬೈಲು ನಿವಾಸಿ ಬೈರಪ್ಪ ಗೌಡ ಶನಿವಾರ ರಾತ್ರಿ ಸ್ವಗೃಹದಲ್ಲಿ ಹೃದಯದಾಘತದಿಂದ ನಿಧನರಾದರು. ಲಾರಿ ಚಾಲಕ ಹಾಗೂ ನಿರ್ವಾಹಕ ಕೆಲಸ ನಿರ್ವಹಿಸುತಿದ್ದ ಅವರು ಹಲವು ವರ್ಷಗಳಿಂದ ನಿವೃತ್ತಿ ಜೀವನ ನಡೆಸುತಿದ್ದರು. ಮೃತರು ಪತ್ನಿ,ಪುತ್ರ ಹಾಗೂ ಮೂವರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಬಕ ಬೈಲು ನಿವಾಸಿ ಭೈರಪ್ಪ ಗೌಡ ನಿಧನ Read More »

ಹಾಸನದ ಹಾಸನಾಂಬೆ ದರ್ಶನ ಪಡೆದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಕರ್ನಾಟಕದ ಹಾಸನದಲ್ಲಿ ನೆಲೆಗೊಂಡಿರುವ ಶಕ್ತಿ ದೇವಿ  ಹಾಸನಾಂಬೆ ದೇವಾಲಯ ದರ್ಶನ ಪಡೆದರು.  ಈ ದೇವಾಲಯವನ್ನು 12 ನೇ ಶತಮಾನದಲ್ಲಿ ನಿರ್ಮಿಸಲಾದ ಮತ್ತು ಪ್ರತಿವರ್ಷ ದೀಪಾವಳಿ ಹಬ್ಬ ಆರಂಭವಾಗುತ್ತಿದ್ದಂತೆ ಈ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ಭಕ್ತರು ವರ್ಷದಲ್ಲಿ ದೀಪಾವಳಿ ಸಮಯದಲ್ಲಿ ಮಾತ್ರ ಈ ದೇವಿಯ ದರ್ಶನವನ್ನು ಮಾಡಬಹುದು ಹಾಸನದ “ಅಧಿದೇವತೆ ಹಾಸನಾಂಬೆ”ಯ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿಯವರ  ದರ್ಶನ ಪಡೆದರು.

ಹಾಸನದ ಹಾಸನಾಂಬೆ ದರ್ಶನ ಪಡೆದ ಅರುಣ್ ಕುಮಾರ್ ಪುತ್ತಿಲ Read More »

ಜೀವ ಬೆದರಿಕೆ | ಅಜಿತ್ ರೈ ಹೊಸಮನೆ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ತನ್ನ ಮನೆಗೆ ಅಕ್ರಮ ಪ್ರವೇಶ ಮಾಡಿ ಮಗನಿಗೆ ಹಲ್ಲೆಯತ್ನ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಅಜಿತ್ ರೈ ಹೊಸಮನೆ ಎಂಬವರ ವಿರುದ್ಧ ಮನೀಷ್ ಕುಲಾಲ್ ಅವರ ತಂದೆ ಆನಂದ ಎಸ್.ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜುಲೈ 10ರಂದು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಆರೋಪಿತ ಅಜಿತ್ ರೈ ಹೊಸಮನೆ ಅವರು ಮನೆಗೆ ಅಕ್ರಮವಾಗಿ ಪ್ರವೇಶಿಸಿ ನನ್ನ ಮಗ ಮನೀಶ್ ಕುಲಾಲ್ ಮಲೆ ಹಲ್ಲೆ ಮಾಡಲು ಪ್ರಯತ್ನಿಸಿ ಅವಾಚ್ಯ ಶಬ್ದಗಳಿಂದ

ಜೀವ ಬೆದರಿಕೆ | ಅಜಿತ್ ರೈ ಹೊಸಮನೆ ವಿರುದ್ಧ ಪ್ರಕರಣ ದಾಖಲು Read More »

ಕೈಕಾರ ಸರ್ವಶಕ್ತಿ ಯುವಕ ಮಂಡಲ 27ನೇ ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ಕೈಕಾರ ಸರ್ವಶಕ್ತಿ ಯುವಕ ಮಂಡಲದ 27ನೇ ವಾರ್ಷಿಕ ಸಮಾರಂಭ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವ ಸಂಘಟನೆಗಳು ಸಮಾಜ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಊರಿನವರ ಆಶೀರ್ವಾದವನ್ನು ಪಡೆಯುವವರಾಗಬೇಕು. ಸಮಾಜದಲ್ಲಿ ನೊಂದವರ ಕಣ್ಣೀರು ಒರೆಸುವ ಕೆಲಸವನ್ನು ಮಾಡಿದರೆ ಮಾತ್ರ ಜನ ನಮ್ಮನ್ನು ಗೌರವಿಸುತ್ತಾರೆ. ಕೈಕಾರದ ಸರ್ವಶಕ್ತಿ ಯುವಕ ಮಂಡಲ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಸಂಘಟನೆಯ ಕರ ಪತ್ರ ಬಿಡುಗಡೆ ಮಾಡಿ ಮಾತನಾಡಿದ ಶಾಸಕ

ಕೈಕಾರ ಸರ್ವಶಕ್ತಿ ಯುವಕ ಮಂಡಲ 27ನೇ ವಾರ್ಷಿಕೋತ್ಸವ ಸಮಾರಂಭ Read More »

ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಸಜಂಕಾಡಿ ಸರಕಾರಿ ಶಾಲೆಯ ನಾಲ್ವರು ತಾಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಕುಂಬ್ರ ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 2023-24 ನೇ ಸಾಲಿನ ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಸಜಂಕಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ವರು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ವಿದ್ಯಾರ್ಥಿಗಳಾದ 6ನೇ ತರಗತಿಯ ಮಹಮ್ಮದ್ ಹಿಶಾಮ್ ಆಶುಭಾಷಣದಲ್ಲಿ ಪ್ರಥಮ, 3ನೇ ತರಗತಿಯ ಫಾತಿಮತ್ತ್ ಅಫೀಪ ಧಾರ್ಮಿಕ ಫಠಣ ಅರೇಬಿಕ್ ನಲ್ಲಿ

ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಸಜಂಕಾಡಿ ಸರಕಾರಿ ಶಾಲೆಯ ನಾಲ್ವರು ತಾಲೂಕು ಮಟ್ಟಕ್ಕೆ ಆಯ್ಕೆ Read More »

ಪಾಂಬಾರು ಷಣ್ಮುಖ ಫ್ರೆಂಡ್ಸ್ ಕ್ಲಬ್‍ ವತಿಯಿಂದ ಸಂಪ್ಯ ಆನಂದಾಶ್ರಮಕ್ಕೆ ಗ್ರೈಂಡರ್, ಬೀರಮಲೆ ಪ್ರಜ್ಞಾ ಬುದ್ಧಿಮಾಂದ್ಯರ ಆಶ್ರಮಕ್ಕೆ ಸೋಲಾರ್ ಲೈಟ್ ಕೊಡುಗೆ

ಪಾಂಬಾರು: ಪಾಂಬಾರು ಷಣ್ಮುಖ ಫ್ರೆಂಡ್ಸ್ ಕ್ಲಬ್‍ ವತಿಯಿಂದ ಪುತ್ತೂರಿನ ಸಂಪ್ಯದಲ್ಲಿರುವ ಆನಂದಾಶ್ರಮಕ್ಕೆ ಸುಮಾರು 24 ಸಾವಿರ ರೂ. ಮೌಲ್ಯದ ಗ್ರೈಂಡರ್ ಹಾಗೂ ಬಿರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಬುದ್ಧಿಮಾಂದ್ಯರ ಆಶ್ರಮಕ್ಕೆ 15 ಸಾವಿರ ರೂ. ಮೌಲ್ಯದ ಸೋಲಾರ್ ಲೈಟನ್ನು ಶನಿವಾರ ನೀಡಲಾಯಿತು.   ಫ್ರೆಂಡ್ಸ್ ಕ್ಲಬ್‍ ಸದಸ್ಯರು ಹುಲಿವೇಷ ಹಾಕಿ ಕಲೆಕ್ಷನ್ ಮಾಡಿದ ಹಣದಲ್ಲಿ ಈ ಕೊಡುಗೆಗಳನ್ನು ನೀಡಲಾಯಿತು. ಆನಂದಾಶ್ರಮದ ಟ್ರಸ್ಟಿ ಸದಾಶಿವ ಪೈ ಅವರಿಗೆ ಗ್ರೈಂಡರನ್ನು ಹಸ್ತಾಂತರಿಸಲಾಯಿತು. ಪ್ರಜ್ಞಾ ಆಶ್ರಮದ ಮುಖ್ಯಸ್ಥ ಅಣ್ಣಪ್ಪ ಅವರಿಗೆ ಸೋಲಾರ್ ಲೈಟನ್ನು

ಪಾಂಬಾರು ಷಣ್ಮುಖ ಫ್ರೆಂಡ್ಸ್ ಕ್ಲಬ್‍ ವತಿಯಿಂದ ಸಂಪ್ಯ ಆನಂದಾಶ್ರಮಕ್ಕೆ ಗ್ರೈಂಡರ್, ಬೀರಮಲೆ ಪ್ರಜ್ಞಾ ಬುದ್ಧಿಮಾಂದ್ಯರ ಆಶ್ರಮಕ್ಕೆ ಸೋಲಾರ್ ಲೈಟ್ ಕೊಡುಗೆ Read More »

ನ.12-13 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಲಿ ಹೊರಡುವುದು, ಸಾಮೂಹಿಕ ಗೋಪೂಜೆ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಪತ್ತನಾಜೆಯಂದು ಶ್ರೀ ದೇವರ ಬಲಿ ಉತ್ಸವಕ್ಕೆ ವಿರಾಮ ನೀಡಲಾಗಿದ್ದು, ಇದೀಗ ದೀಪಾವಳಿ ಹಬ್ಬದಂದು ಮತ್ತೆ ಬಲಿ ಉತ್ಸವ ಆರಂಭಗೊಳ್ಳಲಿದೆ. ನ.12 ಭಾನುವಾರ ರಾತ್ರಿ 7.30 ಕ್ಕೆ ಶ್ರೀ ದೇವರ ಬಲಿ ಹೊರಡುವುದು, ದೀಪಾವಳಿ ಹಬ್ಬ, ನ.13 ರಂದು ಸಂಜೆ 5 ಕ್ಕೆ ಸಾಮೂಹಿಕ ಗೋಪೂಜೆ ನಡೆಯಲಿರುವುದು. ಗೋಪೂಜೆ ಮಾಡಿಸುವವರಿಗೆ ಅವಕಾಶವಿದ್ದು, ಪೂಜೆ ಮಾಡಿಸುವವರು ಸಂಜೆ 4.30 ಕ್ಕೆ ಗೋಶಾಲೆಯಲ್ಲಿ ಸಂಕಲ್ಪ ಮಾಡಿಸಿ ಪೂಜೆಯಲ್ಲಿ ಭಾಗವಹಿಸಬಹುದು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ

ನ.12-13 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಲಿ ಹೊರಡುವುದು, ಸಾಮೂಹಿಕ ಗೋಪೂಜೆ Read More »

ವಿದ್ಯಾಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಪುತ್ತೂರು: ಬೆಂಗಳೂರಿನ ತಣೀಸಂದ್ರ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಸಂಯೋಜಿತ ಶಾಲೆಗಳ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಕಿಶೋರ ವರ್ಗ ವಿಭಾಗದಲ್ಲಿ ಜಿ.ಪ್ರತೀಕ್ಷಾ ಆಳ್ವ, 10ನೇ ತರಗತಿ 100ಮೀ ಫ್ರೀ ಸ್ಟೈಲ್ 200 ಮೀ. ಫ್ರೀ ಸ್ಟೈಲ್ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ, 50 ಮೀ. ಪ್ರೀ ಸ್ಟೈಲ್ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ, 10ನೇ ತರಗತಿಯ ವೇದ್‍ವೃತ್ ಭಂಡಾರಿ  50ಮೀ ಫ್ರೀ ಸ್ಟೈಲ್

ವಿದ್ಯಾಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ Read More »

ನ.13: ರೈ ಚಾರಿಟೇಬಲ್ ಟ್ರಸ್ಟ್ ವಸ್ತ್ರ ವಿತರಣೆ, ಸಹಭೋಜನ ಕಾರ್ಯಕ್ರಮ | 37 ಗ್ರಾಮದಲ್ಲಿ 50 ಸಾವಿರಕ್ಕೂ ಅಧಿಕ ಮಂದಿಗೆ ಆಮಂತ್ರಣ: ಸುಮಾ ಅಶೋಕ್ ರೈ

ಪುತ್ತೂರು: ನ.13 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್  ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯಲಿರುವ 11ನೇ ವರ್ಷ ವಸ್ತ್ರದಾನ ಹಾಗೂ ಸಹಭೋಜನ ಕಾರ್ಯಕ್ರಮಕ್ಕೆ ಒಟ್ಟು 37 ಗ್ರಾಮಗಳಲ್ಲಿ 50 ಸಾವಿರಕ್ಕೂ ಮಿಕ್ಕಿ ಮಂದಿಯನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ ಎಂದು ಟ್ರಸ್ಟಿನ ಮುಖ್ಯಸ್ಥೆ ಸುಮಾ ಅಶೋಕ್ ರೈ ತಿಳಿಸಿದರು. ಬನ್ನೂರು, ಚಿಕ್ಕಮುಡ್ನೂರು, ಕೋಡಿಂಬಾಡಿ, ಬೆಳ್ಳಿಪ್ಪಾಡಿ, ಉಪ್ಪಿನಂಗಡಿ, ಬಜತ್ತೂರು, ವಿಟ್ಲಮುಡ್ನೂರು, ಮಾನಿಲ, ಅಳಿಕೆ,

ನ.13: ರೈ ಚಾರಿಟೇಬಲ್ ಟ್ರಸ್ಟ್ ವಸ್ತ್ರ ವಿತರಣೆ, ಸಹಭೋಜನ ಕಾರ್ಯಕ್ರಮ | 37 ಗ್ರಾಮದಲ್ಲಿ 50 ಸಾವಿರಕ್ಕೂ ಅಧಿಕ ಮಂದಿಗೆ ಆಮಂತ್ರಣ: ಸುಮಾ ಅಶೋಕ್ ರೈ Read More »

error: Content is protected !!
Scroll to Top