ಅಕ್ಷಯ್ ಕಲ್ಲೇಗ ಹತ್ಯೆಯಲ್ಲಿ ಭಾಗಿಯಾದವರ ಕುರಿತು ತನಿಖೆ ಆಗಬೇಕು | ಸರಕಾರದಿಂದ ಒಂದು ಕೋಟಿ ಪರಿಹಾರ ನೀಡಬೇಕು | ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹ
ಪುತ್ತೂರು: ಹುಲಿವೇಷ ತಂಡ ಕಟ್ಟು ಮೂಲಕ ಸಾಂಸ್ಕೃತಿಕ ಕ್ಷೇತ್ರಕ್ಕೆ ಕೊಡುಗೆ ನೀಡಿದ ಅಕ್ಷಯ್ ಕಲ್ಲೇಗ ಅವರ ಹತ್ಯೆಯ ಹಿಂದೆ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬ ಕುರಿತು ಪೊಲೀಸ್ ಇಲಾಖೆಯಿಂದ ಪತ್ತೆ ಹಚ್ಚುವ ಕಾರ್ಯ ಶೀಘ್ರ ಆಗಬೇಕು. ಜತೆಗೆ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ನೀಡುವ ಕೆಲಸ ಸರಕಾರದಿಂದ ಆಗಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ. ಸೋಮವಾರ ತಡರಾತ್ರಿ ನೆಹರೂನಗರದಲ್ಲಿ ಹತ್ಯೆಯಾದ ಅಕ್ಷಯ್ ಕಲ್ಲೇಗ ಅವರ ಪಾರ್ಥಿವ ಶರೀರದ ದರ್ಶನ ಮಾಡಿದ ಬಳಿಕ ಅವರು ಮಾಧ್ಯಮದವರೊಂದಿಗೆ […]










