ಜನರ ಜೊತೆ ಸಹಭೋಜನಕ್ಕಾಗಿ ವಸ್ತ್ರ ವಿತರಣೆ | ವಸ್ತ್ರ ವಿತರಣೆ ಪೂರ್ವಭಾವಿ ಸಭೆಯಲ್ಲಿ ಸುಮಾ ಅಶೋಕ್ ರೈ
ಪುತ್ತೂರು: ಸುಮಾರು ಹತ್ತು ವರ್ಷಗಳಿಂದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ಪ್ರತೀ ದೀಪಾವಳಿಯಂದು ವಸ್ತ್ರ ವಿತರಣೆ ಕಾರ್ಯಕ್ರಮನಡೆಸುತ್ತಿದ್ದು ಇದು ಜನರ ಜೊತೆ ಸಹಭೋಜನ ನಡೆಸುವ ಏಕೈಕ ಉದ್ದೇಶವನ್ನು ಹೊಂದಿದ್ದು ಜನತೆಯ ಆಶೀರ್ವಾದವೇ ನಮ್ಮ ಟ್ರಸ್ಟಿಗೆ ಆಧಾರವಾಗಿದೆ ಎಂದು ಟ್ರಸ್ಟಿನಮುಖ್ಯಸ್ಥೆ ಸುಮಾ ಅಶೋಕ್ ರೈ ಹೇಳಿದರು. ನ.13ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ವಸ್ತ್ರ ವಿತರಣಾ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಶನಿವಾರ ಅವರು ಮಾತನಾಡಿದರು. ಹಲವು ವರ್ಷಗಳಿಂದ ಕೋಡಿಂಬಾಡಿ ರೈ ಎಸ್ಟೇಟ್ ನಲ್ಲಿ ನಡೆಯುತ್ತಿದ್ದ […]
ಜನರ ಜೊತೆ ಸಹಭೋಜನಕ್ಕಾಗಿ ವಸ್ತ್ರ ವಿತರಣೆ | ವಸ್ತ್ರ ವಿತರಣೆ ಪೂರ್ವಭಾವಿ ಸಭೆಯಲ್ಲಿ ಸುಮಾ ಅಶೋಕ್ ರೈ Read More »










