ಪುತ್ತೂರು

ಪ್ರವಾಸಿ ಕಾರು ತಂಗುದಾಣ ಉದ್ಘಾಟನೆ

ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಸಮೀಪ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಪ್ರಾಯೋಜಿತ ಪ್ರವಾಸಿ ಕಾರು ತಂಗುದಾಣವನ್ನು ಉದ್ಘಾಟಿಸಲಾಯಿತು. ರೋಟರಿ ಸಹಾಯಕ ಗವರ್ನರ್ ಪುರಂದರ ರೈ ತಂಗುದಾಣವನ್ನು ಉದ್ಘಾಟಿಸಿದರು. ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷ ಡಾ. ರಾಜೇಶ್ ಬೆಜ್ಜಂಗಳ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಜಿಲ್ಲಾ ಯೋಜನೆಯಾದ ರಸ್ತೆ ಸುರಕ್ಷತೆ ಕುರಿತಾದ ಮಾಹಿತಿ ಪತ್ರ ಮತ್ತು ಸ್ಟಿಕ್ಕರನ್ನು ಕೆ ಎಸ್ ಆರ್ ಟಿಸಿ ಸಂಚಾರ ನಿಯಂತ್ರಣ ಅಧಿಕಾರಿ ಅಬ್ಬಾಸ್ ಬಿಡಗಡೆ ಗೊಳಿಸಿದರು. […]

ಪ್ರವಾಸಿ ಕಾರು ತಂಗುದಾಣ ಉದ್ಘಾಟನೆ Read More »

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ | ಪ್ರಕರಣ ದಾಖಲು

ಉಪ್ಪಿನಂಗಡಿ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ಕು ಮಂದಿ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜತ್ತೂರು ಮಣಿಕ್ಕಲ ಎಂಬಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಸುರೇಶ, ಉಮೇಶ, ಗಿರೀಶ ಹಾಗೂ ಇನ್ನೋರ್ವ ಬಂದು ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಮರದ ಕೋಲಿನಿಂದ ಹಲ್ಲೆ ನಡೆಸಿ ಅಸಭ್ಯವಾಗಿ ವರ್ತಿಸಿದ್ದಾರೆ ತಡೆಯಲು ಬಂದ ಮಹಿಳೆಯ ಪತಿಗೂ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ | ಪ್ರಕರಣ ದಾಖಲು Read More »

ನ.4: ನರಿಮೊಗರು ಶಾಲಾ ಮೈದಾನದಲ್ಲಿ ಮ್ಯಾಟ್ ಅಂಕಣ 55 ಕೆ.ಜಿ. ವಿಭಾಗದ ಪುರುಷರ ಕಬಡ್ಡಿ ಪಂದ್ಯಾಟ ‘ದೀಪಾವಳಿ ಟ್ರೋಫಿ-2023’

ಪುತ್ತೂರು: ನರಿಮೊಗರು ಹನುಮಾನ್ ಫ್ರೆಂಡ್ಸ್ ಆಶ್ರಯದಲ್ಲಿ ಪುತ್ತೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಯೋಗದಲ್ಲಿ 3ನೇ ವರ್ಷದ ಮ್ಯಾಟ್ ಅಂಕಣದ ಪುರುಷರ 55 ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ ‘ದೀಪಾವಳಿ ಟ್ರೋಫಿ-2023’ ನ.4 ಶನಿವಾರ  ರಾತ್ರಿ 8 ಗಂಟೆಗೆ ನರಿಮೊಗರು ಶಾಲಾ ಮೈದಾನದಲ್ಲಿ ನಡೆಯಲಿದೆ. ರಾತ್ರಿ ನಡೆಯುವ ಉದ್ಘಾಟನಾ ಸಮಾರಂಭವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸುವರು. ಹಿಂದೂ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ನರಿಮೊಗರು ಹನುಮಾನ್ ಫ್ರೆಂಡ್ಸ್ ಗೌರವಾಧ್ಯಕ್ಷ

ನ.4: ನರಿಮೊಗರು ಶಾಲಾ ಮೈದಾನದಲ್ಲಿ ಮ್ಯಾಟ್ ಅಂಕಣ 55 ಕೆ.ಜಿ. ವಿಭಾಗದ ಪುರುಷರ ಕಬಡ್ಡಿ ಪಂದ್ಯಾಟ ‘ದೀಪಾವಳಿ ಟ್ರೋಫಿ-2023’ Read More »

ನ.13 : ರೈ ಎಸ್ಟೇಟ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಸ್ತ್ರ ವಿತರಣೆ, ಸಹಭೋಜನ | ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಆಮಂತ್ರಣ : ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನ.13ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ವಸ್ತ್ರ ವಿತರಣೆ ಹಾಗೂ ಸಹಭೋಜನಾ ಕಾರ್ಯಕ್ರಮಕ್ಕೆ ಗ್ರಾಮ ಗ್ರಾಮಕ್ಕೆ ತೆರಳಿ ಗ್ರಾಮದ ಕಟ್ಟಕಡೇಯ ವ್ಯಕ್ತಿಗೂ ಆಮಂತ್ರಣವನ್ನು ನೀಡಲಾಗುವುದು ಮತ್ತು ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸುವಂತೆ ವಿನಂತಿಸಲಾಗುತ್ತಿದೆ ಎಂದು ಟ್ರಸ್ಟ್‌ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಹೇಳಿದ್ದಾರೆ. ಅಳಿಕೆ,ಕೇಪು, ಮಾನಿಲ, ಹಿರೆಬಂಡಾಡಿ, ಉಪ್ಪಿನಂಗಡಿ ರಾಮನಗರ ಮತ್ತು ಬಜತ್ತೂರು ಗ್ರಾಮಗಳಲ್ಲಿ ಈಗಾಗಲೇ ಟ್ರಸ್ಟ್ ಸಮಿತಿ ಸದಸ್ಯರ

ನ.13 : ರೈ ಎಸ್ಟೇಟ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಸ್ತ್ರ ವಿತರಣೆ, ಸಹಭೋಜನ | ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಆಮಂತ್ರಣ : ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ Read More »

ನ.4-5: ಪಡ್ನೂರು ಶ್ರೀ ಜನಾರ್ದನ ಯುವಕ ಮಂಡಲದ ಸುವರ್ಣ ಮಹೋತ್ಸವ ‘ಪಡ್ನೂರು ಉತ್ಸವ’ | ಉಚಿತ ವೈದ್ಯಕೀಯ ಶಿಬಿರ, 58 ಕೆ.ಜಿ. ವಿಭಾಗದ ಮ್ಯಾಟ್‍ ಅಂಕಣ ಕಬಡ್ಡಿ ಪಂದ್ಯಾಟ

ಪುತ್ತೂರು: ಪಡ್ನೂರು ಶ್ರೀ ಜನಾರ್ದನ ಯುವಕ ಮಂಡಲ ಹಾಗೂ ಶ್ರೀ ಸರಸ್ವತಿ ಯುವತಿ ಮಂಡಲದ ಜಂಟಿ ಆಶ್ರಯದಲ್ಲಿ ಯುವಕ ಮಂಡಲದ ಸುವರ್ಣ ಮಹೋತ್ಸವ ಸಂಭ್ರಮ ‘ಪಡ್ನೂರು ಉತ್ಸವ’ ನ.4 ಶನಿವಾರ ಹಾಗೂ ನ.5 ಭಾನುವಾರ ಪಡ್ನೂರು ಶಾಲಾ ವಠಾರದ ಶ್ರೀ ಜನಾರ್ದನ ರಂಗಮಂದಿರದಲ್ಲಿ ನಡೆಯಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿ ಕಾರ್ಯದರ್ಶಿ ಶ್ರೀಧರ ಕುಂಜಾರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುವರ್ಣ ಮಹೋತ್ಸವದ ಅಂಗವಾಗಿ ನ.4 ರಂದು ಬೆಳಿಗ್ಗೆ 7ಕ್ಕೆ ಜನಾರ್ದನ ಸದನದಲ್ಲಿ ಗಣಪತಿ ಹೋಮ

ನ.4-5: ಪಡ್ನೂರು ಶ್ರೀ ಜನಾರ್ದನ ಯುವಕ ಮಂಡಲದ ಸುವರ್ಣ ಮಹೋತ್ಸವ ‘ಪಡ್ನೂರು ಉತ್ಸವ’ | ಉಚಿತ ವೈದ್ಯಕೀಯ ಶಿಬಿರ, 58 ಕೆ.ಜಿ. ವಿಭಾಗದ ಮ್ಯಾಟ್‍ ಅಂಕಣ ಕಬಡ್ಡಿ ಪಂದ್ಯಾಟ Read More »

ಗದ್ದೆಗಳ ಉಳಿವಿಗೆ ಕೆಸರು ಗದ್ದೆ ಕ್ರೀಡಾಕೂಟ ಪೂರಕವಾಗಲಿ | ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಸಮಾರೋಪದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ

ಕಡಬ: ಗದ್ದೆಗಳನ್ನು ಕಾಣಲು ಅಪರೂಪವಾಗಿರುವ ಇಂದಿನ ಕಾಲಘಟ್ಟದಲ್ಲಿ ಸಂಘ-ಸಂಸ್ಥೆಗಳು ಗದ್ದೆಯಲ್ಲಿ ಕೆಸರು ಗದ್ದೆ ಕ್ರೀಡಾಕೂಟಗಳನ್ನು ಆಯೋಜಿಸಿ ಜನರನ್ನು ಮನರಂಜಿಸುವ ಕಾರ್ಯ ಮಾಡುತ್ತಿದ್ದಾರೆ. ಇಂತಹ ಕೆಸರು ಗದ್ದೆ ಕ್ರೀಡಾಕೂಟಗಳು ಗದ್ದೆಗಳ ಉಳಿವಿಗೆ ಪೂರಕವಾಗಲಿ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ನೂಜಿಬೈಲ್ ತುಳುನಾಡ ತುಡರ್ ಯುವಕ ಮಂಡಲ ಆಶ್ರಯದಲ್ಲಿ ನೂಜಿಬಾಳ್ತಿಲ ಹಾಗೂ ರೆಂಜಿಲಾಡಿ ಗ್ರಾಮಸ್ಥರ ಸಂಪೂರ್ಣ ಸಹಕಾರದೊಂದಿಗೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಸಾಕೋಟೆಜಾಲು ದಿ.ಆರ್.ಸಾಂತಪ್ಪ ಗೌಡ ಅವರ ಗದ್ದೆಯಲ್ಲಿ ನಡೆದ ಎರಡನೇ ವರ್ಷದ ಕೆಸರ್‌ಡೊಂಜಿ ದಿನ

ಗದ್ದೆಗಳ ಉಳಿವಿಗೆ ಕೆಸರು ಗದ್ದೆ ಕ್ರೀಡಾಕೂಟ ಪೂರಕವಾಗಲಿ | ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಸಮಾರೋಪದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ Read More »

ಡಿ.9 : ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶನೈಶ್ಚರ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ: ಪುತ್ತಿಲ ಪರಿವಾರ ವಿಟ್ಲ ವಲಯ ಹಾಗೂ ಶನೈಶ್ಚರ ಪೂಜಾ ಸಮಿತಿ ವತಿಯಿಂದ ಡಿ.9 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತಾ, ಪೂಜಾ ಸಮಿತಿಯ ಅಧ್ಯಕ್ಷ, ನ್ಯಾಯವಾದಿ ಶ್ರೀಕೃಷ್ಣ

ಡಿ.9 : ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶನೈಶ್ಚರ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಬೈಕ್- ಇಕೊಮೆಟ್ ಡಿಕ್ಕಿ : ಬೈಕ್ ಸವಾರ ಮೃತ್ಯು

ನೆಲ್ಯಾಡಿ: ಬೈಕ್ ಹಾಗೂ ಇಕೊಮೆಟ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ. ರಾಷ್ಟ್ರೀಯ ಹೆದ್ದಾಠರಿ 75 ರ ನೆಲ್ಯಾಡಿ ಸಮೀಪ ಅಪಘಾತ ನಡೆದಿದ್ದು, ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟಿನ  ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಸುರೇಂದ್ರ ಮಹತೋ(೩೫)ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸೆಂಟ್ರಿಗ್ ಕೆಲಸ ಮಾಡಿಕೊಂಡಿದ್ದ ಸುರೇಂದ್ರ ರಾತ್ರಿ ಹೊಸಮಜಲು ಕಡೆಯಿಂದ ನೆಲ್ಯಾಡಿಗೆ ಬರುತ್ತಿದ್ದ ವೇಳೆ ಮಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಇಕೊಮೆಟ್ ಕೌಕ್ರಾಡಿ ಗ್ರಾ.ಪಂ.ನ ಮುಂಭಾಗ ಡಿಕ್ಕಿಯಾಗಿದೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ

ಬೈಕ್- ಇಕೊಮೆಟ್ ಡಿಕ್ಕಿ : ಬೈಕ್ ಸವಾರ ಮೃತ್ಯು Read More »

ಬೆಳಂದೂರು ಸರಕಾರಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

ಬೆಳಂದೂರು: ಬೆಳಂದೂರು :ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು. ಕಾಲೇಜು ಪ್ರಾಂಶುಪಾಲ ಡಾ|ಶಂಕರ್ ಭಟ್ ಶುಭ ಹಾರೈಸಿದರು. ಬಳಿಕ ವಿದ್ಯಾರ್ಥಿಗಳಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಬೆಳಂದೂರು ಸರಕಾರಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ Read More »

ನ.13: ರೈ ಚಾರಿಟೇಬಲ್ ಟ್ರಸ್ಟ್  ವಾರ್ಷಿಕ ಮಹಾಸಭೆ, ಸಮಾವೇಶ | 50 ಸಾವಿರಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ: ಅಶೋಕ್ ರೈ

ಪುತ್ತೂರು: ನ.13 ರಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯಲಿರುವ ಟ್ರಸ್ಟಿನ ಮಹಾಸಭೆ ಹಾಗೂ ಟ್ರಸ್ಟ್ ಫಲಾನುಭವಿಗಳಿಗೆ ವಸ್ತ್ರ ವಿತರಣಾ ಕಾರ್ಯಕ್ರಮ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ನಡೆಯಲಿದ್ದು, ಕಾರ್ಯಕ್ರಮದಲ್ಲಿ ಸುಮಾರು‌ 50 ಸಾವಿರಕ್ಕೂ‌ಮಿಕ್ಕಿ ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆ ಇದೆ. ಇದಕ್ಕಾಗಿ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಣ, ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಶಾಸಕರ ಸಭಾಭವನದಲ್ಲಿ ಬುಧವಾರ ‌ನಡೆದ ಟ್ರಸ್ಟಿನ ಪ್ರಮುಖರ ಸಭೆಯಲ್ಲಿ ಅವರು  ಮಾಹಿತಿ ನೀಡಿದರು. ‌ಸಭೆಯಲ್ಲಿ ಭಾಗವಹಿಸುವ ಎಲ್ಲರಿಗೂ ವಸ್ತ್ರ

ನ.13: ರೈ ಚಾರಿಟೇಬಲ್ ಟ್ರಸ್ಟ್  ವಾರ್ಷಿಕ ಮಹಾಸಭೆ, ಸಮಾವೇಶ | 50 ಸಾವಿರಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ: ಅಶೋಕ್ ರೈ Read More »

error: Content is protected !!
Scroll to Top