ಪ್ರವಾಸಿ ಕಾರು ತಂಗುದಾಣ ಉದ್ಘಾಟನೆ
ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಸಮೀಪ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಪ್ರಾಯೋಜಿತ ಪ್ರವಾಸಿ ಕಾರು ತಂಗುದಾಣವನ್ನು ಉದ್ಘಾಟಿಸಲಾಯಿತು. ರೋಟರಿ ಸಹಾಯಕ ಗವರ್ನರ್ ಪುರಂದರ ರೈ ತಂಗುದಾಣವನ್ನು ಉದ್ಘಾಟಿಸಿದರು. ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷ ಡಾ. ರಾಜೇಶ್ ಬೆಜ್ಜಂಗಳ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಜಿಲ್ಲಾ ಯೋಜನೆಯಾದ ರಸ್ತೆ ಸುರಕ್ಷತೆ ಕುರಿತಾದ ಮಾಹಿತಿ ಪತ್ರ ಮತ್ತು ಸ್ಟಿಕ್ಕರನ್ನು ಕೆ ಎಸ್ ಆರ್ ಟಿಸಿ ಸಂಚಾರ ನಿಯಂತ್ರಣ ಅಧಿಕಾರಿ ಅಬ್ಬಾಸ್ ಬಿಡಗಡೆ ಗೊಳಿಸಿದರು. […]
ಪ್ರವಾಸಿ ಕಾರು ತಂಗುದಾಣ ಉದ್ಘಾಟನೆ Read More »










