ಸ್ಕೂಟರ್ ಡಿಕ್ಕಿ : ಪಾದಚಾರಿಗೆ ಗಾಯ
ಕೌಡಿಚ್ಚಾರ್: ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಗಾಯಗೊಂಡ ಘಟನೆ ಕೌಡಿಚ್ಚಾರ್ ನಲ್ಲಿ ನಡೆದಿದೆ. ಪಡುವನ್ನೂರು ಗ್ರಾಮದ ನಾರಾಯಣ ರೈ (67) ಗಾಯಗೊಂಡವರು. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಹೈಲ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ಡಿಕ್ಕಿಯಾಗಿದೆ. ಪರಿಣಾಮ ನಾರಾಯಣ ರೈ ಅವರು ಗಂಭೀರ ಗಾಯಗೊಂಡು ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಕೂಟರ್ ಡಿಕ್ಕಿ : ಪಾದಚಾರಿಗೆ ಗಾಯ Read More »










