ಪುತ್ತೂರು

ಬೀರಮಲೆ ಬೆಟ್ಟದಲ್ಲಿ ಸಾರ್ವಜನಿಕ ಅನುಚಿತ ವರ್ತನೆ :  ಪ್ರಕರಣದ ಆರೋಪಿಗಳಿಗೆ ಜಾಮೀನು

ಪುತ್ತೂರು: ಇತ್ತೀಚೆಗೆ ಬೀರಮಲೆ ಬೆಟ್ಟದ ಗಾಂಧಿ ಮಂಟಪದಲ್ಲಿ ಯುವಕ-ಯುವತಿ ಜೋಡಿಯೊಂದು ಬೈಕ್ ಒಂದರಲ್ಲಿ ಬಂದು ಮಾತುಕತೆ ನಡೆಸುತ್ತಿದ್ದ ಸಂದರ್ಭ ಸಾರ್ವಜನಿಕವಾಗಿ ಅನುಚಿತ ವರ್ತನೆ ತೋರಿದರು ಎಂಬ ಕಾರಣಕ್ಕಾಗಿ ಅವರನ್ನು ಅಸಮರ್ಪಕವಾಗಿ ವಿಚಾರಿಸಿ, ನಿಂದಿಸಿ ಅವರಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ  ಹರಿಯಬಿಡುವುದಾಗಿ ಬೆದರಿಸಿದ ಪ್ರಕರಣ ನಡೆದಿತ್ತು. ಈ ಸಂಬಂಧ ಆರೋಪಿಗಳಾದ ರಾಮಚಂದ್ರ ಹಾಗೂ ಪುರುಷೋತ್ತಮ ಎಂಬವರನ್ನು ಬಂಧಿಸಿದ್ದರ ವಿರುದ್ಧ ದಾವೆ ಹೂಡಲಾಗಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗಳಿಗೆ ಇದೀಗ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. […]

ಬೀರಮಲೆ ಬೆಟ್ಟದಲ್ಲಿ ಸಾರ್ವಜನಿಕ ಅನುಚಿತ ವರ್ತನೆ :  ಪ್ರಕರಣದ ಆರೋಪಿಗಳಿಗೆ ಜಾಮೀನು Read More »

ವಿದ್ಯಾರ್ಥಿಗಳು ಅಂಕಗಳ ಹಿಂದೆ ಬೀಳದೆ ಸಂಸ್ಕೃತಿಯ ಮಹತ್ವವನ್ನು ಅರಿತುಕೊಳ್ಳಬೇಕು : ಡಾ.ಕೆ.ನಾರಾಯಣ್ ಶೆಣೈ

ಪುತ್ತೂರು: ಇಂದಿನ ಸಮಾಜದ ಎಲ್ಲಾ ಸಮಸ್ಯೆಗಳಿಗೆ ಮುಖ್ಯ ಕಾರಣ ಶಾಲೆಗಳಲ್ಲಿ  ಅಂಕಗಳಿಗೋಸ್ಕರ ಇರುವಂತ ಪೈಪೋಟಿ. ಮಕ್ಕಳಲ್ಲಿ ಜೀವನ ಮೌಲ್ಯವನ್ನು ಕಲಿಸಿಕೊಡುವಲ್ಲಿ ಹಿಂದೆ ಬೀಳತ್ತಿದ್ದೇವೆ. ವಿದ್ಯಾರ್ಥಿಗಳು ಅಂಕಗಳ ಹಿಂದೆ ಬೀಳದೆ ಸಂಸ್ಕೃತಿಯ ಮಹತ್ವವನ್ನು ಅರಿತುಕೊಳ್ಳಬೇಕು. ಶಿಕ್ಷಣದ ಮುಖ್ಯ ತತ್ವ ವ್ಯಕ್ತಿತ್ವದ ನಿರ್ಮಾಣ , ದೇಶಭಕ್ತಿಯ ನಿರ್ಮಾಣ ಎಂದು ಪಟ್ಲ ರೂರಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ, ಶಾಲಾ ಸಂಚಾಲಕ ಡಾ.ಕೆ. ನಾರಾಯಣ್ ಶೆಣೈ ಹೇಳಿದರು . ಯು .ಎಸ್ . ನಾಯಕ್ ಪ್ರೌಢಶಾಲೆ ಪಟ್ಲ ಆಶ್ರಯದಲ್ಲಿ ನಡೆದ ಸಮಾಜ ವಿಜ್ಞಾನ

ವಿದ್ಯಾರ್ಥಿಗಳು ಅಂಕಗಳ ಹಿಂದೆ ಬೀಳದೆ ಸಂಸ್ಕೃತಿಯ ಮಹತ್ವವನ್ನು ಅರಿತುಕೊಳ್ಳಬೇಕು : ಡಾ.ಕೆ.ನಾರಾಯಣ್ ಶೆಣೈ Read More »

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಸಂಘದಿಂದ ಪತ್ರಿಕಾ ದಿನಾಚರಣೆ | ಎಸ್‍ ಎಸ್‍ ಎಲ್‍ ಸಿ, ಪಿಯುಸಿ ಸಾಧಕ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ

ಪುತ್ತೂರು: ಬ್ರ್ಯಾಂಡ್ ಮಂಗಳೂರು ಕಾರ್ಯರೂಪಕ್ಕೆ ಬರುವಲ್ಲಿ ಜಿಲ್ಲೆಯ ಪತ್ರಕರ್ತರ ಕೊಡುಗೆ ಸಾಕಷ್ಟಿದೆ. ಅದೇ ರೀತಿ ಜಿಲ್ಲೆಯ ಎರಡನೇ ಅತಿದೊಡ್ಡ ನಗರವಾದ ಪುತ್ತೂರನ್ನು ಕೇಂದ್ರೀಕರಿಸಿಕೊಂಡು ಬ್ರ್ಯಾಂಡ್ ಪುತ್ತೂರು ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಪತ್ರಕರ್ತರು ಮುಂದೆ ನಿಂತು ಮಹತ್ವದ ಕೊಡುಗೆ ನೀಡಬೇಕು ಎಂದು ಪುತ್ತೂರು ನಗರಸಭೆ ಪೌರಾಯುಕ್ತರಾದ ಮಧು ಎಸ್. ಮನೋಹರ್ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪುತ್ತೂರು ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪುತ್ತೂರು

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಸಂಘದಿಂದ ಪತ್ರಿಕಾ ದಿನಾಚರಣೆ | ಎಸ್‍ ಎಸ್‍ ಎಲ್‍ ಸಿ, ಪಿಯುಸಿ ಸಾಧಕ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ Read More »

ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ವಸ್ತ್ರ ಸಂಹಿತೆ | ಭಕ್ತರೊಂದಿಗೆ ಚರ್ಚಿಸಿ ತೀರ್ಮಾನ : ಶಾಸಕ ಅಶೋಕ್ ರೈ

ಪುತ್ತೂರು; ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಭಕ್ತರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ದೇವರ ದರ್ಶನಕ್ಕೆ ಬರುವ ಸ್ತ್ರೀ ಅಥವಾ ಪುರುಷರು ಯಾವ ರೀತಿಯ ಬಟ್ಟೆಗಳನ್ನು ಧರಿಸಬೇಕು, ಧರಿಸಬಾರದು ಎಂಬುದರ ಬಗ್ಗೆ ನಾನು ಏಕಾಂಗಿಯಾಗಿ ತೀರ್ಮಾನ ಮಾಡುವಂತಿಲ್ಲ. ಇಲ್ಲಿಗೆ ಬರುವ ಪ್ರತಿಯೊಬ್ಬರು ಮಹಾಲಿಂಗೇಶ್ವರನ ಭಕ್ತರೇ ಆಗಿದ್ದಾರೆ, ದೇವರ ದರ್ಶನಕ್ಕೆ ಬರುತ್ತಾರೆ. ದೇವರ ದರ್ಶನಕ್ಕೆ ಬರುವ ಭಕ್ತರು

ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ವಸ್ತ್ರ ಸಂಹಿತೆ | ಭಕ್ತರೊಂದಿಗೆ ಚರ್ಚಿಸಿ ತೀರ್ಮಾನ : ಶಾಸಕ ಅಶೋಕ್ ರೈ Read More »

ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ : ಅಂಬಿಕಾ ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು : ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯ ವಿದ್ಯಾರ್ಥಿಗಳು ಮಂಗಳವಾರ ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಬಾಲ ವರ್ಗದ ಬಾಲಕರ ವಿಭಾಗದಲ್ಲಿ ಎಂಟನೇ ತರಗತಿಯ ಸನ್ಮಯ್ ಎನ್. ದ್ವಿತೀಯ ಸ್ಥಾನ ಹಾಗೂ ಆರನೇ ತರಗತಿಯ ಸಂಹಿತ್ ಜೋಸ್ಸಿ ಲೋಬೋ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲ ವರ್ಗ ಬಾಲಕಿಯರ ವಿಭಾಗದಲ್ಲಿ ಏಳನೇ ತರಗತಿಯ ಸಾನ್ವಿ ಜಿ. ಇ. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲವರ್ಗ ಬಾಲಕರ ತಂಡದ ಸನ್ಮಯ್

ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ : ಅಂಬಿಕಾ ವಿದ್ಯಾರ್ಥಿಗಳಿಗೆ ಬಹುಮಾನ Read More »

ವಾರದೊಳಗೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಕೊಂಕೆ ಅಜಕಲದಲ್ಲಿ ಸಂಪರ್ಕ ರಸ್ತೆ ನಿರ್ಮಾಣ – ಗಿರಿಧರ ನಾಯ್ಕ್

ಪುತ್ತೂರು: ಪರಿಶಿಷ್ಟ ಪಂಗಡಕ್ಕೆ ಸೇರಿದ ಬಲ್ನಾಡು ಗ್ರಾಮದ ಕೊಂಕೆ ಅಜಕಲ ಪರಿಶಿಷ್ಟ ಪಂಗಡಕ್ಕೆ ಸೇರಿದ ಸುಮಾರು 6 ಮನೆಗಳು ಮತ್ತು ಇತರೆ 1 ಮನೆಗೆ ರಸ್ತೆ ನಿರ್ಮಾಣ ಮಾಡಿಕೊಡುವ ಕುರಿತು ಹಲವು ಮನವಿಗಳನ್ನು ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ನೀಡಿ ಆಗಿದೆ. ಯಾವುದೇ ಸ್ಪಂಧನೆ ಇಲ್ಲ. ಹಾಗಾಗಿ ಇನ್ನು ಒಂದು ವಾರಗೊಳಗೆ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ – ಕರ್ನಾಟಕ ಇದರ ನೇತೃತ್ವದಲ್ಲಿ ರಸ್ತೆಮಾಡಿ ಕೊಡಲಾಗುವುದು ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕರ್ನಾಟಕ ಇದರ ರಾಜ್ಯ ಅಧ್ಯಕ್ಷ ಗಿರಿಧರ

ವಾರದೊಳಗೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಕೊಂಕೆ ಅಜಕಲದಲ್ಲಿ ಸಂಪರ್ಕ ರಸ್ತೆ ನಿರ್ಮಾಣ – ಗಿರಿಧರ ನಾಯ್ಕ್ Read More »

ನಾಳೆ : ಈ ಪ್ರದೇಶದಲ್ಲಿ ವಿದ್ಯುತ್‍ ಇಲ್ಲ | ಎಲ್ಲೆಲ್ಲಿ ? ಇಲ್ಲಿದೆ ಮಾಹಿತಿ

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ110/33/11 ಕೆವಿ ಪುತ್ತೂರು ವಿದ್ಯುತ್‍ ಕೇಂದ್ರದಿಂದ ಹೊರಡುವ ದರ್ಬೆ ಫೀಡರ್‍ ನಲ್ಲಿ ಜು.19 ಶನಿವಾರ ಬೆಳಿಗ್ಗೆ 10 ರಿಂದ ಸಂಜೆ 5 ರ ತನಕ ವಿದ್ಯುತ್‍ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಪುತ್ತೂರು ವಿದ್ಯುತ್‍ ಕೇಂದ್ರದಿಂದ ಈ ಮೇಲೆ ತಿಳಿಸಿದ ಫೀಡರ್‍ ನಿಂದ ಸರಬರಾಜಾಗುವ ಏಳ್ಮುಡಿ, ಕಲ್ಲಾರೆ, ಸಾಮೆತ್ತಡ್ಕ ಮತ್ತು ದರ್ಬೆ ಪ್ರದೇಶದಲ್ಲಿ ವಿದ್ಯುತ್‍ ಕಡಿತಗೊಳ್ಳಲಿದೆ. ಬಳಕೆದಾರರು ಗಮನಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ : ಈ ಪ್ರದೇಶದಲ್ಲಿ ವಿದ್ಯುತ್‍ ಇಲ್ಲ | ಎಲ್ಲೆಲ್ಲಿ ? ಇಲ್ಲಿದೆ ಮಾಹಿತಿ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದಿಂದ ದೇಲಂತಬೆಟ್ಟು ಶಾಲೆಯಲ್ಲಿ ಪರಿಸರ  ಜಾಗೃತಿ

ವಿಟ್ಲ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವಿಟ್ಲ ತಾಲೂಕು ಅಳಿಕೆ ವಲಯದಿಂದ ಪರಿಸರ ಕಾರ್ಯಕ್ರಮ ದೇಲಂತಬೆಟ್ಟು ಶಾಲೆಯಲ್ಲಿ ನಡೆಯಿತು. ಒಕ್ಕೂಟ ಉಪಾದ್ಯಕ್ಷ ಚಂದ್ರಶೇಖರ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದರು. ಜ್ಞಾನ ದೀಪ ಶಿಕ್ಷಕ ಶಶಾಂಕ್ ಸ್ವಾಗತಿಸಿದರು. ವಲಯದ ಮೇಲ್ವಿಚಾರಕಿ ಮೀನಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಅಧ್ಯಾಪಕ ಉದಯ ಪರಿಸರ ಜಾಗೃತಿ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ದೀಪ, ಶಾಲಾ ಶಿಕ್ಷಕಿ ಸವಿತ, ಶೌರ್ಯವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ  ರವೀಶ, ಪುಟ್ಟಣ್ಣ,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದಿಂದ ದೇಲಂತಬೆಟ್ಟು ಶಾಲೆಯಲ್ಲಿ ಪರಿಸರ  ಜಾಗೃತಿ Read More »

ಭಾರೀ ಮಳೆ ಹಿನ್ನಲೆ  | ಪುತ್ತೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ

ಪುತ್ತೂರು: ಭಾರೀ ಮಳೆ ಹಿನ್ಲೆಯಲ್ಲಿ ಪುತ್ತೂರು ತಾಲೂಕಿನ ಎಲ್ಲಾಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜು.17 ಗುರುವಾರ ರಜೆ ಘೊಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಶಾಲೆ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಪುತ್ತೂರು ತಹಶೀಲ್ದಾರ್‍ ಸೂಚನೆ ಹೊರಡಿಸಿದ್ದು, ನದಿ ತೀರ, ನೀರಿ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ.

ಭಾರೀ ಮಳೆ ಹಿನ್ನಲೆ  | ಪುತ್ತೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ Read More »

ಒಪ್ಪಂದದಂತೆ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡದಿದ್ದರೆ ಡಿ.ಕೆ.ಶಿ. ಬಲವಂತವಾಗಿ ಎಳೆದುಕೊಳ್ಳುತ್ತಾರೆ: ಜನಾರ್ದನ ರೆಡ್ಡಿ

ಸವಣೂರು: ಮುಖ್ಯಮಂತ್ರಿ ಅಧಿಕಾರ ಸಂದರ್ಭ ಹೈಕಮಾಂಡ್ ಉಪಸ್ಥಿತಿಯಲ್ಲಿ ನಡೆದ 50:50 ರಂತೆ ಮಾಡಿಕೊಂಡ ಒಪ್ಪಂದದಂತೆ ಸಿದ್ಧರಾಮಯ್ಯ ಅವರು ರಾಜಿನಾಮೆ ಕೊಟ್ಟು ಡಿ.ಕೆ.ಶಿ. ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತಾರೆ. ಒಂದು ವೇಳೆ ಸೀಟು ಬಿಟ್ಟು ಕೊಡದಿದ್ದರೆ ಡಿ.ಕೆ.ಶಿ.ಯವರು ಬಲವಂತವಾಗಿ ಕುರ್ಚಿಯನ್ನು ಎಳೆದುಕೊಳ್ಳುತ್ತಾರೆ. ಅಧಿಕಾರ ಪಡೆಯುವಲ್ಲಿ ಡಿಕೆಶಿ ಆತುರದಲ್ಲಿದ್ದಾರೆ ಎಂದು ಮಾಜಿ ಸಚಿವ, ಗಂ ಗಾವತಿ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಅರೇಲ್ತಡಿ ಇರುವೆರ್ ಉಳ್ಳಾಕುಲು ಮತ್ತು ಕೆಡೆಂಜೋಡಿತ್ತಾಯಿ ದೈವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಅವರು

ಒಪ್ಪಂದದಂತೆ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡದಿದ್ದರೆ ಡಿ.ಕೆ.ಶಿ. ಬಲವಂತವಾಗಿ ಎಳೆದುಕೊಳ್ಳುತ್ತಾರೆ: ಜನಾರ್ದನ ರೆಡ್ಡಿ Read More »

error: Content is protected !!
Scroll to Top