ಕಾರಿನ ಗಾಜು ಪುಡಿ ಮಾಡಿ ಕಳ್ಳತನ: ಬಂಧನ
ಸುಬ್ರಹ್ಮಣ್ಯ: ಕಾರಿನ ಗಾಜು ಒಡೆದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.ಪ್ರಭಾಕರ ಹೊನ್ನವಳ್ಳಿ ಬಂಧಿತ ಆರೋಪಿ. ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಕಾರ್ತಿಕ್ ಹಾಗೂ ಮುರಳೀಧರ ನಾಯಕ್, ಕರುಣಾಕರ, ಮಹೇಶ್, ಕುಮಾರ್, ಆನಂದ್, ವಿಠ್ಠಲ್ ಬಸವರಾಜ್, ರೋಹಿತ್, ಕೃಷ್ಣ ಸೇರಿದಂತೆ ಎರಡು ತಂಡವನ್ನು ರಚಿಸಿ ಪತ್ತೆಕಾರ್ಯದಲ್ಲಿ ತೊಡಗಿದ್ದರು. ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ಭಕ್ತಾಧಿಯೋರ್ವರ ಕಾರಿನ ಗಾಜು […]
ಕಾರಿನ ಗಾಜು ಪುಡಿ ಮಾಡಿ ಕಳ್ಳತನ: ಬಂಧನ Read More »










