ಪುತ್ತೂರು

ಬಡಗನ್ನೂರಿನಲ್ಲಿ ದರೋಡೆ ಪ್ರಕರಣ ಮಾಸುವ ಮುನ್ನವೇ ಮತ್ತೆ ಕಳ್ಳತನ

ಪುತ್ತೂರು: ಅಂತಾರಾಜ್ಯ ದರೋಡೆ ಪ್ರಕರಣದಿಂದ ಸುದ್ದಿಯಾಗಿದ್ದ ಬಡಗನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತೆ ಕಳ್ಳತನ ಪ್ರಕರಣ ನಡೆದಿದೆ. ಬಡಗನ್ನೂರು ಗ್ರಾ. ಪಂ. ವ್ಯಾಪ್ತಿಯ ಪಟ್ಟೆ ಶಾಲೆಯ ಬಳಿಯ ದಿನಸಿ ಅಂಗಡಿಗೆ ಶನಿವಾರ ರಾತ್ರಿ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಅಂಗಡಿ ತುಂಬಾ ಜಾಲಾಡಿದ್ದಾರೆ. ಅಂಗಡಿ ಮಾಲಕ ಶೇಖರ್ ನಾಯಕ್ ಯಾವುದೇ ನಗದು ಅಂಗಡಿಯಲ್ಲಿ ಇರಿಸದ ಕಾರಣ ಬಚಾವಾಗಿದ್ದಾರೆ. ಅಂಗಡಿಯ ಡ್ರಾಯರ್ ನಿಂದ ಚಿಲ್ಲರೆ ಹಣ ಕಳವಾಗಿದೆ. ಬೆಳಿಗ್ಗೆ ಅಂಗಡಿ ಮಾಲಕರು ಬಂದಾಗ ಘಟನೆ ಬೆಳಕಿಗೆ ಬಂದಿದೆ. […]

ಬಡಗನ್ನೂರಿನಲ್ಲಿ ದರೋಡೆ ಪ್ರಕರಣ ಮಾಸುವ ಮುನ್ನವೇ ಮತ್ತೆ ಕಳ್ಳತನ Read More »

ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ಇಸ್ರೋ ʻವಿಶ್ವ ಅಂತರಿಕ್ಷ ಸಪ್ತಾಹʼ

ಪುತ್ತೂರು: ಚಂದ್ರಯಾನ -3 ಮತ್ತು ಆದಿತ್ಯ ಎಲ್‌1ʼ ಬಾಹ್ಯಾಕಾಶ ಯೋಜನೆ ಮೂಲಕ ದೇಶದ ಮನೆಮಾತಾಗಿರುವ ಇಸ್ರೋ ವಿಜ್ಞಾನಿಗಳ ತಂಡ ಪುತ್ತೂರಿನಲ್ಲಿ ʻವಿಶ್ವ ಅಂತರಿಕ್ಷ ಸಪ್ತಾಹ -23ʼ ಕಾರ್ಯಕ್ರಮವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಅಡಿಟೋರಿಯಂನಲ್ಲಿ ಆಯೋಜಿಸಿತ್ತು. ಇಸ್ರೋ ಯು.ಆರ್. ರಾವ್ ಸ್ಯಾಟಲೈಟ್ ಸೆಂಟರ್ ವತಿಯಿಂದ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದೊಂದಿಗೆ ದಿನವಿಡೀ ಸ್ಪರ್ಧೆ, ಇಸ್ರೋ ಮಾದರಿಗಳ ಪ್ರದರ್ಶನ, ರಸಪ್ರಶ್ನೆ, ವಿಚಾರ ಸಂಕಿರಣಗಳ ಮೂಲಕ ಶಾಲೆಯಲ್ಲಿ ಬಾಹ್ಯಾಕಾಶ ವಿಜ್ಞಾನದ ವಾತಾವರಣ ಸೃಷ್ಟಿಸಿತು. ಬೆಳಿಗ್ಗೆ ರಾಷ್ಟ್ರೀಯ

ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ಇಸ್ರೋ ʻವಿಶ್ವ ಅಂತರಿಕ್ಷ ಸಪ್ತಾಹʼ Read More »

ಬನ್ನೂರು ಕಳವು ಪ್ರಕರಣದ ಎರಡನೇ ಆರೋಪಿ ಬಂಧನ

ಪುತ್ತೂರು: ಐದು ತಿಂಗಳ ಹಿಂದೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 5 ತಿಂಗಳ ಹಿಂದೆ ಬನ್ನೂರು ಆನೆಮಜಲು ನಿವಾಸಿ ಮೌನೇಶ್ ಎಂಬವರ ಮನೆಯ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದರು. ಆತನ ವಿಚಾರಣೆ ವೇಳೆ ಇನ್ನೋರ್ವ ಆರೋಪಿ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂಬ  ಮಾಹಿತಿಯಂತೆ ಇನ್ನೋರ್ವ ಆರೋಪಿಯನ್ನು ಮೈಸೂರಿನಲ್ಲಿ ವಶಕ್ಕೆ ಪಡೆದು ಕೊಂಡಿರುವುದಾಗಿ ತಿಳಿದು ಬಂದಿದೆ.

ಬನ್ನೂರು ಕಳವು ಪ್ರಕರಣದ ಎರಡನೇ ಆರೋಪಿ ಬಂಧನ Read More »

ಕೃಷಿ ಜಮೀನು ಅತಿಕ್ರಮಣ | ಆದಿವಾಸಿ ಬುಡಕಟ್ಟು ಮಲೆಕುಡಿಯರಿಂದ ಆರೋಪ

ಸುಬ್ರಹ್ಮಣ್ಯ: ಗ್ರಾಮದ ದೇವರಗದ್ದೆ ನಿವಾಸಿ ಮಲೆಕುಡಿಯ ಜನಾಂಗದ ವ್ಯಕ್ತಿಯೊಬ್ಬರಿಗೆ ಸುಬ್ರಹ್ಮಣ್ಯ ದೇವಸ್ಥಾನದಿಂದ ನೀಡಿದ ಜಮೀನನ್ನು ತನ್ನ ಹೆಸರಿಗೆ ಆರ್ ಟಿಸಿ ಮಾಡಿಕೊಂಡಿದ್ದು, ಈ ಕುರಿತು ಭೂಮಾಪನ ಇಲಾಖೆಯಿಂದ ಸರ್ವೇ ಮಾಡಿ ಸೂಕ್ತ ನ್ಯಾಯ ನೀಡದಿರುವುದು ಖಂಡನೀಯ ಎಂದು ಬಿರ್ಸಾಮುಂಡ ಟ್ರೈಬಲ್ ಕಮ್ಯುನಿಟಿ ಡೆವಲಪ್ಮೆಂಟ್ ಟ್ರಸ್ಟ್ ನ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಭಾಸ್ಕರ್ ಬೆಂಡೋಡಿ ಆರೋಪಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಬ್ರಹ್ಮಣ್ಯ ಗ್ರಾಮದ ದೇವರಗದ್ದೆ ಸರ್ವೇ ನಂಬರ್ 101/1 ರಲ್ಲಿ ಸುಮಾರು 60 ವರ್ಷಕ್ಕೂ ಮೇಲ್ಪಟ್ಟು

ಕೃಷಿ ಜಮೀನು ಅತಿಕ್ರಮಣ | ಆದಿವಾಸಿ ಬುಡಕಟ್ಟು ಮಲೆಕುಡಿಯರಿಂದ ಆರೋಪ Read More »

ರಾಷ್ಟ್ರ ಭಕ್ತಿಯೊಂದಿಗೆ ಧರ್ಮ ಸಂರಕ್ಷಣೆ ಉಳಿವಿನ ಹೋರಾಟಕ್ಕೆ  ಹಿಂದೂ ಸಮಾಜ ಮುನ್ನುಗ್ಗಬೇಕಾಗಿದೆ | ಶೌರ್ಯ ಜಾಗರಣ ರಥಯಾತ್ರೆಯ ಬೃಹತ್ ಹಿಂದೂ ಶೌರ್ಯ ಸಂಗಮದಲ್ಲಿ ಸು.ರಾಮಣ್ಣ

ಪುತ್ತೂರು: ರಾಷ್ಟ್ರ ಭಕ್ತಿಯೊಂದಿಗೆ ಧರ್ಮ ಸಂರಕ್ಷಣೆ ಉಳಿವಿನ ಹೋರಾಟಕ್ಕೆ  ಹಿಂದೂ ಸಮಾಜ ಮುನ್ನುಗ್ಗಬೇಕಾಗಿದೆ. ರಾಷ್ಟ್ರೀಯ ಗ್ರಂಥ ರಾಮಾಯಣ ಆಗಿರುವ ಹಿನ್ನಲೆಯಲ್ಲಿ  ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮನ ಮಂದಿರ ರಾಷ್ಟ್ರ ಮಂದಿರವಾಗುವ ಜತೆಗೆ ರಾಷ್ಟ್ರೀಯ ತೀರ್ಥ ಕ್ಷೇತ್ರವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಜ್ಯೇಷ್ಠ ಪ್ರಚಾರಕ್ ಸು. ರಾಮಣ್ಣ ಹೇಳಿದರು. ಅವರು ಶನಿವಾರ ಕಿಲ್ಲೆಮೈದಾನದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ನಡೆದ ಶೌರ್ಯ ಜಾಗರಣ ರಥಯಾತ್ರೆಯ ಅಂಗವಾಗಿ ಬೃಹತ್ ಹಿಂದೂ ಶೌರ್ಯ ಸಂಗಮದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದರು.

ರಾಷ್ಟ್ರ ಭಕ್ತಿಯೊಂದಿಗೆ ಧರ್ಮ ಸಂರಕ್ಷಣೆ ಉಳಿವಿನ ಹೋರಾಟಕ್ಕೆ  ಹಿಂದೂ ಸಮಾಜ ಮುನ್ನುಗ್ಗಬೇಕಾಗಿದೆ | ಶೌರ್ಯ ಜಾಗರಣ ರಥಯಾತ್ರೆಯ ಬೃಹತ್ ಹಿಂದೂ ಶೌರ್ಯ ಸಂಗಮದಲ್ಲಿ ಸು.ರಾಮಣ್ಣ Read More »

ಪುತ್ತೂರು: ನನ್ನ ಒಂದು ಕಣ್ಣು ಸದಾ ಬಡವರ ಮೇಲಿರುತ್ತದೆ | ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯಲ್ಲಿ ಅಶೋಕ್ ರೈ

ಪುತ್ತೂರು: ಬಡವರ ಸೇವೆ ಮಾಡಲು ಉತ್ತಮ ಅವಕಾಶ ಸಿಕ್ಕಿದೆ. ಪ್ರತಿಯೊಂದು ಕಡೆಗಳಲ್ಲೂ ಬಡವರಿಗೆ ನಾವು ಸಹಾಯ ಮಾಡುವ ಮೂಲಕ ಪಕ್ಷವನ್ನು ಬೆಳಸಬೇಕು. ನನ್ನ ಒಂದು ಕಣ್ಣು ಸದಾ ಬಡವರ ಮೇಲೆಯೇ ಇರುತ್ತದೆ ಎಂದು  ಶಾಸಕ ಅಶೋಕ್ ರೈ ಹೇಳಿದರು. ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಮಾಸಿಕ ಸಭೆಯಲ್ಲಿ ಮಾತನಾಡಿದರು. ಸರಕಾರದ ಐದು ಗ್ಯಾರಂಟಿ ಯೋಜನೆ ಕಾಂಗ್ರೆಸ್ ನ ಯೋಜನೆ ಎಂದು ಮನವರಿಕೆ ಮಾಡಿಕೊಡುವ ಕೆಲಸವನ್ನು ಪಕ್ಷದ ಪ್ರತಿಯೊಬ್ಬರೂ ಮಾಡಬೇಕು. ಹಾಗದಲ್ಲಿ ಮಾತ್ರ

ಪುತ್ತೂರು: ನನ್ನ ಒಂದು ಕಣ್ಣು ಸದಾ ಬಡವರ ಮೇಲಿರುತ್ತದೆ | ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯಲ್ಲಿ ಅಶೋಕ್ ರೈ Read More »

ವಿಶ್ವ ಹಿಂದೂ ಪರಿಷತ್, ಬಜರಂಗದಳ 60ನೇ ವರ್ಷಕ್ಕೆ ಪಾದಾರ್ಪಣೆ | ಪುತ್ತೂರಿನಲ್ಲಿ ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ

ಪುತ್ತೂರು: ವಿಶ್ವ ಹಿಂದೂ ಪರಿಷತ್, ಬಜರಂಗದಳ 60ನೇ ವರ್ಷಕ್ಕೆ ಪಾದಾರ್ಪಣೆ ಅಂಗವಾಗಿ ಶೌರ್ಯ ಜಾಗರಣ ರಥಯಾತ್ರೆ ಹಾಗೂ ಬೃಹತ್ ಹಿಂದೂ ಶೌರ್ಯ ಸಂಗಮ ಶನಿವಾರ ಸಂಜೆ ಪುತ್ತೂರಿನಲ್ಲಿ ನಡೆಯಿತು. ಸನಾತನ ಧರ್ಮವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ, ಸಮಸ್ತ ಹಿಂದೂಗಳನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ 1964 ರಲ್ಲಿ ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್  ಧರ್ಮೋ ರಕ್ಷತಿ ರಕ್ಷಿತಃ ಎಂಬ ಧ್ಯೇಯವಾಕ್ಯದೊಂದಿಗೆ ೬೦ ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಸೆ.25 ರಂದು ಚಿತ್ರದುರ್ಗದಿಂದ ಹೊರಟ ರಥಯಾತ್ರೆ ಅ.7 ಶನಿವಾರ  ಸುಬ್ರಹ್ಮಣ್ಯ,

ವಿಶ್ವ ಹಿಂದೂ ಪರಿಷತ್, ಬಜರಂಗದಳ 60ನೇ ವರ್ಷಕ್ಕೆ ಪಾದಾರ್ಪಣೆ | ಪುತ್ತೂರಿನಲ್ಲಿ ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ Read More »

ಉಪ್ಪಿನಂಗಡಿಯಲ್ಲಿ ಶೌರ್ಯ ಜಾಗರಣಾ ರಥಕ್ಕೆ ಸ್ವಾಗತ

ಪುತ್ತೂರು: ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್’ನ 60ನೇ ವರ್ಷದ ಅಂಗವಾಗಿ ತಾಲೂಕಿಗೆ ಆಗಮಿಸಿದ ಶೌರ್ಯ ಜಾಗರಣಾ ರಥಕ್ಕೆ ಉಪ್ಪಿನಂಗಡಿಯಲ್ಲಿ ಸ್ವಾಗತ ಕೋರಲಾಯಿತು. ಬಜರಂಗದಳ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ರಥಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ತಾಲೂಕಿಗೆ ಬರ ಮಾಡಿಕೊಂಡರು. ಉಪ್ಪಿನಂಗಡಿಯಿಂದ ಪುತ್ತೂರಿಗೆ ಆಗಮಿಸುವ ರಥಕ್ಕೆ ಬೊಳುವಾರಿನಲ್ಲಿ ಸ್ವಾಗತಿಸಲಾಗುವುದು. ಬಳಿಕ ಕಿಲ್ಲೆ ಮೈದಾನದವರೆಗೆ ಶೋಭಾಯಾತ್ರೆ ನಡೆದು, ಹಿಂದೂ ಶೌರ್ಯ ಸಂಗಮ ನಡೆಯಲಿದೆ.

ಉಪ್ಪಿನಂಗಡಿಯಲ್ಲಿ ಶೌರ್ಯ ಜಾಗರಣಾ ರಥಕ್ಕೆ ಸ್ವಾಗತ Read More »

ಅಧಿಕಾರ ಇಟ್ಟುಕೊಂಡು ದಿನ ದೂಡುವ ಕಾರ್ಯ ಸಲ್ಲದು | ಒಳಚರಂಡಿ, ಜಲಸಿರಿ ಯೋಜನೆ ಕುರಿತು ಅಧಿಕಾರಿಗಳ ಸಭೆಯಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನ ಅಭಿವೃದ್ಧಿ ದೃಷ್ಟಿಯಿಂದ ಭೂಸ್ವಾಧೀನ ಅಗತ್ಯವಿದ್ದರೆ ಅದರ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು. 100 ಕೋಟಿ ರೂ. ಹೆಚ್ಚುವರಿ ಅನುದಾನ ಇಡುವ ಕಾರ್ಯವನ್ನು ಸರಕಾರ ಮಾಡಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಶನಿವಾರ ಒಳಚರಂಡಿ ಹಾಗೂ ಜಲಸಿರಿ ಯೋಜನೆಯ ಕುರಿತು ನಗರಸಭೆ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಅಧಿಕಾರ ಇದ್ದೂ ದಿನ ದೂಡುವ ಹಾಗಾಗಬಾರದು. ಅದರ ಬದಲು ಅಭಿವೃದ್ಧಿ ಕಾರ್ಯವನ್ನು ಮಾಡಿ ತೋರಿಸಬೇಕು. ಪುತ್ತೂರಿನಲ್ಲಿ ಯುಜಿಡಿ ಇಲ್ಲದ ಕಾರಣ ಬಾವಿಗಳ ನೀರು

ಅಧಿಕಾರ ಇಟ್ಟುಕೊಂಡು ದಿನ ದೂಡುವ ಕಾರ್ಯ ಸಲ್ಲದು | ಒಳಚರಂಡಿ, ಜಲಸಿರಿ ಯೋಜನೆ ಕುರಿತು ಅಧಿಕಾರಿಗಳ ಸಭೆಯಲ್ಲಿ ಶಾಸಕ ಅಶೋಕ್ ರೈ Read More »

ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಿಂದ ಉಚಿತ ವೈದ್ಯಕೀಯ ಶಿಬಿರ | ತಾಲೂಕಿನ 220 ಬೂತ್’ಗಳಲ್ಲೂ ಸ್ವಯಂ ಸೇವಕರಿಂದ ಸೇವೆ: ಅಶೋಕ್ ರೈ

ಪುತ್ತೂರು: ಸಮಾಜಮುಖಿ ಸೇವೆಗಳನ್ನು ಮಾಡುತ್ತಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಸ್ವಯಂ ಸೇವಕರು ತಾಲೂಕಿನ ಎಲ್ಲಾ 220 ಬೂತ್ ಗಳಲ್ಲಿ ಸೇವೆಗೆ ಲಭ್ಯರಿದ್ದು, ಟ್ರಸ್ಟ್ ಮೂಲಕ ಬಡವರ ಕಣ್ಣೀರು ಒರೆಸುವ ಕೆಲಸ ಮಾಡಲಾಗುತ್ತಿದೆ ಎಂದು ಟ್ರಸ್ಟ್ ಪ್ರವರ್ತಕ, ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆ ಆಶ್ರಯದಲ್ಲಿ ಟ್ರಸ್ಟ್ ಕಚೇರಿಯಲ್ಲಿ ಶನಿವಾರ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು

ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಿಂದ ಉಚಿತ ವೈದ್ಯಕೀಯ ಶಿಬಿರ | ತಾಲೂಕಿನ 220 ಬೂತ್’ಗಳಲ್ಲೂ ಸ್ವಯಂ ಸೇವಕರಿಂದ ಸೇವೆ: ಅಶೋಕ್ ರೈ Read More »

error: Content is protected !!
Scroll to Top