ಅ. 10ರಂದು ಬಾಲವನದಲ್ಲಿ ಕಾರಂತರ 122ನೇ ಜನ್ಮದಿನೋತ್ಸವ, ಪ್ರಶಸ್ತಿ ಪ್ರದಾನ | ಕಾರಂತರ ಒಡನಾಡಿ ಪಡಾರು ಮಹಾಬಲೇಶ್ವರ ಭಟ್ ಗೆ ಅಭಿನಂದನೆ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಹಾಯಕ ಆಯುಕ್ತ
ಪುತ್ತೂರು: ಕಡಲ ತಡಿಯ ಭಾರ್ಗವ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವ ಮತ್ತು ಡಾ. ಕೋಟ ಶಿವರಾಮ ಕಾರಂತರ ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ ಅ. 10ರಂದು ಪರ್ಲಡ್ಕದ ಬಾಲವನದಲ್ಲಿ ನಡೆಯಲಿದೆ ಎಂದು ಪುತ್ತೂರು ಸಹಾಯಕ ಆಯುಕ್ತ, ಬಾಲವನ ಸಮಿತಿ ಅಧ್ಯಕ್ಷ ಗಿರೀಶ್ ನಂದನ್ ತಿಳಿಸಿದ್ದಾರೆ. ಅವರು ಕಾರ್ಯಕ್ರಮದ ಪ್ರಯುಕ್ತ ಸಹಾಯಕ ಆಡಳಿತ ಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರು ಡಾ. ಕೋಟ ಶಿವರಾಮ ಕಾರಂತರ […]










