ಪುತ್ತೂರು

ಅ. 10ರಂದು ಬಾಲವನದಲ್ಲಿ ಕಾರಂತರ 122ನೇ ಜನ್ಮದಿನೋತ್ಸವ, ಪ್ರಶಸ್ತಿ ಪ್ರದಾನ | ಕಾರಂತರ ಒಡನಾಡಿ ಪಡಾರು ಮಹಾಬಲೇಶ್ವರ ಭಟ್‍ ಗೆ ಅಭಿನಂದನೆ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಹಾಯಕ ಆಯುಕ್ತ

ಪುತ್ತೂರು: ಕಡಲ ತಡಿಯ ಭಾರ್ಗವ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವ ಮತ್ತು ಡಾ. ಕೋಟ ಶಿವರಾಮ ಕಾರಂತರ ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ ಅ. 10ರಂದು ಪರ್ಲಡ್ಕದ ಬಾಲವನದಲ್ಲಿ ನಡೆಯಲಿದೆ ಎಂದು ಪುತ್ತೂರು ಸಹಾಯಕ ಆಯುಕ್ತ, ಬಾಲವನ ಸಮಿತಿ ಅಧ್ಯಕ್ಷ ಗಿರೀಶ್ ನಂದನ್ ತಿಳಿಸಿದ್ದಾರೆ. ಅವರು ಕಾರ್ಯಕ್ರಮದ ಪ್ರಯುಕ್ತ ಸಹಾಯಕ ಆಡಳಿತ ಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರು ಡಾ. ಕೋಟ ಶಿವರಾಮ ಕಾರಂತರ […]

ಅ. 10ರಂದು ಬಾಲವನದಲ್ಲಿ ಕಾರಂತರ 122ನೇ ಜನ್ಮದಿನೋತ್ಸವ, ಪ್ರಶಸ್ತಿ ಪ್ರದಾನ | ಕಾರಂತರ ಒಡನಾಡಿ ಪಡಾರು ಮಹಾಬಲೇಶ್ವರ ಭಟ್‍ ಗೆ ಅಭಿನಂದನೆ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಹಾಯಕ ಆಯುಕ್ತ Read More »

ಕಾರ್ಮಿಕ ವಿರೋಧಿ ನೀತಿ ಆರೋಪ: ಪ್ರತಿಭಟನೆ

ಪುತ್ತೂರು: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಪುತ್ತೂರು ತಾಲೂಕು ಆಡಳಿತ ಸೌಧದ ಮುಂಭಾಗ ಶನಿವಾರ ಪ್ರತಿಭಟನೆ ನಡೆಯಿತು. ಕುಂಬ್ರ ಭಾರತೀಯ ಮಜ್ದೂರ್‌ ಸಂಘ ತಾಲೂಕು ಸಮಿತಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಮಜ್ದೂರ್ ಸಂಘದ ತಾಲೂಕು ಸಮಿತಿ ನೇತೃತ್ವ ವಹಿಸಿಕೊಂಡಿತ್ತು. ಕಾರ್ಮಿಕರ ಸುಮಾರು ಒಂದು ಲಕ್ಷ ಮಕ್ಕಳಿಗೆ ಇನ್ನೂ ವಿದ್ಯಾರ್ಥಿ ವೇತನ ಬಂದಿಲ್ಲ. ವಿವಿಧ ಪಿಂಚಣಿಯನ್ನು ಕಡಿತ ಮಾಡಲು ಮುಂದಾಗಿರುವುದರಿಂದ ಕಾರ್ಮಿಕರಿಗೆ ಸಮಸ್ಯೆಯಾಗುತ್ತದೆ. ಉಪಯೋಗವಿಲ್ಲದ

ಕಾರ್ಮಿಕ ವಿರೋಧಿ ನೀತಿ ಆರೋಪ: ಪ್ರತಿಭಟನೆ Read More »

ಪುತ್ತೂರು: ಹೋಟೆಲಿಗೆ ಆವರಿಸಿದ ಗ್ಯಾಸ್ ಸಿಲಿಂಡರ್ ಬೆಂಕಿ!!

ಪುತ್ತೂರು: ಇಲ್ಲಿನ ಪಡೀಲ್ ಬಳಿಯ ಹೊಟೇಲೊಂದರಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಗ್ಯಾಸ್ ಸಿಲಿಂಡರಿಗೆ ಬೆಂಕಿ ತಗುಲಿ, ಹೋಟೆಲಿಗೆ ಬೆಂಕಿ ಆವರಿಸಿಕೊಂಡಿತು. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಜನರು ಜಮಾಯಿಸಿದ್ದು, ಸ್ಥಳೀಯರು ಬೆಂಕಿ ನಂದಿಸಿದರು. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ನಡೆಸಿದ್ದಾರೆ. ನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

ಪುತ್ತೂರು: ಹೋಟೆಲಿಗೆ ಆವರಿಸಿದ ಗ್ಯಾಸ್ ಸಿಲಿಂಡರ್ ಬೆಂಕಿ!! Read More »

ಪುತ್ತೂರು: ಪುತ್ತೂರು ಮಹಿಳೆಯರ ತ್ರೋಬಾಲ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆದ ದಸರಾ ಕ್ರೀಡಾಕೂಟದಲ್ಲಿ ಪುತ್ತೂರು ಮಹಿಳೆಯರ ತ್ರೋಬಾಲ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಂದ್ಯಾಟವನ್ನು ತಂಡದ ನಾಯಕಿಯಾಗಿ ಸೈಂಟ್ ವಿಕ್ಟರ್ ಫ್ರೌಡಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟು ಪೂರ್ಣಿಮಾ, ತನುಷಾ, ಅನುಶ್ರೀ, ಭವ್ಯಾ , ಶ್ರೀನಿತಾ, ಪ್ರತಿಜ್ಞಾ, ಕೃತಿ, ಅನಿಷಾ, ವೈಷ್ಣವಿ, ಸುನಿತಾ, ಅನುಷಾ, ಭಾವನ

ಪುತ್ತೂರು: ಪುತ್ತೂರು ಮಹಿಳೆಯರ ತ್ರೋಬಾಲ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕುದ್ಮಾರು ಶಾಲೆಗೆ ಬೋಳಾಸ್‌ ಸಂಸ್ಥೆಯಿಂದ ಬೋರ್‌ವೆಲ್‌ – ನೀರಿನ ಟ್ಯಾಂಕ್‌ ಕೊಡುಗೆ | 4 ಲಕ್ಷ ರೂ. ವೆಚ್ಚದ ಯೋಜನೆಗೆ ಅನುದಾನ

ಪುತ್ತೂರು : ಗೇರು ಹಾಗೂ ಡ್ರೈಫ್ರೂಟ್ಸ್‌ ಉದ್ಯಮದಲ್ಲಿ ಪ್ರಸಿದ್ಧಿ ಪಡೆದಿರುವ ಬೋಳಾಸ್‌ ಸಂಸ್ಥೆಯು ಕುದ್ಮಾರು ಹಿರಿಯ ಪ್ರಾಥಮಿಕ ಶಾಲೆಗೆ ಬೋರ್‌ವೆಲ್‌ ಹಾಗೂ ನೀರಿನ ಟ್ಯಾಂಕ್‌ ಅನ್ನು ಕೊಡುಗೆಯಾಗಿ ನೀಡಿದೆ. ಪತ್ರಕರ್ತ, ಕುದ್ಮಾರು ಶಾಲಾ ಹಿರಿಯ ವಿದ್ಯಾರ್ಥಿ ರಾಮಚಂದ್ರ ಬರೆಪ್ಪಾಡಿ ಅವರ ಮನವಿ ಮೇರೆಗೆ ಬೋಳಾಸ್‌ ಆಗ್ರೋ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಯ ನಿರ್ದೇಶಕ ದಾಮೋದರ್‌ ಕಾಮತ್‌ ಅವರು ಬೋರ್‌ವೆಲ್‌ ಹಾಗೂ ನೀರಿನ ಟ್ಯಾಂಕ್‌ ನಿರ್ಮಾಣಕ್ಕಾಗಿ ಒಟ್ಟು 4 ಲಕ್ಷ ರೂ. ಅನುದಾನ ಒದಗಿಸಿರುತ್ತಾರೆ. ಬೋಳಾಸ್‌ ಬಗ್ಗೆ 1958ರಲ್ಲಿ ಕಾರ್ಕಳದಲ್ಲಿ

ಕುದ್ಮಾರು ಶಾಲೆಗೆ ಬೋಳಾಸ್‌ ಸಂಸ್ಥೆಯಿಂದ ಬೋರ್‌ವೆಲ್‌ – ನೀರಿನ ಟ್ಯಾಂಕ್‌ ಕೊಡುಗೆ | 4 ಲಕ್ಷ ರೂ. ವೆಚ್ಚದ ಯೋಜನೆಗೆ ಅನುದಾನ Read More »

ಸರಿಗಮಪ ಸೀಸನ್ 20ಕ್ಕೆ ಪುತ್ತೂರಿನ ಸಮನ್ವಿ ರೈ ಮದಕ ಆಯ್ಕೆ

ಪುತ್ತೂರು: ಝೀ ಕನ್ನಡ ವಾಹಿನಿಯ ಸರಿಗಮಪ ಸೀಸನ್ 20ಕ್ಕೆ ಪುತ್ತೂರಿನ ಸಮನ್ವಿ ರೈ ಮದಕ ಆಯ್ಕೆಯಾಗಿದ್ದಾರೆ. ಎಪಿಸೋಡ್ ಅಕ್ಟೋಬರ್ 7ರಿಂದ ರಾತ್ರಿ 7.30ಕ್ಕೆ ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ರಾಜ್ಯದ ಪ್ರಸಿದ್ಧ ರಿಯಾಲಿಟಿ ಶೋಗಳಲ್ಲಿ ಒಂದಾಗಿರುವ ಸರಿಗಮಪದಲ್ಲಿ ಭಾಗವಹಿಸಲು ಹಲವಾರು ಪ್ರತಿಭಾನ್ವಿತರು ತುದಿಗಾಲಲ್ಲಿ ನಿಂತಿದ್ದಾರೆ. ಇತ್ತೀಚೆಗೆ ಸರಿಗಮಪ ಸೀಸನ್ 20ರ ಆಡಿಷನ್’ನಲ್ಲಿ ದೇಶ- ವಿದೇಶಗಳ ಲಕ್ಷಕ್ಕೂ ಮಿಕ್ಕಿ ಸ್ಪರ್ಧಿಗಳು ಭಾಗವಹಿಸಿದ್ದರು. ಇದರಲ್ಲಿ ಮೆಗಾ ಆಡಿಷನ್’ಗೆ 40 ಮಂದಿಯನ್ನು ಆಯ್ಕೆ ಮಾಡಲಾಗಿತ್ತು. 40 ಮಂದಿಯಲ್ಲಿ ಅಂತಿಮ ಸ್ಪರ್ಧೆಗೆ 20

ಸರಿಗಮಪ ಸೀಸನ್ 20ಕ್ಕೆ ಪುತ್ತೂರಿನ ಸಮನ್ವಿ ರೈ ಮದಕ ಆಯ್ಕೆ Read More »

ಮೂಡಬಿದ್ರೆ ಆಳ್ವಾಸ್ ನಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಪುತ್ತೂರಿನಿಂದ 350 ಮಂದಿ ಭಾಗಿ | ರೈ ಎಸ್ಟೇಟ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್’ನಿಂದ ಬಸ್ ವ್ಯವಸ್ಥೆ

ಪುತ್ತೂರು: ಮೂಡಬಿದ್ರೆ ಆಳ್ವಾಸ್‍ನಲ್ಲಿ ಶುಕ್ರವಾರ ನಡೆದ ಉದ್ಯೋಗ ಮೇಳಕ್ಕೆ ಪುತ್ತೂರಿನಿಂದ ಸುಮಾರು 350 ಮಂದಿ ಉದ್ಯೋಗಾಕಾಂಕ್ಷಿಗಳು ತೆರಳಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದ ಪುತ್ತೂರು ರೈ ಎಸ್ಟೇಟ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರಿನ ಜನತೆಗೆ ಉದ್ಯೋಗ ಮೇಳಕ್ಕೆ ತೆರಳಲು ವಾಹನದ ವ್ಯವಸ್ಥೆ ಮಾಡಲಾಗಿತ್ತು. ಪುತ್ತೂರು ಶಾಸಕರ ಟ್ರಸ್ಟ್ ಮೂಲಕ ನಿರಂತರ ಉದ್ಯೋಗ ತರಬೇತಿ ಆಯೋಜನೆ; ಸುದೇಶ್ ಶೆಟ್ಟಿ ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಶಾಂತಿನಗರ ಮಾತನಾಡಿ, ರೈ ಎಸ್ಟೇಟ್ ಎಜುಕೇಶನಲ್ ಆಂಡ್

ಮೂಡಬಿದ್ರೆ ಆಳ್ವಾಸ್ ನಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಪುತ್ತೂರಿನಿಂದ 350 ಮಂದಿ ಭಾಗಿ | ರೈ ಎಸ್ಟೇಟ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್’ನಿಂದ ಬಸ್ ವ್ಯವಸ್ಥೆ Read More »

ರಾಗಿಗುಡ್ಡಕ್ಕೆ ಅರುಣ್ ಕುಮಾರ್ ಪುತ್ತಿಲ ತಂಡ ಭೇಟಿ: ಸಂತ್ರಸ್ತ ಕುಟುಂಬಗಳಿಗೆ ಸಾಂತ್ವಾನ

ತೀರ್ಥಹಳ್ಳಿ: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಹಿಂಸಾಚಾರದ ಪ್ರದೇಶಗಳಿಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದ ತಂಡ ಭೇಟಿ ನೀಡಿತು. ಈದ್ ಮಿಲಾದ್ ಹಬ್ಬ ಆಚರಣೆ ಸಂದರ್ಭ ಕಲ್ಲುತೂರಾಟ ನಡೆಸಿ, ನೂರಾರು ಮನೆಗಳಿಗೆ ಹಾನಿ ಉಂಟು ಮಾಡಲಾಗಿತ್ತು. ಈ ಘಟನೆ ರಾಜ್ಯಾದ್ಯಂತ ಸುದ್ದಿಯಾಗಿದ್ದು, ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಪ್ರಕರಣದ ಹಿನ್ನೆಲೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಹಾಗೂ ಅವರ ತಂಡ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ರಾಗಿಗುಡ್ಡದ ಲಕ್ಷ್ಮೀ ಎಂಬವರು ತನ್ನ ತಾಳಿ

ರಾಗಿಗುಡ್ಡಕ್ಕೆ ಅರುಣ್ ಕುಮಾರ್ ಪುತ್ತಿಲ ತಂಡ ಭೇಟಿ: ಸಂತ್ರಸ್ತ ಕುಟುಂಬಗಳಿಗೆ ಸಾಂತ್ವಾನ Read More »

ಜ್ವರ ಉಲ್ಭಣ: ರಿತೇಶ್ ಡಿಸೋಜ ಮೃತ್ಯು

ಪುಣಚ: ಜ್ವರ ಉಲ್ಬಣಗೊಂಡು ಪುಣಚ ಬೈಲುಪಾದೆಯ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಬೈಲುಪಾದೆ ಲಿಯೋ ಡಿಸೋಜರವರ ಮಗ ರಿತೇಶ್ ಡಿಸೋಜ (31 ವ.) ಮೃತಪಟ್ಟ ಯುವಕ. ಅವಿವಾಹಿತರಾಗಿದ್ದ ರಿತೇಶ್ ಡಿಸೋಜ ಅವರಿಗೆ ಸೆ. 30ರಂದು ಸ್ವಲ್ಪ ಜ್ವರ ಕಾಣಿಸಿಕೊಂಡಿದ್ದರಿoದ ಸ್ಥಳಿಯ ಆಸ್ಪತ್ರೆಯಲ್ಲಿ ಮದ್ದು ಮಾಡಿದ್ದರು. ಆದರೂ ಜ್ವರ ಕಡಿಮೆಯಾಗಿರಲಿಲ್ಲ. ಅ. 4ರಂದು ಬೆಳಿಗ್ಗೆ 5 ಗಂಟೆಯ ಸಮಯಕ್ಕೆ ಅವರಿಗೆ ತೀವ್ರ ಜ್ವರ ಉಲ್ಬಣಗೊಂಡಿದ್ದು ಮಂಗಳೂರು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ರಿತೇಶ್

ಜ್ವರ ಉಲ್ಭಣ: ರಿತೇಶ್ ಡಿಸೋಜ ಮೃತ್ಯು Read More »

ಹಿಂದೂ ಶೌರ್ಯ ಸಂಗಮ: ವಾಹನ ಪಾರ್ಕಿಂಗ್ ವ್ಯವಸ್ಥೆ ಹೀಗಿರಲಿದೆ

ಪುತ್ತೂರು: ಹಿಂದೂ ಶೌರ್ಯ ಸಂಗಮ, ಹಿಂದೂ ಶೌರ್ಯ ಜಾಗರಣಾ ರಥಯಾತ್ರೆಗೆ ಆಗಮಿಸುವವರಿಗೆ ವಾಹನ ಪಾರ್ಕ್ ಮಾಡಲು ಸ್ಥಳ ಸೂಚಿಸಲಾಗಿದೆ. ಪಾಣಾಜೆ, ಕುಂಬ್ರ, ನರಿಮೊಗರು ಭಾಗದಿಂದ ಬರುವ ವಾಹನಗಳು ಮಹಾಲಿಂಗೇಶ್ವರ ದೇವಸ್ಥಾನ ಗದ್ದೆಯಲ್ಲಿ ಮತ್ತು ಉಪ್ಪಿನಂಗಡಿ, ಕಬಕ ಭಾಗದಿಂದ ಬರುವ ವಾಹನಗಳು ಹಾರಾಡಿ ರೈಲ್ವೇ ಸೇತುವೆ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಹಿಂದೂ ಶೌರ್ಯ ಜಾಗರಣ ರಥ ಯಾತ್ರೆ ಸ್ವಾಗತ ಸಮಿತಿ ವಿನಂತಿಸಿದೆ.ವಿಶ್ವ ಹಿಂದೂ ಪರಿಷತ್ 60ನೇ ಷಷ್ಟ್ಯಬ್ದದ ಅಂಗವಾಗಿ ನಾಳೆ ಪುತ್ತೂರಿನಲ್ಲಿ ಹಿಂದೂ ಶೌರ್ಯ ಜಾಗರಣ

ಹಿಂದೂ ಶೌರ್ಯ ಸಂಗಮ: ವಾಹನ ಪಾರ್ಕಿಂಗ್ ವ್ಯವಸ್ಥೆ ಹೀಗಿರಲಿದೆ Read More »

error: Content is protected !!
Scroll to Top