ಅ. 22: ವಿಜಯ ಸಾಮ್ರಾಟ್ ವತಿಯಿಂದ ಪಿಲಿಗೊಬ್ಬು-2023, ಫುಡ್ ಫೆಸ್ಟ್ | ಪುತ್ತೂರು ದೇವಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಅ.22 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಪುತ್ತೂರು ವಿಜಯ ಸಾಮ್ರಾಟ್ ವತಿಯಿಂದ ನಡೆಯಲಿರುವ “ಪುತ್ತೂರುದ ಪಿಲಿಗೊಬ್ಬು-2023” ರ ಆಮಂತ್ರಣ ಪತ್ರಿಕೆ ಬಿಡುಗಡೆ ಗುರುವಾರ ಸಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಡಾ.ನರಸಿಂಹ ಕಾನಾವು ಜಂಟಿಯಾಗಿ ಆಮಂತ್ರಣ ಪತ್ರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕೇಶವ ಪ್ರಸಾದ್ ಮುಳಿಯ ಮಾತನಾಡಿ, ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಈ ಹುಲಿವೇಷ ಕುಣಿತ, ಹಾಗೆಯೇ ಫುಡ್ […]










