ಪುತ್ತೂರು

ಧರ್ಮದ ನೆಲೆಯಲ್ಲಿ ಯೋಗ ಜಗತ್ತಿಗೇ ಪೂರಕ | ಆನಂದೋತ್ಸವ ಶಿಬಿರದಲ್ಲಿ  ಡಾ.ಎಚ್.ಮಾಧವ ಭಟ್

ಪುತ್ತೂರು: ಯೋಗ ಭಾರತದಲ್ಲಿ ಸಹಜವಾಗಿ ಹುಟ್ಟಿಬಂದ ಅಮೋಘ ಸಂಗತಿ. ಆದರೆ ಸುಲಭಸಾಧ್ಯವಾದ ವಿಷಯಗಳ ಬಗ್ಗೆ ಅನೇಕರಿಗೆ ನಿರ್ಲಕ್ಷ್ಯ ಹುಟ್ಟಿಕೊಳ್ಳುತ್ತದೆ. ಆದ್ದರಿಂದಲೇ ಇತ್ತೀಚೆಗಿನವರೆಗೆ ಯೋಗವನ್ನು ಗಂಭೀರವಾಗಿ ಪರಿಗಣಿಸುವ ಮನೋಭಾವ ಕಂಡುಬರುತ್ತಿರಲಿಲ್ಲ. ಈಗೀಗ ಯೋಗಾಭ್ಯಾಸದ ಮಹತ್ವವನ್ನು ಜನ ಅರಿಯಲಾರಂಭಿಸಿದ್ದಾರೆ ಎಂಬುದು ಆಶಾದಾಯಕ ಬೆಳವಣಿಗೆ ಎಂದು ವಿಶ್ರಾಂತ ಪ್ರಾಚಾರ್ಯ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಡಾ. ಎಚ್. ಮಾಧವ ಭಟ್ ಹೇಳಿದರು. ಅಂಬಿಕಾ ಮಹಾವಿದ್ಯಾಲಯದ ತತ್ತ್ವಶಾಸ್ತ್ರ ವಿಭಾಗದ ವತಿಯಿಂದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನೇತೃತ್ವದಲ್ಲಿ ಆಯೋಜಿಸಲಾದ […]

ಧರ್ಮದ ನೆಲೆಯಲ್ಲಿ ಯೋಗ ಜಗತ್ತಿಗೇ ಪೂರಕ | ಆನಂದೋತ್ಸವ ಶಿಬಿರದಲ್ಲಿ  ಡಾ.ಎಚ್.ಮಾಧವ ಭಟ್ Read More »

ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ “ಮಾಯಾಮೃಗ” ತಾಳಮದ್ದಳೆ | ತಿಂಗಳ ಸರಣಿ ಕಾರ್ಯಕ್ರಮದಲ್ಲಿ ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ

ಪುತ್ತೂರು: ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ವತಿಯಿಂದ ಶ್ರೀ ಬನ್ನೂರು ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ತಿಂಗಳ ಸರಣಿ ಕಾರ್ಯಕ್ರಮದ ಅಂಗವಾಗಿ “ಮಾಯಾಮೃಗ” ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ  ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಆನಂದ್ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಪ್ರೊ.ದಂಬೆ ಈಶ್ವರ ಶಾಸ್ತ್ರೀ, ಅಚ್ಯುತ ಪಾಂಗಣ್ಣಾಯ, ಪರೀಕ್ಷಿತ್ ಸಹಕರಿಸಿದರು. ಮುಮ್ಮೇಳದಲ್ಲಿ ಪಕಳಕುಂಜ ಶ್ಯಾಮ್ ಭಟ್ (ರಾವಣ), ಗುಡ್ಡಪ್ಪ ಬಲ್ಯ (ಸನ್ಯಾಸಿ ರಾವಣ), ಭಾಸ್ಕರ ಬಾರ್ಯ (ಶ್ರೀ ರಾಮ), ದುಗ್ಗಪ್ಪ ನಡುಗಲ್ಲು(ಸೀತೆ), ಮಾಂಬಾಡಿ

ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ “ಮಾಯಾಮೃಗ” ತಾಳಮದ್ದಳೆ | ತಿಂಗಳ ಸರಣಿ ಕಾರ್ಯಕ್ರಮದಲ್ಲಿ ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ Read More »

ಯೂನಿಯನ್ ಬ್ಯಾಂಕ್ ಪುತ್ತೂರು ಕ್ಲಸ್ಟರ್ ಶಾಖೆಗಳಿಂದ ಸ್ವಸಹಾಯ ಸಂಘಗಳಿಗೆ ಸಾಲ ವಿತರಣೆ

ಪುತ್ತೂರು: ಪುತ್ತೂರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ವಲಯದ ಪುತ್ತೂರು ಕ್ಲಸ್ಟರ್ ಶಾಖೆಗಳ ವತಿಯಿಂದ ಪುತ್ತೂರು ತಾಲೂಕಿನ ಸ್ವಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ ಬೊಳುವಾರು ಮಹಾವೀರ ಕಾನ್ಫರೆನ್ಸ್ ಹಾಲ್ ನಲ್ಲಿ ನಡೆಯಿತು. ಯೂನಿಯನ್ ಬ್ಯಾಂಕ್ ಮಂಗಳೂರು ವಲಯ ಕಚೇರಿ ಮಹಾ ಪ್ರಬಂಧಕ ರೇಣು ಕೆ. ನಾಯರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಏಳಿಗೆಗಾಗಿ ನೀಡಲಾಗುವ ಸಾಲ ಹಾಗೂ ಸ್ವಸಹಾಯ ಸಂಘಗಳ ಪ್ರಾಮುಖ್ಯತೆಯನ್ನು ತಿಳಿಸಿದರು. ಪ್ರಾದೇಶಿಕ ಕಚೇರಿ ಮುಖ್ಯಸ್ಥ, ಉಪ ಮಹಾಪ್ರಬಂಧಕ ಮಹೇಶ್ ಜೆ. ಮಾತನಾಡಿ,

ಯೂನಿಯನ್ ಬ್ಯಾಂಕ್ ಪುತ್ತೂರು ಕ್ಲಸ್ಟರ್ ಶಾಖೆಗಳಿಂದ ಸ್ವಸಹಾಯ ಸಂಘಗಳಿಗೆ ಸಾಲ ವಿತರಣೆ Read More »

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮಾರ್ಗದರ್ಶನದಲ್ಲಿ ಪ್ರಗತಿ ಬಂಧು-ಸ್ವ ಸಹಾಯ ಸಂಘಗಳ ಒಕ್ಕೂಟ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ವಲಯ ವತಿಯಿಂದ ನರೇಂದ್ರ ವಿವೇಕಾನಂದ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಜನಜಾಗೃತಿ ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ಯಾನ್ ಬೋಗ್ ಅಧ್ಯಕ್ಷತೆ ವಹಿಸಿದ್ದರು.ಜನಜಾಗೃತಿ ತಾಲ್ಲೂಕು ಅಧ್ಯಕ್ಷರು ಲೋಕೇಶ್ ಹೆಗ್ಡೆ, ಜನಜಗೃತಿ ವಲಯ ಅಧ್ಯಕ್ಷ ಸತೀಶ್ ನಾಯ್ಕ್, ವಲಯ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

ಮೋದಿ ಜನ್ಮ ದಿನ: ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ರಕ್ತದಾನ ಶಿಬಿರ

ಪುತ್ತೂರು: ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮದ ಪ್ರಯುಕ್ತ ರಕ್ತದಾನ ಶಿಬಿರ ಪುತ್ತೂರು ಬ್ಲಡ್ ಬ್ಯಾಂಕ್’ನಲ್ಲಿ ಮಂಗಳವಾರ ನಡೆಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಮೋದಿಯವರ ಜನ್ಮದಿನದಿಂದ ಆಕ್ಟೋಬರ್ 2 ಗಾಂಧಿ ಜಯಂತಿವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಶಿಬಿರದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನಿವಾಸ್ ರಾವ್,

ಮೋದಿ ಜನ್ಮ ದಿನ: ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ರಕ್ತದಾನ ಶಿಬಿರ Read More »

ಪುತ್ತೂರಿನಲ್ಲಿ ಜೇಕಮ್ ಟೇಬಲ್ -1.0 ಉದ್ಘಾಟನೆ, ಪದ ಸ್ವೀಕಾರ | ಉದ್ದಿಮೆಗಳ ಯಶಸ್ವಿಗಾಗಿ ಆಪ್: ಶಶಿರಾಜ್ ರೈ

ಪುತ್ತೂರು: ಸ್ಥಳೀಯ ಉದ್ದಿಮೆದಾರರನ್ನೊಳಗೊಂಡ ನೂತನವಾಗಿ ರಚಿಸಲಾದ ಜೆಕಮ್ ಪುತ್ತೂರು ಟೇಬಲ್-1.0 ಉದ್ಘಾಟನಾ ಸಮಾರಂಭ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆ. 28ರಂದು ಸಂಜೆ 6.30ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಭವನದಲ್ಲಿ ನಡೆಯಲಿದೆ ಎಂದು ಜೆಸಿಐ ವಲಯ 15ರ ಚೆಯರ್ ಮ್ಯಾನ್ ಶಶಿರಾಜ್ ರೈ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಇದೊಂದು ವ್ಯವಹಾರಿಕವಾದ ಸಂಘಟನೆಯಾಗಿದ್ದು, ಜೆಸಿಐ ಸಂಸ್ಥೆಯ ಒಂದು ಅಂಗ ಸಂಸ್ಥೆಯೂ ಆಗಿದೆ ಎಂದು ತಿಳಿಸಿದರು. ಎಲ್ಲಾ ಉದ್ದಿಮೆದಾರರನ್ನು ಈ ಸಂಘಟನೆಯ ವ್ಯವಸ್ಥೆಯಲ್ಲಿ

ಪುತ್ತೂರಿನಲ್ಲಿ ಜೇಕಮ್ ಟೇಬಲ್ -1.0 ಉದ್ಘಾಟನೆ, ಪದ ಸ್ವೀಕಾರ | ಉದ್ದಿಮೆಗಳ ಯಶಸ್ವಿಗಾಗಿ ಆಪ್: ಶಶಿರಾಜ್ ರೈ Read More »

ಕಿಲ್ಲೆ ಮೈದಾನದ ಮಹಾಗಣೇಶೋತ್ಸವ ಶೋಭಾಯಾತ್ರೆಯೊಂದಿಗೆ ಸಮಾಪನ | ಮಂಜಲ್ಪಡ್ಪು ಕೆರೆಯಲ್ಲಿ ವಿಗ್ರಹ ವಿಸರ್ಜನೆ

ಪುತ್ತೂರು: ನಗರದ ಕಿಲ್ಲೆ ಮೈದಾನದಲ್ಲಿ ಶ್ರೀ ದೇವತಾ ಸಮಿತಿ ವತಿಯಿಂದ ಏಳು ದಿನಗಳ ಕಾಲ ನಡೆದ ಶ್ರೀ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಏಳು ದಿನಗಳ ಕಾಲ ನಡೆದ ಶ್ರೀ ಗಣೇಶೋತ್ಸವದಲ್ಲಿ ವಿವಿಧ ಧಾರ್ಮಿಕ, ಮೂಡಪ್ಪ ಸೇವೆ, ತುಲಾಭಾರ ಸೇವೆ, ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರಗಿತು. ಸೋಮವಾರ ಮಧ್ಯಾಹ್ನ ಶ್ರೀ ದೇವರ ಮಹಾಪೂಜೆ ಬಳಿಕ ಮಧ್ಯಾಹ್ನ 1 ಗಂಟೆಗೆ ಉತ್ಸವ ಬಲಿ ನಡೆಯಿತು. ಸಂಜೆ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವದ ಭೂತಕೋಲ ಜರಗಿತು. ರಾತ್ರಿ  ತಾಲೀಮು ಪ್ರದರ್ಶನ,

ಕಿಲ್ಲೆ ಮೈದಾನದ ಮಹಾಗಣೇಶೋತ್ಸವ ಶೋಭಾಯಾತ್ರೆಯೊಂದಿಗೆ ಸಮಾಪನ | ಮಂಜಲ್ಪಡ್ಪು ಕೆರೆಯಲ್ಲಿ ವಿಗ್ರಹ ವಿಸರ್ಜನೆ Read More »

ಎಸ್‌ಕೆಪಿಎ ಜಿಲ್ಲಾಧ್ಯಕ್ಷರಾಗಿ ಪದ್ಮಪ್ರಸಾದ್‌ ಜೈನ್‌

ಮಂಗಳೂರು: ದ.ಕ. ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ನೂತನ ಅಧ್ಯಕ್ಷರಾಗಿ ಕಾರ್ಕಳ ಶಿಲ್ಪಾ ಡಿಜಿಟಲ್ ಸ್ಟುಡಿಯೋ ಮಾಲಕ‌ ನೆಲ್ಲಿಕಾರು ಪದ್ಮಪ್ರಸಾದ್‌ ಜೈನ್‌ ಆಯ್ಕೆಯಾಗಿದ್ದಾರೆ.  ಸೆ. 26ರಂದು ಮಂಗಳೂರು ಸೆಬಾಸ್ಟಿಯನ್‌ ಹಾಲ್‌ನಲ್ಲಿ ಎಸ್‌ಕೆಪಿಎ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನ್ಯೂಸ್‌ ಕಾರ್ಕಳ ಸಲಹಾ ಸಮಿತಿ ಸದಸ್ಯರಾಗಿ, ಜೇಸಿಸ್‌ ಶಾಲಾ ಉಪಾಧ್ಯಕ್ಷರೂ ಆಗಿರುವ ಪದ್ಮಪ್ರಸಾದ್‌ ಜೈನ್‌ ಅವರು ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ಓಶಿಯನಿಕ್‌ ಇನ್‌ಫ್ರಾ ಸಂಸ್ಥೆಯ ಪಾಲುದಾರರಾಗಿರುವ ಪದ್ಮಪ್ರಸಾದ್‌ ಅವರು ಯಶಸ್ವಿ ಉದ್ಯಮಿಯೂ

ಎಸ್‌ಕೆಪಿಎ ಜಿಲ್ಲಾಧ್ಯಕ್ಷರಾಗಿ ಪದ್ಮಪ್ರಸಾದ್‌ ಜೈನ್‌ Read More »

ಅ. 22ರಂದು ಪುತ್ತೂರುದ ಪಿಲಿರಂಗ್ ಸೀಸನ್-2 | ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಅ. 22ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯುವ ಪುತ್ತೂರುದ ಪಿಲಿರಂಗ್ ಸೀಸ್-2 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಹಾಗೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪುತ್ತೂರುದ ಪಿಲಿರಂಗ್ ಸೀಸನ್-2 ಸಮಿತಿಯ ವಿವಿಧ ಪದಾಧಿಕಾರಿಗಳಾದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಎನ್. ಚಂದ್ರಹಾಸ ಶೆಟ್ಟಿ, ಪಂಜಿಗುಡ್ಡೆ ಈಶ್ವರ ಭಟ್,

ಅ. 22ರಂದು ಪುತ್ತೂರುದ ಪಿಲಿರಂಗ್ ಸೀಸನ್-2 | ಆಮಂತ್ರಣ ಪತ್ರ ಬಿಡುಗಡೆ Read More »

ಸೆ. 28ರಂದು ಬೃಹತ್ ಮಿಲಾದ್ ಸಮಾವೇಶ, ವಾಹನ ರ್ಯಾಲಿ, ಬುರ್ದಾ ಮಜ್ಲಿಸ್

ಪುತ್ತೂರು: ದ.ಕ. ಜಿಲ್ಲಾ ಯುವಜನ ಪರಿಷತ್ ಪುತ್ತೂರು ತಾಲೂಕು ಹಾಗೂ ಈದ್ ಮಿಲಾದ್ ಸಮಿತಿ ವತಿಯಿಂದ 31ನೇ ವರ್ಷದ ಬೃಹತ್ ಮಿಲಾದ್ ಸಮಾವೇಶ ಹಾಗೂ ಬುರ್ದಾ ಮಜ್ಲಿಸ್ ಸೆ. 28 ಗುರುವಾರ ಸಂಜೆ 7 ಗಂಟೆಗೆ ನಗರದ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಯುವಜನ ಪರಿಷತ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಸಮಾವೇಶದ ಅಂಗವಾಗಿ ಸಂಜೆ 4ಕ್ಕೆ ಕಬಕ ವೃತ್ತದಲ್ಲಿ ಬೃಹತ್ ವಾಹನ ರ್ಯಾಲಿಗೆ ಕಬಕ ಟೈಲರ್ ಇಸ್ಮಾಯಿಲ್

ಸೆ. 28ರಂದು ಬೃಹತ್ ಮಿಲಾದ್ ಸಮಾವೇಶ, ವಾಹನ ರ್ಯಾಲಿ, ಬುರ್ದಾ ಮಜ್ಲಿಸ್ Read More »

error: Content is protected !!
Scroll to Top