ಪುತ್ತೂರು

ಸಾರ್ವಜನಿಕ ಬಳಕೆಗೆ ತೆರೆದುಕೊಂಡ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಇದರ ಮಹತ್ವಾಕಾಂಕ್ಷಿ ಯೋಜನೆಯಾದ ಕಣ್ಣಿನ ಆಸ್ಪತ್ರೆ ಸೆ. 21ರಂದು ಸೇವೆಗೆ ತೆರೆದುಕೊಂಡಿತು. ರೋಟರಿ ಜಿ.ಎಲ್. ಸಭಾಭವನ ಆವರಣದ ರಾಧಾಕೃಷ್ಣ ಬಿಲ್ಡಿಂಗಿನಲ್ಲಿ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ನಿರ್ಮಿಸಲಾಗಿದೆ. ಪ್ರಸಾದ್ ನೇತ್ರಾಲಯದ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ. ಬಳಿಕ ಆಸ್ಪತ್ರೆಗೆ ಆಗಮಿಸಿ ಪಿಡಿಜಿ ಡಾ. ಭಾಸ್ಕರ್ ಎಸ್. ಅವರು ನೇತ್ರಾಲಯವನ್ನು ಉದ್ಘಾಟಿಸಿದರು. ಪ್ರಸಾದ್ ನೇತ್ರಾಲಯದ ವೈದ್ಯ ಡಾ. ಕೃಷ್ಣಪ್ರಸಾದ್ ಕೂಡ್ಲು, ಬಲರಾಮ ಆಚಾರ್ಯ, ಡಾ. ಶ್ಯಾಮ್, ಪಿ.ಡಿ. ಕೃಷ್ಣ ಕುಮಾರ್ ರೈ, ವಾಮನ್ […]

ಸಾರ್ವಜನಿಕ ಬಳಕೆಗೆ ತೆರೆದುಕೊಂಡ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ Read More »

ನಾಣಿಲ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಗಣೇಶೋತ್ಸವ, ದೈಪಿಲದಲ್ಲಿ ಜಲಸ್ತಂಭನ

ಚಾರ್ವಾಕ : ನಾಣಿಲ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ 27ನೇ ವರ್ಷದ ಶ್ರೀ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವೈದಿಕ ವಿಧಿವಿಧಾನಗಳೊಂದಿಗೆ ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ ನಡೆದು, ಸಂಜೆ ಶ್ರೀ ಗಣೇಶನ ಶೋಭಾಯಾತ್ರೆ ನಡೆದು, ಶ್ರೀ ಕ್ಷೇತ್ರ ದೈಪಿಲದಲ್ಲಿ ಜಲಸ್ತಂಭನ ಮಾಡಲಾಯಿತು. ಕುಮಾರಧಾರ ಫಾರ್ಮ್ಸ್ ನ ವಿಜಯ ಕುಮಾರ್ ಸೊರಕೆ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಆರ್. ಗೌಡ, ಗಂಗಾಧರ, ಅಂಬುಲ ಶ್ರೀ ಬಾಲಸುಬ್ರಹ್ಮಣ್ಯ

ನಾಣಿಲ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಗಣೇಶೋತ್ಸವ, ದೈಪಿಲದಲ್ಲಿ ಜಲಸ್ತಂಭನ Read More »

ಸೆ. 23 : ಪುತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಿದ್ದು, ಮಹಿಳೆ – ಪುರುಷ ವಿಭಾಗದ ಸ್ಪರ್ಧೆಗಳು ಹೀಗಿರಲಿದೆ..

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯಿತಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ನಗರ ಸಭೆ, ತಾಲೂಕು ಯುವಜನ ಒಕ್ಕೂಟ, ಪಟ್ಟೆ ಶ್ರೀ ಕೃಷ್ಣ ಯುವಕ ಮಂಡಲ, ಪಟ್ಟೆ ವಾಲಿ ಫ್ರೆಂಡ್ಸ್ ಸಹಯೋಗದಲ್ಲಿ ಪುತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ. 23ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದ್ದು, ರಕ್ಷಣಾ ಪಡೆ, ಅರೆ ರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳಿಗೆ

ಸೆ. 23 : ಪುತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಿದ್ದು, ಮಹಿಳೆ – ಪುರುಷ ವಿಭಾಗದ ಸ್ಪರ್ಧೆಗಳು ಹೀಗಿರಲಿದೆ.. Read More »

ನಾರಿ ವಂದನಾ ಅಧಿನಿಯಮ: ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಸಂಭ್ರಮ ಹೀಗಿತ್ತು.. ವೀಡಿಯೋ ನೋಡಿ

ಪುತ್ತೂರು: ಕೇಂದ್ರ ಸರ್ಕಾರ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಮಂಡಿಸಿದ ಹಿನ್ನೆಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನಾ ಸಭೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮಹಿಳೆಯರಿಗೆ ಶೇ. 33 ಮೀಸಲಾತಿ ಕಲ್ಪಿಸುವ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಮಂಡಿಸಿದ ಬಗ್ಗೆ ಸಂಭ್ರಮ ವ್ಯಕ್ತಪಡಿಸಲಾಯಿತು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಆಶಾ ತಿಮ್ಮಪ್ಪ ಗೌಡ, ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಜಯಂತಿ ನಾಯಕ್, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಶ್ರೀ

ನಾರಿ ವಂದನಾ ಅಧಿನಿಯಮ: ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಸಂಭ್ರಮ ಹೀಗಿತ್ತು.. ವೀಡಿಯೋ ನೋಡಿ Read More »

ಹಿಂದಿ ಕೇವಲ ರಾಷ್ಟ್ರೀಯ ಭಾಷೆಯಲ್ಲ, ಏಕತೆಯ ಸಂಕೇತವೂ ಹೌದು | ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆಯಲ್ಲಿ ಪುಷ್ಪಲತಾ

ಪುತ್ತೂರು: ಹಿಂದಿ ಭಾಷೆ ಕೇವಲ ರಾಷ್ಟ್ರೀಯ ಭಾಷೆಯಷ್ಟೇ ಅಲ್ಲದೆ ಏಕತೆಯ ಸಂಕೇತವೂ ಹೌದು. ಯಾವುದೇ ಭಾಷೆಯ ಬಗೆಗಿನ ದ್ವೇಷ ಒಳಿತಲ್ಲ. ಅದರಿಂದ ನಾವು ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಹಾಗಾಗಿ ಪ್ರತಿಯೊಂದು ಭಾಷೆಯನ್ನೂ ಗೌರವಿಸಬೇಕು ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಹಿಂದಿ ಉಪನ್ಯಾಸಕಿ ಪುಷ್ಪಲತಾ ಹೇಳಿದರು. ಅವರು ಬಪ್ಪಳಿಗೆ ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಹಿಂದಿ ದಿವಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಅಧ್ಯಕ್ಷತೆ

ಹಿಂದಿ ಕೇವಲ ರಾಷ್ಟ್ರೀಯ ಭಾಷೆಯಲ್ಲ, ಏಕತೆಯ ಸಂಕೇತವೂ ಹೌದು | ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆಯಲ್ಲಿ ಪುಷ್ಪಲತಾ Read More »

ಖೋ-ಖೋ :ಗೋಪಾಲಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬಿಳಿನೆಲೆ : ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಬಾಲಕಿಯರ ಖೋ -ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಪುತ್ತೂರು ತಾಲೂಕು ಮಟ್ಟದ ಖೋ -ಖೋ ಪಂದ್ಯಕೂಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ತಂಡ, ಬುಧವಾರ ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ಜಿಲ್ಲಾ ಮಟ್ಟದ ಖೋ – ಖೋ  ಪಂದ್ಯಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡಕ್ಕೆ ದೈಹಿಕ ಶಿಕ್ಷಣ ಶಿಕ್ಷಕ ವಿನಯ್ ಕುಮಾರ್ ಅವರು ಮಾರ್ಗದರ್ಶನ ನೀಡಿದ್ದಾರೆ.

ಖೋ-ಖೋ :ಗೋಪಾಲಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಅ.10: ಡಾ.ಶಿವರಾಮ ಕಾರಂತರ ಜನ್ಮದಿನೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ | ಆಡಳಿತ ಸೌಧದಲ್ಲಿ ಪೂರ್ವಭಾವಿ ಸಭೆ

ಪುತ್ತೂರು: ಅ.10ರಂದು ನಡೆಯುವ ಡಾ.ಶಿವರಾಮ ಕಾರಂತರ ಜನ್ಮದಿನೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಪೂರ್ವಭಾವಿ ಸಭೆ ಬುಧವಾರ ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು. ಸಭೆ ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ| ಶಿವರಾಮ ಕಾರಂತ ಬಾಲವನ ಹಾಗೂ ಸಹಾಯಕ ಆಯುಕ್ತರ ಕಚೇರಿ ವತಿಯಿಂದ ಪರ್ಲಡ್ಕ ಶಿವರಾಮ ಕಾರಂತ ಬಾಲವನದಲ್ಲಿ ನಡೆಯುವ ಡಾ| ಶಿವರಾಮ ಕಾರಂತರ ಜನ್ಮ ದಿನೋತ್ಸವ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಈ ಬಾರಿ ಬೆಳಗ್ಗಿನ

ಅ.10: ಡಾ.ಶಿವರಾಮ ಕಾರಂತರ ಜನ್ಮದಿನೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ | ಆಡಳಿತ ಸೌಧದಲ್ಲಿ ಪೂರ್ವಭಾವಿ ಸಭೆ Read More »

ಜೀವನೋಪಾಯಕ್ಕೆ ಚಾಲಕ ವೃತಿಯನ್ನು ಆಯ್ಕೆ ಮಾಡಿಕೊಂಡ ಮಹಿಳೆ | ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕರ್ತವ್ಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಸುಬ್ರಹ್ಮಣ್ಯ ಗ್ರಾಮದಲ್ಲಿ ಕಸ ವಿಲೇವಾರಿ ಕೆಲಸ ಕಾರ್ಯ ನಡೆಯುತ್ತಿದೆ. ಈ ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಎಂಬವರು ಕರ್ತವ್ಯ ಮಾಡುತ್ತಿರುವುದು ವಿಶೇಷ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಪೇಟೆ, ಆಸುಪಾಸಿನ ಮನೆಗಳಲ್ಲಿ, ಒಟ್ಟು ಸುಬ್ರಹ್ಮಣ್ಯ ಗ್ರಾಮದಲ್ಲಿ ಸಂಗ್ರಹವಾಗುವ ಎಲ್ಲಾ ರೀತಿಯ ತ್ಯಾಜ್ಯ ವಸ್ತುಗಳನ್ನು ಸಂಗ್ರಹ ಮಾಡಿ ಕಸ ವಿಲೇವಾರಿ ವಾಹನದ ಮೂಲಕ ಇಂಜಾಡಿಯಲ್ಲಿರುವ ಘಟಕಕ್ಕೆ ಸಾಗಿಸಲಾಗುತ್ತದೆ. ತುಂಬಾ ಸಂತೋಷದಿಂದಲೇ ಈ

ಜೀವನೋಪಾಯಕ್ಕೆ ಚಾಲಕ ವೃತಿಯನ್ನು ಆಯ್ಕೆ ಮಾಡಿಕೊಂಡ ಮಹಿಳೆ | ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕರ್ತವ್ಯ Read More »

ಶ್ರೀ ಕ್ಷೇತ್ರ ಕೆಲಿಂಜದಲ್ಲಿ ವೈಭವದಿಂದ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ಬಂಟ್ವಾಳ ತಾಲೂಕಿನ ಕೆಲಿಂಜ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 47ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಶ್ರೀ ನಿಕೇತನ ಮಂದಿರದಲ್ಲಿ ಮಂಗಳವಾರ ಸಂಭ್ರಮದಿಂದ ನಡೆಯಿತು. ಉತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ರಾಮ್ ದಾಸ್ ಶೆಟ್ಟಿ ಮಾತನಾಡಿ, ಸ್ಥಳೀಯ ಸಂಘಟಕರು ಧಾರ್ಮಿಕವಾಗಿ ಉತ್ತಮ ಕಾರ್ಯಕ್ರಮ ಸಂಘಟಿಸಿದ್ದಾರೆ. ಈ ರೀತಿಯ ಸಮಿತಿ ಮೂಲಕ ನಡೆಯುವ ಕಾರ್ಯಕ್ರಮ ಊರಿನ ಅಭಿವೃದ್ಧಿಗೆ ಪೂರಕವಾಗಿದೆ ಎಂದರು. ಇನ್ನೋರ್ವ ಮುಖ್ಯ ಅತಿಥಿಯಾಗಿ

ಶ್ರೀ ಕ್ಷೇತ್ರ ಕೆಲಿಂಜದಲ್ಲಿ ವೈಭವದಿಂದ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ Read More »

ಕೇಸರಿ ಶಾಲು ಧರ್ಮದ ಸಂಕೇತ, ಯಾವುದೇ ಪಕ್ಷದ ಸೊತ್ತಲ್ಲ | ಸಂತ ಫಿಲೋಮಿನಾ ಕಾಲೇಜಿನ 41 ನೇ ಗಣೇಶೋತ್ಸವ ಸಂಭ್ರಮದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಕೇಸರಿ ಶಾಲು ಧರ್ಮದ ಸಂಕೇತವಾಗಿದೆ ವಿನಾ ಯಾವುದೇ ರಾಜಕೀಯ ಪಕ್ಷದ ಸೊತ್ತಲ್ಲ, ಕೆಲವರು ಅದು ನಮ್ಮದೇ ಎಂದು ಹೇಳುತ್ತಿದ್ದಾರೆ. ಧರ್ಮದ ಹಾದಿಯಲ್ಲಿ ನಡೆಯುವ ಪ್ರತೀಯೊಬ್ಬ ವ್ಯಕ್ತಿಯೂ ತನ್ನ ಧರ್ಮವನ್ನು ಆಚರಣೆ ಮಾಡುವುದರ ಜೊತೆ ಸಹೋದರ ಧರ್ಮವನ್ನು ಗೌರವಿಸುತ್ತಾನೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಸಂತಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಗಣೇಶೋತ್ಸವ ಸೇವಾ ಟ್ರಸ್ಟ್ ಹಾಗೂ ಕಾಲೇಜು ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಲ್ಲಿ ಪ್ರತೀಯೊಬ್ಬರೂ

ಕೇಸರಿ ಶಾಲು ಧರ್ಮದ ಸಂಕೇತ, ಯಾವುದೇ ಪಕ್ಷದ ಸೊತ್ತಲ್ಲ | ಸಂತ ಫಿಲೋಮಿನಾ ಕಾಲೇಜಿನ 41 ನೇ ಗಣೇಶೋತ್ಸವ ಸಂಭ್ರಮದಲ್ಲಿ ಶಾಸಕ ಅಶೋಕ್ ರೈ Read More »

error: Content is protected !!
Scroll to Top