ಪುತ್ತೂರು

ಪುತ್ತೂರು ಶಾಸಕ ಕಚೇರಿಗೆ ನಗರಸಭೆ ನಿಧಿಯ ದುರುಪಯೋಗ!! | ನಗರಸಭೆ ಬಿಜೆಪಿ ಸದಸ್ಯರಿಂದ ಆಕ್ಷೇಪಿಸಿ ಡಿ.ಸಿ.ಗೆ ಮನವಿ

ಪುತ್ತೂರು: ಶಾಸಕರ ನೂತನ ಕಚೇರಿಗೆ ಪುತ್ತೂರು ನಗರಸಭಾ ನಿಧಿಯ ದುರುಪಯೋಗವಾಗಿದೆ ಮತ್ತು ನಗರಸಭೆಯ ನಗರೋತ್ಥಾನದ ವಿವಿಧ ಕಾಮಗಾರಿ ವಿಳಂಬ ಸಹಿತ ನಗರಸಭೆ 2ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಇನ್ನೂ ಆಗಿಲ್ಲ ಎಂದು ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲೈಮುಗಿಲನ್ ಅವರಿಗೆ ಪುತ್ತೂರಿನಲ್ಲಿ ದೂರು ನೀಡಿದರು. ಪುತ್ತೂರು ತಾಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಯವರು ಸೆ.15 ರಂದು ಆಗಮಿಸಿದ ವೇಳೆ ಸದಸ್ಯರು ಮನವಿ ಮಾಡಿದ್ದಾರೆ.ಪುತ್ತೂರು ಶಾಸಕರು ನಮ್ಮ ನಗರ ಸಭೆಯ ಕಟ್ಟಡದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ […]

ಪುತ್ತೂರು ಶಾಸಕ ಕಚೇರಿಗೆ ನಗರಸಭೆ ನಿಧಿಯ ದುರುಪಯೋಗ!! | ನಗರಸಭೆ ಬಿಜೆಪಿ ಸದಸ್ಯರಿಂದ ಆಕ್ಷೇಪಿಸಿ ಡಿ.ಸಿ.ಗೆ ಮನವಿ Read More »

ನರಿಮೊಗರು: ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಹಮ್ಮಿಕೊಂಡ ಏಕಾದಶ ಕೋಟಿ ಮಹಾಲಿಂಗೇಶ್ವರ ದೇವರ ಜಪಯಜ್ಞ  ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಇವರು ಜಪದ ವಿಧಿಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ, ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್, ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಐತ್ತಪ್ಪ ನಾಯ್ಕ್ ಮತ್ತು ರವೀಂದ್ರನಾಥ್ ರೈ

ನರಿಮೊಗರು: ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ Read More »

ಬೆಂಗಳೂರಿನ ಬಾರ್ಟನ್ ಸೆಂಟರ್ ಕಚೇರಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ, ಸನ್ಮಾನ

ಬೆಂಗಳೂರು: ಬೆಂಗಳೂರಿನ ಎಂ.ಜಿ. ರಸ್ತೆಯ ಬಾರ್ಟನ್ ಸೆಂಟರ್ ಕಚೇರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಸ್ವಾಗತಿಸಿದ್ದು, ಈ ಸಂದರ್ಭ ಸುದೀರ್ಘ ಕಾಲ ಚರ್ಚೆ ನಡೆಸಿದರು. ತಮ್ಮ ಕಚೇರಿಗೆ ಆಗಮಿಸಿದ ಶಾಸಕರನ್ನು ಬಿ. ಗುಣರಂಜನ್ ಶೆಟ್ಟಿಯವರು ಶಾಲು ಹೊದಿಸಿ ಹಾರಾರ್ಪಣೆ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ತುಳುಕೂಟ ಬೆಂಗಳೂರು ಅಧ್ಯಕ್ಷರಾದ ಸುಂದರ್ ರಾಜ್, ಅಕ್ಷಯ್ ರೈ ದಂಬೆಕಾನ, ಮುರಳೀಧರ ರೈ ಮಠಂತಬೆಟ್ಟು, ನವೀನ್

ಬೆಂಗಳೂರಿನ ಬಾರ್ಟನ್ ಸೆಂಟರ್ ಕಚೇರಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ, ಸನ್ಮಾನ Read More »

ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ | ಹೆಚ್ಚಿನ ಅನಾಹುತ ತಪ್ಪಿಸಿದ ಸ್ಥಳೀಯರು

ಸುಬ್ರಹ್ಮಣ್ಯ: ನಿಲ್ಲಿಸಿದ್ದ ಕಾರಿನಲ್ಲಿ ಹಠಾತ್ತನೆ ಬೆಂಕಿ ಹತ್ತಿಕೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಕುಕ್ಕೆ ಸುಬ್ರಹ್ಮಣ್ಯದ ಆದಿಸುಬ್ರಹ್ಮಣ್ಯ ಸರ್ಪಸಂಸ್ಕಾರ ಯಾಗ ಶಾಲಾ ಬಳಿ ನಡೆದಿದೆ. ಬೆಂಗಳೂರಿನಿಂದ ಕಾರಿನಲ್ಲಿ ಬಂದಿದ್ದ ಯಾತ್ರಾರ್ಥಿ ಕುಟುಂಬವೊಂದು ಆದಿಸುಬ್ರಹ್ಮಣ್ಯ ಸರ್ಪಸಂಸ್ಕಾರ ಯಾಗ ಶಾಲಾ ಬಳಿ ಕಾರು ನಿಲ್ಲಿಸಿ ದೇವರ ದರ್ಶನಕ್ಕೆ ತೆರಳಿತ್ತು. ಈ ಸಂದರ್ಭ ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಕಂಡ ಸುಬ್ರಹ್ಮಣ್ಯದ ಗಣೇಶ್ ಭಟ್‍ ಹಾಗೂ ಮತ್ತಿತರರು ಈ ಕಾರಿನ ಹಿಂದೆ ಸಾಲು ಸಾಲಾಗಿ ನಿಂತಿದ್ದ ಕಾರಿಗೆ ಬೆಂಕಿ ತಗಲದಂತೆ ಹೆಚ್ಚಿನ

ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ | ಹೆಚ್ಚಿನ ಅನಾಹುತ ತಪ್ಪಿಸಿದ ಸ್ಥಳೀಯರು Read More »

ರೈತರ ಅನುಕೂಲಕ್ಕಾಗಿ ಬೆಳೆ ಸಮೀಕ್ಷೆ ಅವಧಿ ವಿಸ್ತರಿಸಿ | ಮುಖ್ಯಮಂತ್ರಿಗಳಿಗೆ ಮನವಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ರೈತರ ಅನುಕೂಲಕ್ಕಾಗಿ ಬೆಳೆ ಸಮೀಕ್ಷೆ ಅವಧಿ ವಿಸ್ತರಿಸುವಂತೆ ಮಾಜಿ ಶಾಸಕ ಸಂಜೀವ ಮಠಂದೂರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಕಳೆದ ಐದು ವರ್ಷಗಳ ಹಿಂದೆ ಆರಂಭ ಮಾಡಿದ ಮುಂಗಾರು ಹಾಗೂ ಹಿಂಗಾರು ಬೆಳೆ ಸಮೀಕ್ಷೆಗೆ ಸರಕಾರ ನ. 15 ಕೊನೆಯ ದಿನಾಂಕ ನಿಗದಿ ಮಾಡಿದೆ. ಈ ಬಾರಿ ಮುಂಗಾರು ತಡವಾಗಿದ್ದು ಹಾಗೂ ಮಳೆ ಕೊರತೆಯಾಗಿದ್ದು ರೈತರು ಕೃಷಿ ಕಾರ್ಯವನ್ನು ತಡವಾಗಿ ಆರಂಭ ಮಾಡುವಂತೆ ಆಗಿದೆ. ರೈತರಿಗೆ ಹವಾಮಾನ ವೈಪರೀತ್ಯದಿಂದ ಅನಾನುಕೂಲ ಆಗಿದೆ. ಕಳೆದ ಮೂರು

ರೈತರ ಅನುಕೂಲಕ್ಕಾಗಿ ಬೆಳೆ ಸಮೀಕ್ಷೆ ಅವಧಿ ವಿಸ್ತರಿಸಿ | ಮುಖ್ಯಮಂತ್ರಿಗಳಿಗೆ ಮನವಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು Read More »

ಮಂಗಳೂರು – ಸುಬ್ರಹ್ಮಣ್ಯ ನಡುವೆ ಬೆಳಿಗ್ಗೆ, ಸಂಜೆ ರೈಲು ಪ್ರಾರಂಭಿಸಿ | ಸಂಸದರನ್ನು ಒತ್ತಾಯಿಸಿದ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಬೆಳಿಗ್ಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ರೈಲು ಸಂಚಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ಮಾಡಿದ್ದಾರೆ. 1979-80ರಲ್ಲಿ ಹಾಸನ ಮಂಗಳೂರು ರೈಲ್ವೇ ಲೈನ್ ಪ್ರಾರಂಭವಾದ ನಂತರ ಪ್ರತಿ ದಿನ ರಾತ್ರಿ ಬೆಂಗಳೂರಿನಿಂದ ಹೊರಟ ಎಕ್ಸ್ ಪ್ರೆಸ್ ರೈಲು ಸುಬ್ರಹ್ಮಣ್ಯಕ್ಕೆ ಬೆಳಿಗ್ಗೆ ಗಂಟೆ 6.30ರ ಸುಮಾರಿಗೆ ತಲುಪಿ, ನಂತರ ಮಂಗಳೂರು ಕಡೆ ಹೋಗುವಾಗ ಎಲ್ಲಾ ಗ್ರಾಮೀಣ ಸ್ಟೇಷನ್‌ಗಳಾದ ಬಜಕರೆ, ಕೋಡಿಂಬಾಳ, ಎಡಮಂಗಲ, ಕಾಣಿಯೂರು,

ಮಂಗಳೂರು – ಸುಬ್ರಹ್ಮಣ್ಯ ನಡುವೆ ಬೆಳಿಗ್ಗೆ, ಸಂಜೆ ರೈಲು ಪ್ರಾರಂಭಿಸಿ | ಸಂಸದರನ್ನು ಒತ್ತಾಯಿಸಿದ ಮಾಜಿ ಶಾಸಕ ಸಂಜೀವ ಮಠಂದೂರು Read More »

ಸಂವಿಧಾನ ದಿನಾಚರಣೆಯ ಮೂಲಕ ಯುವ ಜನರಿಗೆ ಅರಿವು ಮೂಡಿಸುವ ಕಾರ್ಯವಾಗಿದೆ | ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಡಾ.ಗಿರೀಶ್ ನಂದನ್

ಪುತ್ತೂರು: ತಾಲೂಕು ಆಡಳಿತದ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಸಹಾಯಕ ಆಯುಕ್ತ ಗಿರೀಶ್ ನಂದನ್‌ ಅವರು ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಬೋಧಿಸಿ ಮಾತನಾಡಿ, ಭಾರತದ ಸಂವಿಧಾನ ವಿಶ್ವದ ಅತೀ ದೊಡ್ಡ ಹಾಗೂ ಪ್ರಾಮುಖ್ಯತೆ ಪಡೆದ ಸಂವಿಧಾನವಾಗಿದ್ದು, ಸಂವಿಧಾನ ದಿನಾಚರಣೆಯ ಮೂಲಕ ಯುವ ಜನತೆಗೆ ಅರಿವು ಮೂಡಿಸುವ ಕಾರ್ಯಕ್ರಮವಾಗಿದೆ. ನಮ್ಮ ಸಂವಿಧಾನದಲ್ಲಿ ಸಮಾನತೆಯ ಪಾಠವಿದೆ. ಮೂಲಭೂತ ಹಕ್ಕುಗಳು ಜೊತೆಗೆ ಕರ್ತವ್ಯಗಳನ್ನು ತಿಳಿಸಲಾಗಿದೆ. ಸಂವಿಧಾನದಲ್ಲಿ ಸೂಚಿಸಿದ, ಮೂಲಭೂತವಾಗಿರುವ ಕರ್ತವ್ಯಗಳನ್ನು ನಿಭಾಯಿಸಿದಾಗ ಹಕ್ಕುಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.

ಸಂವಿಧಾನ ದಿನಾಚರಣೆಯ ಮೂಲಕ ಯುವ ಜನರಿಗೆ ಅರಿವು ಮೂಡಿಸುವ ಕಾರ್ಯವಾಗಿದೆ | ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಡಾ.ಗಿರೀಶ್ ನಂದನ್ Read More »

ರಾಷ್ಟ್ರಪ್ರೇಮ, ಸೇವಾಭಾವನೆಯನ್ನು ಬೆಳೆಸುವುದು ಎನ್.ಎಸ್.ಎಸ್. | ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದ ಸಮಾರೋಪದಲ್ಲಿ ವಿಜಯನಾರಾಯಣ ಕೆ.ಎಂ.

ಪುತ್ತೂರು: ಕಹಿ ಅನುಭವಗಳನ್ನು ಮರೆತು, ಸಿಹಿ ಅನುಭವಗಳನ್ನು ಮೆಲುಕು ಹಾಕುತ್ತಾ ಸಾಗುವುದೇ ಜೀವನ. ಅಂತಹ ಸಿಹಿ-ಕಹಿ ಅನುಭವ‌ಗಳ ಸಮ್ಮಿಲನವೇ ಎನ್‌.ಎಸ್‌.ಎಸ್‌ನ ವಾರ್ಷಿಕ ವಿಶೇಷ ಶಿಬಿರ ಎಂದು ನ್ಯಾಯವಾದಿ ಅಶೋಕ್ ಅರಿಗ ಬಾರಿಕೆ ಹೇಳಿದರು. ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳಿಂದ ಗ್ರಾಮ ಜಾಗೃತಿ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಅರಿಯುವುದರ ಜೊತೆಗೆ ಗ್ರಾಮದ ಜನರಲ್ಲಿ

ರಾಷ್ಟ್ರಪ್ರೇಮ, ಸೇವಾಭಾವನೆಯನ್ನು ಬೆಳೆಸುವುದು ಎನ್.ಎಸ್.ಎಸ್. | ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದ ಸಮಾರೋಪದಲ್ಲಿ ವಿಜಯನಾರಾಯಣ ಕೆ.ಎಂ. Read More »

ಕ್ರೀಡಾ ಮನೋಭಾವ ವ್ಯಕ್ತಿಯ ವ್ಯಕ್ತಿತ್ವ ಅರಳಿಸುತ್ತದೆ | ಜಿಲ್ಲಾ ಪ್ರೌಢ ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಡಾ. ಕೃಷ್ಣ ಭಟ್ ಕೊಂಕೋಡಿ | ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೆಶ್ವರ ಪ್ರೌಢಶಾಲೆ ಪ್ರಥಮ, ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪ್ರಥಮ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಹಯೋಗದಲ್ಲಿ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ  ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್ ಕೊಂಕೋಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅನ್ಯಾನ್ಯ ಕಾರ್ಯಕ್ರಮಗಳಿಗೆ ವಿವೇಕಾನಂದ ವಿದ್ಯಾಸಂಸ್ಥೆಗಳ ಸಹಾಯ ಸದಾ ಇದ್ದು ಇಂದು ನಡೆಯುತ್ತಿರುವ ಪಂದ್ಯಾಟವು

ಕ್ರೀಡಾ ಮನೋಭಾವ ವ್ಯಕ್ತಿಯ ವ್ಯಕ್ತಿತ್ವ ಅರಳಿಸುತ್ತದೆ | ಜಿಲ್ಲಾ ಪ್ರೌಢ ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಡಾ. ಕೃಷ್ಣ ಭಟ್ ಕೊಂಕೋಡಿ | ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೆಶ್ವರ ಪ್ರೌಢಶಾಲೆ ಪ್ರಥಮ, ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪ್ರಥಮ Read More »

ಅಕ್ರಮ ಸಕ್ರಮಕ್ಕೆ ಪಡೆದಿದ್ದ ಲಂಚದ ಹಣ ವಾಪಾಸ್ | ಶಾಸಕರು ನೀಡಿದ ಗಡುವಿನೊಳಗೆ ಹಣ ವಾಪಸ್ ಮಾಡಿದ ಉಗ್ರಾಣಿ…!

ಪುತ್ತೂರು; ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಲು ಮಹಿಳೆಯೊಬ್ಬರಿಂದ ಪಡೆದಿದ್ದ ಲಂಚದ ಹಣವನ್ನು ಉಗ್ರಾಣಿಯೊಬ್ಬರು ಅವರಿಗೆ ನೀಡಿದ ಗಡುವಿನೊಳಗೆ ಮರಳಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟಮಿ ಕಾರ್ಯಕ್ರಮದ ಪ್ರಯುಕ್ತ ಶಾಸಕರಾದ ಅಶೋಕ್ ರೈಯವರು ಕುಂಡಡ್ಕ ದೇವಸ್ಥಾನಕ್ಕೆ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿಗೆ ಬಂದಿದ್ದ ಕುಳ ಗ್ರಾಮದ ಮಹಿಳೆ ಚಂದ್ರಾವತಿ ಎಂಬವರು ಶಾಸಕರ ಬಳಿ ಬಂದು ನನ್ನ ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಿಲ್ಲ. ನನಗೆ ಅಕ್ರಮ ಸಕ್ರಮ ಮಂಜೂರು ಮಾಡಿಲ್ಲ. ನಾನು ಉಗ್ರಾಣಿಗೆ 30 ಸಾವಿರ ರೂ.

ಅಕ್ರಮ ಸಕ್ರಮಕ್ಕೆ ಪಡೆದಿದ್ದ ಲಂಚದ ಹಣ ವಾಪಾಸ್ | ಶಾಸಕರು ನೀಡಿದ ಗಡುವಿನೊಳಗೆ ಹಣ ವಾಪಸ್ ಮಾಡಿದ ಉಗ್ರಾಣಿ…! Read More »

error: Content is protected !!
Scroll to Top