ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ವ್ಹೀಲ್ ಚೇರ್, ವಾಟರ್ ಬೆಡ್ ವಿತರಣೆ
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ನಡೆಯಲು ಅಸಾಧ್ಯವಾಗಿರುವ ವಾಸು ಸಫಲ್ಯ, ಪೂವಕ್ಕ, ಇಬ್ರಾಹಿಂ ಅವರಿಗೆ ವೀಲ್ ಚೇರ್ ಹಾಗೂ ಮೋನಪ್ಪ ಗೌಡರಿಗೆ ವಾಟರ್ ಬೆಡ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ವಲಯಾಧ್ಯಕ್ಷ ಮಾಧವ ರೈ ಕುಂಬ್ರ, ವಲಯ ಮೇಲ್ವಿಚಾರಕಿ ಮೋಹಿನಿ ಎಸ್ ಗೌಡ, ಒಕ್ಕೂಟ ಅಧ್ಯಕ್ಷ ಸಂದೀಪ್ ಅರ್ಯಾಪು, ಸೇವಾಪ್ರತಿನಿಧಿ ನಳಿನಾಕ್ಷಿ, ಒಕ್ಕೂಟದ ಪದಾಧಿಕಾರಿಗಳಾದ ರವಿಕಲ, ಚಂದ್ರ ಯಸ್. ಮೋಹನ್. ಶೀನಪ್ಪ ಭಾಗವಹಿಸಿದ್ದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ವ್ಹೀಲ್ ಚೇರ್, ವಾಟರ್ ಬೆಡ್ ವಿತರಣೆ Read More »










