ಪುತ್ತೂರು

ಸೌಜನ್ಯಳ ಪರ ಹೋರಾಟದಲ್ಲಿ ಆದಿಚುಂಚನಗಿರಿ ಮಠ ಜೊತೆಗಿದೆ | ಯಾವ ಹೆಣ್ಣು ಮಕ್ಕಳಿಗೂ ಈ ರೀತಿಯ ಅನ್ಯಾಯ ಆಗಬಾರದು | ಬೃಹತ್ ಪ್ರತಿಭಟನೆಯಲ್ಲಿ ಗುಡುಗಿದ ಶ್ರೀ ಧರ್ಮಪಾಲನಾಥ ಸ್ವಾಮೀಜಿ

ಬೆಳ್ತಂಗಡಿ : ಈಗಾಗಲೇ ಸೌಜನ್ಯ ಪ್ರಕರಣದಲ್ಲಿ ನಡೆದ ಉನ್ನತ ಮಟ್ಟದ ತನಿಖೆ ಸಂಪೂರ್ಣ ವಿಫಲವಾಗಿದ್ದು, ದೇಶದ ದೊಡ್ಡ ದುರಂತ. ಮನೆಯೊಳಗೇ ಅಡಗಿ ಕುಳಿತ ಕಳ್ಳಬೆಕ್ಕನ್ನು ನ್ನು ಹಿಡಿಯಲೇಬೇಕಿದ್ದು, ಸತ್ಯ, ನ್ಯಾಯ ನೀತಿ ಧರ್ಮದ ಹೋರಾಟದಲ್ಲಿ ಆದಿಚುಂಚನಗಿರಿ ಮಠ ಜೊತೆಗಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಗುಡುಗಿದ್ದಾರೆ. ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂ.ಜಾ.ವೇದಿಕೆ ನೇತೃತ್ವದಲ್ಲಿ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ನಡೆಸುತ್ತಿರುವ ಬೃಹತ್ ಹೋರಾಟದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಯಾವುದೇ ಹೆಣ್ಮಕ್ಕಳಿಗೂ […]

ಸೌಜನ್ಯಳ ಪರ ಹೋರಾಟದಲ್ಲಿ ಆದಿಚುಂಚನಗಿರಿ ಮಠ ಜೊತೆಗಿದೆ | ಯಾವ ಹೆಣ್ಣು ಮಕ್ಕಳಿಗೂ ಈ ರೀತಿಯ ಅನ್ಯಾಯ ಆಗಬಾರದು | ಬೃಹತ್ ಪ್ರತಿಭಟನೆಯಲ್ಲಿ ಗುಡುಗಿದ ಶ್ರೀ ಧರ್ಮಪಾಲನಾಥ ಸ್ವಾಮೀಜಿ Read More »

ಕಸ ಹಾಕಿದವನಿಂದಲೇ ಕಸ ಹೆಕ್ಕಿಸಿದ ಗ್ರಾಪಂ ಸದಸ್ಯ

ಪುತ್ತೂರು: ಮನೆಯ ಕಸವನ್ನು ತಂದು ರಸ್ತೆ ಬದಿಯಲ್ಲಿ ಹಾಕುತ್ತಿದ್ದ ವ್ಯಕ್ತಿಯೋರ್ವನನ್ನು ತಡೆದು ಹಾಕಿದ ಕಸವನ್ನು ಅವನಿಂದಲೇ ಕ್ಲೀನ್ ಮಾಡಿಸಿದ ಘಟನೆ ಕುಂಬ್ರದಲ್ಲಿ ನಡೆದಿದೆ. ಹಿಂದಿ ಮಾತನಾಡುವ ಯುವಕನೋರ್ವ ತನ್ನ ಬೈಕಿನಲ್ಲಿ ಬಂದು ಕಸವನ್ನು ಕುಂಬ್ರ‌ ಮಸೀದಿ ಬಳಿ ಹಾಕಿದ್ದ ಇದನ್ನು ನೋಡಿದ ಒಳಮೊಗ್ರು ಗ್ರಾಪಂ ಸದಸ್ಯರಾದ ವಿನೋದ್ ಶೆಟ್ಟಿಯವರು ಕಸವನ್ನು ರಸ್ತೆ ಬದಿ ಹಾಕದಂತೆ ಆತನಿಗೆ ಬುದ್ದಿವಾದ ಹೇಳಿದ್ದಾರೆ. ಬಳಿಕ ಅಲ್ಲಿ ಆತ ಹಾಕಿರುವ ಕಸವನ್ನು ಆತನಿಂದಲೇ‌ ಕ್ಲೀನ್ ಮಾಡಿಸಿದ್ದಾರೆ. ಕಸ ಹಾಕಿದವನ ವಿಳಾಸ ಮತ್ತು ಬೈಕ್

ಕಸ ಹಾಕಿದವನಿಂದಲೇ ಕಸ ಹೆಕ್ಕಿಸಿದ ಗ್ರಾಪಂ ಸದಸ್ಯ Read More »

ಆಲಂಗಾರು ಶ್ರೀ ವಿದ್ಯಾಭಾರತಿ  ವಿದ್ಯಾಸಂಸ್ಥೆಯ ಕಬಡ್ಡಿ ಬಾಲಕಿಯರ ತಂಡ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಪುತ್ತೂರು: ಹೈದರಾಬಾದ್ ನಲ್ಲಿ ನಡೆದ ರಾಜ್ಯಮಟ್ಟದ 14 ರ ವಯೋಮಾನದ ಕಬ್ಬಡ್ಡಿ ಪಂದ್ಯಾಟದಲ್ಲಿ ಆಲಂಗಾರು ಶ್ರೀ ವಿದ್ಯಾಭಾರತಿ ವಿದ್ಯಾಸಂಸ್ಥೆಯ ಬಾಲಕಿಯರ ಕಬ್ಬಡ್ಡಿ ತಂಡ ಪ್ರಥಮ ಸ್ಥಾನದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ತೆಲಂಗಾಣ ರಾಜ್ಯವನ್ನು ಅಂತಿಮವಾಗಿ ಸೋಲಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಹಂಸಿಕ ಅಂಬುಲ,ಯಶಸ್ವಿನಿ.ಬಿ, ಭವ್ಯ. ಕೆ,ಚಿನ್ಮಯಿ, ಇಂಚರ ಎಲ್ ಶೆಟ್ಟಿ, ಅಲ್ವಿತಾ, ವಾತ್ಸಲ್ಯ ಬಿ ಗೌಡ, ಪಲ್ಲವಿ, ಕೃತಿ, ಸಿಂಚನ ಎಸ್, ದೀಕ್ಷಾ ಶ್ರೀ, ಹಂಸಿಕ ಅಂಬುಲ, ಭೂಮಿಕಾ ಜೆ. ಪ್ರತಿನಿಧಿಸಿದ್ದರು. ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕಬಡ್ಡಿ

ಆಲಂಗಾರು ಶ್ರೀ ವಿದ್ಯಾಭಾರತಿ  ವಿದ್ಯಾಸಂಸ್ಥೆಯ ಕಬಡ್ಡಿ ಬಾಲಕಿಯರ ತಂಡ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ Read More »

ಸೌಜನ್ಯ ನೈಜ ಆರೋಪಿಗಳ ಪತ್ತೆಗಾಗಿ ಮರುತನಿಖೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ | ಪ್ರಜಾಪ್ರಭುತ್ವ ವೇದಿಕೆ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವ | ಭಾರೀ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ

ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳದ ಮಣ್ಣಸಂಕದಲ್ಲಿ ಅತ್ಚಾಚಾರಕ್ಕೀಡಾಗಿ ಕೊಲೆಯಾದ ಸೌಜನ್ಯ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ  ಮರು ತನಿಖೆಗೆ ಆಗ್ರಹಿಸಿ ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಜನಸ್ತೋಮ ಹರಿದು ಬರುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು,  ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಮುಖಂಡ ಮಹೇಶ್ ತಿಮರೋಡಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ನೈಜ ಆರೋಪಿಗಳಿಗೆ ಗಲ್ಲು

ಸೌಜನ್ಯ ನೈಜ ಆರೋಪಿಗಳ ಪತ್ತೆಗಾಗಿ ಮರುತನಿಖೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ | ಪ್ರಜಾಪ್ರಭುತ್ವ ವೇದಿಕೆ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವ | ಭಾರೀ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ Read More »

“ಹಸಿರು ಪರಿಸರದಲ್ಲಿ ಸಂತಸದಾಯಕ ಕಲಿಕೆ” ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುತ್ತಿರುವ ಗ್ರಾಮೀಣ ಪ್ರದೇಶದ ಆನಡ್ಕ ಸರಕಾರಿ ಶಾಲೆ

ಪುತ್ತೂರು: ಈ ಸರಕಾರಿ ಶಾಲೆಯಲ್ಲಿ ಏನಿದೆ,, ಏನಿಲ್ಲ. ಎಲ್ಲವೂ ಇದೆ. ಈ ಶಾಲೆಯ ವಿಶೇಷತೆಯೆಂದರೆ ಬೃಹತ್ ಕೃಷಿ ಭಂಡಾರವನ್ನೇ ಈ ಶಾಲೆ ಹೊಂದಿರುವುದು. ಇದು ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಶಾಲೆಯ ವಿಶೇಷತೆ. “ಹಸಿರು ಪರಿಸರದಲ್ಲಿ ಸಂತಸದಾಯಕ ಕಲಿಕೆ” ಎಂಬ ಧ್ಯೇಯ ವಾಕ್ಯದೊಂದಿಗೆ ತೀರಾ ಗ್ರಾಮೀಣ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಈ ಶಾಲೆಯ ಕೃಷಿ ಕಾಯಕವನ್ನೊಮ್ಮೆ ನೋಡಿದರೆ ಎಂತವರನ್ನೂ ಆಶ್ಚರ್ಯಚಕಿತರನ್ನಾಗಿ ಮಾಡುವುದರಲ್ಲಿ ಸಂಶಯವೇ ಇಲ್ಲ. ಗ್ರಾಮೀಣ ಪ್ರದೇಶಲ್ಲಿ ತನ್ನ ಧ್ಯೇಯ ವಾಕ್ಯಕ್ಕೆ ತಕ್ಕಂತೆ ಹಚ್ಚ ಹರಿಸಿರಿನಿಂದ ಕೂಡಿದ

“ಹಸಿರು ಪರಿಸರದಲ್ಲಿ ಸಂತಸದಾಯಕ ಕಲಿಕೆ” ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುತ್ತಿರುವ ಗ್ರಾಮೀಣ ಪ್ರದೇಶದ ಆನಡ್ಕ ಸರಕಾರಿ ಶಾಲೆ Read More »

ಶಟಲ್ ಬ್ಯಾಡ್ಮಿಂಟನ್ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಪುತ್ತೂರಿನ  ಅಂಬಿಕಾ ಪದವಿ ಪೂರ್ವ ಕಾಲೇಜಿನ  ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ  ತಂಡವು ಪ್ರಥಮ ಸ್ಥಾನವನ್ನು  ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕರ ವಿಭಾಗವನ್ನು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ, ವಿಘ್ನೇಶ್ ಜಾಧವ್, ಕೌಶಿಕ್ ಯು, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಯಶಸ್ ಪ್ರತಿನಿಧಿಸಿದ್ದರು. ಬಾಲಕಿಯರ ವಿಭಾಗವನ್ನು ದ್ವಿತೀಯ ಪಿಯುಸಿ

ಶಟಲ್ ಬ್ಯಾಡ್ಮಿಂಟನ್ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಬೆಳ್ತಂಗಡಿಯಲ್ಲಿ ಬೃಹತ್ ಜನ ಸಮಾವೇಶ:  ವಾಹನ ಸಂಚಾರದಲ್ಲಿ ಬದಲಾವಣೆ

ಬೆಳ್ತಂಗಡಿ:ಸೌಜನ್ಯ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆ.3ರಂದು ಬೆಳ್ತಂಗಡಿಯಲ್ಲಿ ನಡೆಯುವ ಪ್ರತಿಭಟನಾ ಸಭೆಗೆ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಈ ಸಮಯದಲ್ಲಿ ಬೆಳ್ತಂಗಡಿ ಪೇಟೆ ಮೂಲಕ ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಯ್ಯುರು ಕ್ರಾಸ್ ರಸ್ತೆಯ ಮೂಲಕ ಆದ್ರುಪೆರಾಲ್‌ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು

ಬೆಳ್ತಂಗಡಿಯಲ್ಲಿ ಬೃಹತ್ ಜನ ಸಮಾವೇಶ:  ವಾಹನ ಸಂಚಾರದಲ್ಲಿ ಬದಲಾವಣೆ Read More »

ಅಕ್ಷಯ ಕಾಲೇಜು ರೋಟರ‍್ಯಾಕ್ಟ್ ಕ್ಲಬ್ ಓರಿಯಂಟೇಷನ್ ಕಾರ್ಯಕ್ರಮ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವದ ಪ್ರಾಯೋಜಕತ್ವದಲ್ಲಿ ಸಂಪ್ಯ ಅಕ್ಷಯ ಪ್ಯಾಷನ್ ಡಿಸೈನಿಂಗ್ ಕಾಲೇಜಿನಲ್ಲಿ “ರೋಟರ‍್ಯಾಕ್ಟ್ ಕ್ಲಬ್’ ಓರಿಯಂಟೇಷನ್ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ರೋಟರ‍್ಯಾಕ್ಟ್ ರಾಹುಲ್ ಆಚಾರ್ಯ, ಡಿ. ಆರ್.ಆರ್. ಮತ್ತು ರೊ. ರತ್ನಾಕರ ರೈ, ಮಾಜಿ ಡಿ.ಆರ್.ಸಿ.ಸಿ.ರೋಟರ‍್ಯಾಕ್ಟ್ ಬಗ್ಗೆ ಮಾಹಿತಿಯನ್ನು ನೀಡಿದರು. ಅಕ್ಷಯ ಕಾಲೇಜಿನ ಛೇರ್‌ಮೆನ್ ಜಯಂತ್ ನಡುಬೈಲ್ ರೋಟರಿ ಸಂಸ್ಥೆಯ ಅಂಗವಾದ ರೋಟರ‍್ಯಾಕ್ಟ್ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ, ಸಾರ್ವಜನಿಕ ಸಂಪರ್ಕ, ಮತ್ತು ವ್ಯಕ್ತಿತ್ವ ವಿಕಸನದೊಂದಿಗೆ ಸಮಾಜ ಸೇವೆ ಮಾಡುವ ಅವಕಾಶ ದೊರೆಯುತ್ತದೆ ಎಂದರು. ಪ್ರಾಂಶುಪಾಲ

ಅಕ್ಷಯ ಕಾಲೇಜು ರೋಟರ‍್ಯಾಕ್ಟ್ ಕ್ಲಬ್ ಓರಿಯಂಟೇಷನ್ ಕಾರ್ಯಕ್ರಮ Read More »

ಸೌಜನ್ಯ ಕೊಲೆ ನೈಜ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ಆಗ್ರಹಿಸಿ ಬೃಹತ್ ಜನ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭ | ಐತಿಹಾಸಿಕ ಸಮ್ಮೇಳನಕ್ಕೆ ಸಾಕ್ಷಿಯಾಗಲಿದ್ದಾರೆ ಸಹಸ್ರಾರು ಜನ

ಬೆಳ್ತಂಗಡಿ : ವಿಕೃತಿಗಳ ಅಟ್ಟಹಾಸಕ್ಕೆ ಬಲಿಯಾದ ಕುಮಾರಿ ಸೌಜನ್ಯ ಗೌಡಳ ಸಾವಿಗೆ ಕಾರಣವಾದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ಅವರನ್ನು ರಕ್ಷಿಸುತ್ತ ಬಂದ ಪ್ರಭಾವಿಗಳಿಗೆ ಕೂಡಾ ಶಿಕ್ಷೆ ವಿಧಿಸಬೇಕು ಎನ್ನುವ ಬೇಡಿಕೆಯಲ್ಲಿ ನಾಳಿನ ಸಮಾವೇಶ ನಡೆಯಲಿದೆ. ಇದು ಒಂದು ಐತಿಹಾಸಿಕ ಜನ ಸಮ್ಮೇಳನಕ್ಕೆ ಸಾಕ್ಷಿಯಾಗಲಿದ್ದು, ಕ್ಷಣಗಣನೆ ಆರಂಭಗೊಂಡಿದೆ. ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ಪ್ರಜಾಪ್ರಭುತ್ವ ವೇದಿಕೆ ಮತ್ತು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ನಾಳೆ ಬೆಳ್ತಂಗಡಿ ತಾಲೂಕು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಈಗಾಗಲೇ

ಸೌಜನ್ಯ ಕೊಲೆ ನೈಜ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ಆಗ್ರಹಿಸಿ ಬೃಹತ್ ಜನ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭ | ಐತಿಹಾಸಿಕ ಸಮ್ಮೇಳನಕ್ಕೆ ಸಾಕ್ಷಿಯಾಗಲಿದ್ದಾರೆ ಸಹಸ್ರಾರು ಜನ Read More »

ಲೋಕಕಲ್ಯಾಣಾರ್ಥ, ಹಿಂದೂ ಬಾಂಧವರ ಏಕತೆಗಾಗಿ ಮನೆ ಮನೆಯಲ್ಲಿ “ಏಕಾದಶ ಕೋಟಿ ಮಹಾಲಿಂಗೇಶ್ವರ ಜಪ” ಕ್ಕೆ ಚಾಲನೆ

ಪುತ್ತೂರು: ಲೋಕ ಕಲ್ಯಾಣಾರ್ಥ, ಸಮಗ್ರತೆ, ಹಿಂದೂ ಬಾಂಧವರ ಏಕತೆಗಾಗಿ, ಮನಸ್ಸಿನ ಏಕಾಗ್ರತೆ ಸಿದ್ದಿಗಾಗಿ ಸೆ.24ರ ತನಕ ಭಕ್ತರು ಮನೆ ಮನೆಯಲ್ಲೇ ಮಾಡುವ ’ಏಕಾದಶ ಕೋಟಿ ಮಹಾಲಿಂಗೇಶ್ವರ ಜಪ ಯಜ್ಞ’ ಕ್ಕೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ.2 ರಂದು ಉದಯ ಕಾಲ 6.30 ಕ್ಕೆ ಸಂಕಲ್ಪದೊಂದಿಗೆ ಚಾಲನೆ ನೀಡಲಾಯಿತು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಜಪ ಯಜ್ಞವನ್ನು ಉದ್ಘಾಟಿಸಿದಂತೆ ಇತರ ಕೇಂದ್ರಗಳಲ್ಲೂ ಜಪ ಯಜ್ಞ

ಲೋಕಕಲ್ಯಾಣಾರ್ಥ, ಹಿಂದೂ ಬಾಂಧವರ ಏಕತೆಗಾಗಿ ಮನೆ ಮನೆಯಲ್ಲಿ “ಏಕಾದಶ ಕೋಟಿ ಮಹಾಲಿಂಗೇಶ್ವರ ಜಪ” ಕ್ಕೆ ಚಾಲನೆ Read More »

error: Content is protected !!
Scroll to Top