ಸೇವಾ ಮನೋಭಾವ ಹೊಂದಿರುವವರೇ ನಿಜವಾದ ಶ್ರೀಮಂತರು: ಸುಮಂತ್ ಕುಮಾರ್ ಜೈನ್
ಗೇರುಕಟ್ಟೆ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊರಂಜ ಎಸ್. ಡಿ. ಎಂ. ಸಿ., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರ ದಾನಿಗಳ ಸಹಕಾರದಿಂದ ನಿರ್ಮಿಸಲಾದ ನೂತನ ತರಗತಿ ಕೊಠಡಿಯನ್ನು ಕಳಿಯ ಸಿ.ಎ. ಬ್ಯಾಂಕಿನ ಅಧ್ಯಕ್ಷ ವಸಂತ ಮಜಲು ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಖ್ಯ ಅತಿಥಿ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ ಕುಮಾರ್ ಜೈನ್ ಮಾತನಾಡಿ, ಹಣ, ಆಸ್ತಿ ಇದ್ದವರು ಶ್ರೀಮಂತರು ಎಂದು ಭಾವಿಸುವ ಕಾಲವೊಂದಿತ್ತು. ಆದರೆ ಸವಾಲುಗಳನ್ನು ಎದುರಿಸಿ […]
ಸೇವಾ ಮನೋಭಾವ ಹೊಂದಿರುವವರೇ ನಿಜವಾದ ಶ್ರೀಮಂತರು: ಸುಮಂತ್ ಕುಮಾರ್ ಜೈನ್ Read More »










