ಪುತ್ತೂರು

ಆ.28 : ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪೆನಿ ಹಾಗೂ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಜಂಟಿ ಆಶ್ರಯದಲ್ಲಿ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ ಆ.28 ಸೋಮವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಜೈನ ಭವನದಲ್ಲಿ ನಡೆಯಲಿದೆ. ಮುಖ್ಯ ಅತಿಥಿಯಾಗಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಎಂ. ಪಾಲ್ಗೊಳ್ಳಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ.ರಶ್ಮಿ ಆರ್. ಮಾಹಿತಿ ನೀಡಲಿದ್ದಾರೆ. […]

ಆ.28 : ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ Read More »

ಆ.28 : ಇಲೆಕ್ಟ್ರಾನಿಕ್ಸ್ ವಸ್ತುಗಳ ಮಾರಾಟ ಹಾಗೂ ಸೇವಾ ಮಳಿಗೆ “ಮಂಜುಶ್ರೀ ಇಲೆಕ್ಟ್ರಾನಿಕ್ಸ್” ಶುಭಾರಂಭ

ಆಲಂಕಾರು: ಇಲೆಕ್ಟ್ರಾನಿಕ್ಸ್ ಮಾರಾಟ ಹಾಗೂ ಸೇವಾ ಮಳಿಗೆ “ಮಂಜುಶ್ರೀ ಇಲೆಕ್ಟ್ರಾನಿಕ್ಸ್” ಆ.28 ಸೋಮವಾರ ಬೆಳಿಗ್ಗೆ 9 ಗಂಟೆಗೆ ಆಲಂಕಾರು ಕೆನರಾ ಬ್ಯಾಂಕ್‍ ಎದುರು ಇರುವ ದುರ್ಗಾ ಟವರ್ಸ್‍ ನಲ್ಲಿ ಶುಭಾರಂಭಗೊಳ್ಳಲಿದೆ. ಸಂಸ್ಥೆಯಲ್ಲಿ ವಿವಿಧ ಪ್ರಖ್ಯಾತ ಕಂಪೆನಿಯ ಟಿವಿ, ಮಿಕ್ಸಿ ಗ್ರೈಂಡರ್, ಫ್ಯಾನ್, ಸಿಸಿ ಕ್ಯಾಮರಾ, ಇಸ್ತ್ರೀ ಪೆಟ್ಟಿಗೆ ಮತ್ತಿತರ ಇಲೆಕ್ಟ್ರಾನಿಕ್ಸ್ ಐಟಂಗಳ ಮಾರಾಟ ಹಾಗೂ ರಿಪೇರಿ ವ್ಯವಸ್ಥೆ ಇದೆ. ವಿಶೇಷವಾಗಿ ಆಕರ್ಷಕ ದರದಲ್ಲಿ ಟಿವಿಗಳು ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಸಂದೀಪ್ ಬಿ.ಬೆಳ್ತಿಗೇರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ.28 : ಇಲೆಕ್ಟ್ರಾನಿಕ್ಸ್ ವಸ್ತುಗಳ ಮಾರಾಟ ಹಾಗೂ ಸೇವಾ ಮಳಿಗೆ “ಮಂಜುಶ್ರೀ ಇಲೆಕ್ಟ್ರಾನಿಕ್ಸ್” ಶುಭಾರಂಭ Read More »

ಚೂರಿ ಇರಿತದಿಂದ ಹತ್ಯೆಯಾದ ಗೌರಿ ಮನೆಗೆ ಪುತ್ತಿಲ ಪರಿವಾರ ಭೇಟಿ

ಪುತ್ತೂರು : ಪುತ್ತೂರು ಠಾಣೆಯ ಬಳಿ ಯುವಕನಿಂದ ಚೂರಿ ಇರಿತಕ್ಕೊಳಕ್ಕಾಗಿ ಹತ್ಯೆಯಾದ ವಿಟ್ಲದ ಕುದ್ದುಪದವಿನ ಗೌರಿ  ಮನೆಗೆ ಪುತ್ತಿಲ ಪರಿವಾರ ಭೇಟಿ ನೀಡಿ ದುಃಖತಪ್ತ ಹೆಚ್ಚವರಿಗೆ ಹಾಗೂ ಕುಟುಂಬ ವರ್ಗಕ್ಕೆ ಸಾಂತ್ವನ ತಿಳಿಸಿದೆ. ಆಗಸ್ಟ್ 24 ರಂದು ಪುತ್ತೂರಿನಲ್ಲಿ ಠಾಣೆಯ ಬಳಿಯೇ ಯುವಕನಿಂದ ಹತ್ಯೆ ನಡೆದಿತ್ತು. ಹತ್ಯೆಯಾದ ಯುವತಿ ಗೌರಿ ಮನೆಗೆ ಅರುಣ್ ಪುತ್ತಿಲ ಭೇಟಿ ನೀಡಿ ತಂದೆ ತಾಯಿ ಸಹೋದರಿಗೆ  ಸಾಂತ್ವನ ಹೇಳಿದರು.  2 ವರ್ಷದ ಹಿಂದೆಯೇ ಈ ಯುವಕ ಗೌರಿಗೆ ತೊಂದರೆ ಕೊಟ್ಟ ಬಗ್ಗೆ

ಚೂರಿ ಇರಿತದಿಂದ ಹತ್ಯೆಯಾದ ಗೌರಿ ಮನೆಗೆ ಪುತ್ತಿಲ ಪರಿವಾರ ಭೇಟಿ Read More »

ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಪ್ರಥಮ ಮತ್ತು ಬಾಲಕಿಯರ ತಂಡ ದ್ವಿತೀಯ

ಪುತ್ತೂರು: ಕಲ್ಲಡ್ಕದ ಶ್ರೀರಾಮ ವಿದ್ಯಾಸಂಸ್ಥೆಯವರು ಪುತ್ತೂರಿನ ಆಫೀಸರ್ ಕ್ಲಬ್‌ನಲ್ಲಿ ನಡೆಸಿದ ವಿದ್ಯಾಭಾರತಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಹೈದರಾಬಾದ್‌ನಲ್ಲಿ ನಡೆಯುವ ಕ್ಷೇತ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ ಹಾಗೂ  ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ಬಾಲಕರ ವಿಭಾಗವನ್ನು ವಿದ್ಯಾರ್ಥಿಗಳಾದ ಅಖಿಲೇಶ್ ವರ್ಮ, ವಿಘ್ನೇಶ್ ಜಾಧವ್, ಕೌಶಿಕ್ ಯು, ಯಶಸ್ ಪ್ರತಿನಿಧಿಸಿದ್ದರು. ಬಾಲಕಿಯರ ವಿಭಾಗವನ್ನು ಪುಣ್ಯ, ಹರ್ಷಿತಾ, ಶ್ರೇಯಾ ರಾವ್, ಅಂಶಿ ಎ

ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಪ್ರಥಮ ಮತ್ತು ಬಾಲಕಿಯರ ತಂಡ ದ್ವಿತೀಯ Read More »

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಡೆದ ಹಲ್ಲೆ ವಿಚಾರ | ಪ್ರಕರಣ ಖುಲಾಸೆಗೊಳಿಸಿ ನ್ಯಾಯಾಲಯ | ನಮ್ಮ ಕಣ್ಣೇದುರೇ ನಡೆದ ಘಟನೆ, ಕೋರ್ಟ್‍ನಲ್ಲಿ ಪಿನ್‍‍ ಟು ಪಿನ್ ಹೇಳಿಕೆ ನೀಡಿದ್ದೇವೆ, ಮೃತ್ಯುಂಜಯೇಶ್ವರನ ಕೋರ್ಟ್‍ನಲ್ಲಿ ಅವರ ಆಟ ನಡೆಯಲ್ಲ : ಪ್ರತಿಕ್ರಿಯೆ ನೀಡಿದ ಲೋಕಪ್ಪ ಗೌಡ

ಪುತ್ತೂರು: ಪುತ್ತೂರು : 2021ರಲ್ಲಿ  ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ವೇಳೆ ಅಧ್ಯಕ್ಷರ ನೇಮಕಾತಿಯ ವಿಚಾರದಲ್ಲಿ ನಡೆದ ಹಲ್ಲೆ ಮತ್ತು ಬೆದರಿಕೆ ವಿಚಾರದಲ್ಲಿ ದಾಖಲಾದ ಪ್ರಕರಣವನ್ನು ನ್ಯಾಯಲಯ ಖುಲಾಸೆಗೊಳಿಸಿ ಆದೇಶಿಸಿದೆ. ಅರುಣ್ ಕುಮಾರ್ ಪುತ್ತಿಲ, ಅಶೋಕ್ ಕುಮಾರ್ ಪುತ್ತಿಲ, ಶ್ರೀಕಾಂತ್ ಆಚಾರ್ ಹಿಂದಾರ್ ದೋಷಮುಕ್ತರೆಂದು ನ್ಯಾಯಾಲಯ ಆದೇಶ ನೀಡಿದೆ. ವಕೀಲರಾದ ದೇವಾನಂದ ಕೆ, ಚಿನ್ಮಯ್ ರೈ ಈಶ್ವರಮಂಗಲ,ಹರಿಣಿ ವಾದಿಸಿದರು. 2021ರಲ್ಲಿ  ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ವೇಳೆ ಅಧ್ಯಕ್ಷರ ನೇಮಕಾತಿಯ ವಿಚಾರದಲ್ಲಿ ಹಲ್ಲೆ ನಡೆಸಿದ್ದಾರೆಂದು

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಡೆದ ಹಲ್ಲೆ ವಿಚಾರ | ಪ್ರಕರಣ ಖುಲಾಸೆಗೊಳಿಸಿ ನ್ಯಾಯಾಲಯ | ನಮ್ಮ ಕಣ್ಣೇದುರೇ ನಡೆದ ಘಟನೆ, ಕೋರ್ಟ್‍ನಲ್ಲಿ ಪಿನ್‍‍ ಟು ಪಿನ್ ಹೇಳಿಕೆ ನೀಡಿದ್ದೇವೆ, ಮೃತ್ಯುಂಜಯೇಶ್ವರನ ಕೋರ್ಟ್‍ನಲ್ಲಿ ಅವರ ಆಟ ನಡೆಯಲ್ಲ : ಪ್ರತಿಕ್ರಿಯೆ ನೀಡಿದ ಲೋಕಪ್ಪ ಗೌಡ Read More »

ಆತೂರು ಶ್ರೀ ಸದಾಶಿವ ದೇವಸ್ಥಾನದ ಸಭಾಭವನದ ಕಾರ್ಯಕ್ರಮಗಳ ಶುಭಾರಂಭ, ಸಾಮೂಹಿಕ ವರಮಹಾಲಕ್ಷಿ ಪೂಜೆ , ಧಾರ್ಮಿಕ ಸಭೆ

ಕಡಬ : ಶ್ರದ್ಧಾಕೇಂದ್ರಗಳ ಧಾರ್ಮಿಕ ಚಟುವಟಿಕೆಗಳಲ್ಲಿ ನಮ್ಮ ಮಕ್ಕಳು ತೊಡಗಿಸಿಕೊಳ್ಳುವಂತೆ ಮಾಡುವುದು ಹಿರಿಯ ಜವಬ್ದಾರಿಯಾಗಿದೆ. ಶ್ರದ್ದಾ ಕೇಂದ್ರಗಳ ಅಭಿವೃದ್ಧಿಯಿಂದ ಧರ್ಮ ಜಾಗೃತಿ  ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಹೇಳಿದರು. ಅವರು ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಸ್ಥಾನದ ನಿರ್ಮಾಣ ಹಂತದ ಸಭಾಭವನದ ಕಾರ್ಯಕ್ರಮಗಳ ಶುಭಾರಂಭ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಮೀ ಪೂಜೆ ಯ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಭಾಷಣ ಮಾಡಿದರು. ಮಾಲತಿ ಅಮೈ ಕಲಾಯಿಗುತ್ತು ಅಧ್ಯಕ್ಷತೆ

ಆತೂರು ಶ್ರೀ ಸದಾಶಿವ ದೇವಸ್ಥಾನದ ಸಭಾಭವನದ ಕಾರ್ಯಕ್ರಮಗಳ ಶುಭಾರಂಭ, ಸಾಮೂಹಿಕ ವರಮಹಾಲಕ್ಷಿ ಪೂಜೆ , ಧಾರ್ಮಿಕ ಸಭೆ Read More »

ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಶರವೂರು: ಕಡಬ ತಾಲೂಕಿನ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಶುಕ್ರವಾರ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಲಂಕಾರು ಮತ್ತು ಶರವೂರು ಒಕ್ಕೂಟಗಳ ಸಹಕಾರದೊಂದಿಗೆ ನಡೆದ ಪೂಜೆಯಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡು ಪೂಜಾ ಸೇವೆ ಮಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಒಕ್ಕೂಟಗಳ ಸದಸ್ಯರು, ಭಕ್ತಾದಿಗಳು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ಶ್ರೀ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ನಗರದ ರೈಲ್ವೇ ನಿಲ್ದಾಣದ ಬಳಿ ಇರುವ ಶ್ರೀ ಲಕ್ಷ್ಮೀ ದೇವಿದ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಶ್ರೀ ಲಕ್ಷ್ಮೀದೇವಿ ಭಕ್ತ ವೃಂದ ಹಾಗೂ ಶ್ರೀ ಲಕ್ಷ್ಮೀದೇವಿ ಬೆಟ್ಟದ ಜಂಟಿ ಆಶ್ರಯದಲ್ಲಿ ನಡೆದ ಪೂಜೆಯಲ್ಲಿ ಭಕ್ತಾದಿಗಳು  ಪೂಜಾ ಸೇವೆ ಮಾಡಿದರು. ಕ್ಷೇತ್ರದ ಧರ್ಮದರ್ಶಿ ಯನ್.ಐತಪ್ಪ ಸಪಲ್ಯ ಪೂಜಾ ವಿವಿಧ ವಿಧಾನ ನೆರವೇರಿಸಿ ಪೂಜೆಯ ಪ್ರಸಾದ ರೂಪದಲ್ಲಿ ಬಳೆ, ಕುಂಕುಮ, ಅರಿಶಿನ, ರವಿಕೆಕಣವನ್ನು ಭಕ್ತಾದಿಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಶ್ರೀಕೃಷ್ಣ

ಶ್ರೀ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ಚೂರಿ ಇರಿತದಿಂದ ಮೃತಪಟ್ಟ ಗೌರಿ ನಿವಾಸಕ್ಕೆ ಕೇಂದ್ರ ಸಚಿವ ಭಗವಂತ್ ಖೂಬಾ, ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಚೂರಿ ಇರಿತದಿಂದಾಗಿ ಮೃತಪಟ್ಟ ಅಳಿಕೆ ಗ್ರಾಮದ ಕುದ್ದುಪದವು ಆದಾಳ ನಿವಾಸಿ ಯುವತಿ ಗೌರಿ ಅವರ ಮನೆಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಭಗವಂತ್ ಖೂಬಾ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಕೆಯ ಮನೆ ಮಂದಿಗೆ ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು, ಪದ್ಮನಾಭ ಕೊಟ್ಟಾರಿ, ಬಿಜೆಪಿ

ಚೂರಿ ಇರಿತದಿಂದ ಮೃತಪಟ್ಟ ಗೌರಿ ನಿವಾಸಕ್ಕೆ ಕೇಂದ್ರ ಸಚಿವ ಭಗವಂತ್ ಖೂಬಾ, ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ Read More »

ವಿಧಾನಭೆಯ ಗ್ರಂಥಾಲಯವನ್ನು ಇತರೆ ಗ್ರಂಥಾಲಯಕ್ಕೆ ` ಇ’ ಸಂಪರ್ಕ ವ್ಯವಸ್ಥೆ ಕಲ್ಪಿಸುವಂತೆ ಗ್ರಂಥಾಲಯ ಸಮಿತಿ ಅಧ್ಯಕ್ಷರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಬೆಂಗಳೂರು ವಿಧಾನಸಭೆಯಲ್ಲಿರುವ ಗ್ರಂಥಾಲಯದ ಜೊತೆ ರಾಜ್ಯದ ಇತರೆ ಸರಕಾರಿ ಗ್ರಂಥಾಲಯಕ್ಕೆ ಇ ಸಂಪರ್ಕ ವ್ಯವಸ್ಥೆ ಕಲ್ಪಿಸುವಂತೆ ಗ್ರಂಥಾಲಯ ಸಮಿತಿಯ ಸದಸ್ಯ ಪುತ್ತೂರು ಶಾಸಕ ಅಶೋಕ್ ರೈ ಗ್ರಂಥಾಲಯ ಸಮಿತಿ ಅಧ್ಯಕ್ಷ , ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರಿಗೆ ಮನವಿ ಸಲ್ಲಿಸಿದರು. ವಿಧಾನಸಭೆಯ ಮೊದಲನೇ ಮಹಡಿಯಲ್ಲಿರುವ ವಿಧಾನಸಭಾ ಗ್ರಂಥಾಲಯದ ಗ್ರಂಥಾಲಯ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು ಸಮಿತಿಯ ಅಧ್ಯಕ್ಷರ ಜೊತೆ ಇ ಸಂಪರ್ಕದ ಬಗ್ಗೆ ಮಾತುಕತೆ ನಡೆಸಿ, ವಿಧಾನಸಭಾ ಗ್ರಂಥಾಲಯದಲ್ಲಿ ಅತ್ಯಂತ ಹಳೆಯ ಮೌಲ್ಯಯುತವಾದ ಮತ್ತು ವಿದ್ಯಾರ್ಥಿಗಳ

ವಿಧಾನಭೆಯ ಗ್ರಂಥಾಲಯವನ್ನು ಇತರೆ ಗ್ರಂಥಾಲಯಕ್ಕೆ ` ಇ’ ಸಂಪರ್ಕ ವ್ಯವಸ್ಥೆ ಕಲ್ಪಿಸುವಂತೆ ಗ್ರಂಥಾಲಯ ಸಮಿತಿ ಅಧ್ಯಕ್ಷರಿಗೆ ಶಾಸಕ ಅಶೋಕ್ ರೈ ಮನವಿ Read More »

error: Content is protected !!
Scroll to Top