ಚೂರಿ ಇರಿತಕ್ಕೊಳಗಾದ ಯುವತಿ ಮಂಗಳೂರು ಆಸ್ಪತ್ರೆಗೆ ರವಾನೆ
ಪುತ್ತೂರು: ಯುವಕನಿಂದ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗೆ ಇದೀಗ ಮಂಗಳೂರಿಗೆ ರವಾನಿಸಲಾಗಿದೆ. ನಗರದ ಮಹಿಳಾ ಪೊಲೀಸ್ ಠಾಣಾ ಬಳಿ ಬೈಕ್ ನಲ್ಲಿ ಬಂದ ಯುವಕ ವಿಟ್ಲ ಮೂಲಕ ಗೌರಿ (20) ಎಂಬ ಯುವತಿಗೆ ಚೂರಿ ಇರಿದು ಪರಾರಿಯಾಗಿದ್ದ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲೆ ಮಾಡಲಾಯಿತು. ಯುವತಿ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಚೂರಿ ಇರಿತಕ್ಕೊಳಗಾದ ಯುವತಿ ಮಂಗಳೂರು ಆಸ್ಪತ್ರೆಗೆ ರವಾನೆ Read More »










