ಕಾರಣಿಕ ಕ್ಷೇತ್ರ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಣ ಶನಿವಾರದಂದು ವಿಶೇಷ ಪೂಜೆ, ಸೋಣ ಶನಿವಾರ ವೃತಧಾರಿಗಳಿಗೆ ಅನ್ನದಾನ | ಆ.21 : ನಾಗರ ಪಂಚಮಿ ಹಬ್ಬ
ಪುತ್ತೂರು: ಕಾರಣಿಕ ಕ್ಷೇತ್ರ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ19, 26, ಸೆ.2, 9 ಹಾಗೂ ಸೆ.16 ರ ಶನಿವಾರದಂದು ವಿಶೇಷ ಪೂಜೆ ಹಾಗೂ ಸೋಣ ಶನಿವಾರದ ವೃತಧಾರಿಗಳಿಗೆ ಅನ್ನದಾನ ನಡೆಯಲಿದೆ. ಈ ದಿನಗಳಲ್ಲಿ ಸರ್ವಸೇವೆ, ಮಹಾಪೂಜೆ, ಕ್ಷೀರಾಭಿಷೇಕ, ಬಲಿವಾಡು ಸೇವೆ, ಕಲಶಸ್ನಾನ, ಹೂವಿನ ಪೂಜೆ, ಎಳ್ಳೆಣ್ಣೆ ಸೇವೆ, ಕುಂಕುಮಾರ್ಚನೆ ಸೇವೆ ನಡೆಯಲಿದೆ. ಅಲ್ಲದೆ ಪ್ರತಿ ವರ್ಷದಂತೆ ನಾಗರ ಪಂಚಮಿ ಹಬ್ಬ ಆ.21 ಸೋಮವಾರ ನಡೆಯಲಿದ್ದು, ಹಬ್ಬದ ಅಂಗವಾಗಿ ಬೆಳಿಗ್ಗೆ 7.30 ರಿಂದ ಮಧ್ಯಾಹ್ನ […]










