ಸವಣೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ
ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಹಾಗೂ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರ ಜಂಟಿ ಆಶ್ರಯದಲ್ಲಿ ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟವು ಶುಕ್ರವಾರ ಸರಸ್ವತಿ ಶಾಲಾ ಕ್ರೀಡಾಂಗಣದಲ್ಲಿ ಜರುಗಿತು. ನರಿಮೊಗರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಿ ನಿತ್ಯಾನಂದ ಪಂಜಳ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು, ಆಡಳಿತಾಧಿಕಾರಿ ಶುಭಾ ಅವಿನಾಶ್, ನೋಡಲ್ ಅಧಿಕಾರಿ ಬಾಲಕೃಷ್ಣ ಸವಣೂರು ಮತ್ತು […]
ಸವಣೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ Read More »










