ಸೌಜನ್ಯ ಕೊಲೆ ಪ್ರಕರಣ : ವಿಟ್ಲದಲ್ಲಿ ಒಕ್ಕಲಿಗರ ಸಂಘದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ ವಿಟ್ಲ, ಯುವ ಘಟಕ, ಮಹಿಳಾ ಸಂಘ ಹಾಗೂ ಗೌಡರ ಸ್ವಸಹಾಯ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಸೌಜನ್ಯಳ ಸಾವಿಗೆ ನ್ಯಾಯ ದೊರಕಿಸಿಕೊಡಲು ಹಕ್ಕೊತ್ತಾಯದ ಕುರಿತು ಬೃಹತ್ ಪ್ರತಿಭಟನಾ ಮೆರವಣಿಗೆ ಆ.19 ಶನಿವಾರ ಬೆಳಿಗ್ಗೆ 9.30 ಕ್ಕೆ ವಿಟ್ಲದಲ್ಲಿ ನಡೆಯಲಿದೆ. ಸೌಜನ್ಯಳನ್ನು ಕೊಲೆ ಮಾಡಿದ ನೈಜ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ಆಗಬೇಕೆಂದು ಬೆಳಿಗ್ಗೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ವಿಟ್ಲ ವೃತ್ತದಿಂದ ಖಾಸಗಿ […]
ಸೌಜನ್ಯ ಕೊಲೆ ಪ್ರಕರಣ : ವಿಟ್ಲದಲ್ಲಿ ಒಕ್ಕಲಿಗರ ಸಂಘದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ Read More »









