ಪುತ್ತೂರು

ಪ್ರಚೋದನಕಾರಿ ಹೇಳಿಕೆ  | ಶಾಸಕ ಅಶೋಕ್ ರೈ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ನಗರ ಠಾಣೆಗೆ ದೂರು

ಪುತ್ತೂರು: ಪುತ್ತೂರಿನ ಶಾಸಕ‌ ಅಶೋಕ್ ರೈ ಹಿಂದೂ ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವುದರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿದರು. ಬಳಿಕ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು, ದ.ಕ. ಜಿಲ್ಲೆಯಲ್ಲಿ ನೂತನ ಎಸ್ಪಿ ಹಾಗೂ ಕಮಿಷನರ್ ಅಧಿಕಾರ ವಹಿಸಿಕೊಂಡ ನಂತರ ಎಲ್ಲವೂ ಶಾಂತಿಯುತವಾಗಿ ಸಾರ್ವಜನಿಕ ವಲಯದಲ್ಲಿ ಭಯಮುಕ್ತವಾಗಿತ್ತು. ಇದೆಲ್ಲದರ ಮಧ್ಯೆ ಪುತ್ತೂರು […]

ಪ್ರಚೋದನಕಾರಿ ಹೇಳಿಕೆ  | ಶಾಸಕ ಅಶೋಕ್ ರೈ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ನಗರ ಠಾಣೆಗೆ ದೂರು Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಬಾಲಚಂದ್ರ ಗೌಡ ಕಡ್ಯ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಕಲ್ಲಮ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕ ಇದರ 2025ನೇ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ,, ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಮಠ, ಮಾಜಿ ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ ಮತ್ತು ಪ್ರವೀಣ್ ಶೆಟ್ಟಿ ತಿಂಗಳಾಡಿ ಅವರ ಸಮ್ಮುಖದಲ್ಲಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಮುಂಡೂರು ಗ್ರಾಮದ ನೂತನ ಅಧ್ಯಕ್ಷರಾಗಿ ಬಾಲಚಂದ್ರ ಗೌಡ ಕಡ್ಯ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಕಲ್ಲಮ, ಮುಂಡೂರು ಬೂತ್ ಸಂಖ್ಯೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಬಾಲಚಂದ್ರ ಗೌಡ ಕಡ್ಯ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಕಲ್ಲಮ Read More »

ಬಿಸಿಯೂಟ ಅಡುಗೆಯವರಿಂದ ಪುತ್ತೂರಲ್ಲಿ ಪ್ರತಿಭಟನೆ | ವೇತನ ಏರಿಕೆಗೆ ಆಗ್ರಹ

ಪುತ್ತೂರು: ಸರಕಾರ ಏನೂ ಮಾಡಿದರೂ ನಾವು ಒಪ್ಪಿಕೊಂಡು ಬದುಕಬೇಕು. ಮಾಲಕರ ವರ್ಗದ ಗುಲಾಮರಂತೆ ಬದುಕಬೇಕು ಎಂದು ಸರಕಾರದ ಕರ್ಪೋರೇಟು ಕಂಪೆನಿಗಳ ಹಿತರಕ್ಷಕರಾಗಿ 4 ಕಾರ್ಮಿಕ ಸಂಹಿತೆಗಳನ್ನು ಜಾರಿ ಗೊಳಿಸಲು ನಿರ್ಧರಿಸಿರುವುದು ಖಂಡನೀಯ ಎಂದು ಸಿಐಟಿಯು ಜಿಲ್ಲಾ ಮುಖಂಡೆ ಈಶ್ವರಿ ಶಂಕರ್ ಹೇಳಿದರು. ಕಾರ್ಮಿಕ ಸಂಘಗಳ ಒಕ್ಕೂಟ ಜೆಸಿಟಿಯು ಮತ್ತು ರೈತ ಸಂಘಟನೆಗಳ ಒಕ್ಕೂಟ ಎಸ್.ಕೆ.ಎಂ. ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಮುಷ್ಕರದ ಭಾಗವಾಗಿ ಪುತ್ತೂರು, ಸುಳ್ಯ, ಕಡಬ ತಾಲೂಕಿನ ಅಕ್ಷರ ದಾಸೋಹ ನೌಕರರು ಅಡುಗೆ ಬಂದ್

ಬಿಸಿಯೂಟ ಅಡುಗೆಯವರಿಂದ ಪುತ್ತೂರಲ್ಲಿ ಪ್ರತಿಭಟನೆ | ವೇತನ ಏರಿಕೆಗೆ ಆಗ್ರಹ Read More »

ಭದ್ರತಾ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆ

ಉಪ್ಪಿನಂಗಡಿ: ಸಹಕಾರಿ ಸಂಸ್ಥೆಯ ಭದ್ರತಾ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಭದ್ರತಾ ಸಿಬ್ಬಂದಿ ಸುರೇಶ್ (30) ಆತ್ಮಹತ್ಯೆ ಮಾಡಿಕೊಂಡವರು. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಮನೆಗಾರ ಮಜಲು ಮನೆ ನಿವಾಸಿ  ದಿ. ನೀಲಯ್ಯ ಗೌಡ ಎಂಬವರ ಪುತ್ರರಾಗಿರುವ ಸುರೇಶ್  ಕರ್ತವ್ಯಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ವೈಯಕ್ತಿಕ ಕಾರಣಗಳಿಂದ ಮನನೊಂದು ಈ ಕೃತ್ಯಕ್ಕೆ ಎಸಗಿದ್ದಾರೆ ಎಂದು ದೂರಲಾಗಿದೆ. ಈ ಕುರಿತು  ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಭದ್ರತಾ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆ Read More »

ಜು.12 : ‘ಪೆರ್ಮೆದ ಬಂಟೆರ್’ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ಪುತ್ತೂರು: ತಾಲೂಕು ಬಂಟರ ಸಂಘದ ವತಿಯಿಂದ ಬಂಟರ ಯಾನೆ ನಾಡವರ ಮಾತೃ ಸಂಘದ ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ ‘ಪೆರ್ಮೆದ ಬಂಟೆರ್’ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಜು.12 ಶನಿವಾರ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಲಿದೆ ಎಂದುತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಮಾಜದ ವಿಶೇಷ ಸಾಧಕರನ್ನು ಸನ್ಮಾನಿಸುವುದರ ಜತೆಗೆ ಶೈಕ್ಷಣಿಕವಾಗಿ ಸಾಧನೆ

ಜು.12 : ‘ಪೆರ್ಮೆದ ಬಂಟೆರ್’ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ Read More »

ಗೆಜ್ಜೆಗಿರಿ ಕ್ಷೇತ್ರ ಅಭಿವೃದ್ದಿಗೆ 2 ಕೋಟಿ ಅನುದಾನ ಮಂಜೂರು : ಶಾಸಕ ಅಶೋಕ್ ರೈ

ಪುತ್ತೂರು: ವಿಧಾನಸಭಾ ಕ್ಷೆತ್ರದ ಪ್ರಸಿದ್ದ ಕ್ಷೇತ್ರವಾದ ಗೆಜ್ಜೆಗಿರಿಯ ಅಭಿವೃದ್ದಿಗೆ 2 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು. ಕೋಟಿಂಬಾಡಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಗೆಜ್ಜೆಗಿರಿ ಎಂಬ ಪವಿತ್ರ ಹಾಗೂ ಪ್ರಸಿದ್ಧ ಕ್ಷೇತ್ರವನ್ನು ಅಭಿವೃದ್ದಿ ಮಾಡುವ ವಿಚಾರದಲ್ಲಿ ನಾನು ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿ ಸರಕಾರದ ಗಮನ ಸೆಳೆದಿದ್ದೆ. ಪ್ರವಾಸೋಧ್ಯಮ ಇಲಾಖೆ ಹಾಗೂ ಸಚಿವರ ಜೊತೆಯೂ ಮಾತುಕತೆ ನಡೆಸಿದ್ದೇನೆ. ಕ್ಷೇತ್ರವನ್ನು ಪ್ರವಾಸೋಧ್ಯಮ ಇಲಾಖೆಯಲ್ಲಿ ಸೇರ್ಪಡೆ ಮಾಡುವ

ಗೆಜ್ಜೆಗಿರಿ ಕ್ಷೇತ್ರ ಅಭಿವೃದ್ದಿಗೆ 2 ಕೋಟಿ ಅನುದಾನ ಮಂಜೂರು : ಶಾಸಕ ಅಶೋಕ್ ರೈ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷಾಚರಣೆ | ವಿಶೇಷ ಉಪನ್ಯಾಸ

ಪುತ್ತೂರು: ಡಾ. ಕೇಶವ ಬಲಿರಾಮ್ ಹೆಡ್ಗೆವಾರ್ ಅವರು ಭಾರತದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರು. ಸಮಾಜ ಸುಧಾರಕರು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪಕರು. ಅವರು ಭಾರತದ ಏಕತೆ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು..ಅವರ ರಾಷ್ಟ್ರೀಯತೆ, ಸಂಘಟನಾ ಕೌಶಲ್ಯ ಮತ್ತು ಸಮಾಜ ಸುಧಾರಣಾ ಪ್ರಯತ್ನಗಳು ಭಾರತದ ಸ್ವಾತಂತ್ರ್ಯ ಮತ್ತು ಏಕತೆಗೆ ಮಹತ್ವದ ಕೊಡುಗೆ ನೀಡಿವೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ವಿದ್ಯಾಸಂಸ್ಥೆಗಳ ಸಂಸ್ಕಾರ ಪರಿವೀಕ್ಷಣಾ ಪ್ರಮುಖರಾದ ಮೀನಾಕ್ಷಿ ಭಗಿನಿ ಹೇಳಿದರು. ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷಾಚರಣೆ | ವಿಶೇಷ ಉಪನ್ಯಾಸ Read More »

ಭಾರತೀಯ ಚಾರ್ಟರ್ಡ್ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ) 2025 ರಲ್ಲಿ ನಡೆಸಿದ ಸಿ.ಎ. ಪರೀಕ್ಷೆಯಲ್ಲಿ ಮುಹಮ್ಮದ್ ಇಯಾಸ್‍ ಉತ್ತೀರ್ಣ

ಪುತ್ತೂರು: ಭಾರತೀಯ ಚಾರ್ಟರ್ಡ್‍ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ)ಯು 2025 ರಲ್ಲಿ ನಡೆಸಿದ ಸಿ.ಎ. ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಮುಹಮ್ಮದ್ ಇಯಾಸ್ ರವರು ಮೊದಲ ಪ್ರಯತ್ನದಲ್ಲಿಯೇ ಗ್ರೂಪ್ ಒಂದು ಮತ್ತು ಗ್ರೂಪ್  ಎರಡರಲ್ಲೂ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಪೆರ್ನೆ ನಿವಾಸಿ ಇಸ್ಮಾಯಿಲ್ ಮತ್ತು ರುಖ್ಯಾ ದಂಪತಿಯ ಕಿರಿಯ ಪುತ್ರನಾಗಿರುವ ಮುಹಮ್ಮದ್ ಇಯಾಸ್ ರವರು ಸಿಎ ಗಣೇಶ್ ರಾವ್ ಪಿ. ಅವರ ಮಾರ್ಗದರ್ಶನದಲ್ಲಿ ಕಳೆದ ಮೇ ತಿಂಗಳು ನಡೆದ ಸಿಎ ಅಂತಿಮ ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿದ್ದಾರೆ. ಮುಹಮ್ಮದ್ ಇಯಾಸ್

ಭಾರತೀಯ ಚಾರ್ಟರ್ಡ್ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ) 2025 ರಲ್ಲಿ ನಡೆಸಿದ ಸಿ.ಎ. ಪರೀಕ್ಷೆಯಲ್ಲಿ ಮುಹಮ್ಮದ್ ಇಯಾಸ್‍ ಉತ್ತೀರ್ಣ Read More »

ಮಡಪ್ಪಾಡಿಗೆ ಕೊನೆಗೂ ಸಿಕ್ಕಿತು ಸರ್ಕಾರಿ ಹಾಲ್ಟ್ ಬಸ್ ಸೇವೆ

ಊರವರ ಬಹುಕಾಲದ ಬೇಡಿಕೆ ಈಡೇರಿಕೆ ; ಬಸ್‌ಗೆ ಸಂಭ್ರಮದ ಸ್ವಾಗತ ಸುಳ್ಯ: ತಾಲೂಕಿನ ಮಡಪ್ಪಾಡಿಯಲ್ಲಿ ರಾತ್ರಿ ಹಾಲ್ಟ್‌ ಆಗುವ ಸರ್ಕಾರಿ ಬಸ್‌ ಸೇವೆ ಆರಂಭವಾಗಿದ್ದು, ಈ ಮೂಲಕ ಗ್ರಾಮಸ್ಥರ ಬಹುಕಾಲದ ಬೇಡಿಕೆ ಈಡೇರಿದೆ. 2019-20ರಲ್ಲಿ ಕೊರೋನ ಸಾಂಕ್ರಾಮಿಕ ಬಾಧಿಸಿದ ಸಂದರ್ಭ ಸ್ಥಗಿತಗೊಂಡಿದ್ದ ಮಡಪ್ಪಾಡಿಯ ಸರಕಾರಿ ಬಸ್ ಇದೀಗ ಪುನರಾರಂಭಗೊಂಡಿದೆ. ಮಡಪ್ಪಾಡಿ ಸುಮಾರು 1600 ಜನಸಂಖ್ಯೆ ಇರುವ ಈ ಊರು. ಈ ಊರಿಗೆ ಸಾರಿಗೆಯದ್ದೇ ದೊಡ್ಡ ಸವಾಲು. ಈ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಇದೀಗ ಸಾಯಂಕಾಲ 6.30ಕ್ಕೆ ಸುಳ್ಯದಿಂದ

ಮಡಪ್ಪಾಡಿಗೆ ಕೊನೆಗೂ ಸಿಕ್ಕಿತು ಸರ್ಕಾರಿ ಹಾಲ್ಟ್ ಬಸ್ ಸೇವೆ Read More »

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಬಂಧನ

ಪುತ್ತೂರು: ಅಪ್ರಾಪ್ತ ಪ್ರಾಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ ಘಟನೆ ಮಂಗಳವಾರ ಪುತ್ತೂರು ಹೊರವಲಯದ ನೆಹರು ನಗರದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಬೆಳಗ್ಗೆ  ತನ್ನ ತಾಯಿಯೊಂದಿಗೆ  ನೆಹರೂ ನಗರ ಜಂಕ್ಷನ್ ನಲ್ಲಿ  ಬಸ್ಸಿಗಾಗಿ ಕಾಯುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಬಂದು  ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾನೆ. ಈ ಬಗ್ಗೆ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಕ್ರ: 53/2025 ಕಲಂ: 126(2), 74, 115(2),

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಬಂಧನ Read More »

error: Content is protected !!
Scroll to Top