ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಭ್ರಮದ 77ನೇ ಸ್ವಾತಂತ್ರ್ಯೋತ್ಸವ
ಸವಣೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗಲು ಅನೇಕ ವೀರರು ತಮ್ಮ ಬೆವರು, ನೆತ್ತರು ಹರಿಸಿದ್ದಾರೆ. ಇಂದು ಅವರ ತ್ಯಾಗ, ಬಲಿದಾನ ಹಾಗೂ ದೇಶಭಕ್ತಿಯನ್ನು ಕೊಂಡಾಡುವ ಕಾರ್ಯಕ್ರಮಗಳು ಎಲ್ಲೆಡೆ ನಡೆಯುತ್ತಿದೆ .ಇಂದಿನ ವಿದ್ಯಾರ್ಥಿಗಳು ಮುಂದಿನ ಉತ್ತಮ ಪ್ರಜೆಯಾಗಲು ದೇಶಭಕ್ತಿಯನ್ನು ರೂಡಿಸಿಕೊಳ್ಳಬೇಕು ಎಂದು ಹೇಳಿದರು. ದ್ವಜಾರೋಹಣ ನಂತರ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭಾಷಣ […]
ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಭ್ರಮದ 77ನೇ ಸ್ವಾತಂತ್ರ್ಯೋತ್ಸವ Read More »










