ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಅವರ ಆತ್ಮಕಥನ “ದೀವಿಗೆ” ಕೃತಿ ಅನಾವರಣ|ಪುಸ್ತಕ ಹಬ್ಬ,-ಪುಸ್ತಕ ದಾನಿಗಳ ಮೇಳ- ಸಾಹಿತ್ಯ ವೈಭವ
ಪುತ್ತೂರು: ಆತ್ಮಕಥನ ‘ದೀವಿಗೆ’ ನಿಜಕ್ಕೂ ದಾರಿದೀಪ’ವೆನಿಸಿದ್ದು, ಡಾ.ಪೀಟರ್ ವಿಲ್ಸನ್ ಪ್ರಭಾಕರ್ರವರ ಆತ್ಮಚರಿತ ಉತ್ತಮವಾಗಿ ಸರಳವಾಗಿ, ಸುಸೂತ್ರವಾಗಿ ಎಲ್ಲಿ, ಏನು ಹೇಳಬೇಕು ಅಲ್ಲಿ ಹೇಳುತ್ತಾ ನಿರರ್ಗಳವಾಗಿ ಮೂಡಿ ಬಂದಿದ್ದು, ಈ ಕೃತಿ ಓದುಗನಿಗೆ ಓದಿಸಿಕೊಂಡು ಹೋಗುವ ಕೃತಿಯಾಗಿದೆ ಎಂದು ಕಾಸರಗೋಡು ಪ್ರಾಧ್ಯಾಪಕರಾದ ಡಾ.ರಾಧಾಕೃಷ್ಣ ಬೆಳ್ಳೂರು ಹೇಳಿದರು. ಅವರು ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಹಾಗೂ ಜ್ಞಾನಗಂಗಾ ಪುಸ್ತಕ ಮಳಿಗೆ ಜಂಟಿ ಆಶ್ರಯದಲ್ಲಿ ನಡೆದ ಪುಸ್ತಕ ಹಬ್ಬ, […]










