ಪುತ್ತೂರು

ಪುತ್ತೂರಿನ ಮೊದಲ ಬಿ.ಫಾರ್ಮ ಕಾಲೇಜ್ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಸೂಟಿಕಲ್ ಸೈನ್ಸ್ ಗೆ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯ, ನವದೆಹಲಿ ಅವರಿಂದ ಮಾನ್ಯತೆ

ಪುತ್ತೂರು: ಇಲ್ಲಿನ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಪುತ್ತೂರು ಇದರ ಆಶ್ರಯದಲ್ಲಿ ೮೦ನೇ ಯ ಸಂಸ್ಥೆಯಾಗಿ ಪ್ರಾರಂಭಗೊಳ್ಳಲಿರುವ  ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಸೂಟಿಕಲ್ ಸೈನ್ಸ್ ಗೆ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯ, ನವದೆಹಲಿ ಹಾಗೂ ಕರ್ನಾಟಕ ಸರ್ಕಾರದಿಂದ ಅಧಿಕೃತವಾಗಿ ಮಾನ್ಯತೆ ದೊರಕಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ತಿಳಿಸಿದ್ದಾರೆ. 1965 ರಲ್ಲಿ ವಿವೇಕಾನಂದ ಕಾಲೇಜಿನ ಆರಂಭದೊಂದಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಯನ್ನು ಆರಂಭಿಸಿದ ವಿವೇಕಾನಂದ ವಿದ್ಯಾಸಂಸ್ಥೆ 2009 ರಲ್ಲಿ […]

ಪುತ್ತೂರಿನ ಮೊದಲ ಬಿ.ಫಾರ್ಮ ಕಾಲೇಜ್ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಸೂಟಿಕಲ್ ಸೈನ್ಸ್ ಗೆ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯ, ನವದೆಹಲಿ ಅವರಿಂದ ಮಾನ್ಯತೆ Read More »

ಆ.13 : ಕೆಸರ್ ಡೊಂಜಿ ದಿನ, ಕಂಬಳ ಉತ್ಸವ, ರಕ್ತದಾನ ಶಿಬಿರ | ಮಾಡ ಚಾಕೊಟೆತ್ತಡಿ ಧರ್ಮರಸು ಉಳ್ಳಾಕುಲು ದೈವಸ್ಥಾನ ಗದ್ದೆಯಲ್ಲಿ ಮೇಳೈಸಲಿದೆ ಕಂಬಳ ಸ್ಪರ್ಧಾಕೂಟ

ಪುತ್ತೂರು : ತಿಂಗಳಾಡಿ ಬಾಲಯ ಕಂಬಳ ತಂಡ, ಸುಳ್ಯ ಅಮರ ಸಂಘಟನಾ ಸಮಿತಿ, ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಹಾಗೂ ಪಾಲ್ತಾಡಿ ಉಳ್ಳಾಕುಲು ಫ್ರೆಂಡ್ಸ್ ಕ್ಲಬ್ ಸಹಕಾರದೊಂದಿಗೆ ಸಾರಾಕರೆ ದಿವಂಗತ ಶೀನಪ್ಪ ಪೂಜಾರಿ ಬೊಳಿಯಾಲ ಅವರ 20ನೇ ವರ್ಷದ ಸ್ಮರಣಾರ್ಥ “ಕೆಸರ್‍ಡೊಂಜಿ ದಿನ, ಕಂಬಳ ಉತ್ಸವ ಹಾಗೂ ರಕ್ತದಾನ ಶಿಬಿರ ಆ.13 ಭಾನುವಾರ ಪಾಲ್ತಾಡಿ ಚಾಕೊಟೆತ್ತಡಿ ಧರ್ಮರಸು ಉಳ್ಳಾಕುಲು ದೈವಸ್ಥಾನದ ಗದ್ದೆಯಲ್ಲಿ ನಡೆಯಲಿದೆ ಎಂದು ಉಳ್ಳಾಕುಲು ಫ್ರೆಂಡ್ಸ್ ಕ್ಲಬ್‍ ಹಿರಿಯ ಸದಸ್ಯ ದಾಮೋದರ ಪೂಜಾರಿ ತಿಳಿಸಿದ್ದಾರೆ. ಶುಕ್ರವಾರ

ಆ.13 : ಕೆಸರ್ ಡೊಂಜಿ ದಿನ, ಕಂಬಳ ಉತ್ಸವ, ರಕ್ತದಾನ ಶಿಬಿರ | ಮಾಡ ಚಾಕೊಟೆತ್ತಡಿ ಧರ್ಮರಸು ಉಳ್ಳಾಕುಲು ದೈವಸ್ಥಾನ ಗದ್ದೆಯಲ್ಲಿ ಮೇಳೈಸಲಿದೆ ಕಂಬಳ ಸ್ಪರ್ಧಾಕೂಟ Read More »

ಕೌನ್ಸಿಲಿಂಗ್ ಮೂಲಕ ವೈದ್ಯರ ನೇಮಕ | ಪ್ಯಾರಾ ಮೆಡಿಕಲ್ ಸಿಬ್ಬಂದಿ ನೇಮಕಾತಿಯಲ್ಲಿ ಸಮಸ್ಯೆ: ಸಚಿವ ಗುಂಡೂರಾವ್

ಪುತ್ತೂರು: ಎಂಬಿಬಿಎಸ್ ಪದವೀಧರರ ಕೌನ್ಸಿಲಿಂಗ್‍ ಮೂಲಕ ಅಗತ್ಯ ಸಂಖ್ಯೆಯ ವೈದ್ಯರ ನೇಮಕ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು. ಶುಕ್ರವಾರ ಪುತ್ತೂರು ತಾಲೂಕು ವೈದ್ಯಾಧಿಕಾರಿ ಕಚೇರಿಯಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಕೌನ್ಸಿಲಿಂಗ್ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ಶೀಘ್ರ ನೇಮಕಾತಿ ಪೂರ್ಣಗೊಳ್ಳಳಲಿದೆ ಎಂದ

ಕೌನ್ಸಿಲಿಂಗ್ ಮೂಲಕ ವೈದ್ಯರ ನೇಮಕ | ಪ್ಯಾರಾ ಮೆಡಿಕಲ್ ಸಿಬ್ಬಂದಿ ನೇಮಕಾತಿಯಲ್ಲಿ ಸಮಸ್ಯೆ: ಸಚಿವ ಗುಂಡೂರಾವ್ Read More »

ಅರಣ್ಯಾಧಿಕಾರಿಗಳು ನ್ಯಾಯಾಲಯದ ತೀರ್ಪು ಓದುವ ವೇಳೆ ಎಡವಟ್ಟು ಮಾಡಿ ನನ್ನನ್ನು ಉದ್ಯೋಗದಿಂದ ಅಮಾನತು ಮಾಡಿದ್ದಾರೆ : ಸಂಜೀವ ಪೂಜಾರಿ ಆರೋಪ

ಪುತ್ತೂರು: ಪುತ್ತೂರು ಅರಣ್ಯ ಅಧಿಕಾರಿಗಳು ನ್ಯಾಯಾಲಯದ ತೀರ್ಪು ಓದುವ ವೇಳೆ ಎಡವಟ್ಟು ಮಾಡಿ ನನ್ನನ್ನೂ ಉದ್ಯೋಗದಿಂದ ಅಮಾನತು ಮಾಡಿದ್ದಾರೆ. ನ್ಯಾಯ ಕೊಡಬೇಕಾದ ಅಧಿಕಾರಿಗಳೇ ಅನ್ಯಾಯ ಮಾಡಿದ್ದಾರೆಂದು ಪುತ್ತೂರಿನ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಆರೋಪಿಸಿದ್ದಾರೆ. ಪುತ್ತೂರು ಅರಣ್ಯ ವಲಯದ ಕೊಯಿಲ ಶಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನನ್ನ ವಿರುದ್ಧ ವೃಥಾ ಸುಳ್ಳು ಆರೋಪ ಹೊರಿಸಿ ಜನವರಿ 13 2023 ರಂದು ಮಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಅಮಾನತು ಆದೇಶ ಹೊರಡಿಸಿರುತ್ತಾರೆ. ಇದನ್ನು ಪ್ರಶ್ನಿಸಿ ಕರ್ನಾಟಕ ಆಡಳಿತ ನ್ಯಾಯಾಧಿಕರಣ

ಅರಣ್ಯಾಧಿಕಾರಿಗಳು ನ್ಯಾಯಾಲಯದ ತೀರ್ಪು ಓದುವ ವೇಳೆ ಎಡವಟ್ಟು ಮಾಡಿ ನನ್ನನ್ನು ಉದ್ಯೋಗದಿಂದ ಅಮಾನತು ಮಾಡಿದ್ದಾರೆ : ಸಂಜೀವ ಪೂಜಾರಿ ಆರೋಪ Read More »

ಪುಸ್ತಕ ಹಬ್ಬ-ಪುಸ್ತಕ ದಾನಿಗಳ ಮೇಳ- ಸಾಹಿತ್ಯ ವೈಭವಕ್ಕೆ ಚಾಲನೆ

ಪುತ್ತೂರು : ಸಮಾಜದ ಪರಿವರ್ತನೆ ಜತೆ ಇತಿಹಾಸ ನೆನಪಿಸುವ ಕಾರ್ಯದಲ್ಲಿ ಪುಸ್ತಕ ಮಹತ್ವ ಪಡೆದಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಶುಕ್ರವಾರ ಸಂಜೆ ಇಲ್ಲಿಯ ಕೋ ಓಪರೇಟಿವ್ ಟೌನ್ ಬ್ಯಾಂಕ್‍ಸಭಾಂಗಣದಲ್ಲಿದ.ಕ.ಜಿಲ್ಲಾ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಪುತ್ತೂರು ಜ್ಞಾನಗಂಗಾ ಪುಸ್ತಕ ಮಳಿಗೆ ಸಹಕಾರದಲ್ಲಿ ನಡೆದ ಪುಸ್ತಕ ಹಬ್ಬ-ಪುಸ್ತಕ ದಾನಿಗಳ ಮೇಳ ಹಾಗೂ ಸಾಹಿತ್ಯ ವೈಭವ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಯುವ ಪೀಳಿಗೆಗೆ ಸಾಹಿತ್ಯದ ಅಭಿರುಚಿ ಜತೆಗೆ

ಪುಸ್ತಕ ಹಬ್ಬ-ಪುಸ್ತಕ ದಾನಿಗಳ ಮೇಳ- ಸಾಹಿತ್ಯ ವೈಭವಕ್ಕೆ ಚಾಲನೆ Read More »

ಜನರಿಗೆ ಪ್ರಯೋಜನವಾಗುವ ಯೋಜನೆ ಜಾರಿಗೆ ತರುವ ಮೂಲಕ ಜನರಿಗೆ ಶಕ್ತಿ ನೀಡುವ ಕೆಲಸ ಕಾಂಗ್ರೆಸ್ ಸರಕಾರದಿಂದ ಆಗಿದೆ : ದಿನೇಶ್ ಗೂಂಡೂರಾವ್ | ಪುತ್ತೂರಿನಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ

ಪುತ್ತೂರು: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಇಷ್ಟು ಪ್ರಮಾಣದ ಯೋಜನೆಯ ದೇಶದಲ್ಲಿ ಯಾರೂ ನೀಡಿಲ್ಲ. ಪ್ರತಿಯೊಂದು ಮನೆಗೆ, ಜನರಿಗೆ ಪ್ರಯೋಜನವಾಗುವ ಯೋಜನೆಯನ್ನು ಜಾರಿಗೆ ತರುವ ಮೂಲಕ ಜನರಿಗೆ ಶಕ್ತಿ ನೀಡುವ ಕೆಲಸ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಶುಕ್ರವಾರ ನಗರದ ಪುರಭವನದಲ್ಲಿ ರಾಜ್ಯ ಸರಕಾರದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಈಗಾಗಲೇ ಯೋಜನೆಗೆ ಮುಖ್ಯಮಂತ್ರಿ ಚಾಲನೆ ನೀಡಿದ್ದಾರೆ. ಆದ್ದರಿಂದ ಜನರು ಇದರ ಫಲಾನುಭವಿಗಳಾಗಿದ್ದಾರೆ. ದ.ಕ. ಜಿಲ್ಲೆಯಲ್ಲಿ ಬಾಕಿ ಇರುವ

ಜನರಿಗೆ ಪ್ರಯೋಜನವಾಗುವ ಯೋಜನೆ ಜಾರಿಗೆ ತರುವ ಮೂಲಕ ಜನರಿಗೆ ಶಕ್ತಿ ನೀಡುವ ಕೆಲಸ ಕಾಂಗ್ರೆಸ್ ಸರಕಾರದಿಂದ ಆಗಿದೆ : ದಿನೇಶ್ ಗೂಂಡೂರಾವ್ | ಪುತ್ತೂರಿನಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ Read More »

ಆ.14 ಪುತ್ತೂರಿನಲ್ಲಿ ಸೌಜನ್ಯ ನ್ಯಾಯಕ್ಕಾಗಿ ಹೋರಾಟ : ಪುತ್ತಿಲ ಪರಿವಾರದಿಂದ  ಸೌಜನ್ಯ ತಾಯಿಗೆ ಮೊದಲ ಆಮಂತ್ರಣ

ಪುತ್ತೂರು: 2012ರಲ್ಲಿ ಅತ್ಯಾಚಾರವಾಗಿ ಕೊಲೆಯಾದ ಸೌಜನ್ಯ ಪ್ರಕರಣವನ್ನು ಮರುತನಿಖೆ ನಡೆಸಬೇಕೆಂದು ಪುತ್ತೂರಿನಲ್ಲಿ ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಪಾದಯಾತ್ರೆ ಹಾಗೂ ರಸ್ತೆ ತಡೆ ನಡೆಯಲಿದ್ದು, ಮೊದಲ ಆಮಂತ್ರಣ ಪತ್ರವನ್ನು ಸೌಜನ್ಯ ತಾಯಿ ಕುಸುಮಾವತಿ ಅವರಿಗೆ ನೀಡಲಾಯಿತು. ಈ ಹೋರಾಟಕ್ಕೆ ಸೌಜನ್ಯ ತಾಯಿ ಕುಸುಮಾವತಿಯವರನ್ನು ಪುತ್ತಿಲ ಪರಿವಾರದ ವತಿಯಿಂದ ಆಹ್ವಾನಿಸಿದರು. ಸೌಜನ್ಯ ಸಮಾಧಿಯಲ್ಲಿ ಪ್ರಾರ್ಥನೆ ಸಲ್ಲಿಸಿ, ತಾಯಿಗೆ ಮೊದಲ ಆಮಂತ್ರಣ ನೀಡಲಾಯಿತು. ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ವೀರಮಂಗಲ ಆಮಂತ್ರಣ ನೀಡಿದರು ಈ ಸಂದರ್ಭ

ಆ.14 ಪುತ್ತೂರಿನಲ್ಲಿ ಸೌಜನ್ಯ ನ್ಯಾಯಕ್ಕಾಗಿ ಹೋರಾಟ : ಪುತ್ತಿಲ ಪರಿವಾರದಿಂದ  ಸೌಜನ್ಯ ತಾಯಿಗೆ ಮೊದಲ ಆಮಂತ್ರಣ Read More »

ನರಿಮೊಗರು ಗ್ರಾ.ಪಂ ಅಧ್ಯಕ್ಷೆಯಾಗಿ ಹರಿಣಿ, ಉಪಾಧ್ಯಕ್ಷರಾಗಿ ಉಮೇಶ್ ಆಯ್ಕೆ

ಪುತ್ತೂರು: ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ಅಧ್ಯಕ್ಷೆಯಾಗಿ ಹರಿಣಿ ಅವರು ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಉಮೇಶ್ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠದೂರು,ನರಿಮೊಗರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ವಿದ್ಯಾ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,ನರಿಮೊಗರು ಗ್ರಾಮ ಗ್ರಾಮ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷ ಸುಧಾಕರ್ ಕುಲಾಲ್, ನವೀನ್ ರೈ ಶಿಬರ, ಹಾಗೂ ಪಚಾಯತ್ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ನರಿಮೊಗರು ಗ್ರಾ.ಪಂ ಅಧ್ಯಕ್ಷೆಯಾಗಿ ಹರಿಣಿ, ಉಪಾಧ್ಯಕ್ಷರಾಗಿ ಉಮೇಶ್ ಆಯ್ಕೆ Read More »

ಶಾಂತಿಗೋಡಿನಲ್ಲಿ ಸಸ್ಯ ಸಪ್ತಾಹ “ವಿವೇಕ ಸಂಜೀವಿನಿ” ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುತ್ತೂರು ಇದರ ಗ್ರಾಮ ವಿಕಾಸ, ಇಕೋ ಕ್ಲಬ್ ಹಾಗೂ ಎನ್ ಎಸ್ ಎಸ್ ಸಹಯೋಗದಲ್ಲಿ ಸಸ್ಯ ಸಪ್ತಾಹ ಕಾರ್ಯಕ್ರಮದಡಿಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ “ವಿವೇಕ ಸಂಜೀವಿನಿ” ಕಾರ್ಯಕ್ರಮ ಶಾಂತಿಗೋಡು ಶಾಲಾ ವಠಾದಲ್ಲಿ  ಆ.11 ಶುಕ್ರವಾರ ನಡೆಯಿತು. ಗ್ರಾಮ ವಿಕಾಸ ಸಮಿತಿ ಸದಸ್ಯ ಕೃಷ್ಣ ಸಾಲ್ಯಾನ್ ಮಾತನಾಡಿ, ಒಂದು ಮರದಿಂದ  ವಿವಿಧ ರೀತಿಯ ಉಪಯೋಗ ಇದೆ. ಈ ನಿಟ್ಟಿನಲ್ಲಿ ವಿವಿಧ ಬಗೆಯ ಸಸ್ಯಗಳನ್ನು ನೆಟ್ಟು ಪೋಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು. ಗ್ರಾಮ

ಶಾಂತಿಗೋಡಿನಲ್ಲಿ ಸಸ್ಯ ಸಪ್ತಾಹ “ವಿವೇಕ ಸಂಜೀವಿನಿ” ಕಾರ್ಯಕ್ರಮ Read More »

ಆ.13: ರಾಮಕುಂಜದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದಿಂದ ಆಟಿಡೊಂಜಿ ದಿನ, ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ಆಲಂಕಾರು ವಲಯ, ಒಕ್ಕಲಿಗ ಗೌಡ ಸೇವಾ ಸಂಘ ರಾಮಕುಂಜ ಮತ್ತು ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟ ರಾಮಕುಂಜ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನ ಹಾಗೂ ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ, ಅಭಿನಂದನಾ ಕಾರ್ಯಕ್ರಮ ಆ.13ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ರಾಮಕುಂಜ ಗ್ರಾಮದ ಸಮಾಜ ಬಾಂಧವರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿವೆ. ಮಧ್ಯಾಹ್ನ 11 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ನಿವೃತ್ತ ಮುಖ್ಯಶಿಕ್ಷಕಿ ಚಂದ್ರಾವತಿ

ಆ.13: ರಾಮಕುಂಜದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದಿಂದ ಆಟಿಡೊಂಜಿ ದಿನ, ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ Read More »

error: Content is protected !!
Scroll to Top