ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಸಂಜೀವಿನಿ ಔಷಧಿ ಗಿಡಗಳ ವಿತರಣಾ ಕಾರ್ಯಕ್ರಮ
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಸಂಜೀವಿನಿ ಔಷಧಿ ಗಿಡಗಳ ವಿತರಣಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಪುಷ್ಪಲತಾ ಮಾತನಾಡಿ, ಔಷಧೀಯ ಗಿಡಗಳನ್ನು ಬೆಳೆಸುವ ಹವ್ಯಾಸ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಧರ್ಮೋ ರಕ್ಷತಿ ರಕ್ಷಿತಃ ಎನ್ನುವ ಮಾತು ವೃಕ್ಷಗಳಿಗೂ ಅನ್ವಯಿಸುತ್ತದೆ. ಮರ ಗಿಡಗಳನ್ನು ನಾವು ರಕ್ಷಿಸಿದರೆ ಅವುಗಳು ನಮ್ಮ ಬದುಕನ್ನು ಹಸನಾಗಿಸುತ್ತವೆ. ವಿವೇಕ ಸಂಜೀವಿನಿ ಎಂಬ ಈ ಸುಂದರ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿ […]
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಸಂಜೀವಿನಿ ಔಷಧಿ ಗಿಡಗಳ ವಿತರಣಾ ಕಾರ್ಯಕ್ರಮ Read More »










