ಶ್ರೀ ಮಹಾಭಾರತ ಸರಣಿಯಲ್ಲಿ ಧೌಮ್ಯ ಪರಿಗ್ರಹ ಮತ್ತು ದ್ರೌಪದಿ ಸ್ವಯಂವರ
ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ವತಿಯಿಂದ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು. ಸರಣಿ ಕಾರ್ಯಕ್ರಮದಲ್ಲಿ ಧೌಮ್ಯ ಪರಿಗ್ರಹ ಮತ್ತು ದ್ರೌಪದೀ ಸ್ವಯಂವರ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್ ಬನ್ನೆoಗಳ, ಹಿಮ್ಮೇಳದಲ್ಲಿ ಮೋಹನ ಶರವೂರು, ಶ್ರೀಪತಿ ಭಟ್ ಉಪ್ಪಿನಂಗಡಿ ಗುರುಮೂರ್ತಿ ಅಮ್ಮಣ್ಣಾಯ, ದಿವಾಕರ ಆಚಾರ್ಯ ನೇರೆಂಕಿ ಭಾಗವಹಿಸಿದ್ದರು. ಧೌಮ್ಯ ಮತ್ತು ದೃಪದನಾಗಿ ಹರೀಶ್ ಆಚಾರ್ಯ ಬಾರ್ಯ, ಧರ್ಮರಾಯನಾಗಿ ದಿವಾಕರ ಆಚಾರ್ಯ ನೇರೆಂಕಿ […]
ಶ್ರೀ ಮಹಾಭಾರತ ಸರಣಿಯಲ್ಲಿ ಧೌಮ್ಯ ಪರಿಗ್ರಹ ಮತ್ತು ದ್ರೌಪದಿ ಸ್ವಯಂವರ Read More »










