ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಾಧಿಕಾರಿಗಳ ಆಯ್ಕೆ
ಪುತ್ತೂರು: ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 2023-24ನೇ ಸಾಲಿನ ಶಿಕ್ಷಕ – ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಾಧಿಕಾರಿಗಳ ಆಯ್ಕೆ ನಡೆಯಿತು. ಪ್ರಸಕ್ತ ವರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಜಯಂತ್ ಗೌಡ ಕೆ, ಉಪಾಧ್ಯಕ್ಷರಾಗಿ ಆಶಾ ಕೆ, ಕಾರ್ಯದರ್ಶಿಯಾಗಿ ಯುವರಾಜ ಕೆ, ಆಯ್ಕೆಗೊಂಡರು. ಮಾತೃಭಾರತಿಯ ಅಧ್ಯಕ್ಷೆಯಾಗಿ ಮಂಗಳ ಗೌರಿ, ಉಪಾಧ್ಯಕ್ಷೆಯಾಗಿ ಪ್ರೀತಿಕಲಾ, ಕಾರ್ಯದರ್ಶಿಯಾಗಿ ಮಂಜುಳಾ ಆಯ್ಕೆಗೊಂಡರು.
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಾಧಿಕಾರಿಗಳ ಆಯ್ಕೆ Read More »










