ಪುತ್ತೂರು ಕ. ಸಾ. ಪ ಕಾರ್ಯಕಾರಿ ಸಮಿತಿಯ ಸಭೆ | ಕನ್ನಡ ಭವನ ನಿರ್ಮಾಣ ಸಮಿತಿ ರಚನೆಗೆ ನಿರ್ಣಯ
ಪುತ್ತೂರು: ಕ.ಸಾ. ಪ ಪುತ್ತೂರು ಕಾರ್ಯಕಾರಿ ಸಮಿತಿಯ ಸಮಾಲೋಚನಾ ಸಭೆ ಅಧ್ಯಕ್ಷರ ಕಚೇರಿಯಲ್ಲಿ ನಡೆಯಿತು. ಕಸಾಪ ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕನ್ನಡ ಭಾಷೆ ಹಾಗೂ ಸಾಹಿತ್ಯ ಮತ್ತು ಮುಂದೆ ನಡೆಸುವ ಕಾರ್ಯಕ್ರಮಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಮುಖ್ಯವಾಗಿ ಸಾಹಿತ್ಯ ಪರಿಷತ್ತಿಗೆ ಜಮೀನು ಮಂಜೂರಾಗಲು ಸೂಚನೆ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು ಹಾಗೂ ಸರ್ವ ರೀತಿಯಲ್ಲಿ ಸಹಕಾರ ನೀಡಿದ ಸಹಾಯಕ ಅಯುಕ್ತ ಗಿರೀಶ್ ನಂದನ್ , ನಗರಸಭಾ […]
ಪುತ್ತೂರು ಕ. ಸಾ. ಪ ಕಾರ್ಯಕಾರಿ ಸಮಿತಿಯ ಸಭೆ | ಕನ್ನಡ ಭವನ ನಿರ್ಮಾಣ ಸಮಿತಿ ರಚನೆಗೆ ನಿರ್ಣಯ Read More »









