ಮಳೆಯ ಅವಾಂತರ | ರಸ್ತೆಗೆ ಬಿದ್ದ ಮರ ತೆರವು ಮಾಡಿ ಜವಾಬ್ದಾರಿ ಮೆರೆದ ಪತ್ರಕರ್ತರು
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಡಬ, ಸುಬ್ರಹ್ಮಣ್ಯ ಭಾಗದಲ್ಲಿ ಅತೀ ಹೆಚ್ಚಿನ ಅನಾಹುತಗಳು ನಡೆದಿದೆ. ಮಂಜೇಶ್ವರ ಸುಬ್ರಹ್ಮಣ್ಯ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಹಲವೆಡೆ ನದಿ ನೀರು ರಸ್ತೆಗೆ ಬಂದು ಸಂಚಾರ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿಯಿಂದ ಯಾವುದೇ ವಾಹನಗಳು ಮುಂದಕ್ಕೆ ಸಾಗುವಂತಿಲ್ಲ. ಕಳೆದ ಎರಡು ದಿನಗಳಿಂದ ಇದೇ ಪರಿಸ್ಥಿತಿ ಇದ್ದು ಈ ರಸ್ತೆಯಲ್ಲಿ ಸಾಗುವವರು ಬಳ್ಪ ಗ್ರಾಮದಿಂದ ಗುತ್ತಿಗಾರು ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಬೇಕಾಗಿದೆ. ಮಳೆಯ ಈ ಅವಾಂತರದ ವರದಿ ಮಾಡಲು ತೆರಳಿದ್ದ ಟಿವಿ ಮಾದ್ಯಮದವರೂ […]
ಮಳೆಯ ಅವಾಂತರ | ರಸ್ತೆಗೆ ಬಿದ್ದ ಮರ ತೆರವು ಮಾಡಿ ಜವಾಬ್ದಾರಿ ಮೆರೆದ ಪತ್ರಕರ್ತರು Read More »







