ಜೈನ ಮುನಿ ಹತ್ಯೆ ಖಂಡಿಸಿ ಮತ್ತು ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ
ಪುತ್ತೂರು: ಪುತ್ತೂರು: ಜೈನ ಮುನಿ ಹತ್ಯೆ ಖಂಡಿಸಿ ಮತ್ತು ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ಮಂಗಳವಾರ ಪುತ್ತೂರು ತಾಲೂಕು ಆಡಳಿತ ಸೌಧದ ಬಳಿಯ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ನಡೆಯಿತು. ಆಂದೋಲನವನ್ನುದ್ದೇಶಿಸಿ ಮಿತ್ರಸೇನ ಅಳದಂಗಡಿ ಮಾತನಾಡಿ, ಪ್ರಸ್ತುತ ವರ್ತಮಾನ ಕಾಲದಲ್ಲಿ ಕಣ್ಣಿಗೆ ಕಾಣುವ ದೇವರು ಆಚಾರ್ಯರು, ಉಪಾಧ್ಯಾಯರು, ಸರ್ವಸಾಧುಗಳು. ಇದರಲ್ಲಿ ಉಪಾಧ್ಯಾಯರಾದಂತಹ ಕಾಮಕುಮಾರ ನಂದಿ ಮಹಾರಾಜ್ ಅವರನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆದರೆ ಮುನಿಗಳು ಯಾರಿಗೂ ತೊಂದರೆ […]









