ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ
ಪುತ್ತೂರು: ಸಮಾಜವನ್ನು ಪರಿವರ್ತನೆ ಮಾಡಲು ಯುವ ಜನತೆ ಮಹತ್ವಾಕಾಂಕ್ಷೆ, ಗುರಿ ಇಟ್ಟುಕೊಂಡು ಮುನ್ನಡೆಯಬೇಕು. ಪ್ರತಿಯೊಬ್ಬ ಪ್ರಜೆಗೂ ಹುಟ್ಟಿನಿಂದ ಸಾಯುವವರೆಗೂ ಕಾನೂನಿನ ಅಗತ್ಯತೆ ಪ್ರಸ್ತುತ ಸಂದರ್ಭದಲ್ಲಿ ಅವಶ್ಯವಿದೆ, ದೇಶದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸಲಾಗಿದೆ, ಎಲ್ಲ ಕಾನೂನುಗಳನ್ನು ತಿಳಿದುಕೊಳ್ಳಲು ಸಾಧ್ಯವಾಗದೇ ಇರಬಹುದು, ಆದರೂ ನಮ್ಮ ದೈನಂದಿನ ಜೀವನ ಯಾವುದೇ ಅಡೆತಡೆಯಿಲ್ಲದೇ ನೆಮ್ಮದಿಯಿಂದ ಸಾಗಲು ಅಲ್ಪ ಪ್ರಮಾಣದಲ್ಲಾದರೂ ಕಾನೂನು ಜಾಗೃತಿ ಪಡೆಯಬೇಕು ಎಂದು ಪುತ್ತೂರು ಆರಕ್ಷಕ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಕಾಂತ ರಾಥೋಡ್ ಹೇಳಿದರು. […]
ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ Read More »










