ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ಕನ್ನಡ ಭವನ ನಿರ್ಮಾಣಕ್ಕೆ ಜಮೀನು ಮಂಜೂರು
ಪುತ್ತೂರು: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನ ನಿರ್ಮಾಣಕ್ಕೆ ಪುತ್ತೂರು ಕಸಬಾ ಗ್ರಾಮದ ಕೋಟೆಚಾ ಸಭಾಂಗಣದ ಹಿಂಭಾಗದಲ್ಲಿರುವ ಮೌಲಾನ ಆಜಾದ್ ಶಾಲೆಯ ಬಳಿ 9 ಸೆನ್ಸ್ ಜಮೀನು ಮಂಜೂರುಗೊಂಡಿದೆ. ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ಜೂನ್ 6 ರಂದು ಆದೇಶ ಮಾಡಿ ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಹೆಸರಿನಲ್ಲಿ ಮಂಜುರು ಮಾಡಿದ್ದಾರೆ. 2022ರ ಜೂನ್ ತಿಂಗಳಿನಲ್ಲಿ ಪ್ರಾರಂಭ ಮಾಡಿದ ಈ ಪ್ರಕ್ರಿಯೆಯು ವಿವಿಧ ಸರಕಾರಿ ಕಚೇರಿಯ ನಿಯಮಾನುಸಾರ ಕಡತ ಪರಿಶೀಲನೆಗೊಂಡು ಜಮೀನು […]
ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ಕನ್ನಡ ಭವನ ನಿರ್ಮಾಣಕ್ಕೆ ಜಮೀನು ಮಂಜೂರು Read More »








